Sunday, April 26, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಲವ್ ಅಲ್ಲ ಜಿಹಾದ್ | ಕೌಶಲ್ ಎಂದು ನಂಬಿಸಿ ವಂಚಿಸಿದ ಜಿಹಾದಿ ತಸ್ಲೀಮ್ ; ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಅಶ್ಲೀಲ ಪೋಟೊ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ ಕಾಮುಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹಿಂದೂ ಯುವತಿಯ ಜೊತೆ ತಾನು ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಬಲಾತ್ಕರವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವನಾದ ಆರೋಪಿ ಯುವಕ, ಕಳೆದ ೨ ತಿಂಗಳ ಹಿಂದೆ ಹಿಂದೂ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಕೌಶಲ್ ‌ಎಂಬ‌ ಹೆಸರಿನಿಂದ ಆಕೆಯ ಜೊತೆ ಪರಿಚಯ ಬೆಳೆಸಿಕೊಂಡಿದ್ದನು....
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆ ಎದುರಿಸಿ ; ಮಂಗಳೂರಿನ ಯುವ ನಾಯಕ ವಿವೇಕ್ ರಾಜ್ ಪೂಜಾರಿ ಕಿವಿಮಾತು – ಕಹಳೆ ನ್ಯೂಸ್

ಮಂಗಳೂರು, ನ.14 : ಜನಸೇವೆ ಮಾಡುವ ಹುಮ್ಮಸ್ಸು ಹಾಗೂ ಸಂವಿಧಾನದ ರಕ್ಷಣೆಗೆ ಬದ್ಧರಾಗಿರುವ ವಿದ್ಯಾರ್ಥಿಗಳು ಮಾತ್ರ ಯುಪಿಎಸ್‌ಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಯುವ ಉದ್ಯಮಿ ಹಾಗೂ ಪನಾಮ ಕಾರ್ಪೊರೇಷನ್ ಲಿಮಿಟೆಡ್‌ನ ಅಧ್ಯಕ್ಷ ವಿವೇಕ್ ರಾಜ್ ಹೇಳಿದ್ದಾರೆ. ಸೈಂಟ್ ಅಲೋಶಿಯಸ್‌ ಕಾಲೇಜಿನಲ್ಲಿ ನಡೆದ ಯುಪಿಎಸ್‌ಸಿ ಪರೀಕ್ಷೆಯ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, "ಪ್ರಚಾರದ ಆಮಿಷಕ್ಕೆ ಒಳಗಾಗದೆ ರಾಜಕೀಯ ಒತ್ತಡಕ್ಕೆ ಮಣಿಯಬಾರದು ಎಂಬ ದೃಢ ಸಂಕಲ್ಪ ಹೊಂದಿರುವ ನಿಜವಾದ ಕಾಳಜಿಯುಳ್ಳವರು ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕ್ಯಾಟರಿಂಗ್ ಸಾಗಾಟದ ವಾಹನ ಮರಕ್ಕೆ ಡಿಕ್ಕಿ ; ಉಪ್ಪಿನಂಗಡಿಯ ಇಬ್ಬರು ಯುವಕರು ದಾರುಣ ಸಾವು – ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ತುಂಬೆ ರಾಮಲಕಟ್ಟೆಯ ಬಳಿ ಕ್ಯಾಟರಿಂಗ್ ವೊಂದರ ಆಹಾರ ಸಾಗಾಟದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದು ಅದರಲ್ಲಿದ್ದ ಇಬ್ಬರು ಯುವಕರು ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಉಪ್ಪಿನಂಗಡಿ ನಿವಾಸಿಗಳಾದ ಚೇತನ್(25) ಹಾಗೂ ಆಶಿತ್ (21) ಮೃತಪಟ್ಟಿದ್ದಾರೆ. ಸಿಂಚನ್ ಹಾಗೂ ಸುದೀಪ್ ಗಾಯಗೊಂಡಿದ್ದಾರೆ. ಕಾರ್ಯಕ್ರಮ ಮುಗಿಸಿ ಮಂಗಳೂರು ಕಡೆಯಿಂದ ಆಗಮಿಸುತ್ತಿದ್ದ ಪಿಕ್ ಅಪ್ ಮರಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ತುಂಬೆ ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಇಬ್ಬರು ಅದಾಗಲೇ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಇಂದಬೆಟ್ಟು ಕಳ್ಳತನ ಪ್ರಕರಣ : 13.75 ಲಕ್ಷ ಮೌಲ್ಯದ ಸೊತ್ತು ವಶಕ್ಕೆ, ಮಹಮ್ಮದ್ ಸ್ವಲ್ಹಿ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ, ನ. 13 : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅಕ್ಟೋಬರ್ 31ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಾವೂರು ಗ್ರಾಮದ ನಿವಾಸಿ ಮಹಮ್ಮದ್ ಸ್ವಲ್ಹಿ(26), ಲೈಲಾ ಗ್ರಾಮದ ಕುಂಟಿನಿ ನಿವಾಸಿ ಯಹ(32), ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಿ ಎಚ್ ನೌಫಲ್(27) ಬಂಧಿತ ಆರೋಪಿಗಳು. ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು,...
ದಕ್ಷಿಣ ಕನ್ನಡಸಿನಿಮಾಸುದ್ದಿ

ನಾಳೆ ( ನ.13 ) ಬಹು ನಿರೀಕ್ಷಿತ ಅರ್ಜುನ್ ಕಾಪಿಕಾಡ್ ಅವರ ” ಅಬತರ ” ತುಳು ಚಲನಚಿತ್ರದ ಆಡಿಯೋ ಲಾಂಚ್ – ಕಹಳೆ ನ್ಯೂಸ್

ಮಂಗಳೂರು : ಬೊಳ್ಳಿ ಮೂವೀಸ್ ಅವರ ಬ್ಯಾನರ್ ನ ಅಡಿಯಲ್ಲಿ ಅವಿಕಾ ಪ್ರೊಡಕ್ಷನ್ಸ್ ನವರ ದೇವದಾಸ್ ಕಾಪಿಕಾಡ್ಸ್ " ಅಬತರ " ತುಳು ಚಲನಚಿತ್ರ ಈಗಾಗಲೇ ಚಿತ್ರೀಕರಣ ಪೂರ್ಣಗೊಳಿಸಿದ್ದು, ನಾಳೆ ನವೆಂಬರ್ 13 ರಂದು ಚಿತ್ರದ ಆಡಿಯೋ ರಿಲೀಸ್ ನಡೆಯಲಿದೆ. ನಾಳೆ ಸಂಜೆ 5.00 ಗಂಟೆಗೆ ಫಾರಂ ಮಾಲ್ ನ ಮೂರನೇ ಮಹಡಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ನಟ ಅರ್ಜುನ್ ಕಾಪಿಕಾಡ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ದೇವದಾಸ್ ಕಾಪಿಕಾಡ್ ಕಥೆ...
ದಕ್ಷಿಣ ಕನ್ನಡಪುತ್ತೂರುಸುದ್ದಿಸುಬ್ರಹ್ಮಣ್ಯಸುಳ್ಯ

ಗ್ರಾಹಕಸ್ನೇಹಿ ಪಾರದರ್ಶಕ ವ್ಯವಹಾರದಲ್ಲಿ ಅತೀ ಹೆಚ್ಚು ಗ್ರಾಹಕ ಮೆಚ್ಚುಗೆ ಪಡೆದ ಹೊಂಡಾ ದ್ವಿಚಕ್ರ ವಾಹನ ಅಧಿಕೃತ ಮಾರಾಟ ಮಾಡುವ ಡೀಲರ್ ” ತಿರುಮಲ ಹೋಂಡಾ” ದಿಂದ ಭರ್ಜರಿ ಆಫರ್ – ಕಹಳೆ ನ್ಯೂಸ್

ಪುತ್ತೂರು : ಹೋಂಡಾ ಮೋಟಾರ್ ಸೈಕಲ್ ಆ್ಯಂಡ್ ಸ್ಕೂಟರ್ ಇಂಡಿಯಾ ಕಂಪೆನಿಯ ದ್ವಿಚಕ್ರ ವಾಹನ ಖರೀದಿಸುವ ಗ್ರಾಹಕರಿಗಾಗಿ ತಿರುಮಲ ಹೋಂಡಾ ವಿಶೇಷವಾದ ಆಫರ್‌ಗಳನ್ನ ನೀಡುತ್ತಿದೆ. ಹೋಂಡಾ ಆಕ್ಟೀವಾ 6ಜಿ ಖರೀದಿಸಬೇಕೆಂಬ ಗ್ರಾಹಕರ ಕನಸನ್ನು ನನಸು ಮಾಡೋದಿಕ್ಕಾಗಿ ತಿರುಮಲ ಹೋಂಡಾ ಶೋರೂಂ ಗ್ರಾಹಕರಿಗಾಗಿ ವಿಶೇಷ ವಿಭಿನ್ನವಾದ ಭರಪೂರ ಆಫರ್‌ಗಳನ್ನ ನೀಡುತ್ತಿದೆ. ಆನ್‌ರೋಡ್ 88,129/- ರುಪಾಯಿಗೆ ಆಕ್ಟೀವಾ 6ಜಿಯನ್ನ ನಿಮ್ಮದಾಗಿಸಿಕೊಳ್ಳಬಹುದಾಗಿದೆ. ಅಲ್ಲದೆ ಲೋನ್ ಮುಖಾಂತರ ಆಕ್ಟೀವಾ 6ಜಿ ಖರೀದಿಸುವವರಿಗೆ ಕೇವಲ 4444/- ರೂ...
ಕ್ರೈಮ್ದಕ್ಷಿಣ ಕನ್ನಡ

ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗಕಾಮದ ಸಂದೇಶ ; ಆರೋಪಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು ನವೆಂಬರ್ 10 : ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗ ಕಾಮಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ. ಆರೋಪಿಗೆ ನಗರದ ಯುವತಿಯೊಬ್ಬಳ ಜೊತೆ ಮದುವೆಗೆ ಮಾತುಕತೆ ನಡೆದಿತ್ತು. ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ಸೂಚಿಸಿದ್ದು, ಇದರ ಪ್ರಕ್ರಿಯೆ ನಡೆಯುತ್ತಿತ್ತು. ಕೆಲ ದಿನಗಳ ಬಳಿಕ ಯುವತಿಯ ನಂಬರ್ ಪಡೆದುಕೊಂಡ ಶ್ರೀನಿವಾಸ್...
ದಕ್ಷಿಣ ಕನ್ನಡ

ಇಂದಿನಿಂದ ಪೂರ್ವ ಪ್ರಾಥಮಿಕ ಹಾಗೂ ಅಂಗನವಾಡಿಗಳು ಆರಂಭ- ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಪೂರ್ವ ಪ್ರಾಥಮಿಕ ತರಗತಿಗಳು ಹಾಗೂ ಅಂಗನವಾಡಿಗಳು ಆರಂಭಗೊಳ್ಳಲಿದೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10 ರಿಂದ ಮಧ್ಯಾಹ್ನ 12 ರವರೆಗೆ ತೆರೆಯಬಹುದಾಗಿದ್ದು, ಎಲ್ ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 9.30 ರಿಂದ ಅಪರಾಹ್ನ 3.30 ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್ ಕಾರಣದಿಂದ ಭೌತಿಕ ತರಗತಿಗಳು ನಡೆದಿಲ್ಲವಾದ್ದರಿಂದ ಪುಟಾಣಿ ಮಕ್ಕಳು...
1 673 674 675 676 677 725
Page 675 of 725