Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುರಾಜಕೀಯ

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಶಾರದಾ ಅರಸ್- ಕಹಳೆ ನ್ಯೂಸ್

ಪುತ್ತೂರು ತಾಲೂಕು ನೂತನ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ಅರಸ್ ಅವರನ್ನು ಇಂದು ನೇಮಕ ಮಾಡಲಾಯಿತು. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಡಾ.ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರಾದ ವಿಶ್ವನಾಥ್ ರೈ ಅವರ ಶಿಫಾರಸ್ಸು ಮೇರೆಗೆ ಶಾರದಾ ಅರಸ್ ಇವರನ್ನು ಪುತ್ತೂರು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಮೂರು ಗಂಟೆ ಟ್ರಾಫಿಕ್ ಜಾಮ್ ; ಸಂಜೆ 7ರ ಬಳಿಕ ಯಾರೂ ಬರಬೇಡಿ – ಚಾರ್ಮಾಡಿಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಜರ್ನಿಗೆ ಸಂಪೂರ್ಣ ಬ್ರೇಕ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಂಜೆ ಏಳು ಗಂಟೆಯ ನಂತರ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು-ಧರ್ಮಸ್ಥಳಕ್ಕೆ ತೆರಳಲು ಯಾರೂ ಬರಬೇಡಿ. ಬಂದರೆ ಇಡೀ ರಾತ್ರಿ ಚಾರ್ಮಾಡಿ ಘಾಟಿಯ ಚಳಿಯಲ್ಲಿ ನಡುಗಬೇಕು. ಜೊತೆಗೆ, ಬೆಳಗ್ಗೆ ಗಾಡಿಗಳು ಹೊರಟಾಗಲೂ ಮೂರ್ನಾಲ್ಕು ಗಂಟೆ ಚಾರ್ಮಾಡಿ ಘಾಟಿಯಲ್ಲಿ ನಿಲ್ಲಬೇಕಾಗುತ್ತದೆ. ಅಷ್ಟೊಂದು ಟ್ರಾಫಿಕ್ ಜಾಮ್ ಚಾರ್ಮಾಡಿ ಘಾಟಿಯಲ್ಲಿ ಸಂಭವಿಸಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಮಳೆ ಅಬ್ಬರ ಜೋರಿದೆ. ಇಂದು-ನಿನ್ನೆ ಮಳೆ ಪ್ರಮಾಣ ತಗ್ಗಿದ್ದರೂ ಚಾರ್ಮಾಡಿಯ ದಟ್ಟ ಕಾನನದಲ್ಲಿ ವರುಣನ ಅಬ್ಬರ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಬಜರಂಗದಳದ ಕಾರ್ಯಕರ್ತರ ಮಾಹಿತಿಯಂತೆ ಮಂಗಳೂರಿ‌ನ ಕುದ್ರೋಳಿ ಕಸಾಯಿಖಾನೆಗೆ ಅಧಿಕಾರಿಗಳಿಂದ ದಾಳಿ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಪಡಿಸಿ ಕಸಾಯಿಖಾನೆಯು ಮುಚ್ಚಿದ್ದರೂ ಕೂಡ ಬೇರೊಂದು ಕಟ್ಟಡದಲ್ಲಿ ಅಕ್ರಮವಾಗಿ ದನ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಬಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ , ಎನಿಮಲ್ ವೆಲ್ಫೇರ್ ಬೋರ್ಡ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿದ್ದಾರೆ. ರಾಜ್ಯದಲ್ಲಿ ಜಾನುವಾರು...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ದ್ವಿತೀಯ ಪಿಯು ಫಲಿತಾಂಶ | ವಿವೇಕಾನಂದ ಪದವಿಪೂರ್ವ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ; ಪುತ್ತೂರು ತಾಲೂಕಿನಲ್ಲೇ ಅತ್ಯಧಿಕ 303 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ – ಕಹಳೆ ನ್ಯೂಸ್

ಪುತ್ತೂರು : 2020-21ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಒಟ್ಟು 10 ಮಂದಿ ವಿದ್ಯಾರ್ಥಿಗಳು ಆರು ನೂರು ಅಂಕಗಳಿಗೆ ಆರು ನೂರು ಅಂಕಗಳನ್ನು ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ರಕ್ಷಿತಾ ಸಿ.ಪಿ( ಮಂಡ್ಯದ ಸಿ ಪ್ರಕಾಶ್ ಮತ್ತು ಸುಗುಣ ದಂಪತಿ ಪುತ್ರಿ), ಶಶಾಂಕ್ ಬಿ(ಕೆದಿಲದ ಸೀತರಾಮ ಭಟ್ ಮತ್ತು ಗಾಯತ್ರಿ ದಂಪತಿ ಪುತ್ರ),ಮನೋಜ್ ಎಸ್.ಆರ್( ಹೊಳೆನರಸೀಪುರದ ರಾಜಶೇಖರ ಮತ್ತು ಸಂದ್ಯಾರಾಣಿ ದಂಪತಿ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದ್ವಿತೀಯ ಪಿ.ಯು.ಸಿ. 100% ಫಲಿತಾಂಶ ; ಮಂಗಳೂರಿನ ಶಕ್ತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ಲಾಘನೀಯ ಸಾಧನೆ – ಕಹಳೆ ನ್ಯೂಸ್

  ಮಂಗಳೂರು, ಜು.20: ಶಕ್ತಿನಗರದ ಶಕ್ತಿ ಪಪೂ ಕಾಲೇಜಿನ ದ್ವಿತೀಯ ಪ ಪೂ ವಿದ್ಯಾರ್ಥಿಗಳಿಗೆ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 47 ವಿದ್ಯಾರ್ಥಿಗಳ ಪೈಕಿ ವಿಶಿಷ್ಟ ಶ್ರೇಣಿಯಲ್ಲಿ 28 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು ಹಾಗೂ ದ್ವಿತೀಯ ಶ್ರೇಣಿಯಲ್ಲಿ ಓರ್ವ ವಿದ್ಯಾರ್ಥಿ ತೇರ್ಗಡೆಯಾಗಿದ್ದಾರೆ. ವಿಜ್ಞಾನ ವಿಭಾಗದ ಮಾನಸ ಎಸ್.ಬಿ. ಪಿಸಿಎಂಬಿಯಲ್ಲಿ 600ರಲ್ಲಿ 600 ಅಂಕ, ಪಿಸಿಎಂಬಿಯ ರಕ್ಷಿತ್ ಎಸ್.ಬಿ 600ರಲ್ಲಿ 593...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ ; ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಠಾಣಾ ವ್ಯಪ್ತಿಯ ಇಳಂತಿಲ ಪ್ರದೇಶದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ಲೈಂಗಿಕ ಕಿರುಕುಳ ನೀಡಿದ ಕೊಕ್ಕಡದ ನಿವಾಸಿ..! ; ಆರೋಪಿ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಉಪ್ಪಿನಂಗಡಿ: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾರಿನಲ್ಲಿ ಕೂರಿಸಿ ವ್ಯಕ್ತಿಯೋರ್ವ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿರುವ ಘಟನೆ ನಡೆದಿದೆ. ಈ ಹಿನ್ನೆಲೆಯಲ್ಲಿ ಬಾಲಕಿಯ ತಂದೆ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಪ್ರದೇಶದ ಬಾಲಕಿಯನ್ನು ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೊಕ್ಕಡದ ನಿವಾಸಿಯೊಬ್ಬ ಕಾರಿನಲ್ಲಿ ಬಂದು ತನ್ನ ಕಾರಿನಲ್ಲಿ ಬರಬೇಕು ಎಂದು ಒತ್ತಾಯಿಸಿದ್ದಾನೆ. ಈ ಸಂದರ್ಭದಲ್ಲಿ ಬಾಲಕಿ ಒಪ್ಪದೇ ಇದ್ದಾಗ ಆಕೆಯನ್ನು ಬೆದರಿಸಿ ಬಲವಂತವಾಗಿ ಕಾರಿನಲ್ಲಿ ಉಪ್ಪಿನಂಗಡಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ ಏನಿದೆ..? :  ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು...
1 681 682 683 684 685 725
Page 683 of 725