Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಕೋವಿಡ್ ನಿಯಮಾವಳಿ ಮೀರಿ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡರೆ ಕಠಿಣ ಕ್ರಮ – ಎ.ಸಿ ಡಾ.ಯತೀಶ್ ಉಳ್ಳಾಲ – ಕಹಳೆ ನ್ಯೂಸ್

  • ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ • ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144(3) ರಂತೆ ನಿರ್ಬಂಧ ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಪ್ರಸ್ತುತ ಕೋವಿಡ್ 19 ಸೋಂಕು ನಿಯಂತ್ರಣಕ್ಕೆ ಸಂಬಂಧ ಸರಕಾರದ ಆದೇಶದನ್ವಯ ಮತ್ತು ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್ 19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕಿನ ವ್ಯಾಪ್ತಿಯಲ್ಲಿ ಮತ್ತೆ ಜಿಹಾದಿಗಳ ಅಟ್ಟಹಾಸ ; ಗಾಳಿಮುಖದ ಖಾದರ್, ಮಹಮ್ಮದ್ ಸೇರಿದಂತೆ ಸುಮಾರು 20 ಮಂದಿ ತಂಡದಿಂದ ಒಂಟಿ ಹಿಂದೂ ಮಹಿಳೆ‌ ಮೇಲೆ ಮಾರಣಾಂತಿಕ ಹಲ್ಲೆ – ಸಂತ್ರಸ್ತೆಗೆ ನೆರವಾದ ಹಿಂದೂ ಜಾಗರಣಾ ವೇದಿಕೆ – ಕಹಳೆ ನ್ಯೂಸ್

ಪುತ್ತೂರು: ತಡ ರಾತ್ರಿ ಅನ್ಯ ಕೋಮಿನ ತಂಡವೊಂದು ಮನೆಗೆ ಅಕ್ರಮವಾಗಿ ನುಗ್ಗಿ ನನ್ನ ಕೈ ಹಿಡಿದು ಎಳೆದದಲ್ಲದೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿ ಸಂತ್ರಸ್ತೆಯೊಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಳಿಮುಖದ ದಿ. ರಾಜು ಮಾದಿಗ ಎಂಬವರ ಪತ್ನಿ ಆಶಾ (35ವ,) ಎಂಬವರು ಸಂತ್ರಸ್ತೆಯಾಗಿದ್ದು. ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಾನು ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದು ಆ.16ರ ರಾತ್ರಿ ಊಟಕ್ಕೆ ಕೂತ್ತಿದ್ದ ವೇಳೆ ಗಾಳಿಮುಖದ ಖಾದರ್‌,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಕೋವಿಡ್ ಸೋಂಕಿನ ಭಯದಿಂದ ಆತ್ಮಹತ್ಯೆ ; ” ಶರಣ್ ಪಂಪೈಲ್ ಮತ್ತು ಸತ್ಯಜಿತ್ ಸುರತ್ಕಲ್ ಅವರು ಪೊಲೀಸ್ ಆಯುಕ್ತ ಶಶಿಕುಮಾರ್ ಜೊತೆ ಸೇರಿ ಹಿಂದೂ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಿ ” – ಡೆತ್‌ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು : ಕೋವಿಡ್ ಸೋಂಕಿನ ಭಯದಿಂದ ದಂಪತಿ ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಮಂಗಳೂರು ಸುರತ್ಕಲ್ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸಾವಿಗೆ ಶರಣಾಗುವ ಮುನ್ನ ದಂಪತಿ ಡೆತ್ ನೋಟನ್ನು ಬರೆದಿಟ್ಟಿದ್ದಾರೆ. ಜೊತೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೂ ವಾಯ್ಸ್ ಮೆಸೆಜ್ ಕಳಿಸಿದ್ದಾರೆ. ಕೂಡಲೇ ಕಾರ್ಯಪ್ರವರ್ತರಾದ ಪೊಲೀಸ್ ಆಯುಕ್ತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ. ಮತ್ತು ಇವನ ವಿಳಾಸ ಪತ್ತೆ ಹಚ್ಚಿ ರಕ್ಷಿಸಲು ಪೋಲಿಸ್ ಸಿಬಂದಿಗಳನ್ನು ಅಲರ್ಟ್ ಮಾಡಿದ್ದಾರೆ. ಆದರೆ ಪೊಳಿಸರು ಅಪಾರ್ಟ್...
ದಕ್ಷಿಣ ಕನ್ನಡರಾಜ್ಯಸುದ್ದಿ

ಪುತ್ತೂರಿನಲ್ಲಿ ಅಗಸ್ಟ್ 17ಕ್ಕೆ ” ವೀರ ಸಾವರ್ಕರ್ ರಥಯಾತ್ರೆ ” ; ಬೆಂಕಿಯ ಚೆಂಡು ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಸಾಧ್ಯತೆ – ಕಹಳೆ ನ್ಯೂಸ್

ಪುತ್ತೂರು : ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಪುತ್ತೂರಿನಲ್ಲಿ ಮಂಗಳವಾರ 17ರಂದು ವೀರ ಸಾವರ್ಕರ್ ರಥಯಾತ್ರೆ ನಡೆಸಲು ಬೈಠಕ್ ನಲ್ಲಿ ನಿರ್ಧರಿಸಲಾಗಿದೆ ಎಂದು ಹಿಂ.ಜಾ.ವೇ. ಮುಖಂಡ ಅಜಿತ್ ರೈ ಹೊಸಮನೆ ಕಹಳೆ ನ್ಯೂಸ್ ಗೆ ತಿಳಿಸಿದ್ದಾರೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಿಂದ ಮಧ್ಯಾಹ್ನ 2.00 ಗಂಟೆಗೆ ರಥಯಾತ್ರೆ ಹೊರಟು, ಕಬಕದಲ್ಲಿ ಸಮಾರೋಪಗೊಳ್ಳಲಿದೆ ಎಂದು ತಿಳಿಸಿದರು. ಬೆಂಕಿಯ ಚೆಂಡು ಜಗದೀಶ್ ಕಾರಂತ್ ದಿಕ್ಸೂಚಿ ಭಾಷಣ ಸಾಧ್ಯತೆ : ಎಸ್, ಮೂಲಗಳ ಮಾಹಿತಿ ಪ್ರಕಾರ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ಗೊಂದಲ ; ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಸತ್ಯಾಂಶ ಏನು..!? ವಿಶ್ವಹಿಂದೂ ಪರಿಷತ್, ಬಜರಂಗದಳದ ಉಪ್ಪಿನಂಗಡಿ ಘಟಕದಿಂದ ಮಾಧ್ಯಮಗಳಿಗೆ ಪ್ರಕಟಣೆಯಲ್ಲಿ ಹೇಳಿದ್ದೇನು..!? – ಕಹಳೆ ನ್ಯೂಸ್

ಉಪ್ಪಿನಂಗಡಿ : ಅಖಂಡ ಭಾರತ ಸಂಕಲ್ಪ ಕಾರ್ಯಕ್ರಮದಲ್ಲಿ ನಡೆದಗೊಂದಲದ ಕುರಿತು ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ಉಪ್ಪಿನಂಗಡಿ ಘಟಕ ಮಾಧ್ಯಮಗಳಿಗೆ ಪ್ರಕಟಣೆಯನ್ನು ನೀಡಿದೆ. ಪ್ರಕಟಣೆಯಲ್ಲಿ ಏನಿದೆ...!? ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗ ದಳದ ಉಪ್ಪಿನಂಗಡಿ ಘಟಕದಿಂದ ಅನಿವಾರ್ಯವಾಗಿ ಪ್ರಕಟಿಸುತ್ತಿದ್ದೇವೆ. ಅಗಸ್ಟ್ ೧೩ ರಂದು " ಉಪ್ಪಿನಂಗಡಿಯಲ್ಲಿ ನಡೆದ ಘಟನೆಯ ಸತ್ಯಾಂಶ " ಆತ್ಮೀಯರೇ, ಅತ್ಯಂತ ಬೇಸರದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ದಿನಾಂಕ ೧೩/೮/೨೦೨೧ ರಂದು ಘಟಿಸಿದೆ. ವ್ಯಾಪಿಸುತ್ತಿರುವ ಕೊರೋನಾ ಮೂರನೇ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸಂತಾಪಸುದ್ದಿ

ಅಭಿನವ ವಾಲ್ಮೀಕಿ, ಶ್ರೇಷ್ಠ ಯಕ್ಷಗಾನ ಕಲಾವಿದ, ಖ್ಯಾತ ಭಾಗವತ, ಸಾಹಿತಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ಅಲ್ಪಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಯಕ್ಷಗಾನ ರಂಗದ ಶ್ರೇಷ್ಠ ಕಲಾವಿದ, ಖ್ಯಾತ ಭಾಗವತ, ಸಾಹಿತಿ ಅಭಿನವ ವಾಲ್ಮೀಕಿ ಬೊಟ್ಟಿಕೆರೆ ಪುರುಷೋತ್ತಮ ಪೂಂಜರು ಇಹಲೋಕ ತ್ಯಜಿಸಿದ್ದಾರೆ. ಯಕ್ಷಗಾನ ರಂಗ ಹಾಗೂ ಸಾರಸ್ವತ ಲೋಕಕ್ಕೆ ಪೂಂಜರ ಅಗಲುವಿಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕಟೀಲು ಮೇಳದಲ್ಲಿ ಸುಧೀರ್ಘ ತಿರುಗಾಟ ನಡೆಸಿದ ಪೂಂಜರು ತಮ್ಮ ಅನಾರೋಗ್ಯದ ಮಧ್ಯದಲ್ಲೂ ಯಕ್ಷಗಾನಕ್ಕೆ ಸಂಬಂಧಿಸಿದ ಸಾಹಿತ್ಯಗಳನ್ನು ಬರೆದುಕೊಡುತ್ತಿದ್ದರು. ಹಾಗೂ ಕಳೆದ ಒಂದು ತಿಂಗಳ ಹಿಂದೆಯಷ್ಟೇ ಕಹಳೆ ನ್ಯೂಸ್ ವಾಹಿನಿಯಲ್ಲಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯ

ಪುತ್ತೂರು‌ ಶಾಸಕ ಸಂಜೀವ ಮಠಂದೂರು ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ಮುಳಿಯ ಫೌಂಡೇಶನ್ ನಿಯೋಗ | ” ಜೈವಿಕ ತಡೆಗೋಡೆ ” ಯಾಗಿ ಪರಿಣಮಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ವಾರಕ್ಕೆ ಕನಿಷ್ಠ 1 ಲಕ್ಷ ವ್ಯಾಕ್ಸಿನ್ ಒದಗಿಸಿ – ಮನವಿಗೆ ಸಿಎಂ. ಸ್ಪಂದನೆ – ತಕ್ಷಣ ಸಭೆಯಲ್ಲಿ ಆದೇಶ – ಕಹಳೆ ನ್ಯೂಸ್

ಪುತ್ತೂರು: ಗಡಿ ಭಾಗವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕೋವಿಡ್ ಲಸಿಕೆಯ ವಿತರಣೆ ಪ್ರಮಾಣ ಹೆಚ್ಚಿಗೆ ಮಾಡಲು ಪ್ರಥಮ ಆದ್ಯತೆ ದಕ್ಷಿಣ ಕನ್ನಡ ಜಿಲ್ಲೆಗೆ ಕೊಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಪುತ್ತೂರು ಶಾಸಕರು ಮತ್ತು ಮುಳಿಯ ಫೌಂಡೇಶನ್ ನಿಯೋಗ ದಕ್ಷಿಣ ಕನ್ನಡ ಜಿಲ್ಲೆಗೆ ವಾರಕ್ಕೆ ಕನಿಷ್ಠ ೧ಲಕ್ಷ ಲಸಿಕೆಗಳನ್ನು ಒದಗಿಸಿದಲ್ಲಿ ನಮ್ಮ ಜಿಲ್ಲೆ...
ದಕ್ಷಿಣ ಕನ್ನಡ

ದ.ಕ. ಜಿಲ್ಲೆಯಲ್ಲಿ ಈ ವಾರಾಂತ್ಯವು ಕರ್ಫ್ಯೂ ಜಾರಿ- ಕಹಳೆ ನ್ಯೂಸ್

ಮಂಗಳೂರು: ಕೊರೋನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖ ಕಾಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮವಾಗಿ ಕಳೆದ ವಾರ ವಿಧಿಸಿದಂತೆ ಈ (ಆಗಸ್ಟ್ 14 ಮತ್ತು 15) ವಾರವೂ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ಕೆವಿ ರಾಜೇಂದ್ರ ಅವರು ಹೇಳಿದ್ದಾರೆ. ಶುಕ್ರವಾರ ರಾತ್ರಿ 9 ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರಲಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು...
1 679 680 681 682 683 725
Page 681 of 725