Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಪುತ್ತೂರು ಯುವ ಇದರ 2021-22ನೇ ಸಾಲಿನ ಪದಾಧಿಕಾರಿಗಳಿಗೆ ನಾಳೆ ಪದಪ್ರದಾನ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು : ರೋಟರಿ ಕ್ಲಬ್ ಪುತ್ತೂರು ಯುವ ಇದರ 2021-22ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಕಾರ್ಯಕ್ರಮ,‌ ನಾಳೆ ಮದ್ಯಾಹ್ನ 2 ಗಂಟೆಗೆ, ಬೊಳುವಾರು ಮಹಾವೀರ ವೆಂರ‍್ಸ್ನಲ್ಲಿ ನಡೆಯಲಿದೆ. ನೂತನ ಅಧಕ್ಷರಾಗಿ, ರೋ| ಭರತ್ ಪೈ, ಕಾರ್ಯದರ್ಶಿಯಾಗಿ ರೋ| ದೇವಿಚರಣ್ ರೈ, ಕೋಶಾಧಿಕಾರಿ ಮತ್ತು ಕ್ಲಬ್ ಸರ್ವಿಸ್ ನಿರ್ದೇಶಕಿಯಾಗಿ ರೋ| ರಾಜೇಶ್ವರಿ ಆಚಾರ್, ಝೋನಲ್ ಲೆಪ್ಟುನೆಂಟ್ ಆಗಿ ರೋ| ಉಮೇಶ್ ನಾಯಕ್, ಕಮ್ಯೂನಿಟಿ ಸರ್ವಿಸ್ ಮತ್ತು ನಿರ್ದೇಶಕರಾಗಿ ರೋ| ಕುಸುಮ್...
ದಕ್ಷಿಣ ಕನ್ನಡಯಕ್ಷಗಾನ / ಕಲೆಸಂತಾಪಸುದ್ದಿ

ಯಕ್ಷರಂಗದ ಹಿರಿಯ ಕಲಾವಿದ ಸಂಪಾಜೆ ಶೀನಪ್ಪ ರೈ ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದಸಂಪಾಜೆ ಶೀನಪ್ಪ ರೈ ಅವರು ಇಂದು ನಿಧನರಾಗಿದ್ದಾರೆ. ಕೆಲವು ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಶೀನಪ್ಪ ರೈ ಅವರು ಮಂಗಳೂರಿನ ಪುತ್ರನ ಮನೆಯಲ್ಲಿ ವಾಸವಿದ್ದರು. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶೀನಪ್ಪ ರೈ ಅವರು ಜನಿಸಿದ್ದು ಕೊಡಗು ಜಿಲ್ಲೆಯ ಸಂಪಾಜೆಯಲ್ಲಿ. ತಂದೆ ಕೂಡಾ ಯಕ್ಷಗಾನ ಕಲಾವಿದರಾಗಿದ್ದರು. ಆರಂಭಿಕ ಪಾಠವನ್ನು ತಂದೆಯಿಂದ ಕಲಿತ ಅವರು...
ಕೃಷಿದಕ್ಷಿಣ ಕನ್ನಡರಾಜ್ಯಸುದ್ದಿ

ಕ್ಯಾಂಪ್ಕೋದಿಂದ ದೇಶದ ಮೊದಲ ಹಲಸಿನ ಹಣ್ಣಿನ ಚಾಕ್ಲೆಟ್‌ ಬಿಡುಗಡೆ – ಕಹಳೆ ನ್ಯೂಸ್

ಮಂಗಳೂರು: ದೇಶದಲ್ಲೇ ಮೊದಲ ಬಾರಿ ಹಲಸಿನ ಹಣ್ಣಿನ ಚಾಕೋಲೆಟ್ ಅನ್ನು ಕ್ಯಾಂಪ್ಕೋ ಸಂಸ್ಥೆ ನಿನ್ನೆ ಮಾರುಕಟ್ಟೆಗೆ ಪರಿಚಯಿಸಿದೆ. ಜಾಕ್ ಫ್ರೂಟ್ ಎಕ್ಲೆರ್ ಹೆಸರಿನ ಈ ಚಾಕೋಲೆಟ್ ಅನ್ನು ನಿನ್ನೆ ಕ್ಯಾಂಪ್ಕೋ ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಬಿಡುಗಡೆಗೊಳಿಸಲಾಯಿತು. ಕ್ಯಾಂಪ್ಕೋ ಸಂಸ್ಥೆ ಈಗಾಗಲೇ ವಿವಿಧ ಬಗೆಯ ಚಾಕೋಲೆಟ್​ಗಳನ್ನು ಪರಿಚಯಿಸಿದ್ದು, ಹಲಸಿನ ಹಣ್ಣಿನ ಚಾಕೋಲೆಟ್ ಇಂದು ಪರಿಚಯಿಸಿದೆ. ಹಲಸಿನ ಹಣ್ಣಿನಲ್ಲಿ ವಿವಿಧ ಬಗೆಯ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಆದರೆ ದೇಶದಲ್ಲಿ ಎಲ್ಲಿಯೂ ಹಲಸಿನ ಹಣ್ಣಿನಿಂದ ಚಾಕೋಲೆಟ್...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಹಿರಿಯ ಆರ್ ಎಸ್ ಎಸ್ ಮುಖಂಡ, ಜನಸ್ನೇಹಿ, ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿಭಟ್ ನಿಧನ – ಕಹಳೆ ನ್ಯೂಸ್

ಪುತ್ತೂರು : ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಜಿ ಗ್ರಾಮಾಂತರ ಸಂಘಚಾಲಕರು ಹಾಗೂ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಹಿರಣ್ಯ ಗಣಪತಿ ಭಟ್ ರವರು ವಯೋಸಹಜತೆಯಿಂದ ಜು.8 ರಂದು ನಿಧನರಾದರು. ಜನಸ್ನೇಹಿ ವ್ಯಕ್ತಿತ್ವದ, ಗಣಪತಿ ಭಟ್ ನೆನಪು ಮಾತ್ರ....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

2012ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಕಟೀಲಿಗೆ ಬಂದಿದ್ದ ಡಿ.ವಿ ಸದಾನಂದ ಗೌಡ ; 9 ವರ್ಷಗಳ ಬಳಿಕ ಅದೇ ದಿನ ರಾಜೀನಾಮೆ – ಕಹಳೆ ನ್ಯೂಸ್

ಬೆಂಗಳೂರು: 2012ರಲ್ಲಿ ಡಿ.ವಿ ಸದಾನಂದ ಗೌಡ ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಜುಲೈ 7 ರಂದು ಮಂಗಳೂರಿನ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಆಗಮಿಸಿದ್ದರು. ಅದಾದ 9 ವರ್ಷಗಳ ಬಳಿಕ ಕಾಕತಾಳೀಯವೆಂಬಂತೆ ಇದೇ ದಿನ ಕೇಂದ್ರ ಸಚಿವ ಸಂಪುಟಕ್ಕೆ ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿವಿಎಸ್ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆಯಾಗಿದೆ. ಕರ್ನಾಟಕದ ನಾಲ್ವರು ಮೋದಿ ಸಂಪುಟಕ್ಕೆ ಸೇರಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಡಿವಿಎಸ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ಶ್ರೀ ದೈವ ಕೊಡಮಣಿತ್ತಾಯ ಸಾನಿಧ್ಯದ ಜಿರ್ಣೋದ್ಧಾರ ಕಾರ್ಯಕ್ಕೆ ಶಿಲಾನ್ಯಾಸ – ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ಶ್ರೀ ದೈವ ಕೊಡಮಣಿತ್ತಾಯ ಸಾನಿಧ್ಯದ ಜಿರ್ಣೋದ್ಧಾರದ ನಿಮಿತ್ತ ಇಂದು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಈ ಕ್ಷೇತ್ರಕ್ಕೆ ಸುಮಾರು ೨೫೦ ವರ್ಷಗಳ ಇತಿಹಾಸವಿದೆ ಹಾಗೂ ಸುಮಾರು ನಲವತ್ತು ವರ್ಷಗಳ ಹಿಂದೆ ಈ ಕ್ಷೇತ್ರದಲ್ಲಿ ನೇಮೋತ್ಸವವು ನಡೆದಿದ್ದು ನಂತರ ಕ್ಷೇತ್ರವು ಶಿಥಿಲಾವಸ್ಥೆಗೆ ತಲುಪಿತ್ತು. ಮರೋಡಿ ಗ್ರಾಮದ ಪೊಸರಡ್ಕ ಶ್ರೀ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ಜಿರ್ಣೋದ್ಧಾರದ ನಿಮಿತ್ತ ನಡೆದ...
ದಕ್ಷಿಣ ಕನ್ನಡಸುದ್ದಿ

“ಸೆಲ್ಫಿ ಸ್ಪಾಟ್’ ಆಗಿ ಬದಲಾದ ಬಂಗ್ರಕೂಳೂರು ವಾರ್ಡ್ ಕೋಡಿಕಲ್‌ನ ‘ಬ್ಲ್ಯಾಕ್ ಸ್ಪಾಟ್’ : ಸುಂದರ ಸ್ಧಳವನ್ನ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಬಂಗ್ರಕೂಳೂರು : ಬಂಗ್ರಕೂಳೂರು ವಾರ್ಡ್ ಕೋಡಿಕಲ್‌ನಲ್ಲಿ ವಾರ್ಡ್ ಕೋಡಿಕಲ್‌ನಲ್ಲಿ ಕಸದ ರಾಶಿ ತುಂಬಿದ್ದ ಬ್ಲ್ಯಾಕ್ ಸ್ಪಾಟನ್ನು ಸ್ವಚ್ಛಗೊಳಿಸಿ, "ಸೆಲ್ಫಿ ಸ್ಪಾಟ್" ನ್ನಾಗಿ ಪರಿವರ್ತಿಸಿಲಾಗಿದೆ. ಈ ಸ್ಧಳವನ್ನ ಇಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿಯವರು ಉದ್ಘಾಟಿಸಿದರು. ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬ ನಾಗರಿಕರಲ್ಲಿ ಅರಿವಿರಬೇಕು ಸಾರ್ವಜನಿಕ ಸ್ಥಳದಲ್ಲಿ ಕೆಲವರು ಪ್ರತಿನಿತ್ಯ ಕಸವನ್ನು ಎಸೆದು ಬ್ಲ್ಯಾಕ್ ಸ್ಪಾಟನ್ನಾಗಿಸಿ ಪರಿಸರವನ್ನು ಮಲಿನಗೊಳಿಸುತ್ತಿದ್ದಾರೆ. ಅಂತಹ ಒಂದು ಸ್ಥಳವನ್ನು ಸ್ವಚ್ಛಗೊಳಿಸಿ ಸಮಾಜಕ್ಕೆ ಸುಂದರ ಸಂದೇಶಕೊಡುವ ಪರಿಸರ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬುಲೆನ್ಸ್ ಚಾಲಕನಾಗಿ ಕೊರೋನಾ ರೋಗಿಗಳ ಸೇವೆ ಮಾಡುತ್ತಿರುವ ಪುತ್ತೂರಿನ ಮನೋಜ್ – ಉಪ್ಪಿನಂಗಡಿ ಸೇವಾ ಭಾರತೀ ವತಿಯಿಂದ ಸನ್ಮಾನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕೊರೊನಾ ಕಷ್ಟ ಕಾಲದ ಸಂದರ್ಭದಲ್ಲಿ, ಅಂಬುಲೆನ್ಸ್ ಚಾಲಕನಾಗಿ ಕೊರೋನಾ ರೋಗಿಗಳ ಸಾಗಾಟಕ್ಕೆ ಪುತ್ತೂರಿನ ಮನೋಚ್ ಎಂಬವರು ನಿಸ್ವಾರ್ಥ ಭಾವದಿಂದ ಶ್ರಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಇವರ ಸೇವೆಯನ್ನ ಗುರುತಿಸಿ, ಉಪ್ಪಿನಂಗಡಿ ಸೇವಾ ಭಾರತೀ ವತಿಯಿಂದ ಇವರನ್ನ ಸನ್ಮಾನ ಮಾಡಲಾಯಿತು. ಸನ್ಮಾನ ಕಾರ್ಯಕ್ರಮದಲ್ಲಿ ವಿ. ಹಿಂ. ಪ ಜಿಲ್ಲಾ ಸಂಘಟನಾ ಕಾರ್ಯಾಧ್ಯಕ್ಷರು ಭಾಸ್ಕರ್ ಧರ್ಮಸ್ಥಳ, ಜಿಲ್ಲಾ ಗೊರಕ್ಷಕ್ ಪ್ರಮುಖ್ ಮಹೇಶ್ ಬಜತ್ತೂರ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಉಷಾ ಮುಳಿಯ,...
1 683 684 685 686 687 724
Page 685 of 724