Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಆದ್ಯ ಸುಲೋಚನಾ ಮುಳಿಯ ನೇತೃತ್ವದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಕೇಶದಾನ ಮಾಡಿ ಪುತ್ತೂರಿನ ವಿದ್ಯಾರ್ಥಿಗಳಿಂದ ಸಮಾಜಮುಖಿ ಚಿಂತನೆಗೆ ನಾಂದಿ – ಕಹಳೆ ನ್ಯೂಸ್

ಪುತ್ತೂರು, ಡಿ.16 : ಕೇಶದಾನದಿಂದ ಕ್ಯಾನ್ಸರ್ ಕಾರಣದಿಂದಾಗಿ ರೂಪ ಕಳೆದುಕೊಂಡ ರೋಗಿಗಳಿಗೆ ವಿಗ್ ನೀಡುವುದರ ಮೂಲಕ ಅವರ ಮುಖದಲ್ಲಿ ಮಂದಹಾಸ ತರಬಹುದು. ರಕ್ತದಾನ, ಅಂಗದಾನ ಇದರಂತೆ ಕೇಶದಾನ ಮಾಡುವ ನಿಟ್ಟಿನಲ್ಲಿ ಪುತ್ತೂರಿನ 9 ಶಾಲಾ ವಿದ್ಯಾರ್ಥಿಗಳು ಯೋಜನೆಯೊಂದನ್ನು ರೂಪಿಸಿದ್ದಾರೆ. ಕೇಶದಾನ ಮಾಡುವ ಅಪರೂಪದ ಕಾರ್ಯಕ್ರಮವನ್ನು ಅವರು ಹಮ್ಮಿಕೊಂಡಿದ್ದು ಇದು ಉತ್ತಮ ಯೋಜನೆಯಾಗಿ ಹೊರಹೊಮ್ಮಿದೆ. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿರುವ ಆದ್ಯ ಸುಲೋಚನಾ ಮುಳಿಯ ಎಂಬ ಕುವರಿಯು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧನುರ್ಮಾಸ ಪೂಜೆ ಇಂದಿನಿಂದ ಆರಂಭ ; ವೇದ ಸಂವರ್ಧನ ಪ್ರತಿಷ್ಠಾನದ ನೇತೃತ್ವದಲ್ಲಿ ಒಂದು ತಿಂಗಳುಗಳ ಕಾಲ ನಡೆಯುವ ವೇದ ಹಾಗೂ ರುದ್ರ ಪಾರಾಯಣಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮುಂದಿನ ಒಂದು ತಿಂಗಳು ನಡೆಯುವ ಧನುರ್ಮಾಸ ಪೂಜೆಯು ಡಿ.16ರಂದು ಆರಂಭಗೊಂಡಿದೆ. ಬೆಳಿಗ್ಗೆ ಗಂಟೆ 5.30ಕ್ಕೆ ಧನುರ್ಮಾಸ ಪೂಜೆ ನಡೆಯಿತು. ಬಳಿಕ ಶ್ರೀ ದೇವರ ನಿತ್ಯ ಬಲಿ ಉತ್ಸವ ನಡೆಯಿತು. ದೇವಳದ ಪ್ರಧಾನ ಅರ್ಚಕ ಎ ವಸಂತ ಕೆದಿಲಾಯ ಅವರು ವೈದಿಕ ಕಾರ್ಯಕ್ರಮ ನೆರವೇರಿಸಿದರು. ವೇದ ಸಂವರ್ಧನ ಪ್ರತಿಷ್ಠಾನದ ನೇತೃತ್ವದಲ್ಲಿ ಒಂದು ತಿಂಗಳು ನಸುಕಿನ ನಡೆಯುವ ವೇದ ಮತ್ತು ರುದ್ರ ಪಾರಾಯಣ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರಕರಣ ; 15 ಇಂಚು ಉದ್ದದ ಕತ್ತಿ, ಹರಿತವಾದ ಚಾಕು ವಶಕ್ಕೆ, ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು: ದ.ಕ.ಜಿಲ್ಲೆಯಲ್ಲೇ ಭಾರಿ ಪ್ರಮಾಣದ ಗಾಂಜಾ ಪ್ರಕರಣವನ್ನು ಬೇಧಿಸಿದ ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವನ್ನು ಎಸ್.ಐ ಜಂಬೂರಾಜ್ ನೇತೃತ್ವದ ದಾಳಿಯಿಂದ ಪತ್ತೆ ಮಾಡಿ ಸುಮಾರು ೬ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ನ.೩೦ರಂದು ಪುತ್ತೂರಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್‌ಸಿಂಗ್ ರಸ್ತೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.   ಖಚಿತ ವರ್ತಮಾನದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ನಿರ್ದೇಶನದಂತೆ ಎ.ಎಸ್ಪಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಪ್ರತಿಷ್ಠಿತ ದ್ವಿಚಕ್ರ ವಾಹನದ ಶೋರೂಂಗೆ ಅಕ್ರಮ ಪ್ರವೇಶ ಮಾಡಿ ಮಾಲೀಕರ ಮೇಲೆ ಮಾಜಿ ಕೆಲಸಗಾರನಿಂದ ಹಲ್ಲೆ ; ಉಂಡ ಮನೆಗೆ ಎರಡು ಬಗೆಯಲು ಮುಂದಾದನೇ ಈತ…!? – ಕಹಳೆ ನ್ಯೂಸ್

ಪುತ್ತೂರು : ನಗರದ ಪ್ರತಿಷ್ಠಿತ ದ್ವಿಚಕ್ರ ವಾಹನ ಮಳಿಗೆಯಲ್ಲಿ ಸಂಸ್ಥೆಯ ಮಾಲಕರ ಮೇಲೆ ಮಾಜಿ ಕೆಲಸಗಾರ, ಅತಿಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದದಿಂದ‌ ನಿಂದಿಸಿ, ಹಲ್ಲೆ ನಡೆಸಿದ ಘಟನೆ (ನ. 25)ನಡೆದಿದೆ. ಘಟನೆಯ ಹಿನ್ನಲೆ : ಸದ್ರಿ ಸಂಸ್ಥೆಯ ಕೆಲಸಗಾರನು 3 ತಿಂಗಳ ಹಿಂದೆಯೇ ಕೆಲಸ ಬಿಟ್ಟಿದ್ದು, ಈತ ಸಂಸ್ಥೆಯ ಮಾಲೀಕರ ವಿರುದ್ಧ ಹಗೆ ಸಾದಿಸಲು ಕಾಯುತ್ತಿದ್ದ ಎನ್ನಲಾಗುತ್ತಿದೆ. ಅಲ್ಲದೆ, ಆತ ಸಂಸ್ಥೆಯಿಂದ ಆತನಿಗೆ ಬರಬೇಕಾಗಿದ್ದ ಪಿಎಫ್ ಬಗ್ಗೆ ಕೇಳಿ,...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಈಶ್ವರಮಂಗಲದ ಹನುಮಗಿರಿ ಕ್ಷೇತ್ರದಲ್ಲಿ ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮ-ಕಹಳೆ ನ್ಯೂಸ್

ವಿಶ್ವ ಹಿಂದೂ ಪರಿಷದ್ ಕರ್ನಾಟಕ ದಕ್ಷಿಣ ಪ್ರಾಂತದ ವತಿಯಿಂದ ಜೇನು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಈಶ್ವರಮಂಗಲದ ಹನುಮಗಿರಿ ಕ್ಷೇತ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಧರ್ಮ ಶ್ರೀ ಪ್ರತಿಷ್ಠಾನ ಹನುಮಗಿರಿಯ ಅಧ್ಯಕ್ಷ ನನ್ಯ ಅಚ್ಯುತ ಮೂಡೆತ್ತಾಯ, ಪ್ರತಿಯೊಂದು ಕ್ಷೇತ್ರದಲ್ಲೂ ನಾವೆಲ್ಲರು ಸ್ವಾವಲಂಬಿಗಳಾದರೆ ನಮ್ಮ ದೇಶ ವಿಶ್ವಗುರು ಆಗುವುದರಲ್ಲಿ ಯಾವುದೇ ಸಂಶಯವಿಲ್ಲ, ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರು ಆತ್ಮನಿರ್ಭರ ಭಾರತ ಎಂಬ ಪರಿಕಲ್ಪನೆಯನ್ನು ನಮಗೆ ನೀಡಿದ್ದಾರೆ, ಅದರಲ್ಲಿ ಜೇನು ಕೃಷಿಗೆ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಕಾನೂನು ಉಲ್ಲಂಘಿಸಿ, ಗೋಕಳ್ಳರಿಗೆ ಸಾಥ್ ನೀಡಿ ಅಧರ್ಮದ ಕೆಲಸ ಮಾಡುತ್ತಿದ್ದ ಡಾ. ಧರ್ಮಪಾಲ್ ವರ್ಗಾವಣೆ ; ಗೋಪಾಲಕ ಶಾಸಕ ಸಂಜೀವ ಮಠಂದೂರು ಖಡಕ್ ನಿರ್ಧಾರಕ್ಕೆ ಹಿಂದೂ ಪರ ಸಂಘಟನೆಗಳು ದಿಲ್ ಖುಷ್ – ಕಹಳೆ ನ್ಯೂಸ್

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋ ಹತ್ಯೆ, ಗೋ ಅಕ್ರಮ ಸಾಗಾಟ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ನಿರಾಯಾಸವಾಗಿ ಸಾಗುತ್ತಿರುವುದು, ಹಿಂದೂ ಪರ ಸಂಘಟನೆಗಳ ಆಕ್ರೋಶ ಕಾರಣವಾಗಿದೆ. ಆದರೆ, ಪುತ್ತೂರಿನ ಪರಿಸ್ಥಿತಿ ಕೊಂಚ ಭಿನ್ನ, ತಾಲೂಕಿನಿಂದ ನೇರ ಕೇರಳಾ ಸಂಪರ್ಕ ವಿರುವ ಕಾರಣ ನಿರಂತರವಾಗಿ ಗಡಿಭಾಗದಲ್ಲಿ ಅಕ್ರಮ ಗೋಸಾಗಾಟ ಘಟನೆಗಳು ನಡೆಯುತ್ತಿತ್ತು, ಆದರೆ, ಅದನ್ನು ತಡೆದ ಪೊಲೀಸರು ಹಾಗೂ ಹಿಂದೂ ಸಂಘಟನೆಗೆಗಳಿಗೆ ಒಂದು ತಲೆನೋವು ಕಾಡುತ್ತಿತ್ತು, ಎಸ್, ಅದೇನೆಂದ್ರೆ ಕಾನೂನು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಾಳೆ ಬಂಟ್ವಾಳ ತಾಲೂಕಿನ ಜನರ ಸಾರಿಗೆ ಸಮಸ್ಯೆಗೆ ಸ್ಪಂದಿಸಲು ” KSRTC ಅದಾಲತ್ ” – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು, ಸಾರ್ವಜನಿಕರ ಸಮಸ್ಯೆ ಆಲಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ, ಸಂಸ್ಥೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ " ಕೆ.ಎಸ್.ಆರ್.ಟಿ.ಸಿ. ಅದಾಲತ್ " ನಡೆಯಲಿದೆ. ನಾಳೆ 20-11-2020 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರನ್ನು ಆಹ್ವಾಸಲಾಗಿದೆ....
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಬಿಜೆಪಿಯಿಂದ ದೀಪಾವಳಿ ಸಂಭ್ರಮ | ಹಿರಿಯ ಕಾರ್ಯಕರ್ತರ ಸಭೆ ; ಪ್ರತಾಪ್ ಸಿಂಹ ನಾಯಕ್ ಭಾಗಿ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದಿಂದ ದೀಪಾವಳಿ ಹಬ್ಬದ ಪ್ರಯುಕ್ತತ ಹಿರಿಯ ಕಾರ್ಯಕರ್ತರ ಸಭೆಯು ನ.15ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಹಿರಿಯ ಕಾರ್ಯಕರ್ತರೂ ಮತ್ತು ಮಂಡಲದ ಮಾಜಿ ಅಧ್ಯಕ್ಷ ಬಾಲಕೃಷ್ಣ ಮುಗರೋಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿಯ ಹಿರಿಯ ಕಾರ್ಯಕರ್ತರನ್ನು ಶಾಸಕ ಸಂಜೀವ ಮಠಂದೂರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಹಿರಿಯ...
1 702 703 704 705 706 724
Page 704 of 724