Monday, May 4, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ -ಕಹಳೆ ನ್ಯೂಸ್

ಮಂಗಳೂರು : ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ ಅಂಗವಾಗಿ ನಗರದ ನಾರಾಯಣಗುರು ವೃತ್ತದಲ್ಲಿರುವ ಪೂಜ್ಯರ ಪ್ರತಿಮೆಗೆ ಶಾಸಕ ವೇದವ್ಯಾಸ ಕಾಮತ್ ರವರು ಪುಷ್ಪ ನಮನಗಳನ್ನು ಸಲ್ಲಿಸಿದರು. ನಂತರ ಮಾತನಾಡಿದ ಅವರು, ಪೂಜ್ಯರು ಸಾಮಾಜಿಕ ಪರಿವರ್ತನೆಯ ಹರಿಕಾರರಾಗಿ ಹಿಂದುಳಿದವರ ಸಹಿತ ಸರ್ವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಮಹಾನ್ ಸಂತ. ಕೇರಳದಲ್ಲಿ ಹುಟ್ಟಿದ ಅವರು ಅಲ್ಲಿನ ಅವ್ಯವಸ್ಥೆಯ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ  ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವರ್ತಮಾನದ ಅಗತ್ಯಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸುವುದು ಗುರುಗಳಿಗೆ ಸಲ್ಲಿಸುವ ನಿಜವಾದ ಗುರುಪೂಜೆ : ಪ್ರೇಮನಾಥ್ ಕೆ -ಕಹಳೆ ನ್ಯೂಸ್

ಬಂಟ್ವಾಳ : ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಪಕ್ಷಪಾತಿಗಳ ದಾಸರಾಗದಂತೆ ತಡೆಯಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಸೆ . 05 ರಂದು ಆಜಾದ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘದ ಉದ್ಘಾಟನೆ ನಡೆಯಿತು, ನಂತರ ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ಶುಭ ಹಾರೈಸಿ ಆಶೀರ್ವದಿಸಿದರು. ಭವಿಷ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ಅವರಿಗೆ ಅಭಿನಂದನೆ ಸಲ್ಲಿಕೆ -ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ  ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ (ರಿ.)ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ , ಹಾಗೂ ಉಮೇಶ್ ನಾಯಕ್ ಮತ್ತು ವಿಜಯ ಸಮ್ರಾಟ್‌ನ ಸದಸ್ಯರು ಬಾಗಿಯಾಗಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
1 73 74 75 76 77 726
Page 75 of 726