Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ನೇತೃತ್ವದಲ್ಲಿ ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಳಿ – ಕಹಳೆ ನ್ಯೂಸ್

ಪುತ್ತೂರು: ಕೊಂಬೆಟ್ಟು ಅಟಲ್ ಉದ್ಯಾನದಲ್ಲಿ ಯೋಧರೊಂದಿಗೆ ದೀಪಾವಾಳಿ ಆಚರಣೆಯು ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತ್ರತ್ವದಲ್ಲಿ ನ.15 ರಂದು ನಡೆಯಿತು. ಬಿಜೆಪಿ ನಗರ ಮಂಡಲ ಮತ್ತು ಮಹಿಳಾ ಮೋರ್ಚಾದ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಟಲ್ ಉದ್ಯಾವನದ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕಟ್ಟೆಯ ಸುತ್ತು ಹಣತೆ ಬೆಳಗಿಸಿ, ಮಾಜಿ ಸೈನಿಕರಾದ ಯಶೋಧರ ಶೆಟ್ಟಿ ಮತ್ತು ಚಂದ್ರಶೇಖರ ಟಿ ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಹಿರಿಯ ನಾಗರಿಕೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ವತಿಯಿಂದ ದೀಪಾವಳಿ ಹಾಗೂ ಮಕ್ಕಳ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ಹಾಗೂ ಇನ್ನರ್ ವ್ಹೀಲ್ ಕ್ಲಬ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಹಾಗೂ ದೀಪಾವಳಿಯನ್ನು ರೋಟರಿ ಮನೀಷಾ ಸಭಾಂಗಣದಲ್ಲಿ ನಡೆಯಿತು.   ಪ್ರಾರಂಭದಲ್ಲಿ ಇನ್ನರ್ ವ್ಹೀಲ್ ಕ್ಲಬ್ ನ ಸದಸ್ಯೆ ಶ್ರೀಮತಿ ರಾಧಿಕಾ ಶೆಣೈ ಅವರ ಪತಿಯ ಅಕಾಲಿಕ ಮರಣದಿಂದ ದೀಪಾವಳಿಯ ಸಂಭ್ರಮವನ್ನು ರದ್ದುಗೊಳಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಲು ಒಂದು ನಿಮಿಷದ ಮೌನ ಪ್ರಾರ್ಥನೆಯನ್ನು ನಡೆಸಿ ಕಾರ್ಯಕ್ರಮವನ್ನು ದೀಪ ಪ್ರಜ್ವಲಿಸಿ...
ಅಂಕಣದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ದಾಖಲೆ ಸಹಿತ ಪತ್ರಿಕಾಗೋಷ್ಠಿ ನಡೆಸಿ ನಗೆಪಾಟಲಿಗೊಳಗಾದ ಮಾಜಿ ಸಚಿವ ರಮನಾಥ ರೈ ; ” ಬೇಲೆಇಜ್ಜಾಂದಿ ರೈ….. ” ಹೇಳಿಕೆ ಬಿಜೆಪಿಗರಿಗೆ ಆಹಾರ..! – ಕಹಳೆ ನ್ಯೂಸ್

ಬಂಟ್ವಾಳ : ಕೆಲ ಸಮಯದ ಹಿಂದೆ ಮಾಜಿ ಸಚಿವ ರಮನಾಥ ರೈಯವರು ಪತ್ರಿಕಾ ಗೋಷ್ಠಿ ನಡೆಸಿ ಮುಡಿಪು ಕೆಂಪು ಮಣ್ಣು ಗಣಿಗಾರಿಕೆ ಸಂಬಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಅರೋಪ ಹೊರಿಸಿದ್ದರು ನಂತರ ಶಾಸಕ ರಾಜೇಶ್ ನಾಯ್ಕ್ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ನಾನು ತೆಂಕ ಎಡಪದವಿನಲ್ಲಿ ಪತ್ನಿಯ ಹೆಸರಿನಲ್ಲಿ ಕಾನೂನು ಬದ್ದವಾಗಿ ಪರವಾನಿಗೆ ಪಡೆದು ಸರ್ಕಾರಕ್ಕೆ ರಾಯಧನ ಸಲ್ಲಿಸಿ ತಮ್ಮ ಒಡೆತನದ ಒಡ್ಡೂರು ಫಾರ್ಮ್ ನಲ್ಲಿ ಕೆಂಪುಕಲ್ಲಿನ ಗಣಿಗಾರಿಕೆ ಹಲವಾರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪೆರ್ನೆಯ ಅಡಿಕೆ ವ್ಯಾಪಾರಿಗೆ ಚೂರಿಯಿಂದ ಇರಿದು ಹಣ ದೋಚಿದ ಪ್ರಕರಣ ಬೇಧಿಸಿದ ಉಪ್ಪಿನಂಗಡಿ ಪೋಲಿಸರು ; ಕೃತ್ಯಕ್ಕೆ ಬಳಸಿದ ಸೊತ್ತುಗಳು ಹಾಗೂ ನಗದು ವಶಕ್ಕೆ, ಆರೋಪಿ ರಣಪೋಲಿ, ಕಂಡು ಅಪ್ರೀದ್ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಅಡಿಕೆ ವ್ಯಾಪಾರಿ ದೀಪಕ್ ಶೆಟ್ಟಿ ಅವರಿಗೆ ಚೂರಿಯಿಂದ ಇರಿದು ಹಣ ದೋಚಿ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲಿಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಹಾಗೂ ಪಾರಾರಿಯಾದ ಇನ್ನಿಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡ ರಚಿಸಿದ್ದು, ಹದ್ದಿಣ ಕಣ್ಣಿನಿಂದ ಕಾಯುತ್ತಿದ್ದಾರೆ. ಆಗಿದ್ದೇನು...!? ಏನಿದು ಪ್ರಕರಣ..!? ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪೆರ್ನೆಯ ಆಶೀರ್ವಾದ ಕಟ್ಟಡದಲ್ಲಿ ಅಡಿಕೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬಿ.ಸಿ.ರೋಡ್‌ನಲ್ಲಿ ಸೇತುವೆಯಿಂದ ನೇತ್ರಾವತಿ ನದಿಗೆ ಹಾರಿದ ಪುತ್ತೂರಿನ ಬಲ್ನಾಡು ನಿವಾಸಿ ಸುಚೇತನ್ ಮೃತದೇಹ ಪತ್ತೆ – ಕಹಳೆ ನ್ಯೂಸ್

ಪುತ್ತೂರು: ಬಿ.ಸಿ.ರೋಡು ಸಮೀಪ ವ್ಯಕ್ತಿಯೋರ್ವರು ನೇತ್ರಾವತಿ ನದಿಗೆ ಹಾರಿದ ಘಟನೆ ನ.8ರಂದು ಬೆಳಿಗ್ಗೆ ನಡೆದಿದ್ದು ನದಿಗೆ ಹಾರಿದ ವ್ಯಕ್ತಿ ಪುತ್ತೂರು ಬಲ್ನಾಡು ನಿವಾಸಿ ಜಿನ್ನಪ್ಪ ಗೌಡರ ಪುತ್ರ ಸುಚೇತನ್ ಎಂದು ತಿಳಿದು ಬಂದಿದೆ. ಬಂಟ್ವಾಳ ಅಗ್ನಿಶಾಮಕ ದಳ, ಸ್ಥಳಿಯರು ನ.9ರಂದು ಮೃತದೇಹ ಪತ್ತೆ ಮಾಡಿದ್ದಾರೆ. ಸೇತುವೆಯಲ್ಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ಮತ್ತಿತರ ವಸ್ತುಗಳನ್ನು ಒಳಗೊಂಡ ಬ್ಯಾಗ್ ಪತ್ತೆಯಾಗಿದ್ದು ಅದರಲ್ಲಿರುವ ವಿಳಾಸದ ಮೂಲಕ ವ್ಯಕ್ತಿಯ ಮಾಹಿತಿ ತಿಳಿದು ಬಂದಿದ್ದು ವಿಳಾಸವನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರಿಗೆ `ಸಹಕಾರಿ ರತ್ನ’ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು:ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್‌ರವರು ರಾಜ್ಯ ಸರಕಾರದಿಂದ ಕೊಡಲ್ಪಡುವ `ಸಹಕಾರಿ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.   ಸುಳ್ಯ ತಾಲೂಕು ಐವರ್ನಾಡು ಗ್ರಾಮದ ಕೋಲ್ಚಾರ್ ನಿವಾಸಿಯಾಗಿರುವ ಚಂದ್ರ ಕೋಲ್ಚಾರ್ ವಾಣಿಜ್ಯ ಪದವೀಧರರಾಗಿರುತ್ತಾರೆ. ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ ನಿರ್ದೇಶಕರಾಗಿ, ಕಳೆದ ನಾಲ್ಕು ವರ್ಷಗಳಿಂದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಐವರ್ನಾಡು ಕೋ-ಆಪರೇಟಿವ್ ಬ್ಯಾಂಕ್‌ನಲ್ಲಿ ೮ ವರ್ಷ ಅಧ್ಯಕ್ಷ, ೧೫ ವರ್ಷ ನಿರ್ದೇಶಕ, ದ.ಕ ಸಹಕಾರಿ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

‘ಇನ್ಮುಂದೆ ಜೀವಮಾನದಲ್ಲಿ ರಮಾನಾಥ ರೈ ಗೆಲ್ಲೋದಿಲ್ಲ’

ಬಂಟ್ವಾಳ:ಮಾಜಿ ಸಚಿವ ಬಿ. ರಮಾನಾಥ ರೈ ಅವರು ಓರ್ವ ಸಮಯ ಸಾಧಕ. ಈ ಹಿಂದೆ ಶರತ್ ಮಡಿವಾಳರವರ ಹತ್ಯೆ ನಡೆದಾಗ ಅವರು ಎಸ್‍ಡಿಪಿಐಯ ವಿರುದ್ಧ ನೇರ ಆರೋಪವನ್ನು ಮಾಡಿದ್ದರು. ಮಾತ್ರವಲ್ಲದೇ, ಎಸ್‍ಡಿಪಿಐಯೇ ಶರತ್ ಮಡಿವಾಳರನ್ನು ಹತ್ಯೆ ಮಾಡಿದೆ ಎಂದೂ ಹೇಳಿದ್ದರು. ಎಸ್‍ಡಿಪಿಐ ಒಂದು ಕೋಮುವಾದಿ ಪಕ್ಷ ಎಂದು ಹೇಳಿದ್ದ ರೈ ಅವರು ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ವೇಳೆ ಎಸ್‍ಡಿಪಿಐಯವರೇ ತಮ್ಮ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ಮಾಡಿದ್ರು. ಇಂತಹ...
ದಕ್ಷಿಣ ಕನ್ನಡಸುದ್ದಿ

ಮಂಗಳೂರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಸೇವಾಂಜಲಿ ಟ್ರಸ್ಟ್ ನಿಂದ ಆರೋಗ್ಯ ಕಾರ್ಡ್, 50 ಸಾವಿರ ವಿಮೆ ಸೌಲಭ್ಯ – ಕಹಳೆ ನ್ಯೂಸ್

ಮಂಗಳೂರು, ನವೆಂಬರ್ 07: ಮಂಗಳೂರು ಶಾಸಕ ವೇದವ್ಯಾಸ ಕಾಮತ್ ನೇತೃತ್ವದ ಸೇವಾಂಜಲಿ ಟ್ರಸ್ಟ್ (ರಿ) ಮಂಗಳೂರು ಇದರ ವತಿಯಿಂದ ವಿಮಾ ಕಂಪನಿಯ ಸಹಯೋಗದೊಂದಿಗೆ ಸೇವಾಂಜಲಿ ಆರೋಗ್ಯ ಕಾರ್ಡ್ ಪ್ರಾರಂಭಿಸಲಾಗಿದೆ. ಈ ಯೋಜನೆಯಲ್ಲಿ ಒಂದು ಕುಟುಂಬಕ್ಕೆ 50,000 ರೂಪಾಯಿ ವಿಮೆ ಲಭ್ಯವಿರುತ್ತದೆ. 91 ದಿನದ ಮಗುವಿನಿಂದ ಹಿಡಿದು 85 ವರ್ಷದ ವರೆಗಿನ ವ್ಯಕ್ತಿಗಳು ಈ ವಿಮಾ ಕಾರ್ಡ್ ಅನ್ನು ಪಡೆಯಬಹುದು ಹಾಗೂ ಕುಟುಂಬದ ಐದು ಸದಸ್ಯರು ಒಂದು ಕಾರ್ಡಿನಲ್ಲಿ ಸೇರಬಹುದು. ಇದರಲ್ಲಿ ಒಳರೋಗಿ,...
1 703 704 705 706 707 724
Page 705 of 724