Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆ.7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ; ಜಿಲ್ಲಾಧಿಕಾರಿಗಳ ಆದೇಶದಲ್ಲೇನೇನಿದೆ..!? ಯಾವುದೆಲ್ಲಾ ಓಪನ್..!? ಯಾವುದೆಲ್ಲಾ ಬಂದ್..!? – ಕಹಳೆ ನ್ಯೂಸ್

ಮಂಗಳೂರು, ಜೂ. 20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಈ ಆದೇಶ ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲೆಯಾದ್ಯಂತ ಅನ್‌ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಲಾಗಿದ್ದು,ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

18 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಸಿಗುತ್ತಿಲ್ಲ ಎಂಬ ಚಿಂತೆಯೇ..!? ; ಪುತ್ತೂರಿನ ಪ್ರಗತಿ ಆಸ್ಪತ್ರೆಯಲ್ಲಿ ಲಭ್ಯ..! ನೀವು‌ ಮಾಡಬೇಕಾದ್ದು ಏನು..!? – ಕಹಳೆ ನ್ಯೂಸ್

ಪುತ್ತೂರು : ಕೋವಿಡ್ ಸಂಕಷ್ಟ ಎದುರಿಸಲು ವ್ಯಾಕ್ಸಿನೇಷನ್‌ ಒಂದೇ ಪರಿಹಾರವಾಗಿರುವ ಈ ಹೊತ್ತಿನಲ್ಲಿ ಸರಕಾರ ಉಚಿತವಾಗಿ ವ್ಯಾಕ್ಸಿನೇಷನ್‌ ಮಾಡುತ್ತಿದ್ದರು. ಜನರ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಳ್ಳಲು ಬರುತ್ತಿದ್ದು, ಸಹಜವಾಗಿಯೇ ವ್ಯಾಕ್ಸಿನೇಷನ್‌ ಅಭಾವ ಉಂಟಾಗಿತ್ತುಮ. 18 ವರ್ಷ ಮೇಲ್ಪಟ್ಟವರು ವ್ಯಾಕ್ಸಿನ್ ಪಡೆಯಲು ಒದ್ದಾಡುವ ಪರಿಸ್ಥಿತಿಯ ಮಧ್ಯೆ ಸರಕಾರ ಖಾಸಗಿ ಆಸ್ಪತ್ರೆಗಳಿಗೆ ವ್ಯಾಕ್ಸಿನೇಷನ್‌ ನೀಡುಲು ಅನುಮತಿಸಿದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ವ್ಯಾಕ್ಸಿನ್ ಪಡೆಯಲು ಅವಕಾಶ ಇತ್ತು. ಆದರೆ, ಈಗ ಪುತ್ತೂರಿನ ಜನಸ್ನೇಹಿ ಪ್ರಗತಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕರಿಗೆ ಮಾತೃ ವಿಯೋಗ – ಕಹಳೆ ನ್ಯೂಸ್

ಮಂಗಳೂರು : ಪುತ್ತೂರು, ಸುಳ್ಯ ಹಾಗೂ ಹಾಸನದಲ್ಲಿ ಚಿನ್ನಾಭರಣ ಮಾರಾಟದ ಮಳಿಗೆಗಳನು ಹೊಂದಿರುವ ಪ್ರತಿಷ್ಟಿತ ಜಿ.ಎಲ್.ಆಚಾರ್ಯ ಜ್ಯು ವೆಲ್ಲರ್ಸ್’ನ ಸ್ಥಾಪಕರಾದ ದಿ.ಜಿ ಎಲ್ ಆಚಾರ್ಯ ರವರ ಪತ್ನಿ ಲೀಲಾವತಿ ಆಚಾರ್ಯರವರು ಜೂ 18 ರಂದು ಮಧ್ಯಾಹ್ನ ಮೈಸೂರಿನಲ್ಲಿ ನಿಧನರಾದರು. ಇವರು ಜಿ ಎಲ್ ಆಚಾರ್ಯ ಜ್ಯುವೆಲ್ಲರ್ಸ್ ಮಾಲಕ ಬಲರಾಮ ಆಚಾರ್ಯರ ತಾಯಿ ಲೀಲಾವತಿ ಆಚಾರ್ಯ. ಲೀಲಾವತಿ ಆಚಾರ್ಯರವರು ಮೈಸೂರಿನಲ್ಲಿ ತನ್ನ ಪುತ್ರಿಯ ಮನೆಯಲ್ಲಿದ ಸಂದರ್ಭ ಮೃತ ಪಟ್ಟಿದ್ದಾರೆ . ಅವರ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಚಿವ ರೇವಣ್ಣ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು – ಕಹಳೆ ನ್ಯೂಸ್

ಪುತ್ತೂರು, ಜೂ 19 : ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.   ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, " ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

” ಮಾಡಿದ್ದುಣ್ಣೋ ಮಹಾರಾಯ…! ” ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ; ಕೆ. ಸೋಮನಾಥ ನಾಯಕ್ ಗೆ 3 ತಿಂಗಳು ಜೈಲು ಶಿಕ್ಷೆ..! – ಕಹಳೆ ನ್ಯೂಸ್

ಬೆಳ್ತಂಗಡಿ(ಜೂ.17): ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟಮೂಲ ದಾವೆ ನಂಬರ್‌ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌,...
ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸರ್ಕಾರದ ಪರವಾಗಿ ಹೈಕೋರ್ಟ್ ಗೆ ರಾಜಶೇಖರ ಹಿಲಿಯಾರು, ಪ್ರಿಯಾಂಕ ಶ್ಯಾಮ್ ಭಟ್, ಸಂಪಾಜೆ ಸೇರಿದಂತೆ ದಕ್ಷಿಣ ಕನ್ನಡ ಮೂಲದ 6 ಮಂದಿ ವಕೀಲರ ನೇಮಕ – ಕಹಳೆ ನ್ಯೂಸ್

ಬೆಂಗಳೂರು : ಕೇಂದ್ರ ಸರ್ಕಾರದ ಪರವಾಗಿ ರಾಜ್ಯ ಹೈಕೋರ್ಟ್ ಗೆ ಹಿರಿಯ ವಕೀಲರು ಹಾಗೂ ವಕೀಲರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ 118 ವಕೀಲರ ಪೈಕಿ 2 ಮಂದಿ ದಕ್ಷಿಣ ಕನ್ನಡದವರು ಹಾಗೂ 16 ಮಂದಿ ಹಿರಿಯ ವಕೀಲರ ಪೈಕಿ 4 ಮಂದಿ ದಕ್ಷಿಣ ಕನ್ನಡ ಮೂಲಕದವರು. ಹೈಕೋರ್ಟಿನ ಪ್ರಸಿದ್ಧ ನ್ಯಾಯವಾದಿ ಎಸ್. ರಾಜಶೇಕರ್, ರಾಜೇಶ್ ರೈ., ಕೆ. ಅಪರಾಜಿತ ಅರಿಗ, ಪಿ. ಕರುಣಾಕರ ಅವರನ್ನು 2015ರಲ್ಲಿ ಕೇಂದ್ರ ಸರಕಾರದ ಪರವಾಗಿ...
ದಕ್ಷಿಣ ಕನ್ನಡಸುದ್ದಿಸುಳ್ಯ

ಡೆಂಗ್ಯೂ ಜ್ವರಕ್ಕೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ 27 ವರ್ಷದ ಯುವಕ ಬಲಿ – ಕಹಳೆ ನ್ಯೂಸ್

ಸುಳ್ಯ, ಜೂ 16: ಡೆಂಗ್ಯೂ ಜ್ವರಕ್ಕೆ 27 ವರ್ಷದ ಯುವಕನೋರ್ವ ಬಲಿಯಾದ ಘಟನೆ ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದಲ್ಲಿ ನಡೆದಿದೆ. ಇದು ಸುಳ್ಯ ತಾಲೂಕಿನಲ್ಲಿ ಎರಡನೇ ಪ್ರಕರಣವಾಗಿದೆ. ದೇವಚಳ್ಳ ಗ್ರಾಮದ ದೇವ ಕನ್ನಡಕಜೆ ಚಿನ್ನಪ್ಪ ಹಾಗೂ ಪ್ರೇಮ ದಂಪತಿಗಳ ಏಕೈಕ ರ ಪುತ್ರ ಶಶಿಕುಮಾರ್ (27) ಡೆಂಗ್ಯೂ ಜ್ವರಕ್ಕೆ ಬಲಿಯಾಗಿದ್ದಾರೆ. ಕಳೆದ 5 ದಿನಗಳ ಹಿಂದೆ ಡೆಂಗ್ಯೂ ಜ್ವರ ಕಾಣಿಸಿಕೊಂಡು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ವೆನ್ಲಾಕ್ ಗೆ ತೆರಳಿದ್ದರು....
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಕೊರೋನಾ ಸೋಂಕಿನಿಂದ ಮೃತ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಬಜರಂಗದಳದ ಕಾರ್ಯಕರ್ತರೊಂದಿಗೆ ಪಿಪಿಇ ಕಿಟ್ ಧರಿಸಿ, ಭಾಗಿಯಾದ ಪುತ್ತೂರು ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ರಾಜ್ಯದಲ್ಲೇ ಮೊತ್ತಮೊದಲ ಕೋವಿಡ್ ನಿಂದ ಮೃತರಾದವರ ಅತ್ಯಸಂಸ್ಕಾರವನ್ನು ಅಂತ್ಯಸಂಸ್ಕಾರವನ್ನು ಮೊದಲ ಕೋವಿಡ್ ಅಲೆ ಬಂದಾಗ ಮಾಡಿದ್ದು, ಪುತ್ತೂರಿನ ಶಾಸಕರ ವಾರ್ ರೂಂ ಎಂಬುದು ಒಂದಾದರೆ ಇಂದು ಸ್ವತಃ ಶಾಸಕರೇ ಪಿಪಿಇ ಕಿಟ್ ಧರಿಸಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಚಿಕ್ಕಪುತ್ತೂರು ನಿವಾಸಿ ಕಾಂಚನ (52ವ) ಎಂಬವರು ಕೋವಿಡ್ ನಿಂದ ಜೂ.13 ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವನ್ನು ಇಂದು ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು...
1 688 689 690 691 692 724
Page 690 of 724