Recent Posts

Saturday, April 25, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಸಿನಿಮಾಸುದ್ದಿ

ಕುಂಪಲದ ರೂಪದರ್ಶಿ ಅಸಹಜ ಸಾವು – ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ ; ಗಾಂಜಾ ಗ್ಯಾಂಗಿನಿಂದ ಕೊಲೆ ಶಂಕೆ..! – ಕಹಳೆ ನ್ಯೂಸ್

ಉಳ್ಳಾಲ, ಮಾ. 10: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವತಿ ಅಸಹಜ ರೀತಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು ಯಾರೋ ಕೊಲೆಗೈದಿರುವ ಪ್ರಬಲ ಶಂಕೆ ವ್ಯಕ್ತವಾಗಿದೆ. ಕುಂಪಲ ಆಶ್ರಯ ಕಾಲನಿಯ ಮನೆಯಲ್ಲಿ ಘಟನೆ ನಡೆದಿದ್ದು ಸ್ಥಳೀಯ ಗಾಂಜಾ ವ್ಯಸನಿಗಳು ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. ಕುಂಪಲ ಆಶ್ರಯ ಕಾಲನಿ ನಿವಾಸಿ ಪ್ರೇಕ್ಷಾ (19) ಮೃತ ದುರ್ದೈವಿ. ಎಚ್ ಪಿ ಗ್ಯಾಸ್ ಏಜನ್ಸಿಯಲ್ಲಿ ಕಾರ್ಮಿಕರಾಗಿರುವ ಚಿತ್ತಪ್ರಸಾದ್ ಮತ್ತು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬದುಕು ಕಟ್ಟೋಣ ತಂಡದಿಂದ ಮಾ.14ಕ್ಕೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ – ಕಹಳೆ ನ್ಯೂಸ್

ಉಜಿರೆ : ಉಜಿರೆ ಜನಾರ್ದನ ಸ್ವಾಮಿ ಸೇವಾ ಸಮಿತಿಯ ನೇತೃತ್ವದಲ್ಲಿ ಪ್ರಾರಂಭಗೊಂಡ ಬದುಕು ಕಟ್ಟೋಣ ತಂಡ ಇಲ್ಲಿಯವರೆಗೂ ಸಾಕಷ್ಟು ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ, ನಿರ್ಗತಿಕರ ಬಾಳಿಗೆ ದಾರಿದೀಪವಾಗಿದೆ. ಇದೀಗ ಬದುಕು ಕಟ್ಟೋಣ ತಂಡದ ವತಿಯಿಂದ ಮಾ.೧೪ರಂದು ಬೃಹತ್ ರಕ್ತದಾನ ಶಿಬಿರ ಶ್ರೀಕೃಷ್ಣಾನುಗ್ರಹ ಸಭಾಭವನದಲ್ಲಿ ನಡೆಯಲಿದ್ದು, ಮಂಗಳೂರಿನ ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಹಾಗೂ ಎ.ಜೆ ಹಾಸ್ಪೆಟಲ್ ಬ್ಲಡ್ ಬ್ಯಾಂಕ್ ಸಹಭಾಗಿತ್ವದಲ್ಲಿ ಈ ಶಿಬಿರವನ್ನು ಹಮ್ಮಿಕೊಂಡಿದೆ. ಇದರ ಉದ್ಘಾಟನೆಯನ್ನು ಶ್ರೀ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಗ್ರಾಮ ಪಂಚಾಯಿತ್ ನಲ್ಲಿ ಗ್ರಾ.ಪಂ. ಅಧ್ಯಕ್ಷೆ ಉಷಾಚಂದ್ರ ಮುಳಿಯ ಅಧ್ಯಕ್ಷತೆಯಲ್ಲಿ ಮಹಿಳಾ ಗ್ರಾಮ ಸಭೆ – ಮಹಿಳಾ ದಿನಾಚರಣೆ ; ನಾಟಿ ವೈದ್ಯರಾದ ಚಿಕ್ಕಮ್ಮ ಮತ್ತು ಅವ್ವಮ್ಮರಿಗೆ ಸನ್ಮಾನ – ಕಹಳೆ ನ್ಯೂಸ್

ಉಪ್ಪಿನಂಗಡಿ: ಇಲ್ಲಿನ ಗ್ರಾಮ ಪಂಚಾಯಿತಿಯಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಅಂತರ್ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್‍ಯಕ್ರಮ ಮಾ. ೧೦ರಂದು ಜರಗಿತು. ಸಭೆಯಲ್ಲಿ ಉಪ್ಪಿನಂಗಡಿ ವನಿತಾ ಸಮಾಜದ ಗೌರವಾಧ್ಯಕ್ಷೆ ಶ್ರೀಮತಿ ಸುಭದ್ರಾ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಭಾರತೀಯ ಸಂಸ್ಕೃತಿಯಲ್ಲಿ ಹೆಣ್ಣಿನ ಸ್ಥಾನ ದೊಡ್ಡದಾಗಿದ್ದು, ನಾವು ಅದನ್ನು ಪಡೆದುಕೊಳ್ಳುವಲ್ಲಿ ಅಸಕ್ತಲಾಗಬೇಕಾಗಿದೆ ಮತ್ತು ಆರ್ಥಿಕವಾಗಿ ಸಬಲೀಕರಣವಾಗಬೇಕು ಎಂದ ಅವರು ನಮ್ಮ ತಾಯಂದಿರು ತಮ್ಮ ಹೆಣ್ಣು ಮಕ್ಕಳನ್ನು ಶಿಕ್ಷಿತಳನ್ನಾಗಿ ಮಾಡಬೇಕು ಎಂದರು. ಗ್ರಾಮ ಪಂಚಾಯಿತಿ...
ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾ.11ರಂದು ಉಪ್ಪಿನಂಗಡಿಯಲ್ಲಿ ಮಹಾಶಿವರಾತ್ರಿ ಮಖೆಕೂಟ ( ಮೂರನೇ ಮಖೆ ) ; ಕಹಳೆ ನ್ಯೂಸ್ ನಲ್ಲಿ ನೇರಪ್ರಸಾರ – LED ಮೂಲಕ‌ ವೀಕ್ಷಣೆಗೆ ಅವಕಾಶ – ಕಹಳೆ ನ್ಯೂಸ್

ಉಪ್ಪಿನಂಗಡಿ: ಗಯಾಪದ ಕ್ಷೇತ್ರ, ದಕ್ಷಿಣಕಾಶಿ ಎಂದು ಕರೆಯಲ್ಪಡುವ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಲಯದಲ್ಲಿ ಮಾ.11ರಂದು ೩ನೇ ಮಹಾಶಿವರಾತ್ರಿ ಮಖೆ ಜಾತ್ರೆ ನಡೆಯಲಿದ್ದು, ನೇತ್ರಾವತಿ ನದಿ ಗರ್ಭದಲ್ಲಿರುವ ಉದ್ಭವ ಲಿಂಗಕ್ಕೆ ವಿಶೇಷ ಅಭಿಷೇಕ, ಪೂಜೆಗಳು ನೆರವೇರಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕರುಣಾಕರ ಸುವರ್ಣ ಮತ್ತು ಕಾರ್ಯನಿರ್ವಹಣಾಧಿಕಾರಿ ನಿಂಗಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನದಿ ಗರ್ಭದಲ್ಲಿರುವ ಉದ್ಭವ ಲಿಂಗಕ್ಕೆ ಶಿವರಾತ್ರಿ ಪ್ರಯುಕ್ತ ಭಕ್ತಾದಿಗಳಿಗೆ ಸ್ವಯಂ ಅಭಿಷೇಕ ನೆರವೇರಿಸಲು ಅವಕಾಶ...
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಪುತ್ತೂರು ನಗರಸಭೆ ವ್ಯಾಪ್ತಿಯ ಸಮಗ್ರ ಅಭಿವೃದ್ಧಿಗೆ ರೂ. 9 ಕೋಟಿ ಪ್ರಸ್ತಾವನೆ ; ಶಾಸಕರು, ನಗರಸಭೆ, ಪೂಡಾ ಅಧ್ಯಕ್ಷರಿಂದ ಮುಖ್ಯಮಂತ್ರಿಗಳಿಗೆ ಮನವಿ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯ ಸಂಪರ್ಕ ರಸ್ತೆ ಸೇರಿದಂತೆ ಸಮಗ್ರ ಅಭಿವೃದ್ಧಿಗಾಗಿ ರೂ.೯ ಕೋಟಿಯ ಪ್ರಸ್ತಾವನೆಯನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರ ನೇತೃತ್ವದಲ್ಲಿ ನಗರಸಭೆ ಅಧ್ಯಕ್ಷ ಜೀವಂಧರ್ ಜೈನ್ ಮತ್ತು ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.   ಪುತ್ತೂರು ನಗರಸಭೆ ಪಟ್ಟಣ ಪ್ರದೇಶದಲ್ಲಿ ವಾಹನ ಸಂಚಾರ ನಿಯಂತ್ರಣಕ್ಕೆ ಸಂಪರ್ಕ ರಸ್ತೆ ಅಭಿವೃದ್ಧಿ, ವಿಟ್ಲ, ಪುತ್ತೂರು,...
ದಕ್ಷಿಣ ಕನ್ನಡಬೆಂಗಳೂರುಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿ ಆಚರಣೆ ಯಥಾಸ್ಥಿತಿಗೆ ಹೈಕೋರ್ಟ್ ಆದೇಶ ; ಮಾಧ್ವ ಪದ್ದತಿಯಂತೆ ಶಿವರಾತ್ರಿ – ಕಹಳೆ ನ್ಯೂಸ್

ಬೆಂಗಳೂರು : ಕುಕ್ಕೆ ಸುಬ್ರಹ್ಮಣ್ಯದಲ್ಲಿ ಶಿವರಾತ್ರಿಯ ಕುರಿತಾಗಿ ಗೊಂದಲ ಏರ್ಪಟ್ಟಿತು. ಶಿವರಾತ್ರಿ ಆಚರಣೆ ಶೈವ ಮಾಧ್ವ ಪದ್ದತಿಯಂತೆ ನಡೆಯಬೇಕೆಂಬ ಜಟಾಪಟಿಯು ನಡೆದಿತ್ತು ಇದೀಗ ಉಮಾಮಹೇಶ್ವರಿ ಗುಡಿಯಲ್ಲಿ ಈ ಹಿಂದಿನಂತೆ ಪೂಜೆ ಅಭಿಷೇಕ ನಡೆಸುವುದಕ್ಕೆ ಮುಜರಾಯಿ ಇಲಾಖೆಗೆ ಹೈಕೊರ್ಟ್ ನಿರ್ದೇಶನ ನೀಡಿದೆ. ಕಳೆದ ಹಲವು ವರ್ಷಗಳಿಂದ ಕುಕ್ಕೆಸುಬ್ರಮಣ್ಯದಲ್ಲಿ ಆಚರಣೆಗಳು ನಡೆಯುತ್ತಿದ್ದವು ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ದ ನಾಗರೀಕ ಹಿತರಕ್ಷಣಾ ಸಮತಿಯವರು ಈ ಬಾರಿಯ ಶಿವರಾತ್ರಿಯ ಅಚರಣೆಯಲ್ಲಿ ಬದಲಾವಣೆ ಮಾಡಬೇಕು ಶೈವ...
ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿ ಠಾಣೆಯಿಂದ ಈರಯ್ಯ ಔಟ್ ; ಖಡಕ್ ಅಧಿಕಾರಿ ಕುಮಾರ್ ಕಾಂಬ್ಳೆ ಇನ್ – ಕಹಳೆ ನ್ಯೂಸ್

ಉಪ್ಪಿನಂಗಡಿ: ಈ ಹಿಂದೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕುಮಾರ್.ಸಿ.ಕಾಂಬ್ಳೆ ಯವರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಪಿಎಸ್ಐ ಆಗಿ ವರ್ಗಾವಣೆ ಮಾಡಿ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ. ಹಾಗೆಯೆ ಉಪ್ಪಿನಂಗಡಿ ಠಾಣೆಯ ಪಿಎಸ್ಐ ಈರಯ್ಯ ರನ್ನು ವರ್ಗಾವಣೆ ಮಾಡಿದ್ದು, ಆದರೆ ಕರ್ತವ್ಯದ ಠಾಣೆ ಮತ್ತು ಜವಾಬ್ದಾರಿಯ ಮಾಹಿತಿಯನ್ನು ಈವರೆಗೆ ತಿಳಿಸಿಲ್ಲ. ಈರಯ್ಯ ವರ್ಗಾವಣೆ ಹಿಂದೆ ಉಪ್ಪಿನಂಗಡಿಯ ಪ್ರಭಾವಿ‌ ಉದ್ಯಮಿಯೊಬ್ಬರ ಪ್ರಭಾವ ಇವರ ಬಗ್ಗೆ ಸಾರ್ವಜನಿಕ...
1 698 699 700 701 702 724
Page 700 of 724