ಗಣರಾಜ್ಯೋತ್ಸವದಂದು ದೆಹಲಿಯ ರಾಜಪಥ್ ಪೆರೇಡ್ ನಲ್ಲಿ ಪುತ್ತೂರಿನ ಕುವರಿ; ಫಿಲೋಮಿನಾ ಕಾಲೇಜಿಗಿದು ಮತ್ತೊಂದು ಗರಿಮೆ- ಕಹಳೆ ನ್ಯೂಸ್
ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್ನ ಮುಕುಟಕ್ಕೆ ಮತ್ತೊಂದು ಗರಿ ಎಂಬಂತೆ ಜ.೨೬ ರಂದು ನವದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ನಲ್ಲಿ ಭಾಗವಹಿಸಲು ಕಾಲೇಜ್ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಆಗಿರುವ ರಕ್ಷಾ ಅಂಚನ್ರವರು ಆಯ್ಕೆಯಾಗಿರುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಫಿಲೋಮಿನಾ ಕಾಲೇಜಿನಿಂದ ಆರು ಮಂದಿ ಕೆಡೆಟ್ಗಳು ಅಲ್ಲದೆ ಎನ್ಸಿಸಿ ಅಧಿಕಾರಿ ಸೇರಿದಂತೆ ಏಳು ಮಂದಿ ಪ್ರತಿಷ್ಠಿತ ಗಣರಾಜ್ಯೋತ್ಸವ...







