Breaking News : ಪುತ್ತೂರಿನಲ್ಲಿ ಇಂದು ಕೊರೊನಾ ಅಟ್ಟಹಾಸ ; ಮಂಗಳವಾರ ಒಂದೇ ದಿನ 23 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್
ಪುತ್ತೂರು, ಜು.28: ರಾಜ್ಯದಲ್ಲೇ ಕೊರೊನಾ ರುದ್ರ ನರ್ತನ ಮಾಡುತ್ತಿದ್ದು, ಮರಣ ಮೃದಂಗ ಭಾರಿಸುತ್ತಿದೆ. ಇಂದು ತಾಲೂಕಿನಲ್ಲಿ ಕೊರೊನಾ ಸೋಂಕು ತನ್ನ ಆಟ್ಟಹಾಸ ಮುಂದುವರಿಸಿದ್ದು, ಒಂದೇ ದಿನ ತಾಲೂಕಿನಲ್ಲಿ 23 ಹೊಸ ಪ್ರಕರಣಗಳು ಪತ್ತೆಯಾಗುವುದರ ಮೂಲಕ ಆತಂಕ ಸೃಷ್ಟಿಸಿದೆ. ಇಂದು ಒಂದೇ ದಿನ ತಾಲೂಕಿನಲ್ಲಿ ಪತ್ತೆಯಾದ ಗರಿಷ್ಟ ಪ್ರಕರಣ ಕಡಬ ಮತ್ತು ಪುತ್ತೂರು ತಾಲೂಕುಗಳಲ್ಲಿ ಮಂಗಳವಾರ ಒಟ್ಟು 26 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಕಡಬ ತಾಲೂಕಿನ ಮೂರು ಮುಂದಿಗೆ ಸೋಂಕು ದೃಢಪಟ್ಟರೆ,...






