ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ – ಕಹಳೆ ನ್ಯೂಸ್
ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್ ನಲ್ಲಿ ವಿಟ್ಲ ತಾಲೂಕಿನ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು. ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ...







