Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳ

ಪೆರುವಾಯಿ: ಬೈಕ್ ಅಪಘಾತಕ್ಕೀಡಾದ ವಿವೇಕಾನಂದ ಕಾಲೇಜು ಹಳೆ ವಿದ್ಯಾರ್ಥಿ ಶಿವಪ್ರಸಾದ್ ರವರ ಚಿಕಿತ್ಸೆಗಾಗಿ ಅರ್ಥಿಕ ನೆರವಿಗೆ ಮನವಿ-ಕಹಳೆ ನ್ಯೂಸ್

ಪುತ್ತೂರು: ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಕನ್ನರಡ್ಕ ನಿವಾಸಿ ಕೆ.ಆರ್. ಶಿವಪ್ರಸಾದ್ (22 ವರ್ಷ) ರವರಿಗೆ ಜ.5ರಂದು ಮಂಗಳೂರಿನ ಕೊಟ್ಟಾರ ಚೌಕಿ ಬಳಿ ಬೈಕ್ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡು ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರು ಪುತ್ತೂರು ವಿವೇಕಾನಂದ ಕಾಲೇಜಿನ ಹಳೆವಿದ್ಯಾರ್ಥಿಯಾಗಿದ್ದು ಎಬಿವಿಪಿಯಲ್ಲಿ ಕಾರ್ಯದರ್ಶಿಯಾಗಿ ಗುರುತಿಸಿಕೊಂಡಿದ್ದರು.ಬೈಕ್ ಬಿದ್ದ ರಭಸಕ್ಕೆ ಅವರ ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದಿದ್ದು, ದೇಹದ ಹಲವು ಭಾಗಗಳಲ್ಲಿ ತೀವ್ರವಾಗಿ ಗಾಯಗೊಂಡು ಗಂಭೀರ ಪರಿಸ್ಥಿತಿಯಲ್ಲಿದ್ದಾರೆ. ಇದೀಗ ವೈದ್ಯರು ಚಿಕಿತ್ಸೆಗಾಗಿ...
ದಕ್ಷಿಣ ಕನ್ನಡಸುದ್ದಿ

ಕಡಬದ ಜ್ಯೂಸ್ ಸೆಂಟರ್ ಗೆ ಬಂದಿದ್ದ ಹುಡುಗಿಯ ಫೋಟೊ ತೆಗೆದ ಅನ್ಯಕೋಮಿನ ಜಿಹಾದಿ ಯುವಕ..! ಕಡಬದಲ್ಲಿ ಬಿಗುವಿನ ವಾತಾವರಣ ; ಸಿಡಿದೆದ್ದ ಹಿಂದೂ ಸಂಘಟನೆಗಳು – ಕಹಳೆ ನ್ಯೂಸ್

ಕಡಬ : ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಫೋಟೊವನ್ನು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವಕ ತೆಗೆದ ಘಟನೆಗೆ ಸಂಬಂಧಿಸಿ ಜ್ಯೂಸ್ ಸೆಂಟರ್ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದರು. ಇಂದು ಸಂಜೆ ಈ ಘಟನೆ ನಡೆದಿದ್ದು, ಅನ್ಯಕೋಮಿನ ವ್ಯಕ್ತಿ ಜ್ಯೂಸ್ ಸೆಂಟರ್ ಗೆ ಬಂದಿದ್ದ ಅಪ್ರಾಪ್ತ ಬಾಲಕಿಯ ಪೋಟೊ ತೆಗೆದು ತನ್ನ ವಾಟ್ಸಪ್ ನಲ್ಲಿ ಹಾಕಿರುವ ವಿಚಾರ ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆಯ ಕಾರ್ಯಕರ್ತರು ಸಹಿತ ಅನೇಕರು ಜಮಾಯಿಸಿದರು....
ದಕ್ಷಿಣ ಕನ್ನಡಬಂಟ್ವಾಳ

ವಿಜಯೋತ್ಸವ ವೇಳೆ ವಾಹನ ಪಲ್ಟಿ ; ನರೇಶ್ ನೆಟ್ಲ‌‌ ಮೃತ್ಯು, ವಿಜೇತ ಅಭ್ಯರ್ಥಿಗಳಿಗೆ ಗಾಯ – ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ವಿಜಯೋತ್ಸವದ ವೇಳೆ ವಾಹನ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಬುಧವಾರ ನೆಟ್ಲದಲ್ಲಿ ನಡೆದಿದೆ. ನೆಟ್ಲ ನಿವಾಸಿ ನರೇಶ್(೩೦) ಮೃತ ವ್ಯಕ್ತಿ. ಘಟನೆಯಲ್ಲಿ ವಿಜೇತ ಅಭ್ಯರ್ಥಿ ದೀಪಕ್, ಜಗನ್ನಾಥ, ಗುರುವಪ್ಪ, ಸುಚಿತ್ರಾ, ನಳಿನಿ, ಯೋಗೀಶ್ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ನೆಟ್ಲ ಭಾಗದ ವಿಜಯೋತ್ಸವದ ವೇಳೆ ಘಟನೆ ನಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನ ಕೋರ್ಟು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಹತ್ತಿದ BSNL  ನೌಕರ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ಸಾವು ; ಕೇಬಲ್ ಸಂಸ್ಥೆಯ ಬೇಜವಾಬ್ದಾರಿತನದಿಂದ ಘಟನೆ, ವ್ಯಾಪಕ ಖಂಡನೆ – ಕಹಳೆ ನ್ಯೂಸ್

ಪುತ್ತೂರು : ನಗರದ ಕೋರ್ಟುರಸ್ತೆಯ ಮೀನಿನ ಮಾರುಕಟ್ಟೆ ಮುಂಭಾಗದಲ್ಲಿನ ವಿದ್ಯುತ್ ಕಂಬಕ್ಕೆ ಹತ್ತಿದ BSNL  ನೌಕರ ವಿದ್ಯುತ್ ಶಾಕ್ ಬಡಿದು ಮೃತ್ಯುವಾಗದ ಘಟನೆ ವರದಿಯಾಗಿದೆ. ಮೃತ ವ್ಯಕ್ತಿಯು ಆರ್ಲಪದವು ಮೂಲದ ಪದ್ಮನಾಭ ಪಾಣಾಜೆ ( 44 ) ಎಂದು ಗುರುತಿಸಲಾಗಿದ್ದು, ಬಿಎಸ್ಎನ್.ಎಲ್ ಗುತ್ತಿಗೆದಾರರಾದ ಶ್ರೀ ಅಸೋಸಿಯೇಟ್ಸ್ ನಲ್ಲಿ ಕಳೆದ ಮೂರು ವರ್ಷದಿಂದ ಕೆಲಸಮಾಡುತ್ತಿದ್ದು, ಕೆಲಸ ನಿರ್ವಹಿಸಿದ್ದ ವೇಳೆಯೇ ಘಟನೆ ಸಂಭವಿಸಿದೆ. ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಆಳವಡಿಸಿಕೊಳ್ಳದೆ, ವಿದ್ಯುತ್ ಕಂಬಕ್ಕೆ ಹತ್ತಿದ್ದೇ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಸಾಮಾಜಿಕ ಜಾಲತಾಣದ ಮೂಲಕ ಲವ್ ಜಿಹಾದ್ ಗೆ ಯತ್ನ ; ದೂರು ನೀಡಿದ ಕೆಲವೇ ಕ್ಷಣಗಳಲ್ಲಿ ಎಫ್.ಐ. ಆರ್ ದಾಖಲಿಸಿ ಆರೋಪಿ ಸೊಯೂಬ್ ಕೊತ್ವಾಲ್ ಫೀಸ್ ಕಟ್ ಮಾಡಿದ ಬೆಳ್ಳಾರೆ ಪೋಲೀಸ್ ಸಬ್ ಇನ್ಫೆಕ್ಟರ್ ಅಂಜನೇಯ ರೆಡ್ಡಿ..! – ಕಹಳೆ ನ್ಯೂಸ್

ಪುತ್ತೂರು :ಸಾಮಾಜಿಕ ಜಾಲತಾಣದ ಮೂಲಕ ಬಾಲಕಿಯೊಬ್ಬಳಿಗೆ ಪ್ರೀತಿಸುವಂತೆ ಹಾಗೂ ಮತಾಂತರಕ್ಕೆ ಒತ್ತಾಯಿಸಿದ ಆರೋಪದ ಮೇಲೆ ಯುವಕನನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಡಬ ತಾಲೂಕಿನ ಸವಣೂರಿನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂದು ಗುರುತಿಸಲಾಗಿದ್ದು, ಸವಣೂರಿನ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿರುವ ಆರೋಪಿ ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ, ಅಲ್ಲದೇ ಅಸಭ್ಯವಾಗಿ ಸಂದೇಶ ರವಾನಿಸುತ್ತಿದ್ದ, ತನ್ನ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸುತ್ತಿದ್ದ ಎಂದು ಬಾಲಕಿ ಆರೋಪಿಸಿದ್ದಾಳೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕ್ಯಾನ್ಸ‌ರ್ ಚಿಕಿತ್ಸೆ ಬಳಿಕ ಕೇಶ ಕಳೆದು ಕೊಂಡವರಿಗೆ ” ಕೇಶದಾನ ” ; ‘ ಸೀಡ್ಸ್ ಆಫ್ ಹೋಪ್ ‘ ವಿದ್ಯಾರ್ಥಿ ತಂಡದ ಸಾರಥ್ಯದಲ್ಲಿ 67 ಮಂದಿಯಿಂದ ಕೇಶದಾನ – ಕಹಳೆ ನ್ಯೂಸ್

ಪುತ್ತೂರು: ಮಾರಕ ಕಾಯಿಲೆ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದುಕೊಂಡ ಬಳಿಕ ಕೇಶನಷ್ಟದ ಸಂಕಷ್ಟವನ್ನು ಅನುಭವಿಸುತ್ತಿರುವ ರೋಗಿಗಳಿಗೆ ವಿಕ್‌ಮೂಲಕ ಕೇಶ ಕೊಡಿಸುವ ಪ್ರಯತ್ನಕ್ಕೆ ಸಂಬಂಧಿಸಿ ಪುತ್ತೂರಿನ ೯ ಮಂದಿ ‘ಸೀಡ್ಸ್ ಆಫ್ ಹೋಪ್’ ತಂಡದ ವಿದ್ಯಾರ್ಥಿಗಳ ತಂಡದ ಸಾರಥ್ಯದಲ್ಲಿ ಡಿ.೨೦ರಂದು ಮುಳಿಯ ಜೆಸಿಐ ಟ್ರೈನಿಂಗ್ ಹಾಲ್‌ನಲ್ಲಿ ಕೇಶ ದಾನ ಕಾರ್ಯಕ್ರಮ ನಡೆಯಿತು. ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆದ್ಯ ಸುಲೋಚನಾ ಮುಳಿಯ ಅವರ ಪರಿಕಲ್ಪನೆಯಲ್ಲಿ ಇಷಾ ಸುಲೋಚನಾ ಮುಳಿಯ, ವರ್ಷ ಭಟ್, ನೇಹಾ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ಪ್ರಮಾಣದ‌ ಚಿನ್ನಾಭರಣ, ಹಣ ಲೂಟಿದ ದರೋಡೆಕೋರರು ; ಮನೆಯ ಮಹಿಳೆಗೆ ಚೂರಿಯಿಂದ ದಾಳಿ, ಮಹಿಳೆ ಗಂಭೀರ..! – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ಸೌತಡ್ಕದಲ್ಲಿ ವ್ಯಕ್ತಿಯೊಬ್ಬರ ಮನೆಗೆ ನುಗ್ಗಿದ ತಂಡವೊಂದು ಮನೆ ಮಾಲಿಕನನ್ನು ಕಟ್ಟಿಹಾಕಿ ಭಾರೀ ದೊಡ್ಡ ಮಟ್ಟದಲ್ಲಿ ದರೋಡೆ ನಡೆಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕೌಕ್ರಾಡಿ ಗ್ರಾಮದ ಪ್ರಸಿದ್ಧ ಸೌತಡ್ಕ ಮಹಾಗಣಪತಿ ದೇವಸ್ಥಾನದ ಸಮೀಪ ಮನೆಯೊಂದಕ್ಕೆ ನುಗ್ಗಿದ ಸುಮಾರು ಒಂಬತ್ತು ಜನರ ತಂಡವೊಂದು ಮನೆ ಮಾಲಿಕನನ್ನು ಕಟ್ಟಿ ಹಾಕಿ, ‌ಮನೆಯ ಮಹಿಳೆಯ ಮೇಲೆ ಚೂರಿಯಿಂದ ದಾಳಿ ಮಾಡಿ, ನಂತರ ಅಪಾರ ಪ್ರಮಾಣದ ಚಿನ್ನಾಭರಣ,...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಹಾಡಹಗಲೇ ಹೆಡ್ ಕಾನ್ಸ್ ಟೇಬಲ್‍ ಮೇಲೆ ಕತ್ತಿಯಿಂದ ದಾಳಿ ; ಗೋಲಿಬಾರ್ ಗೆ ಪ್ರತಿಕಾರದ ಶಂಕೆ..!? SDPI ಹಾಗೂ ಇತರ ಮತೀಯ ಸಂಘಟನೆಯಿಂದ ಕೃತ್ಯ ನಡೆದ ಬಗ್ಗೆ ಶಂಕೆ ವ್ಯಕ್ತ..!? ಬಿಸಿ ಬಿಸಿ ಚರ್ಚೆ – ಕಹಳೆ ನ್ಯೂಸ್

ಮಂಗಳೂರು: ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರಿಗೆ ಹಾಡಹಗಲೇ ದುಷ್ಕರ್ಮಿಯೋರ್ವ ಕತ್ತಿಯಿಂದ ದಾಳಿ ನಡೆಸಿ ಪರಾರಿಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಬಂದರು ಠಾಣಾ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಹಾಗೂ ಮಹಿಳಾ ಸಿಬ್ಬಂದಿಯೋರ್ವರು ನಗರದ ನ್ಯೂಚಿತ್ರ ಸರ್ಕಲ್ ನಲ್ಲಿ ಕರ್ತವ್ಯದಲ್ಲಿದ್ದರು. ಈ ವೇಳೆ ಬೈಕ್ ನಲ್ಲಿ ಬಂದ ಇಬ್ಬರಲ್ಲಿ ಓರ್ವ ಬೈಕ್ ನಿಂದ ಇಳಿದು ಪೊಲೀಸರು ಕುಳಿತುಕೊಂಡಲ್ಲಿಗೆ ಹೋಗಿ ಗಣೇಶ್ ಕಾಮತ್ ಗೆ...
1 701 702 703 704 705 724
Page 703 of 724