ವಿದೇಶದಲ್ಲಿ ಪಾಕ್ ಮೂಲದ ಸಂಸ್ಥೆಯಲ್ಲಿ ಆಕೆ ಉದ್ಯೋಗಿಯಾಗಿದ್ದ, ಬೆಳ್ತಂಗಡಿಯಿಂದ ನಾಪತ್ತೆಯಾಗಿರುವ ವಿವಾಹಿತ ಮಹಿಳೆಗೆ ಉಗ್ರ ಸಂಘಟನೆ ಸಂಪರ್ಕವಿದೆ ; ಪತಿಯಿಂದ ಪೋಲೀಸ್ ವರಿಷ್ಠಾಧಿಕಾರಿಗೆ ದೂರು – ಕಹಳೆ ನ್ಯೂಸ್
ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ ಕೆ.ಆರ್. ಎಂಬವರು ಹೆಂಡತಿ ವಿರುದ್ಧ ಈ ರೀತಿ ದೂರು ನೀಡಿದ್ದಾರೆ. ಇವರ ಪತ್ನಿ ರಾಜಿ ರಾಘವನ್ ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು, ತಮ್ಮದೊಂದು ಉಗ್ರ...







