Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

‘ತುಳುವೆರೆಗಾದ್ ಪದೊ ಸಾಹಿತ್ಯ’ ಕಾರ್ಯಕ್ರಮ – ಅಂತರ್ಜಾಲದಲ್ಲಿ ಉದ್ಘಾಟನೆಗೊಂಡ ಕಾರ್ಯಕ್ರಮಕ್ಕೆ ಭಾರಿ ಮೆಚ್ಚುಗೆ – ಕಹಳೆ ನ್ಯೂಸ್

ತುಳು ಭಾಷೆಯ ಬಗ್ಗೆ ಎಳೆಯ ಮಕ್ಕಳಲ್ಲಿ ವಿಶೇಷ ಆಸಕ್ತಿ ಮೂಡಿಸುವ ಸಲುವಾಗಿ ಹಾಗೂ ಮುಂದಿನ ಪೀಳಿಗೆಗೆ ತಿಳಿಸುವ ಉಳಿಸುವ ಉದ್ದೇಶದಿಂದ ತುಳುವರ ಚಾವಡಿಯ ಮುತುವರ್ಜಿಯಿಂದ ಆರಂಭವಾದ " ಜೋಕುಲೆಗಾದ್ ಪದ ಸಾಹಿತ್ಯ" ಕಾರ್ಯಗಾರವನ್ನು ಅಂತರ್ಜಾಲ ಮೂಲಕ ತುಳುವೆರೆ ಚಾವಡಿಯ ಗೌರವಾಧ್ಯಕ್ಷರಾದ ಪುರುಷೋತ್ತಮ ಚೇಂಡ್ಲಾ ರವರು ದಂಪತಿ ಸಮೇತ ನಡೆಸಿದರು. ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಕ್ಷೇತ್ರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆಶೀರ್ವಚನ ನೀಡಿದರು. ಬಳಿಕ ಮಾತನಾಡಿದ ಇವರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಆಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ; ರಾಷ್ಟ್ರದ್ರೋಹಿ ಕೃತ್ಯವೆಸಗಿದ ಕಿಡಿಗೇಡಿಗಳು ಯಾರು..!? – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಜು.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ. ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ‌ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಈವರೇ ನೋಡಿ ಹನಿಟ್ರ್ಯಾಪ್ ತಲೆಹಿಡುಕರು | ಯೌವನ ತುಂಬಿದ ಹೆಣ್ಣಿನ ನಗ್ನ ದೇಹದ ವಿಡಿಯೋ ತೋರಿಸಿ 30 ಲಕ್ಷ ಪೀಕಿದವರು – ಕಹಳೆ ನ್ಯೂಸ್

ಪುತ್ತೂರು: ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬರೆಗಳನ್ನು ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30ಲಕ್ಷ ಹಣ ಪಡೆದು ಕೊಂಡ ವಿಚಾರದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಸಂತ್ರಸ್ತ ಯುವಕನ ದೂರಿಗೆ ಸಂಬಂಧಿಸಿ ಮೂವರು ಆರೋಪಿಗಳನ್ನು ಸಂಪ್ಯ ಪೊಲೀಸರು ಬಂಧಿಸುವಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಹೈಟೆಕ್ ಹನಿಟ್ರ್ಯಾಪ್‌ ಪ್ರಕರಣ | ನಿನ್ನೆ ಹೆಣ್ಣು ತನೀಶಾ, ಇಂದು ಮತ್ತೆ ಮೂವರು ಆರೋಪಿಗಳ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್ ಆಂಡ್ ಟೀಂ – ಕಹಳೆ ನ್ಯೂಸ್

ಪುತ್ತೂರು : ಹೈಟೆಕ್ ಹನಿಟ್ರ್ಯಾಪ್‌ಗೊಳಗಾದ ಯುವಕನೊಬ್ಬ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿರುವ ಬಗ್ಗೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿ, ನಿನ್ನೆ ಒಬ್ಬ ಯುವತಿಯನ್ನು ಪೋಲಿಸರು ಬಂಧಿಸಿದ್ದರು. ಇದೀಗ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸವಣೂರು ಸನಿಹದ ಸರ್ವೆ ಬಳಿ ಪೊಲೀಸರು ಇಂದು ಬೆಳಗ್ಗೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿರುವ ಮಾಹಿತಿ ಲಭಿಸಿದೆ. ಬಂಧಿತರನ್ನು ಸವಣೂರಿನ ಅಜ‌, ನಸೀರ್ ಎನ್ನಲಾಗಿದ್ದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲೊಂದು ಹೈಟೆಕ್ ಹನಿಟ್ರ್ಯಾಪ್‌ | ಹೆಣ್ಣಿನ ಆಸೆಗೆ ಮರುಳಾಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ ; ಚೀಚಗದ್ದೆ ಹನೀಫ್ ಆಂಡ್ ಗ್ಯಾಂಗ್ ಮೇಲೆ ಹದ್ದಿನ ಕಣ್ಣಿಟ್ಟ ಪೋಲೀಸರು – ಕತರ್ನಾಕ್ ಯುವತಿ ತನೀಶಾ ಹೆಡೆಮುರಿಕಟ್ಟಿದ ಲೇಡಿ ಸಿಂಗಂ, ಡಿವೈಎಸ್ಪಿ ಡಾ.ಗಾನಾ ಪಿ. ಕುಮಾರ್..! – ಕಹಳೆ ನ್ಯೂಸ್

ಪುತ್ತೂರು: ಹನಿಟ್ರ್ಯಾಪ್‌ಗೊಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿರುವುದಾಗಿ ನೆಟ್ಟಣಿಗೆ ಮುಡ್ನೂರು ನಿವಾಸಿ ಯುವಕನೋರ್ವ 7 ಮಂದಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು ಈ ಪೈಕಿ ಯುವತಿಯೋರ್ವಳನ್ನು ಪೊಲೀಸರು ಬಂಧಿಸಿರುವ ಘಟನೆ ವರದಿಯಾಗಿದೆ. ನೆಟ್ಟಣಿಗೆ ಮುಡ್ನೂರು ಗ್ರಾಮದ ಚೀಚಗದ್ದೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ, ವೃತ್ತಿಯಲ್ಲಿ ಸೇಲ್ಸ್‌ಮ್ಯಾನ್ ಆಗಿರುವ ಅಬ್ದುಲ್ ನಾಸೀರ್ (25ವ.) ಎಂಬವರು ಹನಿಟ್ರ್ಯಾಪ್‌ಗೆ ಬಲಿಯಾಗಿ ರೂ.30 ಲಕ್ಷ ಕಳೆದುಕೊಂಡಿರುವುದಾಗಿ ಪೊಲೀಸರಿಗೆ ದೂರು ನೀಡಿದವರು.   ಘಟನೆ ಎ.12ಕ್ಕೆ ನಡೆದಿದ್ದು, ಇದೀಗ...
ದಕ್ಷಿಣ ಕನ್ನಡಸುದ್ದಿ

ನಾಳೆ ನಾಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಪ್ಯೂ | ಖಾಸಗಿ ಬಸ್ ಓಡಾಟ ಇಲ್ಲ, ರಸ್ತೆಗೆ ಇಳಿಯತ್ತೆ KSRTC ಬಸ್ – ಕಹಳೆ ನ್ಯೂಸ್

ಮಂಗಳೂರು, ಜು.02 : ದಕ್ಷಿಣ ಕನ್ನಡ ಜಿಲ್ಲಾಡಳಿತ ಹೇರಿದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಖಾಸಗಿ ನಗರ ಬಸ್ ಮಾಲೀಕರು ಜುಲೈ 3 ಮತ್ತು ಜುಲೈ 4 ರಂದು ಬಸ್ಸುಗಳನ್ನು ಓಡಿಸದಿರಲು ನಿರ್ಧರಿಸಿದ್ದಾರೆ.   ಜುಲೈ 1 ರ ಗುರುವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಸ್ಸುಗಳನ್ನು ಓಡಿಸಲು ಅನುಮತಿ ನೀಡಿರುವುದು ತಿಳಿಸಿದ್ದು, ಜುಲೈ 3 ಮತ್ತು 4 ರಂದು ನಗರದಲ್ಲಿ ಬಸ್ಸುಗಳನ್ನು ಓಡಿಸುವುದಿಲ್ಲ ಎಂದು ಬಸ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಡರೋಗಿಗಳ ಚಿಕಿತ್ಸೆಗೆ ವೈದ್ಯರ ದಿನದಂದು, ಜನಸ್ನೇಹಿ ವೈದ್ಯ ಡಾ. ಎಂ.ಕೆ. ಪ್ರಸಾದ್ ಅವರ ಮೂಲಕ ಪಾಕೆಟ್ ಮನಿ ಹಸ್ತಾಂತರಿಸಿ, ಜನ್ಮದಿನ ಆಚರಿಸಿದ ಪುತ್ತೂರಿನ ಬಾಲಕಿ ದಿಶಾ – ಕಹಳೆ ನ್ಯೂಸ್

ಪುತ್ತೂರು, ಜು.02 : ಪುತ್ತೂರಿನ ವಿದ್ಯಾರ್ಥಿನಿಯೊಬ್ಬಳು ತನ್ನ ಅಜ್ಜ, ಅಜ್ಜಿ, ಮಾವ, ಅಪ್ಪ, ಅಮ್ಮ ನೀಡಿದ್ದ ಪಾಕೆಟ್ ಮನಿಯನ್ನು ಕೂಡಿಟ್ಟು ತನ್ನ ಹುಟ್ಟುಹಬ್ಬದ ಪ್ರಯುಕ್ತ ಬಡರೋಗಿಗಳ ಚಿಕಿತ್ಸೆಗಾಗಿ ನೀಡಿದ್ದಾಳೆ.   ಪುತ್ತೂರಿನ ದಿಶಾ ವೈದ್ಯರ ದಿನವಾದ ಗುರುವಾರ ಪುತ್ತೂರಿನ ಆದರ್ಶ ಆಸ್ಪತ್ರೆಯ ಡಾ.ಎಂ.ಕೆ.ಪ್ರಸಾದ್ ಅವರಿಗೆ 10 ಸಾವಿರದಷ್ಟು ಹಣ ನೀಡುವ ಮಾಡುವ ಮೂಲಕ ಜನ್ಮದಿನವನ್ನು ಆಚರಿಸಿಕೊಂಡಿದ್ದಾಳೆ. ನೆಹರೂನಗರದ ವಿವೇಕಾನಂದ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯಾಗಿರುವ ದಿಶಾ, ಯಕ್ಷಗಾನ ಕಲಾವಿದರಾಗಿದ್ದ ಬನ್ನೂರಿನ ದಿವಂಗತ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ; ಹಿಂದು ಜಾಗರಣ ವೇದಿಕೆಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು – ಕಹಳೆ ನ್ಯೂಸ್

ಕಡಬ : ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ಮಾಡಿದವರ ಮೇಲೆ ಯಾವುದೇ ಒತ್ತಡಕ್ಕೆ ಮಣಿಯದೇ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದೆ‌. ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಪೋಲಿಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಮತ್ತು ತಾತ್ಕಾಲಿಕ ಶೆಡ್ ಧ್ವಂಸ ಮಾಡಿರುವುದು ಅತ್ಯಂತ ಖೇದಕರ ಸಂಗತಿ,ಇಂತಹ ಸಮಾಜಘಾತುಕ ಶಕ್ತಿಗಳು ಸಮಾಜದಲ್ಲಿ ಮತ್ತೆ ತಲೆ ಎತ್ತದಂತೆ...
1 684 685 686 687 688 724
Page 686 of 724