Recent Posts

Sunday, April 26, 2026

ದಕ್ಷಿಣ ಕನ್ನಡ

ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಜ್ಜನ ಮಾಯೆ ತುಳು ಕಿರುಚಿತ್ರದ ಮುಹೂರ್ತ – ನಿಮ್ಮ ಮುಂದೆ ಬರಲಿದೆ “ಕೊರಗಜ್ಜ””ನ ಕಾರಣಿಕ ಕಥೆ – ಕಹಳೆ ನ್ಯೂಸ್

ತುಳುವಿನಲ್ಲಿ ವಿಭಿನ್ನ ಕಥಾಹಂದರ ಹೊಂದಿರುವಂತಹ ಹಲವಾರು ಸನ್ನಿವೇಶಗಳನ್ನೊಳಗೊಂಡ ತುಳುನಾಡ ಕಾರ್ನಿಕದ ಶಕ್ತಿ 'ಕೊರಗಜ್ಜ' ನ ಕಾರಣಿಕದ ಕುರಿತಾಗಿ ಸತ್ಯ ಆಧಾರಿತ 'ಅಜ್ಜನ ಮಾಯೆ' ಎಂಬ ತುಳು ಕಿರುಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. inspire films ತಂಡದ ಈ ಕಿರುಚಿತ್ರದಲ್ಲಿ ಚಿತ್ರನಟ ದೀಪಕ್ ರೈ ಪಾಣಾಜೆ ಯವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸುತ್ತಿದ್ದು ಜನಮೆಚ್ಚುಗೆಗೆ ಪಾತ್ರರಾಗಿರುವ ಹಲವಾರು ಕಿರುಚಿತ್ರಗಳನ್ನು ರಚಿಸಿ ನಟಿಸಿರುವ ರವಿಚಂದ್ರ ರೈ ಬಿ ಮುಂಡೂರು ಇವರ ಕಥೆ ಚಿತ್ರಕಥೆ ನಿರ್ದೇಶನದಲ್ಲಿ...
ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದ ಶ್ರೀ ಸಂಪಾಜೆ ಶೀನಪ್ಪ ರೈ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶ್ರೀ ಶೀನಪ್ಪ ರೈ ಅವರಿಗೆ ಯಕ್ಷಗಾನ ಬಯಲಾಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದವು....
ದಕ್ಷಿಣ ಕನ್ನಡ

ಕೇರಳಾದಲ್ಲಿ ಝಿಕಾ ವೈರಸ್: ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ-ಕಹಳೆ ನ್ಯೂಸ್

ಮಂಗಳೂರು, ಜು.14,(ಕ.ವಾ):- ನೆರೆಯ ಕೇರಳ ರಾಜ್ಯದ ತಿರುವನಂತಪುರದಲ್ಲಿ ಝಿಕಾ ವೈರಸ್ ರೋಗ ಪ್ರಕರಣಗಳು ವರದಿಯಾಗುತ್ತಿದ್ದು, ಗಡಿ ಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಕೇರಳದಿಂದ ಸಾಕಷ್ಟು ಜನರು ಶಿಕ್ಷಣ, ಆರೋಗ್ಯ ಸಂಬಂಧಿ ಕಾರ್ಯಗಳಿಗೆ ಬಂದು - ಹೋಗುವುದು ಸಾಮಾನ್ಯವಾಗಿರುವುದರಿಂದ, ದ.ಕ.ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿರುತ್ತದೆ. ಝಿಕಾ ವೈರಸ್ ಸೋಂಕು ಹೊಂದಿರುವ ಈಡಿಸ್ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಈಡಿಸ್ ಸೊಳ್ಳೆಗಳು ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಫೋಟೋ ಗ್ಯಾಲರಿಯಲ್ಲಿ ಮಾಜಿ ಸಿಎಂ ಎಸ್. ಎಂ. ಕೃಷ್ಣರವರ ಭಾವಚಿತ್ರವನ್ನು ಹರಿದು ಹಾಕಿ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಭಾವಚಿತ್ರವನ್ನು ಹರಿದು ಹಾಕಿ ವಿವಾದ ಸೃಷ್ಟಿಸಿದ್ದ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಈಗ ಮತ್ತೆ ಕಾಂಗ್ರೆಸ್ ಕಾರ್ಯಕರ್ತರು ಪುಂಡಾಟ ಮೆರೆದಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಫೋಟೋ ಗ್ಯಾಲರಿಯಲ್ಲಿ ಮಾಜಿ ಸಿಎಂ ಎಸ್. ಎಂ. ಕೃಷ್ಣರವರ ಫೋಟೋವನ್ನು ಹಾಕಲಾಗಿತ್ತು. ಆದರೆ, ಅವರು ಬಿಜೆಪಿ ಸೇರಿದ ಬಳಿಕ ಗ್ಯಾಲರಿಯಲ್ಲಿದ್ದ ಫೋಟೋವನ್ನು ಕಾಂಗ್ರೆಸ್ ಕಾರ್ಯಕರ್ತರು ಹರಿದು ಹಾಕಿದ್ದರು. ಇದು ದೊಡ್ಡ...
ಕಾಸರಗೋಡುದಕ್ಷಿಣ ಕನ್ನಡಪುತ್ತೂರುಮಂಜೇಶ್ವರಸುದ್ದಿಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಗೆ ಝಿಕಾ ವೈರಸ್ ಆತಂಕ | ಕೇರಳ ಗಡಿಭಾಗದಲ್ಲಿ ಭಾರೀ ಕಟ್ಟೆಚ್ಚರ ; ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 10 ಚೆಕ್‌ಪೋಸ್ಟ್‌ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಕೊರೊನಾ ಮಹಾಮಾರಿಯ ನಡುವೆ ಇದೀಗ ಝಿಕಾ ವೈರಸ್ ಆತಂಕ ಶುರುವಾಗಿದೆ. ಕೇರಳದಲ್ಲಿ ಈ ವೈರಸ್‌ನ ಅಟ್ಟಹಾಸ ಶುರುವಾಗಿರುವುದರಿಂದ ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ. ಕೊರೊನಾ ಮಹಾಮಾರಿ ಸ್ವಲ್ಪ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಇದೀಗ ಕೇರಳದಲ್ಲಿ ಝಿಕಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸದ್ಯ ಕೇರಳದಲ್ಲಿ ಝಿಕಾ ವೈರಸ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 1,913 ಮಂದಿಗೆ ಕೊರೋನಾ ಪಾಸಿಟಿವ್ ; 48 ಮಂದಿ ಸಾವು ; ದಕ್ಷಿಣ ಕನ್ನಡ 222, ಬೆಂಗಳೂರಿನಲ್ಲಿ 401 ಮಂದಿಗೆ ಸೋಂಕು ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ. ಬೆಂಗಳೂರಿನಲ್ಲಿ ಇಂದು 401 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,098ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ...
1 682 683 684 685 686 724
Page 684 of 724