Recent Posts

Saturday, May 9, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವರ್ತಮಾನದ ಅಗತ್ಯಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸುವುದು ಗುರುಗಳಿಗೆ ಸಲ್ಲಿಸುವ ನಿಜವಾದ ಗುರುಪೂಜೆ : ಪ್ರೇಮನಾಥ್ ಕೆ -ಕಹಳೆ ನ್ಯೂಸ್

ಬಂಟ್ವಾಳ : ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಪಕ್ಷಪಾತಿಗಳ ದಾಸರಾಗದಂತೆ ತಡೆಯಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪದವಿ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಸಾಂಸ್ಕೃತಿಕ ಸಂಘದ ಉದ್ಘಾಟನೆ ಹಾಗೂ ಓಣಂ ಆಚರಣೆ ಕಾರ್ಯಕ್ರಮವು ಸೆ . 05 ರಂದು ಆಜಾದ್ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ದೀಪ ಪ್ರಜ್ವಲನದ ಮೂಲಕ ಸಾಂಸ್ಕೃತಿಕ ಸಂಘದ ಉದ್ಘಾಟನೆ ನಡೆಯಿತು, ನಂತರ ವಿದ್ಯಾರ್ಥಿಗಳು ಕೇರಳ ಶೈಲಿಯ ತಿರುವಾದಿರ ನೃತ್ಯ ಪ್ರದರ್ಶಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ.ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ವಿದ್ಯಾರ್ಥಿಗಳ ಪ್ರತಿಭೆಗೆ ಶುಭ ಹಾರೈಸಿ ಆಶೀರ್ವದಿಸಿದರು. ಭವಿಷ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ಅವರಿಗೆ ಅಭಿನಂದನೆ ಸಲ್ಲಿಕೆ -ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನಮ್ಮ ಕ್ಷೇತ್ರದವರೇ ಆಗಿರುವ ಶಿಕ್ಷಕಿ ಶ್ರೀಮತಿ ಶಾಂತಿ ಲೀನಾ ಪೈಸ್ ರವರನ್ನು ಅಭಿನಂದಿಸಲಾಯಿತು. ಇವರು ನಗರದ ಬಿಕರ್ನಕಟ್ಟೆಯ ನಾಲ್ಯಪದವು ಶಾಲೆಯಲ್ಲಿ ಹಲವು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ, ಪ್ರಸ್ತುತ ಈಗ ಬಂಟ್ವಾಳ ತಾಲೂಕಿನ ದೇವಸ್ಯ ಪಡೂರು ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಈ ಬಾರಿ 2025-26ನೇ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿ ಚಪ್ಪರ ಮುಹೂರ್ತ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ (ರಿ.)ಪುತ್ತೂರು ಇದರ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು-ಫುಡ್ ಫೆಸ್ಟ್-2025 ಸೀಸನ್-3 ಕಾರ್ಯಕ್ರಮದ ಪೂರ್ವಭಾವಿಯಾಗಿ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಇಂದು ಚಪ್ಪರ ಮುಹೂರ್ತ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ  ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ (ರಿ.)ಪುತ್ತೂರು ಇದರ ಸ್ಥಾಪಕ ಅಧ್ಯಕ್ಷರಾದ ಸಹಜ್ ರೈ , ಹಾಗೂ ಉಮೇಶ್ ನಾಯಕ್ ಮತ್ತು ವಿಜಯ ಸಮ್ರಾಟ್‌ನ ಸದಸ್ಯರು ಬಾಗಿಯಾಗಿದ್ದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ ವಿದ್ಯಾ ಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆ ಇದರ ವತಿಯಿಂದ ಶ್ರೀರಾಮ ಮಂದಿರ ಕಲ್ಲಡ್ಕದಲ್ಲಿ ನಡೆದ ಜಿಲ್ಲಾಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜಿನ 19ರ ವಯೋಮಾನದ ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಪುಣ್ಯಕೀರ್ತಿ ಉತ್ತಮ ಹಿಡಿತಗಾರ್ತಿಯಾಗಿ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಿಗೆ ಅಭಿನಂದನೆಗಳು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ  ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ ನಿಧನ -ಕಹಳೆ ನ್ಯೂಸ್

ಪುತ್ತೂರು : ಹತ್ತೂರಿನಲ್ಲಿ ಪಿಲಿ ರಾಧಣ್ಣ ಎಂದೇ ಹೆಸರುವಾಸಿಯಾಗಿದ್ದ ರಾಧಾಕೃಷ್ಣ ಶೆಟ್ಟಿ 60 ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ನಿನ್ನೆ ಸಂಜೆ ವೇಳೆ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗಿತ್ತು ಆದರೆ ಇಂದು ಮುಂಜಾನೆ ಅವರಿ ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಮತ್ತು ಪುತ್ರಿ ಹಾಗೂ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ....
1 75 76 77 78 79 728
Page 77 of 728