Recent Posts

Sunday, April 26, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಪುತ್ತೂರು ಮೂಲದ ನಿರಂಜನ್ ಆತ್ಮಹತ್ಯೆ – ಕಹಳೆ ನ್ಯೂಸ್

ಬಂಟ್ವಾಳ, ಏ 29: ಬೈಕಿನಲ್ಲಿ ಬಂದ ವ್ಯಕ್ತಿಯೋರ್ವರು ಪಾಣೆಮಂಗಳೂರು ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬೈಕ್ ನಲ್ಲಿ ದೊರೆತ ದಾಖಲೆ ಪ್ರಕಾರ ಪುತ್ತೂರು ಮೂಲದ ನಿರಂಜನ್ (35) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹಳೆ ಸೇತುವೆ ಬಳಿ ಬೈಕೊಂದು ನಿಲ್ಲಿಸಿದ್ದು, ಅನುಮಾನಗೊಂಡು ಸ್ಥಳೀಯರು ಗುರುವಾರ ಸೇವಾಂಜಲಿ ರಕ್ಷಕ ದೋಣಿಯ ಮೂಲಕ ನದಿಗೆ ಹಾರಿದ ವ್ಯಕ್ತಿಗಾಗಿ ಶೋಧ ನಡೆಸಿದ್ದಾರೆ. ಮಧ್ಯಾಹ್ನದ ವೇಳೆಗೆ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋ ಸೃಷ್ಟಿ ; ಬಜರಂಗದಳದಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಬಂಟ್ವಾಳ, ಏ.28: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಕುರಿತು ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ....
ದಕ್ಷಿಣ ಕನ್ನಡಸುದ್ದಿ

ಕಡಬ: ಮಾಸ್ಕ್ ಧರಿಸದ ಕಾರ್ಮಿಕನಿಗೆ ದಂಡ ನೀಡಿ, ಜುಲ್ಮಾನೆ ಹಣವನ್ನು ತಾನೇ ಪಾವತಿಸಿದ ಅಧಿಕಾರಿ-ಕಹಳೆ ನ್ಯೂಸ್

ಮಾಸ್ಕ್‌ ಧರಿಸಿಲ್ಲವೆಂದು ಕೂಲಿಕಾರ್ಮಿಕನೋರ್ವನಿಗೆ ಕೊರೊನಾ ವಾರಿಯರ್‌‌ ಅಧಿಕಾರಿಯೋರ್ವರು ದಂಡ ವಿಧಿಸಿ ಪೇಚಿಗೆ ಸಿಲುಕಿದ ಘಟನೆ ನಡೆದಿದೆ. ಕೂಲಿ ಕೆಲಸಕ್ಕೆಂದು ಹೋಗಿ ವಾಪಾಸ್ಸಾಗುತ್ತಿದ್ದ ದಂಪತಿ ಕಡಬ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಸಂದರ್ಭ ಮಾಸ್ಕ್‌ ಧರಿಸಿರಲಿಲ್ಲ. ಇದನ್ನು ನೋಡಿದ ಕಡಬ ಪಟ್ಟಣ ಪಂಚಾಯತ್‌ನ ಕೊರೊನಾ ವಾರಿಯರ್‌‌ ಅಧಿಕಾರಿ 100 ರೂ. ದಂಡ ವಿಧಿಸಿದ್ದು, ಜಿಲ್ಲಾಡಳಿತದ ರಶೀದಿಯನ್ನು ನೀಡಿದ್ದಾರೆ. ಈ ಸಂದರ್ಭ ಕೂಲಿ ಕಾರ್ಮಿಕ ತನ್ನ ಹಣವಿಲ್ಲ ಎಂದು ಬೇಡಿಕೊಂಡಿದ್ದಾರೆ. ಕೊನೆಗೆ ತನ್ನ ಬಳಿ...
ದಕ್ಷಿಣ ಕನ್ನಡ

ಮಂಗಳೂರು: ಲಸಿಕೆಗಾಗಿ ಮುಗಿಬಿದ್ದ ಜನ – ವಾಕ್ಸಿನ್ ಕೊರತೆ ಬಗ್ಗೆ ಅಸಮಾಧಾನ , ಗೊಂದಲದ ವಾತಾವರಣ-ಕಹಳೆ ನ್ಯೂಸ್

ಕೊರೊನಾ ಪ್ರಕರಣ ಹೆಚ್ಚುತ್ತಿರುವಂತೆಯೇ ಕೋವಿಡ್ ಲಸಿಕೆ ಪಡೆಯಲು ನಗರದ ವೆನ್ಲಾಕ್ ಆಸ್ಪತ್ರೆಗೆ ಜನ ಮುಗಿಬಿದ್ದಿದ್ದ ಘಟನೆ ಏ.29 ರ ಗುರುವಾರ ನಡೆದಿದೆ. ಬೆಳಗ್ಗೆ 6 ಗಂಟೆಯಿಂದಲೇ ಲಸಿಕೆಗಾಗಿ ವೆನ್ಲಾಕ್ ಆಸ್ಪತ್ರೆಯ ಆಯುಷ್ ಬ್ಲಾಕ್ ಮುಂದೆ ಜನ ಬರಲಾರಂಭಿಸಿದ್ದು, ಸುಮಾರು 200 ಕ್ಕೂ ಹೆಚ್ಚು ಜನ  ಸಾಮಾಜಿಕ ಅಂತರವಿಲ್ಲದೆ ಗುಂಪು ಗುಂಪಾಗಿ ಕಾಯುತ್ತಿದ್ದಾರೆ. ಕೋವಿಶೀಲ್ಡ್ ಲಸಿಕೆಯೂ 2ನೇ ಡೋಸ್ ಹಾಕಲು ಬಂದವರಿಗೆ ಮಾತ್ರ ಟೋಕನ್ ವಿತರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಬಂದ ನಂತರ ಮೊದಲ...
ದಕ್ಷಿಣ ಕನ್ನಡಸಂತಾಪಸುದ್ದಿ

ರೋಗಿಗಳ ಪ್ರಾಣ ಕಾಪಾಡುವ ಮಂಗಳೂರಿನಲ್ಲಿ ಯುವ ವೈದ್ಯೆ ಕೊರೊನಾಗೆ ಬಲಿ – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ಅನ್ನೋ ರಕ್ಕಸನ ಆರ್ಭಟ ಮಿತಿ ಮೀರುತ್ತಿದ್ದು, ದಿನೇ ದಿನೇ ಕೋವಿಡ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ನೂರಾರು ಸಂಖ್ಯೆ ಜನರನ್ನು ತನಗೆ ಬಲಿಯಾಗಿಸಿಕೊಳ್ಳುತ್ತಿದೆ. ಇದೀಗ ಮಂಗಳೂರಿನಲ್ಲಿ ರೋಗಿಗಳ ಪ್ರಾಣ ಕಾಪಾಡುವ ವೈದ್ಯಯೊಬ್ಬರನ್ನು ಪ್ರಾಣವನ್ನೇ ಬಲಿ ಪಡೆದಿದೆ ಈ ಕೋವಿಡ್ ಅನ್ನೋ ನರ ರಕ್ಕಸ. ಹೌದು.. ಮಂಗಳೂರಿನ ಇಂಡಿಯಾನ ಆಸ್ಪತ್ರೆಯ ಆಡಳಿತಾಧಿಕಾರಿ ಬಶೀರ್ ಅವರ ಮಗಳು ಅದೇ ಆಸ್ಪತ್ರೆಯಲ್ಲಿ ವೈದ್ಯರಾಗಿ ಕರ್ತವ್ಯ ನಿರ್ವಹಿಸುತ್ತಿರುವ 27ವರ್ಷದ ಯುವ ವೈದ್ಯೆ ಕೋವಿಡ್...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573  Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...
ದಕ್ಷಿಣ ಕನ್ನಡ

ಲಾಠಿ ಏಟು ನೀಡದೆ ಹಿತನುಡಿ ಹೇಳಿ ಮಾನವೀಯತೆ ತೋರಿದ ಪೊಲೀಸರು- ಕಹಳೆನ್ಯೂಸ್

ಉಪ್ಪಿನಂಗಡಿ: ವಾರಂತ್ಯ ಕಪ್ರ‍್ಯೂ ದಿನವಾದ ಶನಿವಾರ ಮತ್ತು ಭಾನುವಾರದಂದು ಪುತ್ತೂರು – ಬಿ.ಸಿ.ರೋಡ್- ಹಾಸನ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸಲ್ಪಡುವ 34 ನೇ ನೆಕ್ಕಿಲಾಡಿಯಲ್ಲಿ ನಾಕಾಬಂಧಿ ಹಾಕಿದ್ದ ಪೊಲೀಸರು ಎಲ್ಲಾ ವಾಹನಗಳ ತಪಾಸಣೆಯಲ್ಲಿ ನಿರತರಾಗಿದ್ದರು. ರಸ್ತೆಯಲ್ಲಿ ಸಂಚರಿಸುತ್ತಿದ್ದ, ವಾಹನ ಸವಾರರಿಗೆ ಲಾಠಿಯೇಟಿನ ರುಚಿ ನೀಡದೆ, ಅವರಿಗೆ ಹಿತನುಡಿಗಳನ್ನು ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವಾರಂತ್ಯ ಕರ್ಪ್ಯೂವನ್ನು ಉಲ್ಲಂಘಿಸಿ ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ಸಂಚರಿಸುವ ಮಂದಿಗೆ ಲಾಠಿಯೇಟು ನೀಡುವ ಅವಕಾಶ ಪೊಲೀಸರಿಗೆ ಇದ್ದರೂ, ಅದನ್ನು...
ದಕ್ಷಿಣ ಕನ್ನಡ

ವೀಕೆಂಡ್ ಕಫ್ರ್ಯೂ ನಡುವೆಯೂ ದಕ್ಷಿಣ ಕನ್ನಡದಲ್ಲಿ ಹಸೆಮಣೆ ಮಣೆ ಏರಿದ 372 ಜೋಡಿಗಳು- ಕಹಳೆ ನ್ಯೂಸ್

ಮಂಗಳೂರು: ಕೊರೊನಾ ಕಫ್ರ್ಯೂ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳು ನಿರಾತಂಕವಾಗಿ ನಡೆಯುತ್ತಿದ್ದು, ಜಿಲ್ಲಾಡಳಿತದ ಬಿಗಿ ನಿಯಮದ ನಡುವೆ ಜಿಲ್ಲೆಯಲ್ಲಿ 372 ಮದುವೆ ಕಾರ್ಯಕ್ರಮಗಳು ಭಾನುವಾರ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ 82 ಮದುವೆ ಕಾರ್ಯಕ್ರಮಗಳು ನಡೆದಿದ್ದು, ಗ್ರಾಮೀಣ ಭಾಗದಲ್ಲಿ 225 ಮದುವೆ ಕಾರ್ಯಕ್ರಮ ನಡೆದಿದೆ. ಕೊರೊನಾ ಆತಂಕದ ನಡುವೆಯೇ 372 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ...
1 695 696 697 698 699 724
Page 697 of 724