Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

Breaking News : ಎಂದ್ರೆ ಬಾವ ಇದ್…!? ಕಡಬದಲ್ಲಿ ಹಿಂದೂ ಯುವತಿಯರ ಫೋಟೋ ತೆಗೆದ ಅನ್ಯಮತೀಯ ಪುಂಡರು..!? ಸಾರ್ವಜನಿಕರಿಂದ ಬಿತ್ತು ಬಿಸಿ ಬಿಸಿ ಕಜ್ಜಾಯ..! – ಕಹಳೆ ನ್ಯೂಸ್

ಕಡಬ : ಹಿಂದೂ ಯುವತಿಯರ ಫೋಟೋ ತೆಗೆದ ಹಿನ್ನಲ್ಲೆ ಅನ್ಯ ಮತೀಯ ಯುವಕರಿಬ್ಬರಿಗೆ ಸಾರ್ವಜನಿಕರು ಸಖತ್ ಕಜ್ಜಾಯ ಕೊಟ್ಟ ಘಟನೆ ಕಡಬದ ಕೊಂಬಾರಿನಲ್ಲಿ ಇಂದು ಸಂಜೆ ನಡೆದಿದೆ.ಕೊಂಬಾರಿನಲ್ಲಿ ಕೋಳಿ ಹಿಡಿಯಲು ಬಂದು ಚಿರತೆಯೊಂದು ಬಾವಿಗೆ ಬಿದ್ದಿತ್ತು.ಚಿರತೆ ಬಾವಿಗೆ ಬಿದ್ದ ಸುದ್ದಿ ಊರೆಲ್ಲ ಹಬ್ಬುತ್ತಿದ್ದಂತೆ ಹಲವಾರು ಜನ ಚಿರತೆ ರಕ್ಷಣಾ ಕಾರ್ಯಾಚರಣೆ ವೀಕ್ಷಿಸಲು ಸ್ಥಳಕ್ಕೆ ದೌಡಾಯಿಸಿ ಬಂದಿದ್ದರೆ. ಹೀಗೆ ಚಿರತೆ ನೋಡಲು ಸುಂಕದ ಕಟ್ಟೆಯ ಅನ್ನಡ್ಕದ ಇಬ್ಬರು ಅನ್ಯಮತೀಯ ಯುವಕರು ಕೊಂಬಾರಿಗೆ...
ದಕ್ಷಿಣ ಕನ್ನಡಸುದ್ದಿ

ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ 40 ವರ್ಷ ಹಳೆಯ ಐದು ಗ್ರೆನೇಡ್ ಪತ್ತೆ ; ಅನುಮಾನ ಮೂಡಿಸಿದೆ ನಿವೃತ್ತ ಸೈನಿಕನ ಮನೆಯ ಪಕ್ಕದಲ್ಲೇ ಪತ್ತೆಯಾದ ಹಿನ್ನೆಲೆ…!? – ಕಹಳೆ ನ್ಯೂಸ್

ಬೆಳ್ತಂಗಡಿ ನವೆಂಬರ್ 07: ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಐದು ಗ್ರೆನೇಡ್ ಪತ್ತೆಯಾಗಿದ್ದು, ನಿವೃತ್ತ ಸೈನಿಕ ಜೆ.ಕೆ. ಪೂಜಾರಿಯವರ ಮನೆಯ ಪಕ್ಕದಲ್ಲೇ  ಪತ್ತೆಯಾಗಿದ್ದು, ಕುದ್ದು ಅವರೇ ಪೊಲೀಸರ ಗಮನಕ್ಕೆ ತಂದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಳಂತಿಲ ಗ್ರಾಮದ ನಿವಾಸಿ ಜಯಕುಮಾರ್ ನಿವೃತ್ತ ಯೋಧರಾಗಿದ್ದು ಶನಿವಾರ ಸಂಜೆ 6 ಗಂಟೆ ವೇಳೆಗೆ ಉಪ್ಪಿನಂಗಡಿಯಿಂದ ತನ್ನ ಮನೆಗೆ ನಡೆದುಕೊಂಡು ತೆರಳುತ್ತಿದ್ದಾಗ ಗುಡ್ಡದ ಇಳಿಜಾರಿನಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕ ವಸ್ತು ಕಂಡು ಬಂದಿದೆ. ಅದರಲ್ಲಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿ ಕಾಸರಗೋಡಿನ ಜುಬೈರ್ ನ ಹೆಡೆಮುರಿಕಟ್ಟಿದ ಪುತ್ತೂರು ಮಹಿಳಾ ಠಾಣೆ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತೆಯನ್ನು ಬೆದರಿಸಿ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಪರ್ಕ ಮಾಡಿರುವ ಬಗ್ಗೆ ಅಪ್ರಾಪ್ತೆಯೊಬ್ಬರು ನೀಡಿರುವ ದೂರಿನ ಮೇರೆಗೆ ಕಾಸರಗೋಡು ವಿದ್ಯಾ ನಗರದ ಜುಬೈರ್ ಎಂಬವನ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯು ಕಾಸರಗೋಡಿನ ತಾಯಿ ಮನೆಯಲ್ಲಿದ್ದಾಗ ಜುಬೈರ್ ಎಂಬಾತ ಬಾಲಕಿಯನ್ನು ನೋಡಿ ಇಷ್ಟಪಟ್ಟು ಆಕೆಯ ತಾಯಿಯಲ್ಲಿ ಆಕೆಯನ್ನು ಮದುವೆ ಮಾಡಿ ಕೊಡುವಂತೆ ಕೇಳಿಕೊಂಡಿದ್ದನು. ಇದಕ್ಕೆ ಆಕೆಯ ತಾಯಿ 18 ವರ್ಷವಾದ ಬಳಿಕ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ | ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಕಾಮುಕ ಜಿಹಾದಿಗಳು ಅಂದರ್..! – ಕಹಳೆ ನ್ಯೂಸ್

ಬಂಟ್ವಾಳ, ನ.06 : ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿನ ದೌರ್ಜನ್ಯ ಎಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತು ಇಬ್ಬರು ಯುವಕರು ಸೇರಿ ಅದೇ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಅವರನ್ನು ಬಂಧಿಸಲಾಗಿದೆ. ನವೆಂಬರ್ 4...
ದಕ್ಷಿಣ ಕನ್ನಡರಾಜ್ಯಸುದ್ದಿ

” ಸ್ವಚ್ಛ ಮಂಗಳೂರು ” ಕಾರ್ಯಕ್ರಮದ ಮೂಲಕ ಸಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಮಂಗಳೂರಿನ ” ಶ್ರೀ ರಾಮಕೃಷ್ಣಾಶ್ರಮ” ಕ್ಕೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಗರಿ – ಕಹಳೆ ನ್ಯೂಸ್

ಮಂಗಳೂರು : ಸ್ವಚ್ಚತಾ ಅಭಿಯಾನದ ಮೂಲಕ ಮಂಗಳೂರಿನಲ್ಲಿ ಬದಲಾವಣೆಗೆ, ಸಮಾಜದ ಜಾಗೃತಿಗೆ ನಾಂದಿ ಹಾಡಿದ ಮಂಗಳೂರಿನ ಶ್ರೀರಾಮಕೃಷ್ಣಾಶ್ರಮಕ್ಕೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಗರಿ ಲಭಿಸಿದೆ. 2021 ರ ಕರ್ನಾಟಕ ಸರಕಾರದ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸಂಘ ಸಂಸ್ಥೆಯ ಅಡಿಯಲ್ಲಿ ' ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ - 2021 ' ರ ಗೌರವಕ್ಕೆ ಆಯ್ಕೆ ಮಾಡಿದ್ದು, ಕನ್ನಡ ಸಂಸ್ಕೃತಿ ಸಚಿವಾಲಯ ಪ್ರಕಟಣೆ ಹೊಡಿಸಿದೆ‌. ಈ ಕುರಿತು ಸಚಿವರಾದ ವಿ....
ದಕ್ಷಿಣ ಕನ್ನಡಪುತ್ತೂರುಬೆಂಗಳೂರುಸಿನಿಮಾಸುದ್ದಿ

ಭಜರಂಗಿ-2 ಸಿನಿಮಾದಲ್ಲಿ ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಮುಖ್ಯ ಪಾತ್ರದಲ್ಲಿ ಪುತ್ತೂರಿನ‌ ದೈತ್ಯ ಪ್ರತಿಭೆ ಬಪ್ಪಳಿಗೆ ನಿವಾಸಿ ಪ್ರಸನ್ನ ಭಾಗಿನ – ಕಹಳೆ ನ್ಯೂಸ್

ಪುತ್ತೂರು, ಅ.28 : ಕನ್ನಡ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ "ಭಜರಂಗಿ-2" ಸಿನಿಮಾ ಅಕ್ಟೋಬರ್ 29 ರಂದು ಬಿಡುಗಡೆಗೊಳ್ಳುತ್ತಿದ್ದು, ಹ್ಯಾಟ್ರಿಕ್ ಹೀರೋ ಶಿವಣ್ಣ ಜೊತೆಗೆ ಪುತ್ತೂರಿನ‌ ದೈತ್ಯ ಪ್ರತಿಭೆಯೊಂದು ಮುಖ್ಯ ಪಾತ್ರದಲ್ಲಿ ನಟಿಸಿರುವುದು ಹೆಮ್ಮೆ ಎನ್ನಿಸಿದೆ. ಪುತ್ತೂರು ಬಪ್ಪಳಿಗೆ ನಿವಾಸಿ ನಾರಾಯಣ ಗೌಡ ಹಾಗೂ ಭಾಗೀರಥಿ ದಂಪತಿಯ ಪುತ್ರ ಪ್ರಸನ್ನ ಭಾಗಿನ ಭಜರಂಗಿ -2 ಸಿನಿಮಾದಲ್ಲಿ ನಾಯಕ ನಟ ಶಿವರಾಜ್ ಕುಮಾರ್ ರವರ ಎದುರಾಳಿ ಜಾರ್ಗವನ ಪಾತ್ರದಲ್ಲಿ ನಟಿಸುತ್ತಿದ್ದು, ಟ್ರೇಲರ್ ನಲ್ಲಿ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಖ್ಯಾತ ಪತ್ರಕರ್ತ ಉಪ್ಪಿನಂಗಡಿ ಮೂಲದ ಜೋಗಿಗೆ ಸಾಹಿತ್ಯ ರನ್ನ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಕೊಡುವ ಸಾಹಿತ್ಯ ರತ್ನ-೨೦೨೦ ಪ್ರಶಸ್ತಿಗೆ ಖ್ಯಾತ ಪತ್ರಕರ್ತ ಜೋಗಿರವರು ಆಯ್ಕೆಯಾಗಿದ್ದಾರೆ. ಪ್ರತೀ ವರ್ಷ ನೀಡಲಾಗುವ ಈ ಪ್ರಶಸ್ತಿಗೆ ಹತ್ತು ಮಂದಿ ತಜ್ಞರ ತಂಡ ಉಪ್ಪಿನಂಗಡಿ ಮೂಲದವರಾದ ಗಿರೀಶ್ ರಾವ್ 'ಜೋಗಿ' ಯವರ '೧೦೮- ನಾಲ್ಕು ದಶಕಗಳ ಕತೆಗಳು' ಕೃತಿಯನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ದಶಂಬರ್ ಎರಡನೇ ವಾರದಲ್ಲಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

Exclusive Report : ಹಿಂದುವಿನಂತೆ ನಟಿಸಿ ಲಾಡ್ಜ್ ನಲ್ಲಿ ಯುವತಿಯೊಂದಿಗೆ ಪಲ್ಲಂಗದಾಟ ; ಮುಸ್ಲಿಂ ಎಂದು ತಿಳಿಯುತ್ತಿದ್ದಂತೆ ಬ್ಲಾಕ್ ಮೇಲ್, ಈಗ ಕಾಮುಕ ಇಬ್ರಾಹಿಂ ಅಂದರ್ | ಯುವಕನ ಮೊಬೈಲ್ ನೋಡಿ ಪೋಲೀಸರಿಗೆ ಶಾಕ್..! 10 ಅಧಿಕ ಆಂಟಿಯರು, ಆಶ್ಲೀಲ ವಿಡಿಯೋಗಳು… | ಇದು ಪಕ್ಕಾ ಲವ್ ಜಿಹಾದ್, ಸೆಕ್ಸ್ ಜಿಹಾದ್ – ಸಂಘ ಪರಿವಾರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು, ಅ.27 : ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಬಂಧಿತ ಆರೋಪಿಯನ್ನು ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಎಂದು ಗುರುತಿಸಲಾಗಿದೆ. ಬೈಕಂಪಾಡಿಯ ಮೊಬೈಲ್‌ ಅಂಗಡಿಗೆ ಮೊಬೈ‌ಲ್‌ ಖರೀದಿಸಲು ಯುವತಿ ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಯುವಕ ತನ್ನ...
1 674 675 676 677 678 725
Page 676 of 725