Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಪೋಲಿಸ್ ಜಿಲ್ಲಾವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ಶಿವಮೊಗ್ಗಕ್ಕೆ ವರ್ಗಾವಣೆ ; ನೂತನ ಎಸ್ಪಿ ಆಗಿ ಸೋನವಾನೆ ರಿಷಿಕೇಶ್ ಭಗವಾನ್ – ಕಹಳೆ ನ್ಯೂಸ್

ಮಂಗಳೂರು, ಎ.1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಕ್ಷ ಎಸ್ಪಿ ಎಂದು ಹೆಸರು ಮಾಡಿದ್ದ ಬಿ.ಎಂ. ಲಕ್ಷ್ಮೀಪ್ರಸಾದ್ ಅವರನ್ನು ಶಿವಮೊಗ್ಗ ಎಸ್ಪಿ ಆಗಿ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ, ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿ ಆಗಿ ಸೋನವಾನೆ ರಿಷಿಕೇಶ್ ಭಗವಾನ್ ಅವರನ್ನು ನೇಮಕ ಮಾಡಲಾಗಿದೆ. ಎರಡು ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಲಕ್ಷ್ಮೀಪ್ರಸಾದ್, ಹಲವು ಪ್ರಕರಣಗಳಲ್ಲಿ ಯಾವುದೇ ಪ್ರಭಾವಕ್ಕೆ ಒಳಗಾಗದೇ ಕೆಲಸ ಮಾಡಿ ಭೇಷ್ ಎನಿಸಿದ್ದಾರೆ. ಉಜಿರೆಯ ಬಾಲಕ‌ನ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀಮಹಾಲಿಂಗೇಶ್ವರ ದೇವರ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ ; ಕೋವಿಡ್ – 19 ನಿಯಮಾವಳಿಯಂತೆ ನಡೆಯಲಿದೆ ಜಾತ್ರೋತ್ಸವ – ಕಹಳೆ ನ್ಯೂಸ್

ಪುತ್ತೂರು : ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಏ.1 ( ಇಂದು ) ರಂದು ಗೊನೆ ಮುಹೂರ್ತ ನಡೆಯಿತು.     ದೇವಸ್ಥಾನದ ಎದುರು ಭಾಗದ ಕಂಬಳಕೋಡಿ ಮೋನಪ್ಪ ಸಪಲ್ಯರವರ ತೋಟದಲ್ಲಿ ಗೊನೆಗೆ ಪೂಜೆ ನೆರವೇರಿಸಿ, ದೇವಸ್ಥಾನದ ಪ್ರಧಾನ ಅರ್ಚಕರಾದ ವಿ. ಎಸ್ ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕೇಶವ ಪ್ರಸಾದ ಮುಳಿಯ, ವ್ಯವಸ್ಥಾಪನಾ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶಕ್ಕೆ ಉಸ್ತುವಾರಿ ಸಚಿವ ಕೋಟಾ ಸ್ಪಷ್ಟನೆ ; ಈಗಾಗಲೇ ನಿಗದಿ ಪಡಿಸಿದ ಯಕ್ಷಗಾನ, ಕೋಲ, ನೇಮ, ಪೂಜೆ – ಧಾರ್ಮಿಕ ಕಾರ್ಯಕ್ರಮ ನಡೆಸಲು ನೋ ಟೆನ್ಷನ್..! ಕೋಟಾ ಶ್ರೀನಿವಾಸ ಪೂಜಾರಿ ಅವರು ನೀಡಿರುವ ಹೇಳಿಕೆ ಏನು..!? – ಕಹಳೆ ನ್ಯೂಸ್

ಮಂಗಳೂರು : ಕೊರೊನಾ ವೈರಸ್‌ ಸೋಂಕು 2ನೇ ಅಲೆ ಹಬ್ಬುತ್ತಿರುವ ಹಿನ್ನೆಲೆಯಲ್ಲಿ, ಹಾಗೂ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದ , ಸಾರ್ವಜನಿಕ ಆರೋಗ್ಯ ಕಾಪಾಡುವ ಉದ್ದೇಶದಿಂದ ಧಾರ್ಮಿಕ ಆಚರಣೆ, ಸಭೆ ಸಮಾರಂಭ ನಡೆಸದಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರು ಆದೇಶ ಹೊರಡಿಸಿದ್ದರು. ಜಿಲ್ಲೆಯಾದ್ಯಂತ ಮಾರ್ಚ್‌ 29ರಿಂದಲೇ 144 (3) ಸೆಕ್ಷನ್‌ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಇದು ಮುಂದುವರಿಯಲಿದೆ. ಈ ಹಿನ್ನಲೆಯಲ್ಲಿ ಮುಂಬರುವ ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿಹಬ್ಬ, ಷಬ್-ಎ- ಬರತ್...
ದಕ್ಷಿಣ ಕನ್ನಡಸುದ್ದಿ

ಕುಲಪತಿ ಹುದ್ದೆ ಕೊಡಿಸುವುದಾಗಿ ಪ್ರಾಧ್ಯಾಪಕರೊಬ್ಬರಿಂದ 17.5 ಲಕ್ಷ ಪಡೆದು, ಜೀವಬೆದರಿಕೆ ಹಾಕಿದ ರಾಮ ಸೇನೆಯ ಸ್ಥಾಪಕ ಪ್ರಸಾದ್ ಅತ್ತಾವರ ಅರೆಸ್ಟ್ – ಕಹಳೆ ನ್ಯೂಸ್

ಮಂಗಳೂರು : ಇಲ್ಲಿನ ವಿಶ್ವ ವಿದ್ಯಾನಿಲಯದ ಓರ್ವ ಪ್ರಾಧ್ಯಾಪಕರನ್ನು ರಾಯಚೂರು ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಮಾಡಿಸುವ ವಿಚಾರವಾಗಿ ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಮುಖಂಡ ಪ್ರಸಾದ್ ಅತ್ತಾವರ ಅವರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ : ಮಂಗಳೂರು ವಿಶ್ವ ವಿದ್ಯಾನಿಲಯದ ಓರ್ವ ಪ್ರಾಧ್ಯಾಪಕರಿಗೆ ವಿವೇಕ್ ಎಂಬವರ ಮೂಲಕ ಪ್ರಸಾದ್ ಅತ್ತಾವರ ಪರಿಚಯವಾಗಿದ್ದು , ಪ್ರಸಾದ್ ಅತ್ತಾವರ್ ತನಗೆ ರಾಜ್ಯದ ದೇಶದ ಗಣ್ಯ ವ್ಯಕ್ತಿಗಳ ಪರಿಚಯವಿದೆ, ಅವರೊಂದಿಗೆ ತುಂಬಾ...
ದಕ್ಷಿಣ ಕನ್ನಡಸಿನಿಮಾಸುದ್ದಿ

ಇಂಗ್ಲೀಷ್ ದ ಕುಲೆ ಕಲ್ಯಾಣ ಪಕ್ಕಾ ಫ್ಯಾಮಿಲಿ ಎಂಟರ್ಟೈನ್ಮೆಂಟ್ ಮೂವಿ – ಕೆ. ಸೂರಜ್ ಶೆಟ್ಟಿ ಆಕ್ಷನ್ ಕಟ್ ಗೆ, ಹರೀಶ್ ಶೇರಿಗಾರ್ ಪ್ರಯತ್ನಗೆ ಮೊದಲ ದಿನವೇ ತುಳುವರು ಫೀದಾ – ಕಹಳೆ ನ್ಯೂಸ್

ಎಸ್, ಕೊರೊನಾ ನಂತರ ತುಳು ಭಾಷೆಯ ಎರಡನೇ ಚಿತ್ರ ಇಂಗ್ಲೀಷ್ ಇಂದು ತೆರೆಕಂಡಿದ್ದು, ತುಳು ಚಿತ್ರರಂಗದಲ್ಲಿ ಮತ್ತೆ ಹೊಸ ಭರವಸೆ ಮೂಡಿಸಿದೆ. ರೂಪೇಶ್ ಶೆಟ್ಟಿ ಗಮ್ಜಾಲ್ ಮಾಡಿ 50 ದಿನ ಪೂರೈಸುತ್ತಿದ್ದಂತೆ ಮತ್ತೊಬ್ಬ ಯಶಸ್ವೀ ನಿರ್ದೇಶಕ, ಹಿಟ್ ಮೂವಿ ಸರದಾರ ಕೆ.ಸೂರಜ್ ಶೆಟ್ಟಿಯವರ ಇಂಗ್ಲೀಷ್(ತುಳುಚಿತ್ರ) ಇಂದು ಮತ್ತೊಂದು ಹಿಟ್ ನ ಮುನ್ಸೂಚನೆ ನೀಡಿದೆ. ತುಳುವಿನಲ್ಲಿ ಏನೇ ಮಾಡಿದ್ರು, ' ಕಾಮಿಡಿಯೇ ಮೋಸ್ಟ್ ಇಂಪಾರ್ಟೆಂಟ್ ಪಾರ್ಟ್ - ಚಿತ್ರ ಮೇಲೆ ಬೀಳುವುದು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಸುದ್ದಿ

ಬೆಳ್ಳಂ ಬೆಳಗ್ಗೆ ಕರ್ತವ್ಯದಲ್ಲಿದ್ದ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ; ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು..! – ಕಹಳೆ ನ್ಯೂಸ್

ವಿಟ್ಲ: ಕರ್ತವ್ಯದಲ್ಲಿದ್ದ ಎಸ್.ಐ.ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ದುಷ್ಕರ್ಮಿ ಪೋಲೀಸರ ಅತಿಥಿಯಾದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ವೇಳೆ ನಡೆದಿದೆ. ವಿಟ್ಲ ಎಸ್ ಐ ವಿನೋದ್ ರೆಡ್ಡಿ ಮೇಲೆ ದುಷ್ಕರ್ಮಿಯಿಂದ ಗುಂಡಿನ ದಾಳಿ ನಡೆದಿದೆ. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಮತ್ತು ಸಿಬ್ಬಂದಿಗಳು ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ...
ದಕ್ಷಿಣ ಕನ್ನಡಸುದ್ದಿ

Breaking News : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಬಸ್ಸು ಕಂಟೈನರ್ ಲಾರಿ ನಡುವೆ ಮುಖಮುಖಿ ಡಿಕ್ಕಿ ; ಬೆಂಕಿಯ ಕೆನ್ನಾಲಿಗೆಗೆ ವಾಹನಗಳೆರಡು ಸುಟ್ಟು ಭಸ್ಮ, ಲಾರಿ ಚಾಲಕ ಸಜೀವ ದಹನ – ಕಹಳೆ ನ್ಯೂಸ್

ಉಪ್ಪಿನಂಗಡಿ : ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಕಂಟೈನರ್ ಲಾರಿ ಹಾಗೂ ಖಾಸಗಿ ಬಸ್ಸು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ವಾಹನಗಳು ಬೆಂಕಿಗಾಹುತಿಯಾಗಿ ಲಾರಿ ಚಾಲಕ ಸಜೀವ ದಹನಗೊಂಡ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಬಸ್ಸು ಹಾಗೂ ಬೆಂಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ನೆಲ್ಯಾಡಿಯಲ್ಲಿ ಮುಖಾಮುಖಿ ಡಿಕ್ಕಿ ಹೊಡೆದು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಬಸ್ಸಿನಲ್ಲಿದ್ದ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕರ್ನಾಟಕಕ್ಕೆ ಮತ್ತೆ ಕೊರೋನ ಶಾಕ್..! ; ಕರಾವಳಿ ( ದಕ್ಷಿಣ ಕನ್ನಡ ) ಸೇರಿದಂತೆ ಎಂಟು ಜಿಲ್ಲೆಗಳು ಡೆಂಜರ್ ಝೋನ್..! – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಕರ್ನಾಟಕ ಕೂಡ ಡೇಂಜರ್ ಝೋನ್‌‌ ನಲ್ಲಿದೆ. ಪ್ರಧಾನಿಯವರು ಕರ್ನಾಟಕ ದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು ಆದ್ರೆ ಇದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ...
1 697 698 699 700 701 724
Page 699 of 724