Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರು

Breaking News : ಪುತ್ತೂರಿನಲ್ಲಿ ಇಂದು ಕೊರೊನಾ ಅಟ್ಟಹಾಸ ; ಮಂಗಳವಾರ ಒಂದೇ ದಿನ  23 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು.28: ರಾಜ್ಯದಲ್ಲೇ ಕೊರೊನಾ ರುದ್ರ ನರ್ತನ ಮಾಡುತ್ತಿದ್ದು, ಮರಣ ಮೃದಂಗ ಭಾರಿಸುತ್ತಿದೆ. ಇಂದು ತಾಲೂಕಿನಲ್ಲಿ ಕೊರೊನಾ ಸೋಂಕು ತನ್ನ ಆಟ್ಟಹಾಸ ಮುಂದುವರಿಸಿದ್ದು, ಒಂದೇ ದಿನ ತಾಲೂಕಿನಲ್ಲಿ 23 ಹೊಸ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಆತಂಕ ಸೃಷ್ಟಿಸಿದೆ. ಇಂದು ಒಂದೇ ದಿನ ತಾಲೂಕಿನಲ್ಲಿ ಪತ್ತೆಯಾದ ಗರಿಷ್ಟ ಪ್ರಕರಣ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಮಂಗಳವಾರ ಒಟ್ಟು 26 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಮೂರು ಮುಂದಿಗೆ ಸೋಂಕು ದೃಢಪಟ್ಟರೆ,...
ದಕ್ಷಿಣ ಕನ್ನಡಸುದ್ದಿ

ಬಕ್ರೀದ್ ಹಾಗೂ ಇತರೆ ಹಬ್ಬಗಳ ಸಂದರ್ಭದಲ್ಲಿ ಅಕ್ರಮ ಜಾನುವಾರು ಸಾಗಾಟ, ವಧೆ ವಿರುದ್ದ ಕಠಿಣ ಕ್ರಮ ; ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್

ಮಂಗಳೂರು, ಜು 28 : ಜಾನುವಾರು ಸಾಗಾಣಿಕೆ ಮಾಡುವ ಸಮಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಕರಪತ್ರಗಳನ್ನು ಮುದ್ರಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪಶುಪಾಲನಾ ಇಲಾಖೆಯವರಿಗೆ ಸೂಚಿಸಿದ್ದಾರೆ.   ಅವರು ಈ ಸಂಬಂಧ ತಮ್ಮ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು/ಮುಖ್ಯ ಪಶುವೈದ್ಯಾಧಿಕಾರಿ ಹಾಗೂ ಮೇಲ್ಮಟ್ಟದ ಅಧಿಕಾರಿಗಳು ಜಾನುವಾರು ಸಾಗಾಣಿಕೆಗೆ ಪರವಾನಿಗೆ ನೀಡಬಹುದಾಗಿದ್ದು, ಈ...
ದಕ್ಷಿಣ ಕನ್ನಡಸುದ್ದಿ

ದ.ಕ. ಜಿಲ್ಲೆಯಲ್ಲಿ 199 ಮಂದಿಯಲ್ಲಿ ಸೋಂಕು-90 ಮಂದಿ ಗುಣಮುಖ :ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆ-ಕಹಳೆ ನ್ಯೂಸ್

ದ.ಕ. ಜಿಲ್ಲೆಯಲ್ಲಿ 199 ಹೊಸ ಪಾಸಿಟಿವ್ ಪ್ರಕರಣಗಳು ರವಿವಾರದಂದು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4811ಕ್ಕೆ ಏರಿಕೆಯಾಗಿದೆ. ರವಿವಾರದಂದು 90 ಮಂದಿ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಒಟ್ಟು 2217 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಇನ್ನು 2471 ಮಂದಿಗೆ ಸದ್ಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ರವಿವಾರ ಪತ್ತೆಯಾದ ಪ್ರಕರಣಗಳ ಪೈಕಿ 31 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 73 ಐ ಎಲ್ ಐ ಪ್ರಕರಣಗಳಾಗಿವೆ. 10 ಸಾರಿ ಪ್ರಕರಣಗಳಾಗಿವೆ. ಇಬ್ಬರು ವಿದೇಶದಿಂದ ಮರಳಿದವರಲ್ಲಿ ಸೋಂಕು...
ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲೆಯಲ್ಲಿ 218 ಮಂದಿಗೆ ಕೊರೊನಾ ದೃಢ – 8 ಜನರು ಸೋಂಕಿಗೆ ಬಲಿ, ಸೋಂಕಿತರ ಸಂಖ್ಯೆ 4612ಕ್ಕೆ ಏರಿಕೆ-ಕಹಳೆ ನ್ಯೂಸ್

 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಲ್ಲೇ ಇದ್ದು ಇಂದು ಮತ್ತೆ 218 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆಯು 4612 ಕ್ಕೆ ಏರಿಕೆಯಾಗಿದೆ. 46 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ, 87 ಐಎಲ್‌ಐ ಪ್ರಕರಣ, 15 ಎಸ್‌ಎಆರ್‌ಐ ಪ್ರಕರಣ ಹಾಗೂ 70 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದೆ. ಈ ನಡುವೆ ಜಿಲ್ಲೆಯಲ್ಲಿ ಇಂದು 140 ಸೋಂಕಿತರು ಗುಣುಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿನಿಂದ ಚೇತರಿಸಿಕೊಂಡವರ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 180 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಎಂಟು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 24 : ದ.ಕ. ಜಿಲ್ಲೆಯಲ್ಲಿ ಮತ್ತೆ 180 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಸೋಂಕಿತರ ಸಂಖ್ಯೆ 4394ಕ್ಕೆ ಏರಿಕೆಯಾಗಿದೆ. ಇನ್ನು ಜಿಲ್ಲೆಯಲ್ಲಿ ಶುಕ್ರವಾರದಂದು 125 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಒಟ್ಟು 187 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. 2300 ಮಂದಿ ಪ್ರಸ್ತುತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಥಮಿಕ ಸಂಪರ್ಕದಿಂದ 56ಯಲ್ಲಿ ಸೋಂಕು ಪತ್ತೆಯಾಗಿದೆ. 68 ಮಂದಿಯಲ್ಲಿ ಐಎಲ್ ಐ ಪ್ರಕರಣಗಳು ದೃಢಪಟ್ಟಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಳ್ಳಿಯ ರೂಪದಲ್ಲಿ ನಾಗ ಪ್ರತ್ಯಕ್ಷ; ಜನರ ಕುತೂಹಲದ ಕೇಂದ್ರಬಿಂದುವಾದ ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ  ದೇವಸ್ಥಾನದ ನಾಗನಕಟ್ಟೆ-ಕಹಳೆ ನ್ಯೂಸ್

ದಕ್ಷಿಣ ಕನ್ನಡ (ಜುಲೈ 24); ನಾಗರಪಂಚಮಿ ಹಬ್ಬ ಸಮೀಪಿಸುತ್ತಿದ್ದು ಈ ನಡುವೆ ದಕ್ಷಿಣಕನ್ನಡ ಜಿಲ್ಲೆಯಲ್ಲೊಂದು ಬಳ್ಳಿಯೊಂದು ನಾಗನ ರೂಪದಲ್ಲಿ ಹಡೆ ಎತ್ತಿ ನಿಂತಿರುವಂತೆ ಕಂಡು‌ಬಂದಿದೆ. ಬೆಳ್ತಂಗಡಿ ತಾಲೂಕಿನ ಬಳಂಜದ ಶಾಸ್ತಾರ ಬ್ರಹ್ಮಲಿಂಗೇಶದವರ ದೇವಸ್ಥಾನದಲ್ಲಿ ಆರಾಧಿಸಿಕೊಂಡು ಬರುತ್ತಿರುವ ನಾಗನ ಕಲ್ಲಿಗೆ ಈ ಬಳ್ಳಿ ಸುತ್ತುಹಾಕಿಕೊಂಡು ಬೆಳೆದಿದೆ. ನೋಡಲು ಸರ್ಪವೊಂದು ಹೆಡೆ ಎತ್ತಿ ನಿಂತಿರುವ ರೀತಿಯಲ್ಲಿ ಇಂದು ಕಂಡುಬರುತ್ತಿದ್ದು,ಬಳ್ಳಿಯ ಈ ವಿಶೇಷತೆಯನ್ನು ನೋಡಲು ಜನ ಇದೀಗ ಈ ನಾಗನ ಕಟ್ಟೆಗೆ ಬರಲಾರಂಭಿಸಿದ್ದಾರೆ. ಬುಡದಿಂದ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಒಂದೇ ದಿನ ಏಳು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 218 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ನಿನ್ನೆ 162 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ನಿನ್ನೆ ಐದು ಮಂದಿ ಸಾವನ್ನಪ್ಪಿದ್ದರು. ಆದರೆ, ಇಂದು‌ ಏಳು ಮಂದಿ ಸಾವನ್ನಪ್ಪಿದ್ದಾರೆ. ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚುತ್ತಿದ್ದು ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಏಳು ಕೊರೋನಾ‌ದಿಂದ ಸಾವು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ...
ದಕ್ಷಿಣ ಕನ್ನಡರಾಜಕೀಯರಾಜ್ಯ

‘ಕಾಮಾಲೆ ಕಣ್ಣಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ’ ; ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು‌, ಜು 23 : ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.   ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ...
1 709 710 711 712 713 724
Page 711 of 724