ಗಿರೀಶ್ ಮಟ್ಟಣ್ಣವರ್, ಚಿನ್ನಯ್ಯ ಸೇರಿ ನಾಲ್ವರು ‘ಬುರುಡೆ’ ಜೊತೆ ದೆಹಲಿಗೆ ಹೋಗಿದ್ದೇವು: ಜಯಂತ್ ಸ್ಫೋಟಕ ಹೇಳಿಕೆ-ಕಹಳೆ ನ್ಯೂಸ್
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಸ್ಫೋಟಕ ತಿರುವು ಪಡೆದುಕೊಳ್ಳುತ್ತಿದೆ. ದೂರುದಾರ, ಸಾಮಾಜಿಕ ಹೋರಾಟಗಾರ ಜಯಂತ್ ಪ್ರಮುಖ ಮಾಹಿತಿಯೊಂದು ಬಹಿರಂಗಪಡಿಸಿದ್ದಾರೆ. ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ದೂರು ನೀಡುವುದಕ್ಕೂ ಮುನ್ನ ದೆಹಲಿಗೆ ಕರೆದುಕೊಂಡು ಹೋಗಿದ್ದೇವು ಎಂದು ಮಾಹಿತಿ ನೀಡಿದ್ದಾರೆ. ಬುರುಡೆಯನ್ನು ಮೊದಲಿಗೆ ಸುಪ್ರೀಂ ಕೋರ್ಟ್ ತೆಗೆದುಕೊಂಡು ಹೋಗಲು ನಿರ್ಧರಿಸಿ ನಾವು ನಾಲ್ವರು... ಗಿರೀಶ್ ಮಟ್ಟಣ್ಣನವರ್, ಚಿನ್ನಯ್ಯ, ಸುಜಾತಾ ಭಟ್ ಹಾಗೂ ನಾನು ದೆಹಲಿಗೆ ಕಾರಿನಲ್ಲಿ ಹೋಗಿದ್ದೇವು. ಆದರೆ ಅಲ್ಲಿ...







