ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ನೇತೃತ್ವದಲ್ಲಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಳಿ – ಕಹಳೆ ನ್ಯೂಸ್
ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಾಳಿ ಆಚರಣೆಯು ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ನ.15 ರಂದು ನಡೆಯಿತು. ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಟಲ್ ಉದ್ಯಾವನದ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಸುತ್ತು ಹಣತೆ ಬೆಳಗಿಸಿ, ಮಾಜಿ ಸೈನಿಕರಾದ ಯಶೋಧರ ಶೆಟ್ಟಿ ಮತ್ತು ಚಂದ್ರಶೇಖರ ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕೆ...







