Recent Posts

Saturday, April 25, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡರಾಜಕೀಯಸುದ್ದಿ

ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು "ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 285 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ಇಬ್ಬರು ಬಲಿ – ಕಹಳೆ ನ್ಯೂಸ್

ಮಂಗಳೂರು, ಜು. 19 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರವಿವಾರದಂದು 285 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.   ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ರವಿವಾರದಂದು 104 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, ಇಲ್ಲಿಯ ತನಕ ಜಿಲ್ಲೆಯಲ್ಲಿ 1491 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಂತಾಗಿದೆ. ರವಿವಾರದಂದು ಇಬ್ಬರು ಕೊರೊನಾಗೆ ಬಲಿ: ಇನ್ನು ರವಿವಾರದಂದು ಕೊರೊನಾ ಸೋಂಕಿಗೆ...
ದಕ್ಷಿಣ ಕನ್ನಡಸುದ್ದಿ

‘ಸಂಡೇ ಲಾಕ್ ಡೌನ್’ : ಸಂಪೂರ್ಣ ಸ್ಥಬ್ದಗೊಂಡ ದಕ್ಷಿಣ ಕನ್ನಡ ಜಿಲ್ಲೆ ರಸ್ತೆಗಳು ಖಾಲಿ ಖಾಲಿ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ. ಹಾಲು, ಮೆಡಿಕಲ್, ತುರ್ತು ಸೇವಾ ಕೇಂದ್ರಗಳಿಗಷ್ಟೇ ವಿನಾಯತಿ ನೀಡಲಾಗಿದೆ. ಉಳಿದ ಎಲ್ಲಾ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಮಾರುಕಟ್ಟೆ ಪ್ರದೇಶಗಳು ಜನರು ವ್ಯಾಪಾರಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಲಾಕ್ ಡೌನ್ ಇದ್ದರೂ ಬೆಳಿಗ್ಗೆ ತರಕಾರಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿಯ ಚಿಕ್ಕಮ್ಮ ನಿಧನ ; ಕೋವಿಡ್ ಸರಕಾರಿ ನಿಯಮದಂತೆ ಅಂತ್ಯಕ್ರಿಯೆ ನಡೆಸಿದ ಹಿಂಜಾವೇ – ಬಿಜೆಪಿ ಮುಖಂಡರು – ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೋನಾ ಸೋಂಕಿತ ವ್ಯಕ್ತಿಯ ೮೫ ವರ್ಷ ಪ್ರಾಯದ ಚಿಕ್ಕಮ್ಮ ಜು.18 ರಂದು ನಿಧನರಾಗಿದ್ದಾರೆ. ಇತ್ತಿಚೆಗೆ ಕೆಮ್ಮಿಂಜೆ ಗ್ರಾಮದ ಮರೀಲ್ ಮದಗ ನಿವಾಸಿಯೊಬ್ಬರು ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಅವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜು.18ರಂದು ಅವರ ಚಿಕ್ಕಮ್ಮ ಲಕ್ಷ್ಮೀ (85ವ) ರವರು ವಯೋಸಹಜ ಮೃತಪಟ್ಟಿದ್ದಾರೆ. ಅವರ ಪುತ್ರನಿಗೆ ಕೊರೋನಾ ಸೋಂಕು ಹಿನ್ನಲೆಯಲ್ಲಿ ತಾಯಿಯ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಆದರೆ...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 237 ಮಂದಿಗೆ ಕೊರೊನಾ ಪಾಸಿಟಿವ್ ; ಇಂದು ಮತ್ತೆ ನಾಲ್ಕು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಜು.18 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಶನಿವಾರದಂದು ಮತ್ತೆ 237 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3311ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 109 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಸದ್ಯ, ದಕ್ಷಿಣ ಕನ್ನಡದಲ್ಲಿ 1848 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ ಮತ್ತೆ ನಾಲ್ವರು ಸೋಂಕಿಗೆ ಬಲಿ : ದಕ್ಷಿಣ...
ದಕ್ಷಿಣ ಕನ್ನಡಪುತ್ತೂರುಸುದ್ದಿ

” ಶಹಬ್ಬಾಸ್ ಭಜರಂಗಿ ” – ಪುತ್ತೂರಿನ ಎರಡು ತಿಂಗಳ ಕೊರೊನಾ ಪೀಡಿತ ಮೃತ ಮಗುವಿನ ಅಂತ್ಯಸಂಸ್ಕಾರ ನೆರವೇರಿಸಿದ ಬಜರಂಗದಳ ಕಾರ್ಯಕರ್ತರು – ಕಹಳೆ ನ್ಯೂಸ್

ಮಂಗಳೂರು : ಕೋವಿಡ್ ಸೋಂಕಿನಿಂದ ಮೃತಪಟ್ಟ ಮಗುವೊಂದನ್ನ ಬಜರಂಗದಳದ ಕಾರ್ಯಕರ್ತರು ಮಂಗಳೂರಿನ‌ ಸ್ಮಶಾನವೊಂದರಲ್ಲಿ ಅಂತ್ಯ ಸಂಸ್ಕಾರ ನಡೆಸಿದ್ದಾರೆ. ಮೃತಪಟ್ಟ ಮಗು ಎರಡು ತಿಂಗಳಿನ ಹಸುಗೂಸಾಗಿದ್ದು, ಕೋವಿಡ್-19 ಸೋಂಕಿಗೆ ತುತ್ತಾಗಿ ಬಲಿಯಾಗಿದೆ. ಪುತ್ತೂರಿನ ದಂಪತಿಗಳಿಗೆ ಸೇರಿದ ಈ ಮಗುವನ್ನ ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಮಗುವಿನ ಪಾರ್ಥಿವ ಶರೀರವನ್ನ ಪಡೆದ ಬಜರಂಗದಳದ ಸದಸ್ಯರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿ, ನಂದಿಗುಡ್ಡೆಯ ರುದ್ರಭೂಮಿಯಲ್ಲಿ ದಫನ ಕಾರ್ಯ ನಡೆಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮೂವರೂ ವೈದ್ಯರು, ಪುತ್ತೂರಿನಲ್ಲಿ ಜನಪ್ರಿಯತೆಯನ್ನು ಹೊಂದಿದ್ದು, ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದವರಾಗಿದ್ದು, ಕೊರೊನಾ ಪಾಸಿಟಿವ್ ಹೊಂದಿದ್ದ ರೋಗಿಗಳ ಸಂಪರ್ಕದಿಂದ ಇವರಿಗೂ ಸೋಂಕು‌ ತಗುಲಿದೆ ಎಂದು ತಿಳಿದು ಬಂದಿದೆ. ಸದ್ಯ ಒಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮತ್ತೊಬ್ಬರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶೀಘ್ರವಾಗಿ ಮೂವರು ಗುಣಮುಖರಾಗಲಿ ಎಂಬುದು ಪುತ್ತೂರಿನ ಜನತೆಯ ಹಾರೈಕೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿಯ ಅಕ್ರಮ ಇಸ್ಟೀಟ್ ಅಡ್ಡೆಯಲ್ಲಿ ಪೊಲೀಸರಂತೆ ನಟಿಸಿ 10 ಲಕ್ಷ ನಗದು ದರೋಡೆಗೈದ ಮುಸ್ತಾಪ ಸಹಿತ ಮೂವರು ಆರೋಪಿಗಳು ಪೊಲೀಸರಿಗೆ ಶರಣು – ಕಹಳೆ ನ್ಯೂಸ್

ಬೆಳ್ತಂಗಡಿ: ಲಾಯಿಲ ಗ್ರಾಮದ ಪಡ್ಲಾಡಿ ಎಂಬಲ್ಲಿ ಮೇ 29ರಂದು ಅಕ್ರಮವಾಗಿ ಇಸ್ಪೀಟ್ ಆಟವಾಡಿ ಪೊಲೀಸರಂತೆ ನಟಿಸಿ ಆಟದಲ್ಲಿ ನಿರತರಾಗಿದ್ದ ಚಿಕ್ಕಮಗಳೂರು ಮಳಲೂರು ನಿವಾಸಿ ಹೊಯ್ಸಳ ಜೆ.ಪಿ ಎಂಬವರ ರೂ. 10 ಲಕ್ಷ ನಗದು ಇದ್ದ ಬ್ಯಾಗನ್ನು ದರೋಡೆಗೈದ ಮೂವರು ಆರೋಪಿಗಳು ಬೆಳ್ತಂಗಡಿ ಪೊಲೀಸರಿಗೆ ಶರಣಾಗಿದ್ದಾರೆ. ಗುರುವಾಯನಕೆರೆ ದಾವೂದ್ ಎಂಬಾತನ ತಂಡದ ಮುಸ್ತಾಪ, ಇಮ್ತಿಯಾಜ್ ಹಾಗೂ ಚೇರಿಮೋನು ಶರಣಾದ ಆರೋಪಿಗಳಾಗಿದ್ದು, ತನಿಖೆ ನಡೆಸಿದ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಆರೋಪಿಗಳಿಂದ ರೂ....
1 711 712 713 714 715 724
Page 713 of 724