Recent Posts

Sunday, April 26, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಕೊರೋನದಿಂದ ಸಂಕಷ್ಟಕ್ಕೆ ಸಿಲುಕಿದ ಬಡಕುಟುಂಬಳಿಗೆ ಆಹಾರದ ಕಿಟ್ ವಿತರಿಸಿ ಮಾನವೀಯತೆ ಮೆರೆದ ಬಿಜೆಪಿ ಯುವ ಮೋರ್ಛಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ – ಕಹಳೆ ನ್ಯೂಸ್

ಈಶ್ವರಮಂಗಲ: ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಹಲವಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು ಅಂತಹ ಅರ್ಹ ಕುಟುಂಬಗಳಿಗೆ ಬಿಜೆಪಿ ಯುವ ಮೋರ್ಛಾ ಜಿಲ್ಲಾ ಉಪಾಧ್ಯಕ್ಷ, ಉದ್ಯಮಿ ಸಹಜ್ ರೈ ಬಳಜ್ಜರವರು ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನ ಬಳಕೆಯ ಅಗತ್ಯ ಆಹಾರದ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಜೂ.8 ರಂದು Karnoor ನಲ್ಲಿ ನಡೆಯಿತು. ಈ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡದಲ್ಲಿ ಜೂ. 14ರವರೆಗೂ ಲಾಕ್‌ ಡೌನ್‌ ನಿಯಮಗಳನ್ನು ಮತ್ತಷ್ಟು ಬಿಗಿ, ಮದುವೆ ರದ್ದು ; ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಹೇಳಿದ್ದೇನು..? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಕೊರೊನಾ ಪಾಸಿಟಿವಿಟಿ ದರ ಶೇ. 20 ರಿಂದ 21ರಷ್ಟಿದ್ದು, ಅದನ್ನು ಶೇ. 5ಕ್ಕೆ  ಇಳಿಸಲು ಜನರ ಸಹಕಾರ ಅಗತ್ಯ. ಇದಕ್ಕೆ ಮುಂದಿನ ಒಂದು ವಾರ ನಿರ್ಣಾಯಕ. ಜೂ. 14ರವರೆಗೂ ಲಾಕ್‌ ಡೌನ್‌ ನಿಯಮಗಳನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 50ಕ್ಕಿಂತ ಹೆಚ್ಚು ಪಾಸಿಟಿವ್‌ ಪ್ರಕರಣಗಳಿರುವ ಗ್ರಾ.ಪಂ.ಗಳಲ್ಲಿ ಪೂರ್ವ ನಿಗದಿತ ಮದುವೆ ಮತ್ತು ಇತರ ಕಾರ್ಯಕ್ರಮಗಳಿಗೂ ಅನುಮತಿ...
ದಕ್ಷಿಣ ಕನ್ನಡಸುದ್ದಿ

ರೈತರ ಬೆಳೆಯನ್ನು ಸೂಕ್ತ ಬೆಲೆ ನೀಡಿ ಖರೀದಿಸಲು ಮುಂದಾದ ಮಂಗಳೂರಿನ ಯುವ‌ ಉದ್ಯಮಿ ವಿವೇಕ್ ರಾಜ್ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜೂ.07 : ಬೆಲೆ ಇಲ್ಲದೇ ಕಂಗಲಾದ ರೈತರ ಬೆಳೆಯನ್ನು ಸೂಕ್ತ ಬೆಲೆ ನೀಡಿ ಖರೀದಿಸಲು ಮಂಗಳೂರಿನ ಯುವ‌ ಉದ್ಯಮಿ ವಿವೇಕ್ ರಾಜ್ ಪೂಜಾರಿ ಮುಂದಾಗಿದ್ದಾರೆ.               ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ರೈತರು ತಾವು ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಲು ಯಾರು ಮುಂದೆ ಬಾರದೇ ಇರುವುದರಿಂದ ತಮ್ಮ ಬೆಳೆಗಳನ್ನು ಬೀದಿಗೆ ಸುರಿಯುವುದನ್ನು ನೋಡಿದ್ದೇನೆ. ಇನ್ನು ಮುಂದಕ್ಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪರೂಪಕ್ಕೆ ಬಾನಿನಂಗಳದಲ್ಲಿ ಮೂಡಿದ ಅಪೂರ್ವ ಚಿತ್ತಾರ – ಕಹಳೆ ನ್ಯೂಸ್

ಉಪ್ಪಿನಂಗಡಿ : ಕರಾವಳಿಯಲ್ಲಿ ಚಂಡಮಾರುತ ಅಬ್ಬರ ಇಳಿಕೆಯಾದ ನಂತರ ಇದೀಗ ಸ್ವಲ್ಪ ಮಟ್ಟಿಗೆ ಮಳೆಕಾಲ ಆರಂಭ ಆದ ಮುನ್ಸೂಚನೆ ಕಂಡು ಬರುತ್ತಿದ್ದು, ಪ್ರತಿನಿತ್ಯ ಜಿಲ್ಲೆಯಾದ್ಯಂತ ಮಳೆಯಾಗಿತ್ತಿದೆ. ಈ ಮಧ್ಯೆ ಕಾಮಲಬಿಲ್ಲೊಂದು ಬಾನಿನಂಗಳದಲ್ಲಿ ಮೂಡಿ ಜನರ ಚಿತ್ತವನ್ನು ಅತ್ತ ಸೆಳೆದಿದೆ. ಇಳಂತಿಲದ ವಿಲ್ಮಾ ಪ್ರಿಯಾಂಕ ಡಿಸೋಜ ಅವರು ತಮ್ಮ Oneplus ಫೋನಿನಲ್ಲಿ ಈ ಅಪೂರ್ವ ಚಿತ್ರವನ್ನು ಸೆರೆಹಿಡಿದಿದ್ದು, ಪ್ರಕೃತಿ ಪ್ರೇಮಿಗಳ ಪ್ರಶಂಸೆಗೆ ಕಾರಣವಾಗಿದೆ. ಫೋಟೋ ಸೆರೆ ಹಿಡಿದವರು : ವಿಲ್ಮಾ ಪ್ರಿಯಾಂಕ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಕ್ರಮ ಮದ್ಯದ ಅಡ್ಡೆಗೆ ದಾಳಿ ನಡೆಸಿದ ಪುಂಜಾಲಕಟ್ಟೆಯ ಖಡಕ್ ಎಸ್.ಐ. ಸೌಮ್ಯ ಜೆ. ; ಆರೋಪಿಗಳು ಪರಾರಿ..! ಅಕ್ರಮ ಮದ್ಯ,ನಗದು ವಶಕ್ಕೆ ಪಡೆದ ಪೋಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು ಸಿಬಂದಿಗಳೊಂದಿಗೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಗೆ ದಾಳಿ ನಡೆಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 42,356/-ಮೌಲ್ಯದ 58.68 ಲೀಟರ್ ಮದ್ಯ ಹಾಗೂ 82.53 ಲೀಟರ್ ಬಿಯರ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿಯ ಅನಾಥಾಶ್ರಮದಲ್ಲಿ 210 ಮಂದಿಗೆ ಕೊರೋನಾ ಪಾಸಿಟಿವ್ ; ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕೋವಿಡ್ ಸೆಂಟರ್ ಆಗಿ‌ ಮಾರ್ಪಾಡಾದ ಶ್ರೀಕ್ಷೇತ್ರ ಧರ್ಮಸ್ಥಳದ ” ರಜತಾದ್ರಿ ” ವಸತಿಗೃಹಕ್ಕೆ ಶಿಫ್ಟ್ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 200 ಕ್ಕೂ ಮಿಕ್ಕಿ ಆಶ್ರಮವಾಸಿಗಳಿಗೆ ಕೊರೋನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಈ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ರವಿವಾರ ಆಶ್ರಮಕ್ಕೆ ಭೇಟಿ ಮಾಡಿ ಆಶ್ರಮದಲ್ಲಿದ್ದವರನ್ನು ಧರ್ಮಸ್ಥಳದ ರಜತಾದ್ರಿ ಕ್ವಾರೆಂಟೈನ್ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಸಿಯೋನ್ ಅನಾಥಾಶ್ರಮದಲ್ಲಿ 270 ಮಂದಿಯಿದ್ದು, ಅವರಲ್ಲಿ 210 ಜನರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಂಕಿತರನ್ನು ರಜತಾದ್ರಿ ವಸತಿ ಗೃಹಕ್ಕೆ...
ದಕ್ಷಿಣ ಕನ್ನಡಸುದ್ದಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾಲ ಮರುಪಾವತಿಸುವಂತೆ ಫೈನಾನ್ಸ್, ಹಣಕಾಸು ಸಂಸ್ಥೆಗಳು ಒತ್ತಡ ಹೇರುವಂತಿಲ್ಲ ; ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಆದೇಶ – ಕಹಳೆ ನ್ಯೂಸ್

ಮಂಗಳೂರು, ಮೇ 27 : ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ಮಂದಿ ಉದ್ಯೋಗವಿಲ್ಲದೆ ಮನೆಯಲ್ಲೇ ಉಳಿದುಕೊಂಡಿದ್ದಾರೆ. ಹೀಗಿರುವಾಗ ಫೈನಾನ್ಸ್, ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು ಸಾಲ ಮರುಪಾವತಿಗೆ ಒತ್ತಡ ಹೇರುವಂತಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ನೀಡಿದ್ದಾರೆ.   ಲಾಕ್ ಡೌನ್ ಕಾರಣದಿಂದಾಗಿ ಜನಸಾಮಾನ್ಯರು ಕೆಲಸ ಇಲ್ಲದೆ ಮನೆಯಲ್ಲೇ ಉಳಿಯುವಂತಾಗಿದೆ. ಇಂತಹ ಸಂದರ್ಭದಲ್ಲಿ ಪಡೆದಿರುವ ಸಾಲದ ಕಂತು ಮರು ಪಾವತಿಸಲು ಕಷ್ಟ...
ದಕ್ಷಿಣ ಕನ್ನಡಸುದ್ದಿ

ಕುಡಿತದ ಮತ್ತಿನಲ್ಲಿ ಬೋಟ್ ಚಾಲನೆ, ಮೀನುಗಾರಿಕೆಗೆ ತೆರಳಿದ್ದ ಬೋಟ್ ಅವಘಡ ; ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – ಕಹಳೆ ನ್ಯೂಸ್

ಮಂಗಳೂರು: ಕುಡಿತದ ಅಮಲಿನಲ್ಲಿ ಬೋಟ್ ಚಲಾಯಿಸಿದ ಪರಿಣಾಮ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಅವಘಡಕ್ಕೀಡಾದ ಘಟನೆ ಮಂಗಳೂರು ಉಳ್ಳಾಲ ಕೋಡಿ ಕಡಲ ತೀರದಲ್ಲಿ ನಡೆದಿದೆ. ಮಂಗಳೂರಿನ ಉಳ್ಳಾಲದ ಅಶ್ರಫ್ ಎಂಬವರ ‘ಅಝಾನ್’ ಹೆಸರಿನ ಬೋಟ್ ನಸುಕಿನ ಜಾವ ರಾತ್ರಿ 1:30 ಸುಮಾರಿಗೆ ಮಂಗಳೂರಿನ ಮೀನುಗಾರಿಕಾ ಬಂದರಿನಿಂದ ಆಳ ಸಮುದ್ರದ ಮೀನುಗಾರಿಕೆಗೆಂದು ತೆರಳಿತ್ತು.   ಈ ಬೋಟ್ ನಲ್ಲಿ 10 ಮಂದಿ ತಮಿಳುನಾಡು ಮೂಲದ ಮೀನುಗಾರರಿದ್ದು ಅದರಲ್ಲಿ ಚಾಲಕ ಸೇರಿ ಐವರು ಕುಡಿತದ...
1 690 691 692 693 694 724
Page 692 of 724