Recent Posts

Sunday, April 26, 2026

ದಕ್ಷಿಣ ಕನ್ನಡ

ಉಡುಪಿದಕ್ಷಿಣ ಕನ್ನಡ

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ 985ಮಂದಿಗೆ, ಉಡುಪಿಯಲ್ಲಿ 556 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರದಂದು 985 ಮಂದಿಗೆ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 556 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.   ಮೇ 4ರಂದು 450 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು 48,281 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಜಿಲ್ಲೆಯಲ್ಲಿ 8,414 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಜಿಲ್ಲೆಯಲ್ಲಿ ಒಟ್ಟು 9638 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಮಂಗಳವಾರದಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ...
ದಕ್ಷಿಣ ಕನ್ನಡಸುದ್ದಿ

Corona Update : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 996 ಮಂದಿಗೆ ಕೊರೋನಾ ಪಾಸಿಟಿವ್ ; ಒಬ್ಬರು ಸಾವು – ಕಹಳೆ ನ್ಯೂಸ್

ಮಂಗಳೂರು, ಮೇ 02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 2 ರ ಆದಿತ್ಯವಾರ ಒಬ್ಬರು ಸೋಂಕಿಗೆ ಬಲಿಯಾಗಿದ್ದು, 996 ಹೊಸ ಪ್ರಕರಣಗಳನ್ನು ವರದಿಯಾಗಿವೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 47,038 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 7,595 ಸಕ್ರೀಯ ಪ್ರಕರಣಗಳಿವೆ. ಆದಿತ್ಯವಾರ ಆಸ್ಪತ್ರೆಯಿಂದ 413 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು 38,683 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 760 ಮಂದಿ ಸೋಂಕಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಕಡಬದಲ್ಲಿ ಆದಿತ್ಯವಾರ ಒಂದೇ ದಿನ 106 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು: ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪುತ್ತೂರು ಮತ್ತು ಕಡಬ ತಾಲೂಕಿನ ಮೇ.2ರ ಆರೋಗ್ಯ ಇಲಾಖೆಯ ವರದಿಯಂತೆ 106 ಮಂದಿಗೆ ಕೋವಿಡ್ ದೃಢಗೊಂಡಿದೆ.   ಪುತ್ತೂರು ತಾಲೂಕಿನಲ್ಲಿ 71 ಮಂದಿಗೆ ಕೊರೋನಾ ದೃಢಗೊಂಡಿದೆ. ಕಡಬ ತಾಲೂಕಿನಲ್ಲಿ 35 ಮಂದಿಗೆ ಕೊರೋನಾ ದೃಢಗೊಂಡಿದೆ....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ರಾಜ್ಯದ 6 ಜಿಲ್ಲೆಗಳಿಗೆ ‘ಜಿಲ್ಲಾ ಉಸ್ತುವಾರಿ ಸಚಿವ’ರ ನೇಮಕ ; ಸಚಿವ ಎಸ್ ಅಂಗಾರ ಸೇರಿದಂತೆ ಯಾವ ಸಚಿವರಿಗೆ ಯಾವ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ಗೊತ್ತಾ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬಾಕಿ ಇದ್ದಂತ ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೇ.. ಯಾವ ಸಚಿವರಿಗೆ, ಯಾವ ಜಿಲ್ಲೆಯ ಉಸ್ತುವಾರಿ ಹೊಣೆಗಾರಿಕೆ ? ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ(ಎಸ್-3) ಮಾಲತಿ ಸಿ ಅಧಿಸೂಚನೆ...
ಉಡುಪಿದಕ್ಷಿಣ ಕನ್ನಡಸುದ್ದಿ

Corona Update : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ 933 ಮಂದಿಗೆ ಹಾಗೂ ಉಡುಪಿಯಲ್ಲಿ 670 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 01 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೇ 1 ರ ಶನಿವಾರ ಇಬ್ಬರು ಸೋಂಕಿಗೆ ಬಲಿಯಾಗಿದ್ದು, 933 ಹೊಸ ಪ್ರಕರಣಗಳನ್ನು ವರದಿಯಾಗಿವೆ.   ಜಿಲ್ಲೆಯಲ್ಲಿ ಇಲ್ಲಿಯವರೆಗೆ 46,042 ಮಂದಿಯಲ್ಲಿ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಪ್ರಸ್ತುತ 7,013 ಸಕ್ರೀಯ ಪ್ರಕರಣಗಳಿವೆ. ಶನಿವಾರ ಆಸ್ಪತ್ರೆಯಿಂದ 404 ರೋಗಿಗಳನ್ನು ಬಿಡುಗಡೆ ಮಾಡಲಾಗಿದೆ. ಆ ಮೂಲಕ ಒಟ್ಟು 38,270 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಂತಾಗಿದೆ. ಜಿಲ್ಲೆಯಲ್ಲಿ ಇಲ್ಲಿಯ ತನಕ ಒಟ್ಟು 759 ಮಂದಿ ಸೋಂಕಿಗೆ...
ದಕ್ಷಿಣ ಕನ್ನಡಸುದ್ದಿ

Corona Breaking News : ಇಂದು ( ಶುಕ್ರವಾರ ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205, ಉಡುಪಿಯಲ್ಲಿ 660 ಮಂದಿಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಏ. 30 : ದ.ಕ. ಜಿಲ್ಲೆಯಲ್ಲಿ ಗುರುವಾರದಂದು ಸಾವಿರ ದಾಟಿದ್ದ ಕೋವಿಡ್ ಸೋಂಕಿತರ ಸಂಖ್ಯೆ ಶುಕ್ರವಾರವೂ ಮುಂದುವರೆದಿದೆ. ಶುಕ್ರವಾರದಂದು ಜಿಲ್ಲೆಯಲ್ಲಿ 1205 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಮತ್ತೊಂದೆಡೆ ಉಡುಪಿಯಲ್ಲೂ ಹೆಚ್ಚಳವಾಗುತ್ತಿದ್ದು, ಇಂದು 660 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಕೊರೋನಾ ಗೆ ಸಾವುಸಂಭವಿಸಿದೆ.   ಶುಕ್ರವಾರದಂದು ಅತ್ಯಧಿಕ ಪಾಸಿಟಿವ್ ಪ್ರಕರಣಗಳು ಬೆಂಗಳೂರು ನಗರದಲ್ಲಿ ಪತ್ತೆಯಾಗಿದೆ. ಬೆಂಗಳೂರು ನಗರವೊಂದರಲ್ಲೇ 26756 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ....
ದಕ್ಷಿಣ ಕನ್ನಡಸುದ್ದಿ

ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರೋಬ್ಬರಿ 1,175 ಮಂದಿಗೆ ಕೊರೋನಾ ಪಾಸಿಟಿವ್ ; ಇಬ್ಬರು ಸಾವು – ಕಹಳೆ ನ್ಯೂಸ್

ಮಂಗಳೂರು, ಏ. 29 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ತೀವ್ರ ಏರಿಕೆಯಾಗಿದ್ದು, ಗುರುವಾರದಂದು ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದೆ.   ಜಿಲ್ಲೆಯಲ್ಲಿ ಗುರುವಾರ 1,175 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಜಿಲ್ಲೆಯಲ್ಲಿ ಇಂದು 206 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇನ್ನು ಇಂದು ಜಿಲ್ಲೆಯಲ್ಲಿ ಕೊರೋನಾಗೆ ಒಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಇಲ್ಲಿಯ ತನಕ ಜಿಲ್ಲೆಯಲ್ಲಿ ಕೊರೋನಾ ಸೋಂಕಿಗೆ ಒಟ್ಟು 756 ಮಂದಿ ಬಲಿಯಾದಂತಾಗಿದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು...
ದಕ್ಷಿಣ ಕನ್ನಡಯಕ್ಷಗಾನ / ಕಲೆಸುದ್ದಿ

ಬಡ ಯಕ್ಷಗಾನ ಕಲಾವಿದರಿಗೆ ಉಚಿತ ರೇಷನ್ ; ಯಕ್ಷಧ್ರುವ ಪಟ್ಲ ಫೌಂಡೇಶನ್ ಘೋಷಣೆ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕರಾವಳಿಯ ಪ್ರಮುಖ ಜಾನಪದ ಕಲೆ. ಯಕ್ಷಗಾನವನ್ನು ನಂಬಿಕೊಂಡು ಸಾವಿರಾರು ಕಲಾವಿದರು ಜೀವನ ಸಾಗಿಸುತ್ತಿದ್ದಾರೆ. ಕೊರೊನಾ ಮಹಾಮಾರಿಯಿಂದ ಕಳೆದ ವರ್ಷ ತತ್ತರಿಸಿದ ಯಕ್ಷಗಾನ ಕಲಾವಿದರು ಈ ಬಾರಿಯೂ ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದಾರೆ. ಅಂತವರ ನೆರವಿಗೆ ಮುಂದಾಗಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಉಚಿತ ರೇಷನ್ ವಿತರಣೆಯ ಘೋಷಣೆ ಮಾಡಿದೆ. ಲಾಕ್‍ಡೌನ್‍ನಿಂದ ಮೇಳದ ತಿರುಗಾಟವಿಲ್ಲದೆ ಮತ್ತು ಮುಂದಿನ 4-5 ತಿಂಗಳು ಯಾವ ಕಾರ್ಯಕ್ರಮವೂ ಇಲ್ಲದೆ ಯಕ್ಷಗಾನ ಕಲಾವಿದರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಾವಿದರ ಈ ಸ್ಥಿತಿಯನ್ನು...
1 694 695 696 697 698 724
Page 696 of 724