Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬೆಳ್ತಂಗಡಿರಾಷ್ಟ್ರೀಯಸುದ್ದಿ

ವಿದೇಶದಲ್ಲಿ ಪಾಕ್ ಮೂಲದ ಸಂಸ್ಥೆಯಲ್ಲಿ ಆಕೆ ಉದ್ಯೋಗಿಯಾಗಿದ್ದ, ಬೆಳ್ತಂಗಡಿಯಿಂದ ನಾಪತ್ತೆಯಾಗಿರುವ ವಿವಾಹಿತ ಮಹಿಳೆಗೆ ಉಗ್ರ ಸಂಘಟನೆ ಸಂಪರ್ಕವಿದೆ ; ಪತಿಯಿಂದ ಪೋಲೀಸ್ ವರಿಷ್ಠಾಧಿಕಾರಿಗೆ ದೂರು – ಕಹಳೆ ನ್ಯೂಸ್

ಮಂಗಳೂರು: ಪತ್ನಿಗೆ ಉಗ್ರ ಸಂಘಟನೆಯೊಂದಿಗೆ ನಂಟಿದ್ದು, ಈಗ ನಾಪತ್ತೆಯಾಗಿರುವುದಾಗಿ ಪತಿ ದ.ಕ.ಜಿಲ್ಲಾ ಎಸ್​​ಪಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನಿವಾಸಿ ಚಿದಾನಂದ‌ ಕೆ.ಆರ್. ಎಂಬವರು ಹೆಂಡತಿ ವಿರುದ್ಧ ಈ ರೀತಿ ದೂರು ನೀಡಿದ್ದಾರೆ. ಇವರ ಪತ್ನಿ‌ ರಾಜಿ ರಾಘವನ್ ಕಳೆದ 11 ವರ್ಷಗಳಿಂದ ದುಬೈನಲ್ಲಿ ಉದ್ಯೋಗದಲ್ಲಿದ್ದಾರೆ. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪತ್ನಿ ಜುಲೈ 11ಕ್ಕೆ ಮತ್ತೆ ಊರಿಗೆ ಬಂದಿದ್ದು, ಮಗಳನ್ನು ತನ್ನೊಂದಿಗೆ ಕಳುಹಿಸಿಕೊಡಬೇಕು, ತಮ್ಮದೊಂದು ಉಗ್ರ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕಬಕ ಸ್ವರಾಜ್ಯ ರಥಕ್ಕೆ ಅಡ್ಡಿಪಡಿಸಿ ಪುಂಡಾಟಿಗೆ ಪ್ರಕರಣ ; ಆರೋಪಿಗಳ ನಿರೀಕ್ಷಣಾ ಜಾಮೀನು ತಿರಸ್ಕರಿಸಿದ ನ್ಯಾಯಾಲಯ – ಕಹಳೆ ನ್ಯೂಸ್

ಪುತ್ತೂರು: ಕಬಕ ಗ್ರಾ.ಪಂ ವ್ಯಾಪ್ತಿಯಲ್ಲಿ ನಡೆದ ಗ್ರಾಮ ಸ್ವರಾಜ್ಯ ರಥಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿ ನಿರೀಕ್ಷಣಾ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ ಜಾಮೀನು ಅರ್ಜಿಯನ್ನು 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಘಟನೆಗೆ ಸಂಬಂಧಿಸಿ 7 ಮಂದಿ ವಿರುದ್ಧ ಪುತ್ತೂರು ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಮೂವರಿಗೆ ಪುತ್ತೂರು ನ್ಯಾಯಲಯ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನ ಅತ್ಯಂತ ನೈತಿಕ ” ಹಿಂದುಸ್ಥಾನ್ ಲಾಡ್ಜ್ ” ನ ಮುಂಭಾಗದಲ್ಲಿ ಬಸ್ ನಿಲ್ದಾಣದ ಆವರಣದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ ; ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು ಸೆಪ್ಟೆಂಬರ್ 02: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿ, ಲಾಡ್ಜಿನಲ್ಲಿ ರೂಂ ಬುಕ್ ಮಾಡಲು ಬಂದ ಯುವಕನಿಗೆ ಪುತ್ತೂರಿನ ಹಿಂದೂಸ್ಥಾನ್ ಲಾಡ್ಜ್ ನ ಮುಂಬಾಗ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

Breaking News : ಉಗ್ರರು ನುಸುಳಿರುವ ಶಂಕೆ ; ಕೇರಳ-ಕರ್ನಾಟಕ ಕರಾವಳಿಯಲ್ಲಿ ಹೈ ಅಲರ್ಟ್‌..! ಗಡಿಗಳಲ್ಲೂ ಬಿಗಿ ಭದ್ರತೆ – ಕಹಳೆ ನ್ಯೂಸ್

ಮಂಗಳೂರು: ಶ್ರೀಲಂಕಾದಿಂದ ಶಂಕಿತ ಉಗ್ರರು ಒಳನುಸುಳಿರುವ ಶಂಕೆಯಾಗಿದ್ದು, ಕೇರಳ ಹಾಗೂ ಕರ್ನಾಟಕದ ಕರಾವಳಿಯಲ್ಲಿ ಹೈ ಅಲರ್ಟ್​ನ್ನ ಘೋಷಿಸಲಾಗಿದೆ. ಶ್ರೀಲಂಕಾದಿಂದ 2 ಯಾಂತ್ರೀಕೃತ ಬೋಟ್​ನಲ್ಲಿ ಕೇರಳ ಮತ್ತು ಕರಾವಳಿಗೆ ಶಂಕಿತ ಉಗ್ರರು ಬಂದಿಳಿದಿರುವ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿದೆ. ಶಂಕಿತರು ಕೇರಳದ ಅಲಪ್ಲುಳ ಬಂದರಿಗೆ ತಲುಪಿರುವ ಮಾಹಿತಿಯನ್ನ ಗುಪ್ತಚರ ಇಲಾಖೆಗೆ ರವಾನಿಸಿದೆ. ಪಾಕಿಸ್ತಾನಕ್ಕೆ ತೆರಳಲು ಕರಾವಳಿ ಭಾಗಕ್ಕೆ, 12 ಮಂದಿ ಶ್ರೀಲಂಕಾದ ಶಂಕಿತ ಉಗ್ರರು ಬಂದಿರೋ ಶಂಕೆಯಿದೆ ಎನ್ನಲಾಗಿದೆ. ಕೇರಳ ಅಥವಾ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ; ಹಿಂದೂ ಸಂಸ್ಕೃತಿಯ ಪಾಠ – ಕಹಳೆ ನ್ಯೂಸ್

ಪುತ್ತೂರು, ಆ 29 : ಪುತ್ತೂರಿನ ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕ್ಕಳಿಗೆ ಧಾರ್ಮಿಕ ಶಿಕ್ಷಣದ ತರಗತಿಗಳು ನಡೆಯಲಿದೆ. ಪ್ರತಿ ಸೋಮವಾರ ಸಂಜೆ ಈ ತರಗತಿಗಳು ನಡೆಯಲಿದ್ದು, 15 ವರ್ಷದೊಳಗಿನ ಮಕ್ಕಳು ಈ ತರಗತಿಗಳಲ್ಲಿ ಭಾಗವಹಿಸಬಹುದಾಗಿದೆ. ದೈನಂದಿನ ಆಚಾರ- ವಿಚಾರ, ಶ್ಲೋಕಗಳು, ಪುರಾಣ ಕತೆಗಳು, ನೀತಿಕತೆಗಳು, ಭಜನೆ ಇತ್ಯಾದಿಗಳನ್ನು ಈ ಯೋಜನೆಯು ಒಳಗೊಂಡಿರುತ್ತದೆ. ಕ್ರಿಯಾತ್ಮಕವಾಗಿ ಭಾಗವಹಿಸಿದ ಮಕ್ಕಳಿಗೆ ಪ್ರಮಾಣ ಪತ್ರವನ್ನು ನೀಡಲಾಗುವುದು. ಶಿಕ್ಷಣವು ಸಂಪೂರ್ಣವಾಗಿ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ...
ದಕ್ಷಿಣ ಕನ್ನಡ

ಸೆ.1ರಿಂದ ದ್ವಿತೀಯ ಪಿಯು ಕಾಲೇಜು ಆರಂಭ – ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ – ಕಹಳೆ ನ್ಯೂಸ್

ಮಂಗಳೂರು: ದ.ಕ ಜಿಲ್ಲೆಯಲ್ಲಿ ದ್ವಿತೀಯ ಪಿಯು ಕಾಲೇಜುಗಳನ್ನು ಸೆ.1ರಿಂದ ಪುನರಾರಂಭಿಸಲು ದ. ಕ ಜಿಲ್ಲಾಧಿಕಾರಿ ನಿರ್ಧರಿಸಿದ್ದು, ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಅನುಮತಿಯೊಂದಿಗೆ ಹಾಗೂ ಕಾಲೇಜು ಜಂಟಿ ನಿರ್ದೇಶಕ ಅನುಮತಿ ಪಡೆದು ಪ್ರಥಮ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಭೌತಿಕ ತರಗತಿಗಳನ್ನು ಸೆ.15ರ ಬಳಿಕ ಆರಂಭಿಸಬಹುದು ಎಂದು ಆದೇಶಿಸಿರುವ ಜಿಲ್ಲಾಧಿಕಾರಿಗಳು ಪ್ರಮಾಣಿತ ಕಾರ್ಯಾಚರಣಾ ಪ್ರಕ್ರಿಯೆ (ಎಸ್‍ಒಪಿ) ಅನ್ನು ಅನುಷ್ಠಾನಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಕಾಲೇಜಿನ ಪ್ರಾಂಶುಪಾಲರು...
ದಕ್ಷಿಣ ಕನ್ನಡಸುದ್ದಿ

ಕಾರಿಂಜ ಕ್ಷೇತ್ರದ ಪವಿತ್ರತೆಗೆ ಧಕ್ಕೆ | ಅನ್ಯಕೋಮಿನ ಯುವಕರಿಂದ ಹಿಂದೂ ಯುವತಿಯರೊಂದಿದೆ ಅಶ್ಲೀಲ ವರ್ತನೆ ; ಹಿಂ.ಜಾ.ವೇ.ಕಾರ್ಯಕರ್ತರಿಂದ ದಾಳಿ – ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಮುಸ್ಲಿಂ ಯುವಕರೊಂದಿಗೆ ಹಿಂದು ಯುವತಿಯರು ತಿರುಗಾಡುತ್ತಿರುವುದು ಜನರ ಗಮನಕ್ಕೆ ಬರುತಿದ್ದಂತೆ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರ ಗಮನಕ್ಕೆ ತಂದರು. ಕೂಡಲೇ ಕಾರ್ಯ ಪ್ರವೃರತ್ತರಾದ ಕಾರ್ಯಕರ್ತರು ದಾಳಿ ನಡೆಸಿ ಜೋಡಿಗಳನ್ನು ಪೋಲಿಸರರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಪೂಂಜಾಲಕಟ್ಟೆ ಪೋಲೀಸರು ಬಂದು ಜೋಡಿಗಳನ್ನು ವಶಕ್ಕೆ ಪಡೆದಿದ್ದು ಠಾಣೆಗೆ ಕರೆದು ಕೊಂಡು ಹೊಗಿದ್ದು ಲವ್ ಜಿಹಾದಿನ ಶಂಕೆ ವ್ಯಕ್ತ ಪಡಿಸಿದ್ದು ಪೋಲೀಸರೊಂದಿಗೆ ಹಿಂದು ಜಾಗರಣ ವೇದಿಕೆ ಮುಖಂಡರು ಮಾತು ಕತೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ವೀರ ಸಾವರ್ಕರ್ ಗೆ ಅವಮಾನಕರ ಘೋಷಣೆ ಕೂಗಿದ ಎಸ್‌ಡಿಪಿಐ ಕಾರ್ಯಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ ; ಪೊಲೀಸರಿಗೆ ಹಿಂದೂ ಜಾಗರಣಾ ವೇದಿಕೆ ಮುಖಂಡರಿಂದ ದೂರು – ಕಹಳೆ ನ್ಯೂಸ್

ಪುತ್ತೂರು: ಎಸ್‌ಡಿಪಿಐ ವತಿಯಿಂದ ಆ.೧೮ರಂದು ದರ್ಬೆ ವೃತ್ತದ ಬಳಿ ನಡೆದ ಪ್ರತಿಭಟನಾ ಸಭೆ ನಡೆಸಿ ಸ್ವಾತಂತ್ರ್ಯ ಹೋರಾಟಗಾರರಾದ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಕುರಿತು ಅವಹೇಳನ ಪದಗಳನ್ನು ಬಳಸಿ, ದೇಶಭಕ್ತರಿಗೆ ನಿಂದಿಸಿ, ಸ್ವಾತಂತ್ರ್ಯ ಹೋರಾಟಗಾರರಿಗೆ ಅಗೌರವ ತೋರಿ ಸಾರ್ವಜನಿಕ ಅಶಾಂತಿ ನಿರ್ಮಿಸಿದ್ದಾರೆ ಎಂದು ಆರೋಪಿಸಿ ಹಿಂಜಾವೇ ಮುಖಂಡ, ಪುರುಷರಕಟ್ಟೆಯ ಅವಿನಾಶ್ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ವಿರುದ್ಧ ಅಪಚಾರವಾಗುವಂಥಹ ಸುಳ್ಳು...
1 678 679 680 681 682 725
Page 680 of 725