Wednesday, April 29, 2026

ದಕ್ಷಿಣ ಕನ್ನಡ

ಉಡುಪಿಕಾಸರಗೋಡುಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಬಂಟ್ವಾಳಬೆಳ್ತಂಗಡಿವಾಣಿಜ್ಯಸುದ್ದಿಸುಬ್ರಹ್ಮಣ್ಯಸುಳ್ಯ

ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್ : ದಾಸ್ತಾನು ಕೊರತೆಯಿಂದ ಅಡಿಕೆ ಬೆಲೆ ಉತ್ತುಂಗಕ್ಕೆ ; ಕೆಜಿಗೆ 350ರೂ ನಿಂದ 400ರೂ – ಕಹಳೆ ನ್ಯೂಸ್

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಹೆಚ್ಚಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ಧಾರಣೆಯು ಕೆಜಿಗೆ 350, 400 ಆಗುವ ನಿರೀಕ್ಷೆ ಹೆಚ್ಚಾಗಿದೆ. ಲಾಕ್ ಡೌನ್ ನಿಂದ ಕಂಗೆಟ್ಟ ಕೃಷಿಕರ ಮುಖದಲ್ಲಿ‌ ಮಂದಹಾಸ ಮೂಡಿದೆ....
1 724 725 726
Page 726 of 726