Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿಸುಬ್ರಹ್ಮಣ್ಯಸುಳ್ಯ

ದಕ್ಷಿಣ ಕನ್ನಡ ಜಿಲ್ಲೆಯ 17 ಗ್ರಾಮಗಳು ಜೂ. 21ರ ತನಕ ಸೀಲ್ ಡೌನ್ ; ಯಾವೆಲ್ಲಾ ಗ್ರಾಮಗಳು ಸೀಲ್ ಡೌನ್? – ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಆದೇಶದಲ್ಲೇನಿದೆ..!? – ಕಹಳೆ ನ್ಯೂಸ್

ಮಂಗಳೂರು, ಜೂ. 13 : ಕೊರೋನಾ ಪ್ರಮಾಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಪ್ರಸ್ತುತ ಸೋಂಕು ಹೆಚ್ಚಳವಾಗಿರುವ ಹದಿನೇಳು ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಗೊಳಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.   ಸೋಂಕು ಹೆಚ್ಚಿರುವ ದ.ಕ. ಜಿಲ್ಲೆಯ 17 ಗ್ರಾಪಂ.ಗಳು ಸೀಲ್ ಡೌನ್ ಮಾಡಲಾಗಿದ್ದು, ಜೂ.14ರ ಬೆಳಿಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ ಡೌನ್ ಜಾರಿಯಲ್ಲಿರಲಿದೆ. 17 ಗ್ರಾ.ಪಂ.ಗಳಿಗೆ ಬರುವವರಿಗೆ, ಹೋಗುವವರಿಗೆ ಕೆಲವು ನಿರ್ಬಂಧಗಳನ್ನು...
ಉಡುಪಿಕುಂದಾಪುರಗೋಕರ್ಣದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿಸುಬ್ರಹ್ಮಣ್ಯ

ಮುಂಗಾರು ಚುರುಕು, ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ ಗುಡುಗು ಸಹಿತ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು: ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ  ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ  ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಗಳಲ್ಲಿ ಶನಿವಾರ ಉತ್ತಮ ಮಳೆಯಾಗಿದೆ. ಕುಕ್ಕೆ ಸುಬ್ರಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಸೇರಿದಂತೆ ವಿವಿಧ ಪ್ರದೇಶದಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುರುವಾರದವರೆಗೆ  ಭಾರೀ ಮಳೆಯಾಗಲಿದೆ ಇಲಾಖೆ...
ದಕ್ಷಿಣ ಕನ್ನಡಬೆಂಗಳೂರುಸುದ್ದಿ

ಕಾಂಗ್ರೆಸ್ ಪಕ್ಷದ ಹೆಸರನ್ನು “ಆಯಂಟಿ ನ್ಯಾಶನಲ್ ಕ್ಲಬ್‍ಹೌಸ್” ಎಂದು ಬದಲಿಸಿ ; ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಹೇಳಿಕೆಗೆ ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾ.ಕಾರ್ಣಿಕ್ ಆಕ್ರೋಶ– ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು- ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ ಎಂದು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ. ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಈಗಾಗಲೇ ಬಿಜೆಪಿ,...
ಕಡಬದಕ್ಷಿಣ ಕನ್ನಡಸುದ್ದಿ

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡ ಇದರ ವತಿಯಿಂದ ವೆನ್ಲಾಕ್ ಅಸ್ಪತ್ರೆ ಸಹಯೋಗದಲ್ಲಿ ಮರ್ದಾಳದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಡಬ ಪ್ರಖಂಡ ಇದರ ವತಿಯಿಂದ ವೆನ್ಲಾಕ್ ಅಸ್ಪತ್ರೆ ಸಹಯೋಗದಲ್ಲಿ ಮರ್ದಾಳದಲ್ಲಿ ರಕ್ತದಾನ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಮರ್ದಾಳ ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀ ಹರೀಶ್ ಕೊಡಂದೂರು ನೇರವೇರಿಸಿದರು. ಮುಖ್ಯ ಅತಿಥಿಯಾಗಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಸಹಕಾರ್ಯದರ್ಶಿಯವರಾದ ನವಿನ್ ನೆರಿಯ ಭಾಗವಹಿಸಿ "ಕೋವಿಡ್ ನಂತ ಸಂಕಷ್ಟಕಾಲದಲ್ಲೂ ಹಿಂದೂ ಸಂಘಟನೆಯ ಮಾತೃ ಹೃದಯದ ಕಾರ್ಯಕರ್ತರು ನಿಸ್ವಾರ್ಥ ಭಾವನೆಯಿಂದ ರಕ್ತದಾನದಂತ ಅಭಿನಂದನಾರ್ಹ ಕಾರ್ಯ ಮಾಡುತಿದ್ದಾರೆ ಎಂದರು....
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

Breaking News : ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ಮುಂದುವರಿಕೆ – ಕಹಳೆ ನ್ಯೂಸ್

ಬೆಂಗಳೂರು,ಜೂ 10 : ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ  ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. 8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ.. ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು,...
ಕ್ರೈಮ್ದಕ್ಷಿಣ ಕನ್ನಡ

ಮಂಗಳೂರಿನಲ್ಲಿ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ; ಆರೋಪಿ ಜಿಹಾದಿ ಅಬ್ದುಲ್ ರಫೂರ್ ವಿರುದ್ಧ ಎಫ್.ಐ.ಆರ್..! – ಕಹಳೆ ನ್ಯೂಸ್

ಮಂಗಳೂರು: ಜೂ 10 : ಅಪ್ರಾಪ್ತ ಬಾಲಕಿಗೆ ಮೊಬೈಲ್ ಗಿಫ್ಟ್ ನೀಡಿ ಆ ಮೂಲಕಆತ್ಮೀಯತೆ ಬೆಳೆದು ಬಳಿಕ ಆಕೆಯ ಮನೆಗೆ ತೆರಳಿ ನಿರಂತರ ಅತ್ಯಾಚಾರ ನಡೆಸಿರುವ ಬಗ್ಗೆ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜೋಕಟ್ಟೆಯ ಅಬ್ದುಲ್ ರವೂರ್ ಎಂಬಾತ ಆರೋಪಿ. ಸುಮಾರು 9 ತಿಂಗಳಿನಿಂದ ಆರೋಪಿಯೂ ಅಪ್ರಾಪ್ತಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬಾಲಕಿಗೆ ಜೂನ್ 9ರಂದು ಹೊಟ್ಟೆನೋವು ಕಾಣಿಸಿಕೊಂಡಿದ್ದು, ತಪಾಸಣೆಗೆ  ವೈದ್ಯರಲ್ಲಿಗೆ ಕರೆದೊಯ್ದಾಗ ಆಕೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ AOMSI ನಿಂದ UK ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧ ಮಂಗಳೂರಿಗೆ – ಕಹಳೆ ನ್ಯೂಸ್

ಮಂಗಳೂರು: ಶಾಸಕ ಡಾ.ಭರತ್ ಶೆಟ್ಟಿ ಪ್ರಯತ್ನದಿಂದಾಗಿ ಎಓಎಂಎಸ್‍ಐ ನಿಂದ ಯುಕೆ ಉತ್ಪಾದಿತ ಬ್ಲ್ಯಾಕ್ ಫಂಗಸ್ ಔಷಧವನ್ನು ಮಂಗಳೂರಿಗೆ ತರಿಸಲಾಗಿದೆ. ಮಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧದ ಕೊರತೆ ಇರುವುದನ್ನು ಮನಗಂಡ ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮಾಡಿದ ವಿಶೇಷ ಪ್ರಯತ್ನದ ಫಲವಾಗಿAssociation of Oral and Maxillofacial Surgeons of India (AOMSI) ಸಂಘಟನೆಯ ಮಾಜಿ ಅಧ್ಯಕ್ಷರಾದ ಡಾ.ಕೃಷ್ಣಮೂರ್ತಿ ಬೊನತಾಯ ಹಾಗೂ ಡಾ.ಬದ್ರಿ ಅವರು ಯುನೈಟೆಡ್ ಕಿಂಗಡಂನಿಂದ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಆರ್ಥಿಕ ಮುಗ್ಗಟ್ಟಿನಿಂದ ತಬಲ ಕಲಾವಿದ ಹಾಗೂ ಅವರ ಪತ್ನಿ ಆತ್ಮಹತ್ಯೆಗೆ ಶರಣು – ಕಹಳೆ ನ್ಯೂಸ್

ಮಂಗಳೂರು,ಜೂ 09 : ದಂಪತಿಗಳಿಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಜೂ.9ರ ಬುಧವಾರ ಪಿಂಟೋಸ್ ಲೇನ್ ಬಳಿ ವರದಿಯಾಗಿದೆ . ಮೃತರನ್ನು ತಬಲ ಕಲಾವಿದ, 52 ವರ್ಷದ ಸುರೇಶ್ ಹಾಗೂ ಅವರ ಪತ್ನಿ ವಾಣಿ ಎಂದು ಗುರುತಿಸಲಾಗಿದೆ. ವಾಣಿ ಖಾಸಗಿ ಕಾಲೇಜೊಂದರಲ್ಲಿ ಕರ್ಕ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.         ಸುರೇಶ್ ಅವರು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರೆ, ಅವರ ಪತ್ನಿ ವಾಣಿ ಮನೆಯೊಳಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....
1 689 690 691 692 693 724
Page 691 of 724