Recent Posts

Sunday, April 26, 2026

ದಕ್ಷಿಣ ಕನ್ನಡ

ಉಡುಪಿಕಾಸರಗೋಡುದಕ್ಷಿಣ ಕನ್ನಡ

ಮಂಗಳೂರು: ತೌಕ್ತೇ ಚಂಡಮಾರುತ ಎದುರಿಸಲು ದ.ಕ. ಜಿಲ್ಲಾಡಳಿತ ಸಿದ್ಧತೆ – ಮೀನುಗಾರರಿಗೆ ಎಚ್ಚರಿಕೆ- ಕಹಳೆ ನ್ಯೂಸ್

ಮಂಗಳೂರು:- ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, “ತೌಕ್ತೇ" ಚಂಡಮಾರುತ ಕಾಣಿಸಿಕೊಳ್ಳಲಿರುವ ಹಿನ್ನಲೆಯಲ್ಲಿ ರಾಜ್ಯದ ಕರಾವಳಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು ಸಂಭಾವ್ಯ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ. ಇದಕ್ಕಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆ ಗೃಹರಕ್ಷಕ ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸನ್ನದ್ಧ ಸ್ಥಿತಿಯಲ್ಲಿ ಇರುವಂತೆ ಸೂಚಿಸಲಾಗಿದೆ. ಸುಮಾರು20 ಸದಸ್ಯರ ಎಸ್ ಡಿ ಆರ್ ಎಫ್ ತಂಡವನ್ನು ಸಿದ್ಧಗೊಳಿಸಲಾಗಿದೆ. ಇದಲ್ಲದೆ ಸುಮಾರು ತುರ್ತು ಕಾರ್ಯಾಚರಣೆಗೆ 16 ದೋಣಿಗಳು ಸಿದ್ಧವಾಗಿದೆ. ಇನ್ನೊಂದೆಡೆ ಚಂಡಮಾರುತದ...
ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲೆಗೆ ಅಪರ ಜಿಲ್ಲಾಧಿಕಾರಿಯಾಗಿ ಕೆಎ ಎಸ್ ಹಿರಿಯ ಶ್ರೇಣಿಯ ಅಧಿಕಾರಿ ಡಾ. ಪ್ರಜ್ಞಾ ನೇಮಕ-ಕಹಳೆ ನ್ಯೂಸ್

ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ(ಕೆಎ.ಎಸ್) ಅವರನ್ನು ನೇಮಕ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ನೀಡಿದ್ದಾರೆ. ಡಾ. ಪ್ರಜ್ಞಾ ಅವರು ಕೆಎ ಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮದ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಈ ಹಿಂದೆ ದ.ಕ. ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪ ಎಂ.ಜೆ. ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ತೆರವಾದ ಸ್ಥಾನಕ್ಕೆ ಇದೀಗ ಡಾ....
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 09ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,694, ಉಡುಪಿ ಜಿಲ್ಲೆಯಲ್ಲಿ 692 ಮಂದಿಗೆ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 2 ಮಂದಿ, ಉಡುಪಿಯಲ್ಲಿ 5 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 10 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ರವಿವಾರದಂದು 1,694 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 692 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.   ದ.ಕ ಜಿಲ್ಲೆಯ ಕೋವಿಡ್ ಹೆಲ್ತ್ ಬುಲೆಟಿನ್ ಇಂದು 1694 ಮಂದಿಗೆ ಕೋವಿಡ್ ಪಾಸಿಟಿವ್ ಜಿಲ್ಲೆಯಲ್ಲಿ ಇಂದು ಕೊರೊನಾಗೆ 2 ಜನ ಬಲಿ ದ.ಕ ಜಿಲ್ಲೆಯಲ್ಲಿ ಇಂದು 854 ಮಂದಿ ಗುಣಮುಖ ಸದ್ಯ ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣ-12557 ಉಡುಪಿ ಜಿಲ್ಲೆಯ ಕೊರೋನಾ...
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 8ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1513, ಉಡುಪಿ ಜಿಲ್ಲೆಯಲ್ಲಿ 1047 ಮಂದಿಯಲ್ಲಿ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 3 ಮಂದಿ, ಉಡುಪಿಯಲ್ಲಿ 10 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು/ಉಡುಪಿ, ಮೇ. 09 : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿಯಂತ್ರಣ ಕ್ರಮಗಳು ಕೈಗೊಂಡಷ್ಟು ಪ್ರಕರಣಗಳು ಕೂಡ ಏರಿಕೆಯಾಗುತ್ತಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ 1513 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 1047 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.   ದ.ಕ. ಜಿಲ್ಲೆಯ ಕೊರೊನಾ ರಿಪೋರ್ಟ್: ಶನಿವಾರದಂದು ಪತ್ತೆಯಾದ ಸೋಂಕಿತರು-1513 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-54682 ಶನಿವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-752 ಮಂದಿ 42180 -ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರವೂ ಸಾವಿರ ದಾಟಿದ ಕೊರೋನಾ ಸೋಂಕಿತರು ; ಐವರು ಕೊರೋನಾಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 07 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಗುರುವಾರವೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿದೆ. ಗುರುವಾರದಂದು 1,191 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.   ಬುಧವಾರದಂದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಐನೂರರ ಗಡಿ ದಾಟಿತ್ತು. ಆದರೆ, ಗುರುವಾರದಂದು ಅಲ್ಪ ಇಳಿಕೆಯಾಗಿದೆ. ಗುರುವಾರ ಐದು ಮಂದಿ ಕೊರೋನಾ ಸೋಂಕಿಗೆ ಬಲಿಯಾದ ಬಗ್ಗೆ ವರದಿಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ 271 ಮಂದಿ‌ ಕೊರೋನಾದಿಂದ‌ ಗುಣಮುಖ ಬಿಡುಗಡೆಗೊಂಡಿರುವ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಕಟ್ಟುನಿಟ್ಟಿನ ಕ್ರಮ ; ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲಿದೆ ಖಾಕಿ ಪಡೆ – ಕಹಳೆ ನ್ಯೂಸ್

ಮಂಗಳೂರು, ಮೇ 06 : ಕೊರೊನಾ ನಿಯಂತ್ರಣಕ್ಕಾಗಿ ನಾಳೆಯಿಂದ (ಮೇ.೭)ರಿಂದ ದ.ಕ‌ ಜಿಲ್ಲೆಯಲ್ಲಿ ಟಫ್ ರೂಲ್ಸ್ ಜಾರಿಗೊಳಿಸಲಿ ಜಿಲ್ಲಾಡಳಿತ ನಿರ್ಧರಿಸಿದೆ. ಹೀಗಾಗಿ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.           ದ.ಕ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ ತುರ್ತು ಕೊವಿಡ್ ನಿರ್ವಹಣಾ ಸಭೆ...
ಆರೋಗ್ಯದಕ್ಷಿಣ ಕನ್ನಡಸುದ್ದಿ

‘ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಯೋಜನೆಯಲ್ಲಿ ಉಚಿತ ಚಿಕಿತ್ಸೆ ಇಲ್ಲ’ ; ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ – ಕಹಳೆ ನ್ಯೂಸ್

ಮಂಗಳೂರು, ಮೇ. 06 : ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ಇಲ್ಲ. ಐಸಿಯು, ವೆಂಟಿಲೇಟರ್‌ಗೆ ದಾಖಲಾದ ರೋಗಿಗಳಿಗೆ ಮಾತ್ರ ಆಯುಷ್ಮಾನ್ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ ಮಾಹಿತಿ ನೀಡಿದ್ದಾರೆ.   ಈ ಹಿಂದೆ ಕೊರೊನಾ ರೋಗಿಗಳ ಪರೀಕ್ಷೆ ಮತ್ತು ಚಿಕಿತ್ಸೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿತ್ತು, ಆದರೆ ಈಗ ಆಸ್ಪತ್ರೆಗೆ ದಾಖಲಾದವರಿಗೆ, ಅಥವಾ ವೆಂಟಿಲೇಟರ್ ಆಗಿರುವ ರೋಗಿಗಳು ಆಯುಷ್ಮಾನ್...
ದಕ್ಷಿಣ ಕನ್ನಡರಾಜಕೀಯಸುದ್ದಿ

ಮಂಗಳೂರು: ‘ಬಿಜೆಪಿ ನಾಯಕರ ಆತ್ಮ‌ನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ, ದೀಪ ಹಚ್ಚ ಬೇಕೋ ?’ ; ಮಾಜಿ ಸಚಿವ ಯು.ಟಿ ಖಾದರ್ ವ್ಯಂಗ್ಯ – ಕಹಳೆ ನ್ಯೂಸ್

ಮಂಗಳೂರು, ಮೇ 06 : ಬ್ರಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮ‌ನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ವ್ಯಂಗ್ಯವಾಡಿದ್ದಾರೆ.   ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಅವರು, "ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ...
1 693 694 695 696 697 724
Page 695 of 724