Monday, September 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುವಾಣಿಜ್ಯ

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ – ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ‘ Jio Mart ‘ ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! – ಕಹಳೆ ನ್ಯೂಸ್

ಲಾಕ್ ಡೌನ್ ನಲ್ಲಿ ಮನೆಯಲ್ಲಿರೋ ಗ್ರಾಹಕರೇ ಗಮನಿಸಿ : ಅತೀ ಕಡಿಮೆ ದರದಲ್ಲಿ ದಿನಬಳಕೆ ವಸ್ತುಗಳ ಮಾಹಾ ಮಾರಾಟ ಪುತ್ತೂರಿನ ರಿಲಯನ್ಸ್ ಸ್ಮಾರ್ಟ್ ' Jio Mart ' ಲಾಕ್ ಡೌನ್ ಸಂಡೇ ಸ್ಪೆಷಲ್ ಆಫರ್..! ನಲ್ಲಿ ನಡೆಯುತ್ತಿದೆ. ಕೇವಲ 9 ರೂಪಾಯಿಗೆ ಈರುಳ್ಳಿ, ಇನ್ನೂ ಅನೇಕ ವಸ್ತುಗಳು ಅತೀ ಕಡಿಮೆ ಬೆಲೆಯಲ್ಲಿ...! ⚡July 12, ಭಾನುವಾರ ಮಾತ್ರ ಸ್ಪೆಷಲ್ ಆಫರ್ ಅವಕಾಶ https://youtu.be/JxHNZuDmrk8   ನಿಮ್ಮ?ಮೊಬೈಲ್‌ ನಲ್ಲಿ ಬುಕ್...
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಸೋಮವಾರ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಲಾಕ್ ಡೌನ್ ಶಾಕ್..? ; ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ. ಬಿ.ಎಸ್. ವೈ. ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್...
ದಕ್ಷಿಣ ಕನ್ನಡಸುದ್ದಿ

ತಿಬಾರ್ ಕೊಡಮಂದಾಯನಿಗೆ ಕಟೀಲು ಕ್ಷೇತ್ರದಲ್ಲಿ ಅವಮಾನ ; ಶಿಬರೂರು ಗ್ರಾಮಸ್ಥರು ಆಕ್ರೋಶ – ಕಟೀಲು ದೇಗುಲದಲ್ಲಿ ನಡೆದ ಅವಮಾನದ ಹಿಂದೆ ಯಾವುದೋ ಕುತಂತ್ರ ಇದೆ ಎಂದ ಆಡಳಿತ ಮೊಕ್ತೇಸರ ವಾಸುದೇವ ಶಿಬರಾಯ – ಕಹಳೆ ನ್ಯೂಸ್

ಸುರತ್ಕಲ್ : ತಿಬಾರ್ ಕೊಡಮಂದಾಯನಿಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಕೊಡಮಂದಾಯನ ಅನಾದಿ ಕಟ್ಟು ಕಟ್ಟಲೆಗೆ ಧಕ್ಕೆ ಉಂಟಾಗಿದೆ ಎಂಬ ಅರೋಪ ಶಿಬರೂರು ಗ್ರಾಮಸ್ಥರಿಂದ ಕೇಳಿಬಂದಿದೆ. ಶಿಬರೂರು ದೈವಸ್ಥಾನದಲ್ಲಿ ಕರೆಯಲಾದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ತಿಬಾರ್ ಗುತ್ತಿನಾರ್ ಮತ್ತು ಗ್ರಾಮಸ್ಥರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕಟೀಲು ದೇವಾಲಯಕ್ಕೆ ಕೊಡಮಂದಾಯ ದೈವದ ಭೇಟಿಯ ಸಂದರ್ಭದಲ್ಲಿ ದೈವಕ್ಕೆ ಛತ್ರ ಹಿಡಿದು ದೇಗುಲ ಪ್ರವೇಶ ಮಾಡಲು ಅಡ್ಡಿಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಗುತ್ತಿನಾರ್...
ದಕ್ಷಿಣ ಕನ್ನಡಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮರ್ಡರ್..! ; ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ, ಬಿ.ಜೆ.ಪಿ ಕಾರ್ಯಕರ್ತ ಯಾಕೂಬ್ ನನ್ನು ಬರ್ಬರವಾಗಿ ಹತ್ಯೆಗೈದ ಕಾಂಗ್ರೆಸ್ ಮುಖಂಡನ ಮಗ..! – ಕಹಳೆ ನ್ಯೂಸ್

ಮಂಗಳೂರು : ನಗರದ ಅಡ್ಯಾರ್ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಬೆಚ್ಚಿಬೀಳಿಸುವ ಘಟನೆಯೊಂದು ವರದಿಯಾಗಿದೆ. ಬಿ.ಜೆ.ಪಿ ಕಾರ್ಯಕರ್ತ, ಅಡ್ಯಾರ್ ಗ್ರಾಮ ಪಂಚಾಯತ್ ಸದಸ್ಯ ಯಾಕೂಬ್ ನನ್ನು ವಯಕ್ತಿಕ ವೈಷಮ್ಯದ ಕಾರಣದಿಂದ ನಿನ್ನೆ ತಡರಾತ್ರಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಕಾಂಗ್ರೆಸ್ ಮುಖಂಡ ಮಾಜಿ ಗ್ರಾಮ ಪಂಚಾಯತಿ ಸದಸ್ಯರೊಬ್ಬರ ಮಗ ಶಾಕೀರ್ ಹಾಗೂ ಅತನ ನಾಲ್ಕು - ಐದು ಸಹಚರರು ಈ ಕುಕೃತ್ಯ ನಡೆಸಿದ್ದಾರೆ ಎಂದು ಬಲ್ಲಮೂಲಗಳು ಮಾಹಿತಿ ನೀಡಿದ್ದು, ಮಹಿಳೆಯೊಬ್ಬರ...
ದಕ್ಷಿಣ ಕನ್ನಡಸುದ್ದಿ

ಮಂಗಳೂರಲ್ಲಿಂದು ಕೋವಿಡ್ ಗೆ ಮತ್ತೊಂದು ಬಲಿ ; ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಸಾವು – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 31ಕ್ಕೇರಿದ ಸಾವಿನ ಸಂಖ್ಯೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದೆ. ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಕೊರೋನಾಗೆ ಬಲಿಯಾಗಿದ್ದು ಕೆಲದಿನಗಳ ಹಿಂದೆ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಮಂಗಳೂರಿನ ವೆನ್ ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ದ.ಕ ಜಿಲ್ಲೆಯಲ್ಲಿ ಕೊರೋನಾ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

Breaking News : ಬಂಟ್ವಾಳದಲ್ಲಿ ಕರ್ತವ್ಯನಿರತ ಪೋಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡಸಿದ ಅಬ್ದುಲ್ ಸಲಾಂ – ಕಹಳೆ ನ್ಯೂಸ್

ಬಂಟ್ವಾಳ : ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದ್ದ ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೋಲೀಸರ ಮೇಲೆಯೇ ಹಲ್ಲೆ ನಡೆದ ಪ್ರಕರಣ ವರದಿಯಾಗಿದೆ. ಸಲಾಂ ಎಂಬ ವ್ಯಕ್ತಿ ಮಾರಕಾಯುಧದಿಂದ ಪೋಲೀಸರ ಮೇಲೆ ಹಲ್ಲೆ ನಡೆಸಿದ್ದಾನೆ. ಏನಿದು ಘಟನೆ : ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮೆಲ್ಕಾರ್ ಎಂಬಲ್ಲಿ ಲಾರಿ ಚಾಲಕರಿಗೆ ಹಾಗೂ ಸಾರ್ವಜನಿಕರಿಗೆ ಗಲಾಟೆಯಾಗುತ್ತಿದೆ ಎಂಬುದಾಗಿ ಬಂದ ಮಾಹಿತಿಯ ಮೇರೆಗೆ ಬಂಟ್ವಾಳ ನಗರ ಪೊಲೀಸ್ ಠಾಣಾ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿ ಹಿನ್ನಲೆ ಪೊಳಲಿ ಕ್ಷೇತ್ರದಲ್ಲಿ ಹರಕೆಹೊತ್ತ ಶಿಕ್ಷಣ ಸಚಿವರು ; ನಾಳೆ ಇತಿಹಾಸ ಪ್ರಸಿದ್ಧ ಪೊಳಲಿಗೆ ಸಚಿವ ಎಸ್ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬಂಟ್ವಾಳ, ಜು 09 : ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದ ಹಿನ್ನೆಲೆ ರಾಜ್ಯ ಶಿಕ್ಷಣ ಸಚಿವ ಎಸ್‌‌.ಸುರೇಶ್‌ ಕುಮಾರ್‌ ಅವರು ಜು 10ರಂದು ಬಂಟ್ವಾಳಕ್ಕೆ ಆಗಮಿಸಿ ಪೊಳಲಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಬಗ್ಗೆ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು, ಶಿಕ್ಷಣ ಸಚಿವರು ಈ ಹಿಂದೆ ಆಗಮಿಸಿದ್ದು, ಎಸ್ಸೆಸ್ಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ ಮುಗಿದರೆ ಪೊಳಲಿಯಲ್ಲಿ ಪ್ರಾರ್ಥನೆ ಸಲ್ಲಿಸುವುದಾಗಿ ಹರಕೆ ಹೊತ್ತುಕೊಂಡಿದ್ದರು ಎಂದು ತಿಳಿಸಿದರು. ಕೊರೊನಾ ಹಿನ್ನೆಲೆ ಎಸ್ಸೆಸ್ಸೆಲ್ಸಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಕೂರ್ನಡ್ಕದ ಬಾಣಂತಿ ಸಾವಿನ ಬೆನ್ನಲ್ಲೇ,10 ದಿನದ ಶಿಶುವಿಗೂ ಪಾಸಿಟಿವ್ – ಕಹಳೆ ನ್ಯೂಸ್

ಪುತ್ತೂರು, ಜು 09 : ವಾರದ ಹಿಂದೆ ಸೋಂಕು ತಗುಲಿ ಕೂರ್ನಡ್ಕದ ಬಾಣಂತಿ ಮಂಗಳೂರಿನ ವೆನ್ಲಾಕ್ ಕೊವೀಡ್ ಆಸ್ಪತ್ರೆಯಲ್ಲಿ ಬುಧವಾರ ಮೃತಪಟ್ಟಿದ್ದು, ಆಕೆಯ ಹತ್ತು ದಿನದ ನವಜಾತ ಶಿಶುವಿಗೂ ಸೋಂಕು ಬಾಧಿಸಿದ್ದು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದೆ.   ಮೃತ ಮಹಿಳೆಯ ಅಂತ್ಯಕ್ರಿಯೆ ಸುರಕ್ಷತಾ ಕ್ರಮಗಳೊಂದಿಗೆ ಕೂರ್ನಡ್ಕದ ಜುಮ್ಮಾ ಮಸೀದಿಗೆ ಒಳಪಟ್ಟ ಬೆದ್ರಾಳದ ದಫನ ಭೂಮಿಯಲ್ಲಿ ನೆರವೇರಿತು. ಮೃತಳ ಸಂಬಂಧಿ ಅಲಂಕಾರು ನಿವಾಸಿ 42 ವರ್ಷದ ವಯಸ್ಸಿನ ಮಹಿಳೆ 4 ದಿನಗಳ ಹಿಂದೆ ಸೋಂಕಿನ ಶಂಕೆ ಹಿನ್ನಲೆಯಲ್ಲಿ...
1 743 744 745 746 747 753
Page 745 of 753