Recent Posts

Sunday, April 26, 2026

ದಕ್ಷಿಣ ಕನ್ನಡ

ಉಡುಪಿದಕ್ಷಿಣ ಕನ್ನಡಸಂತಾಪಸುದ್ದಿ

ಖ್ಯಾತ ಛಾಯಾಗ್ರಾಹಕ ಡೆನಿಸ್ ರೆಗೊ ನಿಧನ – ಕಹಳೆ ನ್ಯೂಸ್

ಮಂಗಳೂರು, ಮೇ.22 : ಖ್ಯಾತ ಛಾಯಾಗ್ರಾಹಕ ಡೆನಿಸ್ ಸ್ಟುಡಿಯೋದ ಡೆನಿಸ್ ರೆಗೊ ಶನಿವಾರ ನಿಧನರಾಗಿದ್ದಾರೆ.   ಡೆನಿಸ್ ಅವರು ಮೂರು ವಾರಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ. ಮಂಗಳೂರು ಮತ್ತು ಉಡುಪಿಯಲ್ಲಿ ಛಾಯಾಗ್ರಹಣ ಜಗತ್ತಿನಲ್ಲಿ ಡೆನಿಸ್ ಅವರು ಪರಿಚಿತ ಮುಖ. ಅವರ ಫೋಟೋ ಸ್ಟುಡಿಯೋ ಬಲ್ಮಠದಲ್ಲಿದೆ. ಇನ್ನು 50 ವರ್ಷಗಳಿಂದ ಛಾಯಾಗ್ರಾಹಣ ಕ್ಷೇತ್ರದಲ್ಲಿದ್ದು, ಜಿಲ್ಲೆಯ ಅನೇಕ ಹವ್ಯಾಸಿ ಛಾಯಾಗ್ರಾಹಕರಿಗೆ ಸ್ಫೂರ್ತಿ ನೀಡಿದರು. ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿನ...
ಉಡುಪಿದಕ್ಷಿಣ ಕನ್ನಡಸುದ್ದಿ

ಕರಾವಳಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಕಾಟ ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 7, ಉಡುಪಿಯಲ್ಲಿ 9 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢ – ಇಬ್ಬರ ಸಾವು – ಕಹಳೆ ನ್ಯೂಸ್

ಮಂಗಳೂರು, ಮೇ 22 : ಕೋವಿಡ್ 19 ಮಾರಣಾಂತಿಕ ಸೋಂಕು ಹರಡುವಿಕೆ ನಡುವೆ ಬ್ಲ್ಯಾಕ್ ಫಂಗಸ್(ಕಪ್ಪು ಶಿಲೀಂಧ್ರ) ಬಹುದೊಡ್ಡ ಆತಂಕಕ್ಕೆ ಕಾರಣವಾಗಿದ್ದು ಕರಾವಳಿ ಜಿಲ್ಲೆಯಲ್ಲೂ ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆಯಾಗಿದೆ. ದ.ಕ. ಜಿಲ್ಲೆಯಲ್ಲಿ ಈವರೆಗೆ 7 ಮಂದಿಯಲ್ಲಿ ಬ್ಲ್ಯಾಕ್‌ ಫಂಗಸ್‌ ಪ್ರಕರಣಗಳು ದೃಢವಾಗಿದ್ದು, ಇನ್ನು ಉಡುಪಿಯಲ್ಲಿ 9 ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಏಳು ಮಂದಿ ಹೊರಜಿಲ್ಲೆಯ ರೋಗಿಗಳಾಗಿದ್ದು ಅನ್ಯ ಚಿಕಿತ್ಸೆಗೆ ಬಂದಾಗ ರೋಗ ಪತ್ತೆಯಾಗಿದ್ದು ಮಣಿಪಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದಲ್ಲದೆ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 1166 ಮಂದಿ ಗುಣಮುಖ : ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ – 864 ಮಂದಿಗೆ ಕೊರೋನಾ ಪಾಸಿಟಿವ್ ; ಏಳು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 21 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲೂ ಸಾವಿನ ಸಂಖ್ಯೆ ಹೆಚ್ಚಳವಾಗಿತ್ತಿದೆ.   ದ.ಕ ಜಿಲ್ಲೆಯ ಶುಕ್ರವಾರದ ಕೊರೋನಾ ವರದಿ: ದ.ಕ ಜಿಲ್ಲೆಯಲ್ಲಿ ಶುಕ್ರವಾರ 864 ಮಂದಿಗೆ ಕೊರೋನಾ ಕೊರೋನಾಗೆ ಜಿಲ್ಲೆಯಲ್ಲಿ ಶುಕ್ರವಾರ ಏಳು ಮಂದಿ ಬಲಿ ಕೊರೋನಾಗೆ ಈವರೆಗೆ ಬಲಿಯಾದವರ ಸಂಖ್ಯೆ 845 ಕ್ಕೆ ಏರಿಕೆ ಜಿಲ್ಲೆಯಲ್ಲಿ ಶುಕ್ರವಾರ 1166 ಮಂದಿ ಕೊರೋನಾದಿಂದ ಗುಣಮುಖ ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶಾಸಕ ಸಂಜೀವ ಮಠಂದೂರು ನಿರ್ದೇಶನದಂತೆ ನಗರಸಭಾ ವ್ಯಾಪ್ತಿಯಲ್ಲಿ ಕೋವಿಡ್ ಜಾಗೃತಿ ಮತ್ತು ವ್ಯಾಕ್ಸಿನೇಷನ್‌ ಮಾಹಿತಿ ಸಂಗ್ರಹ ಅಭಿಯಾನ – ಕಹಳೆ ನ್ಯೂಸ್

ಪುತ್ತೂರು : ನಗರಸಭಾ ವ್ಯಾಪ್ತಿಯಲ್ಲಿ ಶಾಸಕ ಸಂಜೀವ ಮಠಂದೂರು ನಿರ್ದೇಶನದಂತೆ ನಗರ ಮಂಡಲ ಬಿಜೆಪಿ ಅಧ್ಯಕ್ಷ, ನಗರಸಭಾ ಸದಸ್ಯ ಪಿ.ಜಿ. ಜಗನ್ನಿವಾಸ ರಾವ್ ಹಾಗೂ ನಗರಸಭಾ ಅಧ್ಯಕ್ಷ ಜೀವಂಧರ್ ಜೈನ್ ನೇತೃತ್ವದಲ್ಲಿ ಪುತ್ತೂರು ನಗರಸಭಾ ವ್ಯಾಪ್ತಿಯ ಪ್ರತಿ ವಾರ್ಡ್ ಗಳಲ್ಲಿ ಪ್ರತಿ ಮನೆಗೆ ಭೇಟಿ ನೀಡಿ, ಕೋವಿಡ್ ಜಾಗೃತಿ ಹಾಗೂ ವ್ಯಾಕ್ಸಿನೇಷನ್‌ ಮಾಹಿತಿ ಸಂಗ್ರಹ ಅಭಿಯಾನ ನಡೆಯುತ್ತಿದೆ. ಈ ಅಭಿಯಾನದಲ್ಲಿ ನಗರಸಭಾ ಸದಸ್ಯರು, ಬಿಜೆಪಿ ಸ್ಥಳೀಯ ಮುಖಂಡರು, ಆಶಾ ಕಾರ್ಯಕರ್ತೆಯರು,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಕರಾಯ ಗ್ರಾಮದ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ, ನಗ- ನಗದು ಕಳವು ; ಪುತ್ತೂರು ಡಿವೈಎಸ್ ಪಿ ಭೇಟಿ – ಕಹಳೆ ನ್ಯೂಸ್

ಉಪ್ಪಿನಂಗಡಿ, ಮೇ 17 : ಯಾರು ಇಲ್ಲದ ವೇಳೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು, ಐದು ಪವನ್ ಚಿನ್ನ ಹಾಗೂ ನಗದು ಕಳವುಗೈದು ಪರಾರಿಯಾದ ಘಟನೆ ಬೆಳ್ತಂಗಡಿ ತಾಲೂಕು ಕರಾಯ ಗ್ರಾಮದ ಮುರಿಯಾಳ ಎಂಬಲ್ಲಿ ನಡೆದಿದ್ದು ಮೇ 17 ರ ಸೋಮವಾರ ಬೆಳಕಿಗೆ ಬಂದಿದೆ.   ಕಳ್ಳತನವಾದ ಕುರಿತು, ಮನೆ ಮಾಲಕಿ ಶಾಹಿದಾ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಶಾಹಿದಾ ಅವರು ಕಳೆದ ನಾಲ್ಕು ದಿನಗಳ ಹಿಂದೆ ತಮ್ಮ ತಾಯಿ ಮನೆಗೆ ಹೋಗಿದ್ದು,...
ಉಡುಪಿದಕ್ಷಿಣ ಕನ್ನಡಸುದ್ದಿ

ಸೋಮವಾರ ಮೇ 17ರ0ದು ದಕ್ಷಿಣ ಕನ್ನಡದಲ್ಲಿ 817, ಉಡುಪಿ ಜಿಲ್ಲೆಯಲ್ಲಿ 897 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ; ದ.ಕ.ದಲ್ಲಿ 6 ಮಂದಿ, ಉಡುಪಿಯಲ್ಲಿ 5 ಮಂದಿ ಕೋವಿಡ್ ಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 17 : ಸೋಮವಾರದಂದು ದ.ಕ. ಜಿಲ್ಲೆಯಲ್ಲಿ 817 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 897 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ.   ದ.ಕ. ಜಿಲ್ಲೆಯ ಸೋಮವಾರದ ಕೋವಿಡ್ ರಿಪೋರ್ಟ್: ಸೋಮವಾರ ಪತ್ತೆಯಾದ ಪಾಸಿಟಿವ್ ಕೇಸ್ ಗಳು-817 ಸೋಮವಾರ ಗುಣಮುಖರಾದವರು-1656 11661-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು 6 ಮಂದಿ ಮತ್ತೆ ಸೋಂಕಿಗೆ ಬಲಿ ಉಡುಪಿ ಜಿಲ್ಲೆಯ ಇಂದಿನ ಕೋವಿಡ್ ರಿಪೋರ್ಟ್: ಸೋಮವಾರ ಪತ್ತೆಯಾದ ಪಾಸಿಟಿವ್ ಪ್ರಕರಣಗಳು-897 ಸೋಮವಾರದಂದು ಗುಣಮುಖರಾದವರು-836 ಮಂದಿ ಪ್ರಸ್ತುತ...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

Breaking News : ಪುತ್ತೂರು ಬೈಪಾಸ್ನಲ್ಲಿ ಲಾರಿ – ಸ್ಕೂಟರ್ ಭೀಕರ ಅಪಘಾತ ; ಕೃಷಿ ಯಂತ್ರೋಪಕರಣ ಮಾರಾಟದ ಪ್ರತಿಷ್ಟಿತ ಕೊಡಿಬೈಲ್ ಸಮೂಹ ಸಂಸ್ಥೆ ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ( ಕೊಡಿಬೈಲ್ ಸತ್ಯಣ್ಣ ) ಮೃತ್ಯು – ಕಹಳೆ ನ್ಯೂಸ್

ಪುತ್ತೂರು: ಮೇ 17 : ಪುತ್ತೂರಿನ ಬೈಪಾಸು ರಸ್ತೆ ತೆಂಕಿಲ ಬಳಿ ಮೇ 17 ರಂದು ಬೆಳಿಗ್ಗೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಲ್ಲಿನ ಪ್ರಸಿದ್ದ ಕೃಷಿಗೆ ಸಂಬಂಧಿಸಿದ ಯಂತ್ರೋಪಕರಣಗಳ ಮಾರಾಟ ಮಳಿಗೆ ಕೊಡಿಬೈಲ್ ಎಜೆನ್ಸಿ ಹಾಗೂ ಕೊಡಿಬೈಲ್ ಇಂಪೋರ್ಟ್ ಅಂಡ್ ಎಕ್ಸ್ ಪೋರ್ಟ್ ಪ್ರೈ ಲಿ. ಮಾಲಕ, ಸಾಮಾಜಿಕ ಮುಂದಾಳು ಸತ್ಯನಾರಯಣ ಭಟ್ ಮೃತಪಟ್ಟಿದ್ದಾರೆ. ಪುತ್ತೂರಿನ ತೆಂಕಿಲದ ವಿವೇಕಾನಂದ ಕ್ಯಾಂಪಸ್ ಬಳಿ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ...
ಉಡುಪಿದಕ್ಷಿಣ ಕನ್ನಡಸುದ್ದಿ

ರವಿವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ; ದ.ಕ.ದಲ್ಲಿ 957, ಉಡುಪಿಯಲ್ಲಿ 745 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 16 : ರವಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿದ್ದವು. ಮತ್ತೊಂದೆಡೆ ಉಡುಪಿಯಲ್ಲೂ ಕೂಡ ಸಾವಿರದ ಗಡಿ ದಾಟಿತ್ತು. ಆದರೆ, ರವಿವಾರದಂದು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ದ.ಕ. ಜಿಲ್ಲೆಯಲ್ಲಿ 957 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 745 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.   ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ: ರವಿವಾರ ಪತ್ತೆಯಾದ ಒಟ್ಟು...
1 691 692 693 694 695 724
Page 693 of 724