Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಪ್ರತಿಷ್ಠಿತ ಹೋಟೆಲ್ ನಲ್ಲಿ ಮೂರು ದಿನಗಳಿಂದ ಮೋಜು-ಮಸ್ತಿ ಮಾಡುತ್ತಿದ್ದ ಅನ್ಯಕೋಮಿನ ಜೋಡಿ..! ಹಿಂ.ಜಾ.ವೇ ಕಾರ್ಯಕರ್ತರಿಂದ ದಾಳಿ:; ಅನ್ಯಕೋಮಿನ ಜೋಡಿ ಪೊಲೀಸ್ ವಶಕ್ಕೆ

ಪುತ್ತೂರು: ಅನ್ಯಕೋಮಿನ ಯುವಕ ಮತ್ತು ಯುವತಿ ಪುತ್ತೂರಿನ ಪ್ರತಿಷ್ಠಿತ ಹೋಟೆಲಿನ ರೂಮ್ ನಲ್ಲಿ ಮೂರು ದಿನಗಳಿಂದ ತಂಗಿರುವ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ನಡೆಸಿ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಸೆ.20 ರಂದು ನಡೆದಿದೆ. ಉಳ್ಳಾಲ ಮೂಲದ ಅನ್ಯಕೋಮಿನ ಯುವಕ ಬೆಂಗಳೂರಿನ ಶೋ ರೂಮ್ ವೊಂದರಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದೂ ಯುವತಿ ಜೊತೆ ಪುತ್ತೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಮೂರು ದಿನಗಳಿಂದ ತಂಗಿದ್ದು, ಈ ಬಗ್ಗೆ ಮಾಹಿತಿ...
ದಕ್ಷಿಣ ಕನ್ನಡಪುತ್ತೂರು

ಸೆ.18 ರಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ಅರಸ್ ಪದಗ್ರಹಣ- ಕಹಳೆ ನ್ಯೂಸ್

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆ ಶಾರದಾ ಅರಸ್‌ರವರ ಪದಗ್ರಹಣ ಕಾರ್ಯಕ್ರಮ ಸೆ.18 ರಂದು ಬೆಳಿಗ್ಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಲಿದೆ. ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಮಾಧ್ಯಮ ವಕ್ತಾರೆ ಹಾಗೂ ಕಾರ್ಯದರ್ಶಿ ಐಶ್ವರ್ಯ ಮಹಾದೇವು ರರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ದೇವಾಲಯ ಧ್ವಂಸದ ನೀಚ ಕೃತ್ಯ | ” ಹಿಂದುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದ ನಿಮ್ಮ ಆಳ್ವಿಕೆಯಲ್ಲೂ ಇಂತಹ ಹಿಂದು ವಿರೋಧಿ ನೀಚ ಕೃತ್ಯ ನಡೆಯುತ್ತದೆ ಎಂದಾದರೆ ಹಿಂದು ಸಮಾಜ ಕೈಕಟ್ಟಿ ಕುಳಿತುಕೊಳ್ಳುವುದಿಲ್ಲ ” – ಬಿಜೆಪಿ ಸರಕಾರದ ವಿರುದ್ಧ ಹಿಂ.ಜಾ.ವೇ. ಮುಖಂಡ ರಾಧಾಕೃಷ್ಣ ಅಡ್ಯಂತ್ತಾಯ ಆಕ್ರೋಶ – ಕಹಳೆ ನ್ಯೂಸ್

ಮೈಸೂರಿನ ನಂಜನಗೂಡಿನಲ್ಲಿ ದೇವಾಲಯವನ್ನು ಧ್ವಂಸಗೊಳಿಸಿದ್ದನ್ನು ಅತ್ಯಂತ ಕಟುವಾಗಿ ಖಂಡಿಸುತ್ತೇನೆ. ಒಬ್ಬನೇ ದೇವರನ್ನು ನೂರಾರು ರೂಪನಾಮಗಳಲ್ಲಿ ಆರಾಧಿಸುವ ಹಿಂದುಗಳ ಅತ್ಯಂತ ಪವಿತ್ರ ಶ್ರದ್ಧಾಕೇಂದ್ರ ದೇವಾಲಯಗಳು. ಹಿಂದು ಧರ್ಮ, ಸಂಸ್ಕೃತಿ, ಕಲೆ, ಸಾಹಿತ್ಯ, ಸಂಸ್ಕಾರ, ಸಂಘಟನೆಗಳ ಶಕ್ತಿಕೇಂದ್ರಗಳು ಹಿಂದು ದೇವಸ್ಥಾನಗಳು. ಕೋಟ್ಯಂತರ ಹಿಂದುಗಳ ಆಧ್ಯಾತ್ಮ ಮಂದಿರ, ಜ್ಞಾನದೇಗುಲ, ಭಕ್ತಿಯ ಕೇಂದ್ರ, ನೆಮ್ಮದಿಯ ತಾಣವದು. ಎರಡು ಕಾಲು ಸಾವಿರ ವರ್ಷಗಳ ಕಾಲ ವಿದೇಶಿ ಆಕ್ರಮಣಕಾರಿಗಳ ವಿರುದ್ಧ ಹೋರಾಡಿ, ಹಿಂದು ಸಮಾಜವನ್ನು - ರಾಷ್ಟ್ರವನ್ನು ರಕ್ಷಿಸಲು...
ಕಾಸರಗೋಡುದಕ್ಷಿಣ ಕನ್ನಡ

ರಾಜ್ಯಕ್ಕೆ ಎರಡು ತಿಂಗಳ ಕಾಲ ಕೇರಳ ಪ್ರವೇಶ ಮತ್ತು ಆಗಮನ ನಿರ್ಬಂಧ : ದ.ಕ. ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್

ಮಂಗಳೂರು : ಕೇರಳದಲ್ಲಿ ಕೊರೊನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ರಾಜ್ಯಕ್ಕೆ ಬರುವವರನ್ನು ಮತ್ತು ರಾಜ್ಯದಿಂದ ಕೇರಳಕ್ಕೆ ತೆರಳುವವರನ್ನು ಎರಡು ತಿಂಗಳ ಕಾಲ ಸಂಪೂರ್ಣವಾಗಿ ನಿರ್ಬಂಧಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಮುಂದಿನ ಎರಡು ತಿಂಗಳ ಕಾಲ ಕೇರಳ ಪ್ರವೇಶ ಮತ್ತು ಆಗಮನ ನಿರ್ಬಂಧಿಸಲು ಸೂಚಿಸಿದೆ. ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಹಾಗೂ ಕೇರಳಕ್ಕೆ ತೆರಳುವ ಉದ್ದೇಶ ಇದ್ದವರು ಕೂಡ ತಮ್ಮ...
ದಕ್ಷಿಣ ಕನ್ನಡ

ಉಪ್ಪಿನಂಗಡಿಯ ಶ್ರೀನಿಧಿ ಮೊಬೈಲ್ಸ್ ನಲ್ಲಿ ನೂತನ ಸ್ಯಾಮ್ಸಂಗ್ ಎ52ಎಸ್ 5ಜಿ ಮೊಬೈಲ್ ಲೊಕಾರ್ಪಣೆ- ಕಹಳೆ ನ್ಯೂಸ್

ಉಪ್ಪಿನಂಗಡಿ : ಉಪ್ಪಿನಂಗಡಿಯಲ್ಲಿ 15ವರ್ಷಗಳಿಂದ ಜನಮನದಲ್ಲಿರುವ ಪ್ರತಿಷ್ಠಿತ ಮೊಬೈಲ್ ಸಂಸ್ಥೆ ಶ್ರೀನಿಧಿಯಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ ಎ52ಎಸ್ ಮಾಡೆಲ್ ನ 5ಜಿ ಸ್ಮಾರ್ಟ್ ಫೋನ್  ಅನಾವರಣ ಗೊಂಡಿತು. ಈ ಸಂದರ್ಭ ಪುತ್ತೂರು ಸ್ಯಾಮ್ಸಂಗ್ ವಿತರಕರಾದ ಪ್ರಶಾಂತ್ ಶೆಣೈ, ಚೇತನ್ ಕುಮಾರ್ ಹಾಗೂ ಟಿ ಎಸ್ ಅಶ್ವಥ್ ಕುಮಾರ್, ಪ್ರಮೊಟರ್ ಭರತ್ ಮೊದಲಾದವರು ಉಪಸ್ಥಿತರಿದ್ದರು. ಜಗತ್ತಿನ ಅತ್ಯಾಧುನಿಕ ಶೈಲಿಯ ಮೊಬೈಲ್ ಫೋನ್  ಗಳ ಸ್ಪರ್ಧಾತ್ಮಕ ದರದಲ್ಲಿ ಮಾರಾಟ ಮತ್ತು ಸೇವೆಯಲ್ಲಿ ಯಶಸ್ವಿ ಎನಿಸಿಕೊಂಡಿದ್ದು,...
ದಕ್ಷಿಣ ಕನ್ನಡ

ದಕ್ಷಿಣ ಕನ್ನಡದಲ್ಲಿ ಕೇವಲ ಮೂರು ದಿನ ಮಾತ್ರ ಸರಳ ಗಣೇಶೋತ್ಸವ ಆಚರಣೆಗೆ ಆದೇಶ ನೀಡಿದ ಜಿಲ್ಲಾಡಳಿತ – ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ಗಣೇಶೋತ್ಸವ ಆಚರಣೆ ಸಂಬಂಧ ನಿಯಾಮವಳಿ ಪ್ರಕಟಗೊಂಡಿದೆ. ಸರ್ಕಾರದ ಆದೇಶದಲ್ಲಿ ಕೆಲವು ಬದಲಾವಣೆ ಮಾಡಿ ದ.ಕ. ಜಿಲ್ಲಾಡಳಿತ ಮಾರ್ಗಸೂಚಿ ಪ್ರಕಟಿಸಿದೆ. ದ.ಕ ಜಿಲ್ಲೆಯಲ್ಲಿ 3 ದಿನ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಿದ್ದು, ದೇವಸ್ಥಾನ, ಸಮುದಾಯ ಭವನ, ಮನೆಗಳಲ್ಲಿ ಸರಳ ಆಚರಣೆಗೆ ಸೂಚಿಸಿದೆ, ಶಾಮಿಯಾನ ಪೆಂಡಾಲ್ ಹಾಕಿ ಗಣೇಶೋತ್ಸವ ಆಚರಣೆಗೆ ಅವಕಾಶವಿಲ್ಲ. ಯಾವುದೇ ಮೈದಾನ ಅಥವಾ ಜನನಿಬಿಡ ಪ್ರದೇಶಗಳಲ್ಲಿ ಆಚರಣೆ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ...
ದಕ್ಷಿಣ ಕನ್ನಡಪುತ್ತೂರು

ಪುತ್ತೂರು: ಕಾರ್ತಿಕ್ ಮೇರ್ಲ ಹತ್ಯೆಯಾಗಿ ಇಂದಿಗೆ ಎರಡು ವರ್ಷ:; ಹಿಂ.ಜಾ. ವೇ.ಯಿಂದ ಕಾರ್ತಿಕ್ ಮೇರ್ಲ ಸ್ಮಾರಕ ಬಸ್ ನಿಲ್ದಾಣದಲ್ಲಿ ದೀಪ ಪ್ರಜ್ವಲಿಸಿ ಸ್ಮರಣೆ

ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಪುತ್ತೂರು ತಾಲೂಕು ಕಾರ್ಯದರ್ಶಿಯಾಗಿದ್ದ ಕಾರ್ತಿಕ್ ಮೇರ್ಲ ರವರು ಹತ್ಯೆಯಾಗಿ ಇಂದಿಗೆ ಎರಡು ವರ್ಷ ಸಂದಿದ್ದು, ಈ ನಿಟ್ಟಿನಲ್ಲಿ ಕಾರ್ತಿಕ್ ಮೇರ್ಲ ರವರ ಎರಡನೇ ವರ್ಷದ ಸ್ಮರಣೆಗಾಗಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ತಿಕ್ ಮೇರ್ಲ ಸ್ಮಾರಕ ಬಸ್ ನಿಲ್ದಾಣದಲ್ಲಿ ಸೇರಿ ಕಾರ್ತಿಕ್ ಮೇರ್ಲ ರನ್ನು ಸ್ಮರಿಸಿದರು.   ಈ ಸಂದರ್ಭದಲ್ಲಿ ಹಿಂದು ಜಾಗರಣ ವೇದಿಕೆ ವಿಭಾಗ ಕಾರ್ಯದರ್ಶಿ ನ್ಯಾಯವಾದಿ ಚಿನ್ಮಯ್ ರೈ, ಜಿಲ್ಲಾ ಪ್ರಧಾನ‌...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಿನಿ ವಿಧಾನಸೌಧಕ್ಕೆ ನುಗ್ಗಿ ಸರಕಾರಿ ಕರ್ತವ್ಯಕ್ಕೆ ಅಡ್ಡಿ, ಕೋವಿಡ್ ನಿಯಮಾವಳಿ‌ ಉಲ್ಲಂಘನೆ ; ಮಾಜಿ ಸಚಿವ ರಮಾನಾಥ ರೈ ಆಂಡ್ ಟೀಂ ವಿರುದ್ಧ ಠಾಣೆಗೆ ದೂರು ನೀಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. – ಕಹಳೆ ನ್ಯೂಸ್

ಬಂಟ್ವಾಳ : ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಸುಮಾರು 50ರಿಂದ 60 ಜನರಿದ್ದ ಗುಂಪೊಂದು ಯಾವುದೇ ಪೂರ್ವಾನುಮತಿ ಪಡೆಯದೆ, ಭದ್ರತೆಗೆ ಅವಕಾಶ ನೀಡದೆ ಪ್ರವೇಶಿಸಿ, ನಿತ್ಯಕಾರ್ಯಗಳಿಗೆ ತೊಂದರೆ ಉಂಟು ಮಾಡಿ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯುಂಟು ಮಾಡಿದ್ದಾಗಿ ಹಾಗೂ ಕೋವಿಡ್ ನಿಯಮ ಉಲ್ಲಂಘಿಸಿರುವುದಾಗಿ ಆರೋಪಿಸಿ ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್.ಆರ್. ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.   ತಹಸೀಲ್ದಾರ್ ರಶ್ಮಿ ಎಸ್.ಆರ್. ಈ ಕುರಿತು ದೂರು ನೀಡಿದ್ದು,...
1 677 678 679 680 681 725
Page 679 of 725