Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಗಣರಾಜ್ಯೋತ್ಸವದಂದು ದೆಹಲಿಯ ರಾಜಪಥ್ ಪೆರೇಡ್ ನಲ್ಲಿ ಪುತ್ತೂರಿನ ಕುವರಿ; ಫಿಲೋಮಿನಾ ಕಾಲೇಜಿಗಿದು ಮತ್ತೊಂದು ಗರಿಮೆ- ಕಹಳೆ ನ್ಯೂಸ್

ಪುತ್ತೂರು: ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜ್‌ನ ಮುಕುಟಕ್ಕೆ ಮತ್ತೊಂದು ಗರಿ ಎಂಬಂತೆ ಜ.೨೬ ರಂದು ನವದೆಹಲಿಯ ರಾಜಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಕಾಲೇಜ್‌ನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ, ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ಆಗಿರುವ ರಕ್ಷಾ ಅಂಚನ್‌ರವರು ಆಯ್ಕೆಯಾಗಿರುತ್ತಾರೆ. ಕಳೆದ ನಾಲ್ಕು ವರ್ಷಗಳಿಂದ ಫಿಲೋಮಿನಾ ಕಾಲೇಜಿನಿಂದ ಆರು ಮಂದಿ ಕೆಡೆಟ್‌ಗಳು ಅಲ್ಲದೆ ಎನ್‌ಸಿಸಿ ಅಧಿಕಾರಿ ಸೇರಿದಂತೆ ಏಳು ಮಂದಿ ಪ್ರತಿಷ್ಠಿತ ಗಣರಾಜ್ಯೋತ್ಸವ...
ಕ್ರೈಮ್ದಕ್ಷಿಣ ಕನ್ನಡ

ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್‌ಗೆ ತಲವಾರಿನಿಂದ ದಾಳಿ ನಡೆಸಿ ಮಂಗಳೂರು ಗೋಲಿಬಾರ್‌ ಪ್ರತೀಕಾರಕ್ಕೆ ಸ್ಕೆಚ್ ಹಾಕಿದ್ದ 6 ಆರೋಪಿಗಳು ಅರೆಸ್ಟ್ ; ಆರೋಪಿ ಪಟಿಂಗ ನವಾಝ್ ಆಂಡ್ ಟೀಂ ಹಿಂದೆ ಜಿಹಾದಿ ಉಗ್ರ ಸಂಘಟನೆಯ ಕರಿನೆರಳು..! – ಕಹಳೆ ನ್ಯೂಸ್

ಮಂಗಳೂರು, ಜ.19 : ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಓರ್ವರಿಗೆ ಕಳೆದ ಡಿಸೆಂಬರ್‌ 14 ರಂದು ಹಾಡುಹಗಲಲ್ಲೇ ತಲವಾರು ದಾಳಿ ನಡೆಸಿ ಕೊಲೆಗೆ ಯತ್ನ ಮಾಡಿದ್ದ ಘಟನೆಯು ಮಂಗಳೂರು ಗೋಲಿಬಾರ್‌ ರಿವೇಂಜ್‌ ಎಂಬ ಮಾಹಿತಿ ದೊರೆತಿದ್ದು ಈ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್‌ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್‌ನಲ್ಲಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಲವ್ ಜಿಹಾದಿಗೆ ಬಲಿಯಾದ ಹಿಂದೂ ಯುವತಿಗೆ ಹಾಗೂ ಆಕೆಯ ಮಕ್ಕಳಿಗೆ ಸಹಾಯದ ನೆಪದಲ್ಲಿ ಲೈಂಗಿಕ ಕಿರುಕುಳ ; ಕಾಮುಕ SDPI ಮುಖಂಡನ ವಿರುದ್ಧ ಪೋಕ್ಸೊ ಕೇಸ್ ದಾಖಲು – ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷ ಲಂಪಟ ಸಿದ್ದೀಖ್ ಪತ್ತೆಗೆ ಬಲೆ ಬೀಸಿದ ಪೋಲಿಸರು..! – ಕಹಳೆ ನ್ಯೂಸ್

ಉಳ್ಳಾಲ ಕ್ಷೇತ್ರ ಸಮಿತಿಯ ಅಧ್ಯಕ್ಷನಾಗಿರುವ ಸಿದ್ದೀಖ್ ಗಂಡನಿಂದ ದೂರವಾದ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಆಕೆಯ ಪರಿಚಯ ಮಾಡಿಕೊಂಡು ನಿರಂತರ ಅತ್ಯಾಚಾರ ವೆಸಗಿದ್ದಾನೆ. ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. ಮಂಗಳೂರು: ಮಹಿಳೆಯ ಮೇಲೆ ನಿರಂತರ ಅತ್ಯಾಚಾರ ಮತ್ತು ಕಿರುಕುಳ ಆರೋಪ ಕೇಳಿ ಬಂದಿದ್ದು SDPI ಮುಖಂಡ ಸಿದ್ದೀಖ್ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲ ಠಾಣೆಯಲ್ಲಿ ಈ...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಪುತ್ತೂರು ನಗರ ಪೋಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಸಾಗಾಟಕ್ಕೆ ಯತ್ನಿಸಿದ ನವಾಜ್ ಅಂದರ್- ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ಪುರುಷರ ಕಟ್ಟೆ ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪುತ್ತೂರು ನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕಡಬ ಸವಣೂರು ಗ್ರಾಮದ ನಿವಾಸಿ ನವಾಜ್ ಎಂದು ಗುರುತಿಸಲಾಗಿದೆ. ಈತ ಪುತ್ತೂರು ತಾಲೂಕು ನರಿಮೊಗ್ರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಸುಬ್ರಹ್ಮಣ್ಯ ಮಂಜೇಶ್ವರ ರಾಜ್ಯ ಹೆದ್ದಾರಿಯ ತಿರುವಿನ ಬಳಿ ಬೈಕ್‍ನಲ್ಲಿ ಬಂದು ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದು ಆರೋಪಿಯನ್ನು...
ದಕ್ಷಿಣ ಕನ್ನಡಸಿನಿಮಾಸುದ್ದಿ

ದ್ರಿಥ್ವಿ ಕ್ರಿಯೇಷನ್ ನ ರೋಮ್ಯಾಂಟಿಕ್ ಕನ್ನಡ ಆಲ್ಬಮ್ ಸಾಂಗ್ ” ತನ್ಮಯ ” ಬಿಡುಗಡೆ ; ಶ್ವೇತಾ ಸುವರ್ಣ ನಟನೆಗೆ ಪ್ರೇಕ್ಷಕಪ್ರಭು ಫೀದಾ..! – ಕಹಳೆ ನ್ಯೂಸ್

  ಮಂಗಳೂರು : ಕರಾವಳಿಯ ಹುಡುಗರ ವಿಭಿನ್ನ ಪ್ರಯತ್ನ ದ್ರಿಥ್ವಿ ಕ್ರಿಯೇಷನ್ ನ ರೋಮ್ಯಾಂಟಿಕ್ ಕನ್ನಡ ಆಲ್ಬಮ್ ಸಾಂಗ್ " ತನ್ಮಯ " ಬಿಡುಗಡೆಗೊಂಡಿದ್ದು, ನಟಿ ಶ್ವೇತಾ ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ರಕ್ಷನ್ ಮತ್ತು ಶ್ವೇತಾ ಸುವರ್ಣ ಅಭಿನಯಿಸಿದ ಈ ಹಾಡಿನ್ನು ಉತ್ಸವ್ ವಾಮಂಜೂರ್ ನಿರ್ದೇಶನ ಮಾಡಿದ್ದು, ಮನೀಶ್ ಸುವರ್ಣ ಅಸಿಸ್ಟ್ ಮಾಡಿದ್ದಾರೆ. ಜೀವನ್ ರಶ್ಮಿ ಉಳ್ಳಾಲ್ ಬಂಡವಾಳ ಹೂಡಿದ್ರೆ, ಪ್ರೀಶಾನ್ ಉಳ್ಳಾಲ್ & ಅಕ್ಷಿತ್ ಸಜಿಪ ಸಹ...
ಕ್ರೈಮ್ದಕ್ಷಿಣ ಕನ್ನಡ

ಪುತ್ತೂರಿನಲ್ಲಿ ಅನ್ಯ ಕೋಮಿನ ಯುವಕರೊಂದಿಗೆ ಯುವತಿ ಕೆಫೆಯಲ್ಲಿ ಪತ್ತೆ; ಹಿಂ.ಜಾ.ವೇ ಇಂದ ಲವ್ ಜಿಹಾದ್ ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರಿನ ಅರುಣಾ ಚಿತ್ರ ಮಂದಿರದ ಮುಂಭಾಗದಲ್ಲಿರುವ ಕಾಫಿ ಆಂಡ್ ಕ್ರೀಮ್ಸ್ ಕೆಫೆಯಲ್ಲಿ ಅನ್ಯಕೋಮಿನ 2ಯುವಕರ ಜೊತೆ ಹಿಂದೂ ಯುವತಿ ಪಾರ್ಟಿ ನೆಪದಲ್ಲಿ ಪತ್ತೆ. ಈ ಹಿಂದೆಯೂ ಇದೇ ಕೆಫೆಯಲ್ಲಿ ಪಾರ್ಟಿ ನೆಪದಲ್ಲಿ ನೆರೆದಿದ್ದ ಅನ್ಯಕೋಮಿನ ಯುವಕನನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಮತ್ತೇ ಈ ಘಟನೆ ಮರುಕಳಿಸಿದೆ. ಈ ಬಾರಿಯು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಲವ್ ಜಿಹಾದ್ ಪ್ರೆರಣೆಯ ಪ್ರಕಾರಣವನ್ನು ಭೇದಿಸಿದ್ದಾರೆ. ಯುವಕ ಯುವತಿಯನ್ನು ಪುತ್ತೂರು ನಗರ...
ದಕ್ಷಿಣ ಕನ್ನಡಸಿನಿಮಾಸುದ್ದಿ

Breaking News : ಖ್ಯಾತ ತುಳು ಚಲನಚಿತ್ರ ನಟನ ಕಾರು ಶಿರಾಡಿಘಾಟಿಯಲ್ಲಿ ಅಪಘಾತ ; ಪ್ರಾಣಾಪಾಯದಿಂದ ನಟ ಪಾರು, ಸಣ್ಣಪುಟ್ಟ ಗಾಯ – ಕಹಳೆ ನ್ಯೂಸ್

ಮಂಗಳೂರು : ತುಳು ಚಲನಚಿತ್ರ ರಂಗದ ಖ್ಯಾತ ನಟ ಪ್ರಾಯಾಣಿಸುತ್ತಿದ್ದ ಫಾರ್ಚೂನ್ ಕಾರು ಶಿರಾಡಿಘಾಟಿಯಲ್ಲಿ ಅಪಘಾತಕ್ಕೀಡಾಗಿದೆ. ಖ್ಯಾತ ನಟ ರೂಪೇಶ್ ಶೆಟ್ಟಿಯವರ ಕಾರು ಅಪಘಾತಕ್ಕೀಡಾಗಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದಾರೆ‌, ಪ್ರಾಣಾಪಾಯದಿಂದ ಪಾರಾಗಿದ್ದು, ಕಹಳೆ ನ್ಯೂಸ್ ಜೊತೆ ಮಾತನಾಡಿನ ನಟ ರೂಪೇಶ್ ಶೆಟ್ಟಿ ಅಭಿಮಾನಿಗಳು ಗಾಭರಿಯಾಗಬೇಕಾಗಿಲ್ಲ, ಒಂದು ಸಣ್ಣ ಅಪಘಾತವಷ್ಟೇ ಎಂದು ಹೇಳಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳ

ಮೆಲ್ಕಾರಿನ ಅಕ್ರಮ ಕಲ್ಲಿನ ಕೋರೆಗೆ ತಹಶೀಲ್ದಾರ್ ದಾಳಿ; 2ಜೆಸಿಬಿ ಹಾಗೂ ಟಿಪ್ಪರ್ ವಶಕ್ಕೆ-ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಮೆಲ್ಕಾರ್ ಬಳಿಯಲ್ಲಿ ಅಕ್ರಮವಾಗಿ ಕಾರ್ಯಾಚರಿಸುತ್ತಿದ್ದ ಕಲ್ಲಿನ ಕೋರೆಗೆ ಬಂಟ್ವಾಳ ತಹಸೀಲ್ದಾರ್ ರಶ್ಮಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋರೆಯಲ್ಲಿ ಕೆಲಸದಲ್ಲಿ ನಿರತವಾಗಿದ್ದ ಎರಡು ಜೆಸಿಬಿ ಮತ್ತು ಟಿಪ್ಪರ್ ಲಾರಿಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಕಳೆದ ಒಂದು ವರ್ಷದಿಂದ ಮೆಲ್ಕಾರ್ ಪೇಟೆಯ ಬಳಿಯಲ್ಲೇ ಕೋರೆ ಕಾರ್ಯಾಚರಣೆ ನಡೆಸುತ್ತಿತ್ತು. ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಂಟ್ವಾಳ ನಗರಸಭೆ ಸೇರಿ ವಿವಿಧ ಇಲಾಖೆಗಳಿಗೆ ಸ್ಥಳೀಯರು ದೂರು ನೀಡಿದ್ದರೂ, ಪ್ರಯೋಜನ ಆಗಿರಲಿಲ್ಲ. ಇದೀಗ...
1 700 701 702 703 704 724
Page 702 of 724