Recent Posts

Saturday, April 25, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡ

ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಮಾರಾಮಾರಿ – ಇಬ್ಬರಿಗೆ ಗಾಯ- ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಇಂದು ಬೆಳಿಗ್ಗೆ ಎರಡು ಖೈದಿಗಳ ತಂಡದ ನಡುವೆ ಮಾರಾಮಾರಿ ಉಂಟಾಗಿದ್ದು, ಖೈದಿಗಳ ನಡುವಿನ ಹೊಡೆದಾಟದಲ್ಲಿ ಇಬ್ಬರು ಖೈದಿಗಳು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮಂಗಳೂರಿನ ಪಣಂಬೂರು ಠಾಣೆಯಲ್ಲಿ ದರೋಡೆ ಪ್ರಕರಣದಲ್ಲಿ ಬಂಧಿತನಾಗಿ, ಜೈಲು ಸೇರಿದ್ದಂತ ಸಮೀರ್ ಹಾಗೂ ಅನ್ಸಾರ್, ಜೈನುದ್ದೀನ್ ನಡುವೆ ಜಗಳ ಉಂಟಾಗಿದೆ. ಜಗಳ ತಾರಕಕ್ಕೆ ಹೋಗಿ, ಮಾರಾಮಾರಿ ಕೂಡ ನಡೆದಿದೆ. ಇದರಿಂದಾಗಿ ಅನ್ಸಾರ್, ಜೈನುದ್ದೀನ್ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಂದಹಾಗೇ ಬೆಳಿಗ್ಗೆ ತಿಂಡಿ...
ಕೊಡಗುದಕ್ಷಿಣ ಕನ್ನಡಮಡಿಕೇರಿಸುದ್ದಿ

ಮತ್ತೆ ಅಪಾಯದಲ್ಲಿದೆ ಮಡಿಕೇರಿ – ಮಂಗಳೂರು ಹೈವೇ ; ಭಾರೀ ವಾಹನಗಳ ಸಂಚಾರಕ್ಕೆ ನಿಷೇಧ – ಕಹಳೆ ನ್ಯೂಸ್

ಮಡಿಕೇರಿ: ಮೈಸೂರು – ಬಂಟ್ವಾಳ ರಾಷ್ಟ್ರೀಯ ರಸ್ತೆ ಮಾರ್ಗದಲ್ಲಿ ಮತ್ತೆ ಕುಸಿತ ಸಂಭವಿಸಿದೆ. ಜೋಡುಪಾಲ ಸಮೀಪ ಇರುವ ಎರಡನೇ ಮೊಣ್ಣಂಗೇರಿ ಬಳಿ ರಸ್ತೆ ಕುಸಿತ ಕಂಡುಬಂದಿದ್ದು, ಇದು ಇನ್ನಷ್ಟು ಅಪಾಯಕಾರಿಯಾಗುವ ಸಂಭವ ಇದೆ. ಇತ್ತೀಚೆಗೆ ಸುರಿದ ಮಳೆಯ ಪರಿಣಾಮದಿಂದ ಕೆಳ ಭಾಗದಿಂದ ರಸ್ತೆ ಕುಸಿತಕ್ಕೆ ಒಳಗಾಗುತ್ತಿದೆ. ನಿರಂತರವಾಗಿ ಭಾರೀ ವಾಹನಗಳು ಸಂಚಾರ ಮುಂದುವರಿಸಿದಲ್ಲಿ ಹಾಗೂ ಮತ್ತೆ ಮಳೆ ಬಂದಲ್ಲಿ ಈ ರಸ್ತೆ ಸಂಪೂರ್ಣ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆಯಿದೆ. ಈ ಹಿಂದೆ ಮಳೆಗಾಲದ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 485 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಏ. 24 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೋನಾ ಪ್ರಕರಣಗಳು ಹೆಚ್ಚಳವಾಗಿವೆ. ಜಿಲ್ಲೆಯಲ್ಲಿ ಶುಕ್ರವಾರದಂದು 485 ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.   ಜಿಲ್ಲೆಯಲ್ಲಿ ಶುಕ್ರವಾರ 123 ಮಂದಿ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 745ಕ್ಕೆ ಏರಿಕೆಯಾಗಿದೆ. ದ.ಕ.ಜಿಲ್ಲೆಯಲ್ಲಿ ಈವರೆಗೆ ಒಟ್ಟು 40,203 ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಜಿಲ್ಲೆಯಲ್ಲಿ ಒಟ್ಟು 3,187 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ....
ದಕ್ಷಿಣ ಕನ್ನಡಸುದ್ದಿ

ಮಂಗಳೂರಲ್ಲಿ ಕೊರೊನಾ ತಾಂಡವ ; ಬೆಥನಿ ಶಿಕ್ಷಣ ಸಂಸ್ಥೆಯ 19 ಶಿಕ್ಷಕಿಯರಿಗೆ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಬೆಥನಿ ಶಿಕ್ಷಣ ಸಂಸ್ಥೆಯ 19 ಶಿಕ್ಷಕಿಯರಿಗೆ ಸೋಂಕು ತಗುಲಿದೆ. ನಗರದಲ್ಲೇ ಶೇ.70ರಷ್ಟು ಪ್ರಕರಣ ಪತ್ತೆಯಾಗುತ್ತಿವೆ. ನಗರದ ಬೆಂದೂರುವೆಲ್ ನಲ್ಲಿರುವ ಬೆಥನಿ ಎಜ್ಯುಕೇಶನ್ ಸೊಸೈಟಿನ 19 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೀಲ್ ಡೌನ್ ಮಾಡಲಾಗಿದೆ. ಇಲ್ಲಿನ ಓರ್ವ ಸಿಸ್ಟರ್ ಗೆ ಪಾಸಿಟಿವ್ ಆಗಿದ್ದ ಹಿನ್ನೆಲೆಯಲ್ಲಿ 90 ಜನರ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ 19 ಮಂದಿಗೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಜಾತ್ರೆ 2021 | ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಹಿನ್ನೆಲೆಯಲ್ಲಿ ಯಮುನಾ ಬೋರ್‌ವೆಲ್ಸ್ ಸಿಬಂದಿಗಳಿಂದ ಸ್ವಚ್ಛತಾ ಕಾರ್ಯ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮರಥೋತ್ಸವ ಏ. 17 ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಏ. 16 ರಂದು ಪುತ್ತೂರಿನ ಪ್ರತಿಷ್ಠಿತ ಬೋರ್‌ವೆಲ್ ಸಂಸ್ಥೆಯಾದ ಯಮುನಾ ಬೋರ್‌ವೆಲ್ ಸಿಬಂದಿಗಳಿಂದ ರಥಬೀದಿ ಸ್ವಚ್ಛತಾ ಕಾರ್ಯ ನಡೆಯಿತು. ಸಂಸ್ಥೆಯ ಮ್ಹಾಲಕಿ ದಿವ್ಯ ಕೃಷ್ಣ ಶೆಟ್ಟಿ ನೇತೃತ್ವವಹಿಸಿದ್ದರು. ಯಮುನಾ ಬೋರ್‌ವೆಲ್ ನ‌ ಮ್ಹಾಲಕ ದಿ. ಕೃಷ್ಣ ಶೆಟ್ಟಿಯವರು ಪ್ರತೀವರ್ಷ ರಥಬೀದಿಯನ್ನು ಸ್ವಚ್ಛಗೊಳಿಸುವ ಕಾರ್ಯದಲ್ಲಿ ತನ್ನ ಸಿಬಂದಿಗಳ ಜೊತೆ ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿದ್ದು, ಅದೇ ಹಾದಿಯಲ್ಲಿ ಇಂದು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೋವಿಡ್ ನಿಯಮ ಪಾಲಿಸಿಕೊಂಡು ಪುತ್ತೂರು ಜಾತ್ರೆ ; ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ಪತ್ರಿಕಾ ಹೇಳಿಕೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಎ.೧೦ರಿಂದ ೨೦ರವರೆಗೆ ಪೂರ್ವಶಿಷ್ಠ ಸಂಪ್ರದಾಯದಂತೆ ನಡೆಯಲಿದೆ. ಕೊರೋನಾ ಮುನ್ನೆಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಈ ಬಾರಿಯ ವಾರ್ಷಿಕ ಜಾತ್ರೋತ್ಸವವನ್ನು ಯಾವುದೇ ವಿಧಿ ವಿಧಾನಗಳಿಗೆ ಚ್ಯುತಿಯಾಗದಂತೆ ನಡೆಸಲಾಗುತ್ತದೆ ಎಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮುಳಿಯ ಕೇಶವಪ್ರಸಾದ್ ಅವರು ತಿಳಿಸಿದ್ದಾರೆ. ಸೀಮೆಯ ಭಕ್ತಾಧಿಗಳು ಕೊರೋನಾ ಮುನ್ನೆಚರಕೆ ಕ್ರಮಗಳನ್ನು ಕಡ್ಡಾಯವಾಗಿ ಜಾತ್ರಾ ಸಂದರ್ಭದಲ್ಲಿ ಪಾಲಿಸುವುದು, ಭಕ್ತಾಧಿಗಳು ಮಾಸ್ಕ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಏ.24,25:ನುಳಿಯಾಲು ಕ್ಷೇತ್ರದಲ್ಲಿ ಧರ್ಮನೇಮ | ಮಾಣಿಲಶ್ರೀ ಸ್ವಾಮೀಜಿ ಭೇಟಿ- ಶುಭ ಹಾರೈಕೆ – ಕಹಳೆ ನ್ಯೂಸ್

ಪುತ್ತೂರು: ನುಳಿಯಾಲು ತರವಾಡು ಬಾರಿಕೆ ಟ್ರಸ್ಟ್‌ನಿಂದ ನುಳಿಯಾಲು ಧರ್ಮಚಾವಡಿ ಎಂಬಲ್ಲಿ ಏ.೨೪ ಮತ್ತು ೨೫ ರಂದು ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿಯವರ ಮುಂದಾಳತ್ವದಲ್ಲಿ ನಡೆಯುವ ಧರ್ಮನೇಮದ ಅಂಗವಾಗಿ ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿರವರು ಏ.೪ ರಂದು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಸೇವಾಕರ್ತರಾದ ನುಳಿಯಾಲು ಪುರುಷೋತ್ತಮ ಆರ್.ಶೆಟ್ಟಿ, ಸಂಪ್ಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ರವೀಂದ್ರ ಶೆಟ್ಟಿ...
ದಕ್ಷಿಣ ಕನ್ನಡಸುದ್ದಿ

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎನ್.ಬಿ. ಅಬೂಬಕ್ಕರ್ ಮನೆ, ಆಸ್ತಿ ಜಫ್ತಿಗೆ – ಕಹಳೆ ನ್ಯೂಸ್

ಮಂಗಳೂರು: ಬೈಕಂಪಾಡಿ ಮುಹಿಯುದ್ದೀನ್ ಜುಮಾ ಮಸ್ಜಿದ್ ಮುಸ್ಲಿಂ ಜಮಾತ್ ನ ಅಧ್ಯಕ್ಷ ಅವಧಿಯಲ್ಲಿ ಎನ್‌.ಬಿ. ಅಬೂಬಕ್ಕರ್ ಅವರು ಸಮುದಾಯಭವನ ನಿರ್ಮಾಣದಲ್ಲಿ ಅಕ್ರಮ ಎಸಗಿದ್ದು, ಸಿಎಜಿ ವರದಿಯಲ್ಲಿ 27.53 ಲಕ್ಷ ರು ಹಾಗೂ ಕಟ್ಟಡ ಮೌಲ್ಯ ಮಾಪನದಲ್ಲಿ 21.43 ಲಕ್ಷ ರೂಪಾಯಿ ಒಟ್ಟಿಗೆ (48.96 ಲಕ್ಷ ) ಸ್ವಂತಕ್ಕೆ ಬಳಸಿಕೊಂಡಿರುವುದು ಬೆಳಕಿಗೆ ಬಂದಿದೆ. ತಾನು ಬಳಸಿಕೊಂಡ ಹಣವನ್ನು ವಖ್ಫ್ ಇಲಾಖೆ ವಸೂಲಾತಿಗೆ ಕ್ರಮ ತೆಗೆದು ಕೊಂಡಾಗ ಹೈಕೋರ್ಟಿಗೆ ಅರ್ಜಿ ಹಾಕಿದ್ದು ಹೈಕೋರ್ಟ್...
1 696 697 698 699 700 724
Page 698 of 724