Recent Posts

Sunday, April 26, 2026

ದಕ್ಷಿಣ ಕನ್ನಡ

ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 15 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1787, ಉಡುಪಿಯಲ್ಲಿ1146 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ.15 : ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಸೋಂಕಿತರ ಪ್ರಮಾಣ ಹೆಚ್ಚಳವಾಗಿದ್ದು, ಶನಿವಾರದಂದು ಉಭಯ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು, ದ.ಕ. ಜಿಲ್ಲೆಯಲ್ಲಿ 1787 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 1146 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.   ದ.ಕ. ಜಿಲ್ಲೆಯಲ್ಲಿ ಮತ್ತೆ ಸಾವಿರ ದಾಟಿದ ಪಾಸಿಟಿವ್ ಕೇಸ್‌ಗಳು : ಶನಿವಾರದಂದು ದ.ಕ.ದಲ್ಲಿ ಮತ್ತೆ 1787 ಮಂದಿಯಲ್ಲಿ ಪಾಸಿಟಿವ್ 1490...
ಉಡುಪಿದಕ್ಷಿಣ ಕನ್ನಡಸುದ್ದಿ

Breaking News : ತೌಕ್ತೆ ಚಂಡಮಾರುತಕ್ಕೆ ಸಿಲುಕಿ ಪಡುಬಿದ್ರೆ ಬಿಚ್‌ನಲ್ಲಿ ಬೋಟ್ ಪಲ್ಟಿ ; ಓರ್ವ ಸಾವು, ಐವರು ನಾಪತ್ತೆ – ಕಹಳೆ ನ್ಯೂಸ್

ಪಡುಬಿದ್ರೆ, ಮೇ.15 : ತೌಕ್ತೆ ಚಂಡಮಾರುತಕ್ಕೆ ಸಿಲುಕಿದ ಬೋಟು ಪಲ್ಟಿಯಾಗಿ ಓರ್ವ ಮೃತಪಟ್ಟು, ಐವರು ನಾಪತ್ತೆಯಾದ ಘಟನೆ ಪಡುಬಿದ್ರೆ ಬಿಚ್‌ನಲ್ಲಿ ನಡೆದಿದೆ.   ಚಂಡಮಾರುತ ಬೀಸಿದ ಪರಿಣಾಮ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ಸಮುದ್ರ ಪಾಲಾದ ಬೋಟೊಂದು ಪಡುಬಿದ್ರಿ ಕಾಡಿಪಟ್ನ ಸಮುದ್ರ ತೀರದಲ್ಲಿ ಬಂದು ದಡಕ್ಕೆ ಅಪ್ಪಳಿಸಿದೆ. ಬೆಳಿಗ್ಗೆ 10ಗಂಟೆಯಿಂದ ಈ ಸಿಂಗಲ್ ಮೆಂಟೆನೆನ್ಸ್ ಬೋಟ್ ಸಂಪರ್ಕ ಕಡಿದು ಕಂಡಿತ್ತು. ಬೋಟಿನಲ್ಲಿ ಎಂಟು ಜನರಿದ್ದು ಇಬ್ಬರು ಈಜಿಕೊಂಡು ಮಟ್ಟು ಬೀಚಿನಲ್ಲಿ ದಡ ಸೇರಿದ್ದಾರೆ....
ಉಡುಪಿದಕ್ಷಿಣ ಕನ್ನಡಸುದ್ದಿ

ತೌಕ್ತೆ ಚಂಡಮಾರುತದ ಎಚ್ಚರಿಕೆ ಮಧ್ಯೆಯೂ ದುರಂತಕ್ಕೀಡಾದ ಅರಬ್ಬೀ ಸಮುದ್ರಕ್ಕಿಳಿದ ದೋಣಿ ; 7 ಮಂದಿಗಾಗಿ ಮುಂದುವರಿದ ಶೋಧ ಕಾರ್ಯ – ಕಹಳೆ ನ್ಯೂಸ್

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತ ಭಾರೀ ಪ್ರಮಾಣದಲ್ಲಿ ಅಪ್ಪಳಿಸುತ್ತಿದೆ. ಚಂಡಮಾರುತದ ಎಚ್ಚರಿಕೆ ಮಧ್ಯೆಯೂ ಅರಬ್ಬೀ ಸಮುದ್ರಕ್ಕಿಳಿದ ದೋಣಿ ದುರಂತಕ್ಕೀಡಾಗಿದೆ. ಮಂಗಳೂರಿನ ಎಂಆರ್ ಪಿಎಲ್ ಕಚ್ಛಾ ತೈಲ ಹಡಗಿನ ಪೈಪ್ ಲೈನ್ ನಿರ್ವಹಣೆ ಮಾಡುತ್ತಿದ್ದ ಬೋಟ್ 17 ನಾಟಿಕಲ್ ದೂರದಲ್ಲಿ ದುರಂತಕ್ಕೀಡಾಗಿ 7 ಮಂದಿ ನಾಪತ್ತೆಯಾಗಿದ್ದಾರೆ. ದೋಣಿ ಮಗುಚಿ ಟ್ಯೂಬ್ ನಲ್ಲಿ ಈಜಿ ಜೀವ ಉಳಿಸಿ ಕೊಂಡ ಇಬ್ಬರು ದಡ ಸೇರಿದ್ದಾರೆ. ಉಡುಪಿ ಜಿಲ್ಲೆಯ ಮಟ್ಟು ಕೊಪ್ಲ ಪರಿಸರದಲ್ಲಿ ಇಬ್ಬರು...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಹಿಂದೂ ದೇವರ ಅವಹೇಳನ ಮಾಡಿದ ತೊಕ್ಕೊಟ್ಟುವಿನ ಉದ್ಯಮಿ ಸ್ವಾಲಿಝ್ ಇಕ್ಬಾಲ್ ಬಂಧನ – ಕಹಳೆ ನ್ಯೂಸ್

ಉಳ್ಳಾಲ, ಮೇ 15 : ಹಿಂದೂ ದೇವರುಗಳ ನಿಂದಿಸಿದ ತೊಕ್ಕೊಟ್ಟು ನಿವಾಸಿ, ಉದ್ಯಮಿಯನ್ನು ಉಳ್ಳಾಲ ಪೊಲೀಸರು ಮೇ. 15 ರ ಶನಿವಾರ ಬಂಧಿಸಿದ್ದಾರೆ. ಬಂಧಿತನನ್ನು ತೊಕ್ಕೊಟ್ಟು ಸ್ಮಾರ್ಟ್ ಸಿಟಿ ವಸತಿ ಸಂಕೀರ್ಣದಲ್ಲಿ ಇರುವ ಅಂಗಡಿ ಹೊಂದಿರುವ ಉದ್ಯಮಿ ಸ್ವಾಲಿಝ್ ಇಕ್ಬಾಲ್ (45) ಎಂದು ಗುರುತಿಸಲಾಗಿದೆ. ಆರೋಪಿ ಹಿಂದೂ ದೇವರುಗಳ ವಿರುದ್ಧ ನಿಂದನೆಯ ಮಾತುಗಳನ್ನು ಆಡಿದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಫರ್ನಿಚರ್ ಅಂಗಡಿ ಸಹಿತ ವಿವಿಧ ಉದ್ಯಮಗಳನ್ನು ನಡೆಸುತ್ತಿದ್ದ ಸ್ವಾಲಿಝ್...
ದಕ್ಷಿಣ ಕನ್ನಡಸುದ್ದಿ

ಮಂಗಳೂರು : ಎಂಜಿನ್ ಸಮಸ್ಯೆಯಿಂದ ಸಮುದ್ರದಲ್ಲಿ ಸಿಲುಕಿದ ಬೋಟ್; ಮೂವರು ಮೀನುಗಾರರ ರಕ್ಷಣೆ – ಕಹಳೆ ನ್ಯೂಸ್

ಮಂಗಳೂರು : ಎಂಜಿನ್‌ ಸಮಸ್ಯೆಯಿಂದ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಅದರಲ್ಲಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್‌ ಮೈಲಿ ದೂರದಲ್ಲಿ ದೋಣಿ ಕೆಟ್ಟು ನಿಂತಿತ್ತು. ಈ ಕುರಿತು ಕರಾವಳಿ ಕಾವಲು ಪಡೆ ಸಿಬ್ಬಂದಿ ಮಾಹಿತಿ ಪಡೆದು, ವಿಕ್ರಮ್‌ ಹಡಗಿನೊಂದಿಗೆ ಕಾರ್ಯಾಚರಣೆ ನಡೆಸಿ, ಮೂವರನ್ನು ರಕ್ಷಿಸಲಾಗಿದೆ, ರಕ್ಷಿಸಿದ ಮೀನುಗಾರರಿಗೆ ಆಹಾರ, ವೈದ್ಯಕೀಯ ನೆರವು ನೀಡಲಾಗಿದೆ. 'ತೌಕ್ತೆ ಚಂಡಮಾರುತದಿಂದ ಕರಾವಳಿಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಮಳೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಆರ್ಯಭಟ ಪ್ರಶಸ್ತಿ ವಿಜೇತ ವಿದ್ವಾನ್ ಮಂಜುನಾಥ್ ಪುತ್ತೂರು ಹೆಸರು ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲು – ಕಹಳೆ ನ್ಯೂಸ್

ಪುತ್ತೂರು: ಭರತನಾಟ್ಯದ ಕೆಲವು ಪರಿಕಲ್ಪನೆಗಳನ್ನು ಇಟ್ಟುಕೊಂಡು ಎರಡು ಕೈಗಳಲ್ಲಿ ವಿಭಿನ್ನ ತಾಳ ಪ್ರಯೋಗಕ್ಕೆ ಆರ್ಯಭಟ ಪ್ರಶಸ್ತಿ ವಿಜೇತ ವಿದ್ವಾನ್ ಮಂಜುನಾಥ್ ಪುತ್ತೂರು ಅವರ ಹೆಸರು ಪ್ರತಿಷ್ಠಿತ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ದಾಖಲೆಯಾಗಿದೆ. ದ.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿಯಾಗಿರುವ ಇವರು ಶಾಸ್ತ್ರೀಯ ಕಲಾಪ್ರಕಾರದಲ್ಲೇ ದ್ವಿತಾಳ ಪ್ರಯೋಗ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಏಕಕಾಲದಲ್ಲಿ ಒಬ್ಬ ವ್ಯಕ್ತಿಯ ಎರಡು ಕೈಗಳಲ್ಲಿ ಗರಿಷ್ಠ ತಾಳ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಮಧ್ಯ ಸೇವಿಸಿ ಮಲಗಿದ್ದ ಸೋಂಕಿತನ್ನು ಆಸ್ಪತ್ರೆಗೆ ದಾಖಲು ಮಾಡಿದ ಅಧಿಕಾರಿಗಳು – ಕಹಳೆ ನ್ಯೂಸ್

ಪುತ್ತೂರು: ರಸ್ತೆ ಬದಿಯ ಬಿಕ್ಷುಕರೊಂದಿಗೆ ಕಾಲ ಕಳೆಯುತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಕಾಣಿಸಿಕೊಂಡ ಹಿನ್ನಲೆಯಲ್ಲಿ ಸೋಂಕಿತನನ್ನು ಸರಕಾರಿ ಆಸ್ಪತ್ರೆಗೆ ಸೇರಿಸುವ ಮೂಲಕ ಅಧಿಕಾರಿಗಳು ಸಮಯಪ್ರಜ್ಞೆ ಮೆರೆದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಗದಗ ಜಿಲ್ಲೆಯಿಂದ ಪುತ್ತೂರಿಗೆ ಬಂದಿದ್ದ ವ್ಯಕ್ತಿ, ನಗರದ ಮಹಾಮಾಯಿ ದೇವಳ ರಸ್ತೆಯಲ್ಲಿ ಇನ್ನಿತರ ಕೆಲವು ಉ.ಕರ್ನಾಟಕ ಮೂಲದ ವ್ಯಕ್ತಿಗಳೊಂದಿಗೆ ಕಾಲ ಕಳೆಯುತ್ತಿದ್ದ. ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾದ ಈತ ನೇರವಾಗಿ ಸರಕಾರಿ ಆಸ್ಪತ್ರೆಗೆ ಬಂದು ಕೋವಿಡ್ ತಪಾಸಣೆ ಮಾಡಿಕೊಂಡಿದ್ದ ಆಗ...
ಕೊಡಗುದಕ್ಷಿಣ ಕನ್ನಡಪುತ್ತೂರು

ಅಕ್ಷಯ ತೃತೀಯ ಶುಭದಿನದಂದು ಮುಳಿಯ ಜ್ಯುವೆಲ್ಸ್ ಇ-ಕಾಮರ್ಸ್ “ವರ್ಚುವಲ್ ಸೇಲ್ಸ್” ಆರಂಭ-ಕಹಳೆ ನ್ಯೂಸ್

ಸದಾ ಹೊಸತನವನ್ನು ಪರಿಚಯಿಸುತ್ತಿರುವ ಮುಳಿಯ ಜ್ಯುವೆಲ್ಸ್ ಕೊರೋನ ಲಾಕ್‍ಡೌನ್ ಸಂದರ್ಭದಲ್ಲಿ ಗ್ರಾಹಕರಿಗೆ ತಮಗೆ ಇಷ್ಟವಾದ ಆಭರಣಗಳನ್ನು ಮನೆಯಲ್ಲಿ ಕುಳಿತು ಖರೀದಿಸುವ ವ್ಯವಸ್ಥೆಯನ್ನು ಕಲ್ಪಿಸಿದೆ. ಮುಳಿಯ ಇ-ಕಾಮರ್ಸ್ ವರ್ಚುವಲ್ ಸೇಲ್ಸ್ ದಿನಾಂಕ 10ನೇ ಮೇ 2021ರಿಂದ ಪ್ರಾರಂಭಗೊಂಡಿದೆ. ಇ-ಕಾಮರ್ಸ್ ವರ್ಚುವಲ್ ಸೇಲ್ಸ್‍ನ ಗ್ರಾಂಡ್ ಲಾಂಚ್ ಕಾರ್ಯಕ್ರಮವನ್ನು ದಿನಾಂಕ 12ನೇ ಮೇ 2021ರಂದು ಬಾಗಲಕೋಟೆ ಜಿಲ್ಲೆಯ, ಭಾರತದಲ್ಲಿ ಅತೀ ಹೆಚ್ಚು ಸಕ್ಕರೆ ಉತ್ಪಾದಿಸುವ ಸಕ್ಕರೆ ಕಾರ್ಖಾನೆಗಳ ಬೆಳಗಿ ಸಮೂಹದ ನಿರ್ದೇಶಕರಾದ ಶ್ರೀ ವಿಜಯ್...
1 692 693 694 695 696 724
Page 694 of 724