Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ಪುಂಜಾಲಕಟ್ಟೆಯಲ್ಲಿ ಬೀಳುವ ಸ್ಧಿತಿಯಲ್ಲಿದ್ದ ಮರ ತೆರವು – ಸಂಭಾವ್ಯ ದುರಂತ ತಪ್ಪಿಸಿದ ಜಿ.ಪಂ. ಸದಸ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ – ಕಹಳೆ ನ್ಯೂಸ್

ಮಂಗಳೂರು : ಪುಂಜಾಲಕಟ್ಟೆಯಲ್ಲಿ ಬೀಳುವ ಸ್ಧಿತಿಯಲ್ಲಿದ್ದ ಮರವೊಂದನ್ನ ಜಿ.ಪಂ. ಸದಸ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತೆರವುಗೊಳಿಸುವ ಮೂಲಕ ಸಂಭವಿಸಬಹುದಾಗಿದ್ದ ಅನಾಹುತವನ್ನ ತಪ್ಪಿಸಿದ್ದಾರೆ. ಮಂಗಳೂರು ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಆರಕ್ಷಕ ಠಾಣೆ ಸಮೀಪದಲ್ಲಿರುವ, ಮಾರ್ಗದ ಬಳಿ ಬೆಳೆದು ನಿಂತ ಮಹಾ ವೃಕ್ಷವೊಂದು ಬೀಳುವ ಹಂತದಲ್ಲಿದ್ದು, ಅನೇಕ ವಾಹನಗಳು ಮತ್ತು ಪಾದಾಚಾರಿಗಳು ಸಂಚರಿಸುವ, ಜನನಿಬಿಡ ರಸ್ತೆಯಲ್ಲಿ ಪ್ರಾಣಕ್ಕೆ ಕುತ್ತು ತರುವ ರೀತಿ ಇತ್ತು, ಇದನ್ನ ಕಂಡ ಸ್ಥಳೀಯರು ಜಿ.ಪಂ. ಸದಸ್ಯ ಯಂ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಗ್ರಾಮದ ಇತಿಹಾಸ ಬೆಳಕು ಚೆಲ್ಲುವ ಅಪೂರ್ವ ಶಿಲಾಶಾಸನ ದಾಸಗದ್ದೆಯಲ್ಲಿ ಪತ್ತೆ – ಕಹಳೆ ನ್ಯುಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಮಾಣಿಗ್ರಾಮದ ಇತಿಹಾಸದ ಮೇಲೆ ಬೆಳಕು ಚೆಲ್ಲುವ ಅಪೂರ್ವ ಐತಿಹಾಸಿಕ ಶಿಲಾಶಾಸನ ವೀರಕಂಭ ಸಮೀಪದ ಶ್ರೀ ಗುಡ್ಡೆ ಚಾಮುಂಡಿ- ಪಂಜುರ್ಲಿ- ಮಲೆಕೊರತಿ ದೈವಗಳ ಚಾವಡಿ ದಾಸಗದ್ದೆಯ ಕಂಬಳದ ಗದ್ದೆಯ ಬದಿಯಲ್ಲಿ ಪತ್ತೆಯಾಗಿದೆ. ಈ ಶಾಸನದ ಮೇಲ್ಭಾಗದಲ್ಲಿ ಸೂರ್ಯ ಚಂದ್ರರ ಚಿತ್ರದ ನಡುವಿನಲ್ಲಿ ಶಿವಲಿಂಗದ ಚಿತ್ರವಿದೆ. ಬರಹಗಳು ತುಂಬಾ ಇದ್ದು ಅಸ್ಪಷ್ಟವಾಗಿದೆ ಮತ್ತು ಅಪೂರ್ವ ಮಾಹಿತಿಯನ್ನು ಒದಗಿಸುವ ಸಾದ್ಯತೆ ಇದೆ. ಇದು ಪ್ರಾಚೀನ ಕಾಲ ರಾಜ ಮಹಾರಾಜರ ಕಾಲದಲ್ಲಿ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸಂತಾಪ

ಮಾಜಿ ಕಂಬಳ ಓಟಗಾರ ಜಯ ಶೆಟ್ಟಿ ಕಕ್ಯಪದವು ಇನ್ನಿಲ್ಲ – ದಶಕ ಕಾಲದ ನಂಬರ್ ಒನ್ ಓಟಗಾರ ಇನ್ನು ನೆನಪು ಮಾತ್ರ – ಕಹಳೆ ನ್ಯೂಸ್

ಪುಂಜಾಲಕಟ್ಟೆ : ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು, ಕಿಂಜಾಲು ನಿವಾಸಿ ಜಯ  ಶೆಟ್ಟಿ  ಕಿಂಜಾಲು(65) ಅವರು ಅಸೌಖ್ಯದಿಂದ ಜೂ.27ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಜಯ ಶೆಟ್ಟಿ ಅವರು ಉದಯವಾಣಿಯಿಂದ ಕುಗ್ರಾಮವೆಂದು ಗುರುತಿಸಿದ್ದ ಉಳಿ ಗ್ರಾಮದಲ್ಲಿ ಸೌಲಭ್ಯಗಳ ಕೊರತೆಗಳ ಮಧ್ಯೆ ಉತ್ತಮ ಕೃಷಿ ಸಾಧನೆ ಮಾಡಿದ್ದರು. ಕಂಬಳಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯ

ಪೆರ್ಮುದೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ – ಕಹಳೆ ನ್ಯೂಸ್

ಪೆರ್ಮುದೆ ಪೆರ್ಮುದೆ ಗ್ರಾಮ ಪಂಚಾಯತ್‌ನ ಕುತ್ತೆತ್ತೂರು ಗ್ರಾಮದ ಕುಕ್ಕುದ ಕಟ್ಟೆ ಬಳಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗುದ್ದಲಿ ಪೂಜೆ ನೆರವೇರಿದರು. ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮದ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ಗೆ 1.86 ಕೋಟಿ ರೂಪಾಯಿ ವೆಚ್ಚದಲ್ಲಿ...
ದಕ್ಷಿಣ ಕನ್ನಡರಾಜಕೀಯ

ಸ್ವಾತಂತ್ರ್ಯ ಹೋರಾಟದ ಯೋಧ ಚೇತನಗಳನ್ನ ಭೇಟಿ ಮಾಡಿ ಸನ್ಮಾನಿಸಿದ ಶಾಸಕ ಡಾ.ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು :  ಮರಕಡ ವಾರ್ಡಿನ ಲೀಲಾ ನಲ್ಲೂರಾಯ, ಕುಳಾಯಿಯ ವಿಷ್ಣುಮೂರ್ತಿ ಹಾಗೂ ಕಾವೂರು 18 ನೇ ವಾರ್ಡಿನ ಉಮೇಶ್ ಶೆಣೈ ಅವರ ಮನೆಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿ ಭೇಟಿ ನೀಡಿ ಅಲ್ಲಿ ಹಿರಿಯ ಚೇತನಗಳೊಂದಿಗೆ ಮಾತನಾಡಿ ಅವರ ತ್ಯಾಗವನ್ನು ಅಭಿನಂದಿಸಿ ಅವರನ್ನು ಸನ್ಮಾನಿಸಿದರು. ಇಂದಿರಾಗಾಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ವಂದೇಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ, ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುಬ್ರಹ್ಮಣ್ಯ

ಕುಮಾರಿ ಸುದೀಕ್ಷಾ .ವಿ ಮುಡಿಗೇರಿದ ಬೆಸ್ಟ್ ಫಫರ‍್ಮೆನ್ಸ್ ಪ್ರಶಸ್ತಿ – ಸ್ಟಾರ್೧ ಕನ್ನಡ ವಾಹಿನಿ ನಡೆಸಿದ ‘ಶೋ ಯುವರ್ ಟ್ಯಾಟೆಂಟ್ 2021’ ಸ್ಪರ್ಧೆ – ಕಹಳೆ ನ್ಯೂಸ್

ಸ್ಟಾರ್ 1 ಕನ್ನಡ ವಾಹಿನಿ ನಡೆಸಿದ ಶೋ ಯುವರ್ ಟ್ಯಾಟೆಂಟ್ 2021 ರ ಆನ್ ಲೈನ್ ನೃತ್ಯ ಸ್ಪರ್ಧೆಯಲ್ಲಿ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿಯ ಕುಮಾರಿ ಸುದೀಕ್ಷಾ .ವಿರವರು ಭಾಗವಹಿಸಿ "best performance" ಪ್ರಶಸ್ತಿ ಪುರಸ್ಕಾರವನ್ನು ಪಡೆದಿರುತ್ತಾರೆ. ಇವರು ಕೌಕ್ರಾಡಿ ಆಲಂಪಾಡಿ ದಿ।ವೆಂಕಟೇಶ್.ಕೆ ಶ್ರೀಮತಿ ಹೇಮಾ.ವಿ ರವರ ಸುಪುತ್ರಿ.ಇವರು ಕುಶಾಲಪ್ಪ ನಮ್ಮ ಕಲಾವಿದೆರ್ ಸಾರಥ್ಯದ ನಟವರ್ಯ ಡ್ಯಾನ್ಸ್ ಸ್ಟುಡಿಯೋ ನೆಲ್ಯಾಡಿಯಲ್ಲಿ ಅಕ್ಷಯ್ ಹೆಚ್ ಪುತ್ತೂರು, ಕಿರಣ್ ಮುರಳಿ ಮುರಳಿ ಬ್ರದರ್ಸ್...
ದಕ್ಷಿಣ ಕನ್ನಡಯಕ್ಷಗಾನ / ಕಲೆ

ಭರತನಾಟ್ಯದಲ್ಲಿ ಕುಮಾರಿ ಸನುಷಾರ ಮುಡಿಗೇರಿದ “ಸ್ವರ್ಣ ಕಲಾ ರತ್ನ” ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಅಕ್ಷರದೀಪ ಫೌಂಡೇಶನ್ ಸ್ನೇಹಜೀವಿ ಫೌಂಡೇಶನ್ ಹಾಗೂ ಅಕ್ಷರದೀಪ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ಧಾರವಾಡ ಮತ್ತು ಬೆಂಗಳೂರು ಇದರ ಸಹಭಾಗಿತ್ವದಲ್ಲಿ ಆಯೋಜಿಸಿದ, ರಾಜ್ಯಮಟ್ಟದ ಕ್ರೇಜಿ ಟ್ಯಾಲೆಂಟ್ ಸ್ಪರ್ಧೆಯಲ್ಲಿ ಕುಮಾರಿ ಸನುಷಾ ಅವರಿಗೆ ಸ್ವರ್ಣ ಕಲಾ ರತ್ನ ರಾಜ್ಯ ಪ್ರಶಸ್ತಿ ಲಭಿಸಿದೆ. ಆನ್ ಲೈನ್ ಮೂಲಕ ಆಯೋಜಿಸಿದ ಕ್ರೇಜಿ ಟ್ಯಾಲೆಂಟ್ ಸ್ಪರ್ಧೆಯಲ್ಲಿ ಕುಮಾರಿ ಸನುಷಾ ಭಾಗವಹಿಸಿದ್ದು ಭರತನಾಟ್ಯ ವಿಭಾಗದಲ್ಲಿ ವಿಜೇತರಾಗಿ ಸ್ವರ್ಣ ಕಲಾ ರತ್ನ ರಾಜ್ಯ ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ. ಬೂಡು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿರುವ ಕಾಡೂರಿನ ಯುಕ್ತಿ ಶೆಟ್ಟಿ – ಸಾಮಾಜಿಕ ಜಾಲತಾಣದ ಮೂಲಕ ಮಗುವಿಗೆ ಸಹಾಯಹಸ್ತ – ಕಹಳೆ ನ್ಯೂಸ

ಕಾಡೂರು ಕಾಡೂರು ಗ್ರಾಮದ ಮುಂಡಾಡಿ ಬಡಾಬೆಟ್ಟು ಯುಕ್ತಿ ಶೆಟ್ಟಿ (9) ಎಂಬ ಮಗು ಬ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದೆ. ಮಗುವಿನ ಚಿಕಿತ್ಸೆಗಾಗಿ ಕಷ್ಟ ಪಡುತ್ತಿರುವ ಈ ಕುಟುಂಬಕ್ಕೆ ಬಿಲ್ಲಾಡಿ ಗ್ರಾಮಪಂಚಾಯತ್ ಮಾಜಿ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಅವರ ನೇತ್ರತ್ವದಲ್ಲಿ, ಸಾಮಾಜಿಕ ಜಾಲತಾಣದ ಒiಟಚಿಚಿಠಿ ಆಫ್ ಮುಖಾಂತರ ಹಾಗೂ ವಿವಿಧ ಧಾನಿಗಳ ಮೂಲಕ  1.52 ಲಕ್ಷ ಮೊತ್ತ ಒಟ್ಟುಗೋಡಿಸಿ, ಇಂದು ಯುಕ್ತಿ ಶೆಟ್ಟಿಯ ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಸಾಮಾಜಿಕ ಜಾಲತಾಣ ಕೇವಲ ಮನೋರಂಜನೆಗೆ...
1 686 687 688 689 690 724
Page 688 of 724