Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ದರ್ಬೆಯ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಪ್ರಕರಣ | ವಾಸ್ತವ ಅಂಶವನ್ನು ಸಮಾಜದ ಮುಂದಿಟ್ಟು, ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಎಬಿವಿಪಿ ಮನವಿ – ಕಹಳೆ ನ್ಯೂಸ್

ಪುತ್ತೂರು: ಕಾಲೇಜಿನ ವಿದ್ಯಾರ್ಥಿಯ ಮೇಲೆ ದೈಹಿಕ ಶಿಕ್ಷಣ ನಿರ್ದೇಶಕನಿಂದ ಲೈಂಗಿಕ ದೌರ್ಜನ್ಯದಂತಹ ಕೃತ್ಯವನ್ನು ಎಸಗಿರುವುದು ಅತ್ಯಂತ ಶೋಚನೀಯ ಮತ್ತು ಖಂಡನೀಯ. ಈ ಪ್ರಕರಣಕ್ಕೆ ಸಂಬಂಧಿಸಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ ತನಿಖೆ ಮಾಡಬೇಕು. ಸಂತ್ರಸ್ತೆ ಗೆ ನ್ಯಾಯ ಒದಗಿಸಿ, ವಾಸ್ತವ ಅಂಶವನ್ನು ಸಮಾಜದ ಮುಂದಿಡುವಂತೆ ಎಬಿವಿಪಿ ಪುತ್ತೂರು ತಹಸೀಲ್ಧಾರ್ ಗೆ ಮನವಿ ಮಾಡಿದೆ. ತಹಸೀಲ್ದಾರ್ ಈ ಸಂದರ್ಭದಲ್ಲಿ ಮನವಿ ಸ್ವೀಕರಿಸಿದರು. ವಿದ್ಯಾರ್ಥಿನಿಯ ಮೇಲಿನ ದೌರ್ಜನ್ಯದ ಸತ್ಯಾಸತ್ಯತೆಯನ್ನು ಪರಿಶೀಲಿ ತ್ವರಿತ ತನಿಖೆಯನ್ನು ಮಾಡಬೇಕೆಂದು ಎಬಿವಿಪಿಯಿಂದ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ | ” ಪುತ್ತೂರಿನ ಫಿಲೋಮಿನಾ ಕಾಲೇಜಿನ ವಿಕೃತ ಕಾಮಿ ಶಿಕ್ಷಕ ಪಿಂಟೋ ವಿರುದ್ಧ ನಾಳೆ ಬೆಳಗ್ಗೆ 10.30ಕ್ಕೆ ABVP ಪ್ರತಿಭಟನೆ ” – ABVP ಯಿಂದ ಪ್ರಕಟಣೆ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ನಿನ್ನೆ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದು, ಇಂದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಆರೋಪಿಯನ್ನು ನೀಡಲಾಗಿದೆ. ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಖರ್ಗೆ ಮೊಮ್ಮಗಳನ್ನು ವರಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಹವ್ಯಕ ಬ್ರಾಹ್ಮಣ ಯುವಕ ; ದಲಿತ – ಬ್ರಾಹ್ಮಣ ವಿವಾಹಕ್ಕೆ ಸಾಕ್ಷಿಯಾದ ರಾಜಕಾರಣಿಗಳು – ಕಹಳೆ ನ್ಯೂಸ್

ಬೆಂಗಳೂರು, ಅ.26 : ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕರಾವಳಿಯ ಹವ್ಯಕ ಬ್ರಾಹ್ಮಣರ ಜೊತೆ ಸಂಬಂಧ ಬೆಳೆಸಿದ್ದಾರೆ. ದಲಿತ ಸಮುದಾಯದ ಖರ್ಗೆಯವರ ಮೊಮ್ಮಗಳ ವಿವಾಹ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಹವ್ಯಕ ಬ್ರಾಹ್ಮಣ ಯುವಕನ ಜೊ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದಿದೆ. ಇದರೊಂದಿಗೆ ಕಾಂಗ್ರೆಸ್ ಪಕ್ಷದ ಲೋಕಸಭೆಯ ಪ್ರತಿಪಕ್ಷದ ನಾಯಕ ಖರ್ಗೆ ಹವ್ಯಕ ಬ್ರಾಹ್ಮಣರ ಮನೆಯ ಬೀಗರಾಗಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಪುತ್ರಿ ಜಯಶ್ರೀ ಮತ್ತು ರಾಧಾಕೃಷ್ಣ ದಂಪತಿಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಪುತ್ತೂರಿನ ದರ್ಬೆಯ ಸಮುದಾಯ ಒಂದರ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಪುತ್ತೂರು :  ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಪುತ್ತೂರು ಮಹಿಳಾ ಪೊಲೀಸರು ಅ.25...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ತೂರಿನ ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ; ಕೇಸ್ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಕಾಮುಕ ಪಿಂಟೋನ ಹೆಡೆಮುರಿಕಟ್ಟಿದ ದಕ್ಷ ಅಧಿಕಾರಿ ತಿಮ್ಮಪ್ಪ ನಾಯಕ್ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.೨೩ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಡಿಸಿಪಿ ಹರಿರಾಮ್ ಶಂಕರ್ ಕೊಲೆ ಯತ್ನ : ಮರಳು ಲಾರಿ ಹತ್ತಿಸಲು ಯತ್ನಿಸಿದ ಚಾಲಕನ ಬಂಧನ – ಕಹಳೆ ನ್ಯೂಸ್

ಮಂಗಳೂರು: ಡಿಸಿಪಿ ಕಾರಿನ ಮೇಲೆ ಮರಳು ಸಾಗಣೆ ಲಾರಿ ಹತ್ತಿಸಲು ಪ್ರಯತ್ನಿಸಿರುವ ಘಟನೆ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಈಚೆಗೆ ನಡೆದಿದೆ. ಮಂಗಳೂರು ಹೊರವಲಯದ ಪರಂಗಿಪೇಟೆ ಔಟ್​ಪೋಸ್ಟ್​ನಲ್ಲಿ ಅಕ್ರಮ ಮರಳು ಸಾಗಣೆ ತಡೆಯಲು ಡಿಸಿಪಿ ಹರಿರಾಮ್ ಶಂಕರ್ ಪ್ರಯತ್ನಿಸಿದ್ದರು. ಅಡ್ಯಾರು ಬಳಿ ಅಕ್ರಮ ಮರಳು ಸಾಗಣೆ ನಡೆಯುತ್ತಿರುವ ಕುರಿತು ಸಾರ್ವಜನಿಕರು ದೂರು ನೀಡಿದ್ದ ಹಿನ್ನೆಲೆಯಲ್ಲಿ ಮಧ್ಯರಾತ್ರಿ ವೇಳೆ ದಾಳಿ ನಡೆಸಿದ್ದ ಡಿಸಿಪಿ ಹರಿರಾಮ್ ಶಂಕರ್​ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಬೆನ್ನಟ್ಟಿ, ಪರಂಗಿಪೇಟೆ...
ದಕ್ಷಿಣ ಕನ್ನಡ

ಯೂನಿಯನ್ ಬ್ಯಾಂಕ್ ಓಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಯ ವತಿಯಿಂದ ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣೆ ಉತ್ಸವ- ಕಹಳೆ ನ್ಯೂಸ್

ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣಾ ಕಾರ್ಯಕ್ರಮವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಗಳಿಂದ ಜಂಟಿಯಾಗಿ ದಿನಾಂಕ 18.10.2021 ರಂದು ಆಯೋಜಿಸಲಾಯಿತು.   ಕಾರ್ಯಕ್ರಮಕ್ಕೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ RAJKIRAN RAI G ರವರು ಆಗಮಿಸಿ ಕಾರ್ಯಕ್ರಮದಲ್ಲಿ ಒಟ್ಟು ಸುಮಾರು 25 ಸ್ವಸಹಾಯ ಸಂಘಗಳಿಗೆ ಒಂದು ಕೋಟಿಗಿಂತಲೂ ಹೆಚ್ಚಿನ ಸಾಲ ಮಂಜೂರಾತಿ ಪತ್ರವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್ ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಆರೋಪ ; ಎಫ್.ಐ.ಆರ್. ದಾಖಲು – ಕಹಳೆ ನ್ಯೂಸ್

ದ.ಕ. : ಮಂಗಳೂರಿನ ಪ್ರಖ್ಯಾತ ವಕೀಲ, ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಇಂಟರ್ನ್ ಶಿಪ್ ನಲ್ಲಿದ್ದ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ವಿದ್ಯಾರ್ಥಿನಿಯು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು....
1 675 676 677 678 679 725
Page 677 of 725