Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಯಕ್ಷಗಾನ / ಕಲೆ

” ನಾಟ್ಯಹಂಸ ಸುಮಂಗಲಾ ” – ನೃತ್ಯ ವಿದುಷಿ ಬಿ. ಸುಮಂಗಲಾ ರತ್ನಾಕರ್ ರಾವ್ ಬಹುಮುಖ ಪ್ರತಿಭೆ – ಕಹಳೆ ನ್ಯೂಸ್

ಯಕ್ಷಗಾನ, ತಾಳಮದ್ದಳೆ, ಸಂಗೀತ, ಭರತನಾಟ್ಯ ಹೀಗೆ ಎಲ್ಲಾ ರಂಗದಲ್ಲಿ ಗುರುತಿಸಲ್ಪಡುವ ಕಲಾವಿದರು ಬಹು ವಿರಳ, ಆದರೆ ಅಂತಹ ಕಲಾವಿದರ ಸಾಲಿನಲ್ಲಿ ಕರಾವಳಿಯಲ್ಲಿ ಕೇಳಿ ಬರುವ ಕೆಲವೇ ಕೆಲವು ಹೆಸರುಗಳಲ್ಲಿ ನೃತ್ಯ ವಿದುಷಿ ಶ್ರೀಮತಿ ಬಿ. ಸುಮಂಗಲಾ ರತ್ನಾಕರ ರಾವ್ ಪ್ರಮುಖರು. ಮಂಗಳೂರಿನ ಉರ್ವದಲ್ಲಿ ಪತಿ ಬಿ. ರತ್ನಾಕರ ರಾವ್ ಅವರ ಜೊತೆ ನೆಲೆಸಿದ್ದು, ಒಬ್ಬ ಅಪ್ರತಿಮ ಕಲಾವಿದೆಯಾಗಿ ಕರಾವಳಿ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ. ತಂದೆ ಪಿ. ಶ್ರೀರಾಮ ರಾವ್ ,...
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಹಾಗಲ್ಲ, ಆಚರಣೆ, ಸಂಪ್ರದಾಯ ಮಠದಂತಿದೆ – ಹಿಂದಿನಿಂದ ಬಂದ ಪೂಜಾಪದ್ದತಿ ಮಠಸಂಪ್ರದಾಯದ್ದು ; ಆಚರಣೆ ಭಿನ್ನತೆಗೆ ಪಲಿಮಾರು ಶ್ರೀ ಖಂಡನೆ – ಕಹಳೆ ನ್ಯೂಸ್

ಉಡುಪಿ : ಮಧ್ವಾಚಾರ್ಯರ ಕಾಲದಿಂದ ಕುಕ್ಕೆಯಲ್ಲಿ ಮಠದವರೇ ಪೂಜೆ ಮಾಡುತ್ತಾ ಬಂದಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದೇವಾಲಯದ ಹಾಗೆ ಅಲ್ಲ. ಕುಕ್ಕೆಯ ಆಚರಣೆ ಸಂಪ್ರದಾಯಗಳು ಮಠದಂತೆ ಇದೆ. ಕುಕ್ಕೆಯಲ್ಲಿ ತಲೆಯ ಮೇಲೆ ಹೊತ್ತುಕೊಂಡು ಹೋಗುವ ಉತ್ಸವ ನಡೆಯುವುದಿಲ್ಲ. ಆಚಾರ್ಯ ಮಧ್ವರ ಕಾಲದಿಂದ ಮಾಧ್ವರಿಂದ ಪೂಜೆ ನಡೆಯುತ್ತಿದೆ ಎಂದು ಉಡುಪಿ ಪಲಿಮಾರು ಮಠಾಧೀಶ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅಭಿಪ್ರಾಯ ಪಟ್ಟಿದ್ದಾರೆ.   ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳು, ಕುಕ್ಕೆಯಲ್ಲಿ ಈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಫೆ.27ರಿಂದ ಮಾ. 1ರವರೆಗೆ ಕೊರೊನಾ ಸಂದರ್ಭದಲ್ಲಿ ಆಯುರ್ವೇದ ಕಷಾಯ ಮೂಲಕ ಮನೆಮಾತಾದ ಪರ್ಲಡ್ಕದ ಎಸ್‌ಡಿಪಿ ರಿಸರ್ಚ್ ಸೆಂಟರ್ ಆವರಣದಲ್ಲಿ ” ಕಲೋಪಾಸನಾ – 2021 ” ಕಾರ್ಯಕ್ರಮ ; ಯಕ್ಷಗಾನ ವೈಭವ ಸಂಗೀತ ಸಂಭ್ರಮ – ಕಹಳೆ ನ್ಯೂಸ್

ಪುತ್ತೂರು : ಭಾರತೀಯ ವೈವಿಧ್ಯಮಯ ಕಲೆಗಳನ್ನು ಕಲಾಪ್ರಿಯರಿಗೆ ಉಣಬಡಿಸುವ ನಿಟ್ಟಿನಲ್ಲಿ ಕಳೆದ ೧೬ ವರ್ಷಗಳಿಂದ ಪ್ರಸಿದ್ಧ ಕಲಾವಿದರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಭರತನಾಟ್ಯ, ಯಕ್ಷಗಾನಗಳನ್ನು ಸಾರ್ವಜನಿಕರಿಗೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ಪರ್ಲಡ್ಕ ಎಸ್‌ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಇದರ ಆಶ್ರಯದಲ್ಲಿ ಫೆ.೨೭ ರಿಂದ ಮಾ.೧ ರ ತನಕ ೩ ದಿನಗಳ ಕಲೋಪಾಸನಾ ಸಾಂಸ್ಕೃತಿಕ ಕಲಾ ಸಂಭ್ರಮ ರಿಸರ್ಚ್ ಸೆಂಟರ್‌ನ ಆವರಣದಲ್ಲಿ ಜರಗಲಿದೆ. ಈ ಕುರಿತು ಕಹಳೆ ನ್ಯೂಸ್...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಫೆ.೨೦ ರಂದು `ಪುತ್ತೂರು ಸುದ್ದಿ ಚಾನೆಲ್’ ಲೋಕಾರ್ಪಣೆ ; ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ – ಕಹಳೆ ನ್ಯೂಸ್

ಪುತ್ತೂರು: `ಪುತ್ತೂರು ಸುದ್ದಿ ಚಾನೆಲ್' ಲೋಕಾರ್ಪಣೆ, ಲೋಕಲ್ ವೋಕಲ್ ಕಾರ್ಯಕ್ರಮಕ್ಕೆ ಚಾಲನೆ, ಸುದ್ದಿ ವರ್ಷದ ಪ್ರಶಸ್ತಿ ಪುರಸ್ಕೃತ ಸಾಧಕರಿಗೆ ಸನ್ಮಾನ ಸಹಿತ ವಿವಿಧ ಕಾರ್ಯಕ್ರಮಗಳು ಫೆ.೨೦ರಂದು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಪುತ್ತೂರು ದೇವಣ್ಣ ಕಿಣಿ ಕಟ್ಟಡದಲ್ಲಿರುವ ಸುದ್ದಿ ಮೀಡಿಯಾ ಸೆಂಟರ್‌ನಲ್ಲಿ ಸುದ್ದಿ ಚಾನೆಲ್ ಕಛೇರಿ ಉದ್ಘಾಟನೆ ಮತ್ತು ಖ್ಯಾತ ಕಲಾವಿದರನ್ನೊಳಗೊಂಡ `ಅಂಬರ ಮರ್ಲೆರ್' ತುಳು ಹಾಸ್ಯ ಧಾರಾವಾಹಿಗೆ ಕರ್ನಾಟಕ ಸರಕಾರದ ಬಂದರು, ಮೀನುಗಾರಿಕೆ...
ದಕ್ಷಿಣ ಕನ್ನಡಸುದ್ದಿ

Breaking News : ಕರಾವಳಿಯ ಪ್ರತಿಷ್ಠಿತ ಬಂಟ ಸಮುದಾಯದ ಮಗಳು ಕ್ರಿಶ್ಚಿಯನ್ ಯುವಕನೊಂದಿಗೆ ವಿವಾಹ ; ಮಾಲಾಡಿ ನಡೆಗೆ ಹಿಂದೂ ಸಂಘಟನೆಗಳು ಗರಂ – ಕಹಳೆ ನ್ಯೂಸ್

ಮಂಗಳೂರು : ಕಳೆದ ಕೆಲ ದಿನಗಳಿಂದ ಪ್ರತಿಷ್ಠಿತ ಬಂಟ ಸಮುದಾಯದ ಮದುವೆಯೊಂದು ಕರಾವಳಿಯಲ್ಲಿ ಭಾರಿ‌ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿಷ್ಠಿತ ಮಾಲಾಡಿ ಮನೆಯ ಮಗಳು ಕ್ರಿಶ್ಚಿಯನ್ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದು, ರೈ ಹಾಗೂ ಅವರ ಪತ್ನಿ ಕ್ರಿಶ್ಚಿಯನ್ ಸಂಸ್ಕ್ರಿತಿಯಂತೆ ಕ್ಯಾಂಡಲ್ ಹೊತ್ತಿಸಿ ಮದುವೆಯಲ್ಲಿ ಭಾಗಿಯಾಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ವೇದಿಕೆಯ ಮೇಲೆ ಹಿಂದೂ ಧರ್ಮ, ಸಂಸ್ಕೃತಿ ಎಂದು ಉದ್ದುದ್ದ ಭಾಷಣ ಬಿಗಿಯುತ್ತಿದ್ದ, ರೈ ದಂಪತಿಗಳು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದು, ಅಲ್ಲದೆ, ರೈ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಯಕ್ಷರಂಗ ಸಿಡಿಲಮರಿ, ಧೀಂಗಿಣ ವೀರ ಡಾ. ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ – ಕಹಳೆ ನ್ಯೂಸ್

ಪುತ್ತೂರು :ಫೆ 19 : ಯಕ್ಷಗಾನ ರಂಗದ ಪುಂಡು ವೇಷಧಾರಿ, ಹಿರಿಯ ಯಕ್ಷಗಾನ ಕಲಾವಿದ , ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಯಕ್ಷಲೋಕದ ಸಿಡಿಲಮರಿ ಎಂದೇ ಪ್ರಖ್ಯಾತಿಯನ್ನು ಗಳಿಸಿದ ಡಾ. ಶ್ರೀಧರ್ ಭಂಡಾರಿ (73 ವ) ಅವರು ಇಂದು ಮುಂಜಾನೆ ಇಹಲೋಕ ತ್ಯಜಿಸಿದರು. ಮೃತರು ಪತ್ನಿ ಉಷಾ ಭಂಡಾರಿ, ಪುತ್ರಿಯರಾದ ಕೋಕಿಲ, ಶಾಂತಲಾ, ಅನಿಲ ಹಾಗೂ ಪುತ್ರ ದೇವಿ ಪ್ರಕಾಶ , ದೊಡ್ಡ ಸಂಖ್ಯೆಯ ಶಿಷ್ಯರನ್ನು ಹಾಗೂ ಅಸಂಖ್ಯಾತ ಅಭಿಮಾನಿಗಳನ್ನು...
ದಕ್ಷಿಣ ಕನ್ನಡಪುತ್ತೂರುಯಕ್ಷಗಾನ / ಕಲೆಸುದ್ದಿ

ಇಂದು ಉಪ್ಪಳಿಗೆಯಲ್ಲಿ ಕಟೀಲು ಮೇಳದವರಿಂದ ಶ್ರೀವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಅದ್ದೂರಿ ಯಕ್ಷಗಾನ ಬಯಲಾಟ ಶ್ರೀದೇವಿ ಮಹಾತ್ಮೆ – ಕಹಳೆ ನ್ಯೂಸ್

ಪುತ್ತೂರು : ಉಪ್ಪಳಿಗೆಯ ಶ್ರೀ ವಿಷ್ಣು ಬಯಲಾಟ ಸೇವಾ ಸಮಿತಿಯವರು ಅರ್ಪಿಸುವ 5ನೇ ವರ್ಷದ ಯಕ್ಷಗಾನ ಬಯಲಾಟ ಇಂದು ಉಪ್ಪಳಿಗೆ ಶಾಲಾ ವಠಾರದಲ್ಲಿ ನಡೆಯಲಿದೆ. ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರು ಶ್ರೀದೇವಿ ಮಹಾತ್ಮೆ ಎಂಬ ಪುಣ್ಯ ಕಥಾಭಾಗವನ್ನು ವಿದ್ಯುತ್ ಅಲಂಕೃತ ಭವ್ಯ ರಂಗ ಮಂಟಪದಲ್ಲಿ ಆಡಿತೋರಿಸಲಿದ್ದು, 8.30ಕ್ಕೆ ಚೌಕಿಪೂಜೆ ನಡೆದು ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಕಹಳೆ ನ್ಯೂಸ್ ಗೆ ಸಮಿತಿ ಅಧ್ಯಕ್ಷರಾದ ಶರತ್...
ದಕ್ಷಿಣ ಕನ್ನಡಮಾರುಕಟ್ಟೆಸುದ್ದಿ

ನಾಳೆ (ಫೆ.14 ) ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ಕೈಗೆಟಕುವ ದರದಲ್ಲಿ ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ಕೈಲಾಸ್ ವಸತಿ ಸಮುಚ್ಛಯ’ ದ ಶಿಲಾನ್ಯಾಸ..! – ಕಹಳೆ ನ್ಯೂಸ್

ಮಂಗಳೂರು: ಕೊಟ್ಟಾರದಲ್ಲಿ ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರುವ ಬಹು ನಿರೀಕ್ಷೆಯ ಕೈಲಾಸ್ ವಸತಿ ಸಮುಚ್ಚಯಕ್ಕೆ ಫೆ.14ರಂದು ಶಿಲಾನ್ಯಾಸ ನೆರವೇರಲಿದೆ ಎಂದು ನಿರ್ಮಾಣ್ ಹೋಮ್ಸ್‌ನ ಪಾಲುದಾರ ಗುರುದತ್ತ್ ಶೆಣೈ ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಿರ್ಮಾಣ್ ಹೋಮ್ ಸಂಸ್ಥೆಯು ‘ಎಫರ್ಡೇಬಲ್ ಲಕ್ಷುರಿ’ ಹಾಗೂ ಭಾರ್ಗವಿ ಬಿಲ್ಡರ್ಸ್ ಸಂಸ್ಥೆಯು ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್’ ಎಂಬ ಧ್ಯೇಯದೊಂದಿಗೆ ಅತ್ಯಂತ ಸುಸಜ್ಜಿತ ಅಪಾರ್ಟ್‌ಮೆಂಟ್‌ಗಳನ್ನು ಕೈಗೆಟಕುವ ದರದಲ್ಲಿ ಗ್ರಾಹಕರಿಗೆ...
1 699 700 701 702 703 724
Page 701 of 724