Monday, May 4, 2026

ದಕ್ಷಿಣ ಕನ್ನಡ

ಕಡಬಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಶಿಕ್ಷಣಸುದ್ದಿ

ಸರಸ್ವತೀ ವಿದ್ಯಾಲಯ ಪ್ರೌಢಶಾಲೆ ಕಡಬ ಸರಸ್ವತೀ ವಿದ್ಯಾಲಯ ಪ್ರೌಢಶಾಲೆಯ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ಕಡಬ : ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಪ್ರೇರಣಾ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಡಲಕೆರೆ ಮೂಡಬಿದ್ರೆ ಇಲ್ಲಿ ನಡೆದ ಜಿಲ್ಲಾಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 14ರ ವಯೋಮಾನದ ಬಾಲಕಿಯರ ಅಥ್ಲೆಟಿಕ್ಸ್ ವಿಭಾಗದಲ್ಲಿ 8ನೇ ತರಗತಿಯ ಲಿಖಿತ ಪ್ರಥಮ ಸ್ಥಾನ, 14ರ ವಯೋಮಾನದ ಬಾಲಕರ ಅಥ್ಲೆಟಿಕ್ಸ್ ವಿಭಾಗದಲ್ಲಿ ಪೂಜನ್ ಡಿ.ಆರ್ 8ನೇ ತರಗತಿ ಪ್ರಥಮ ಸ್ಥಾನ, 17ರ ವಯೋಮಾನದ ಬಾಲಕರ ರಿದಮಿಕ್ಸ್ ಸ್ಪರ್ಧೆಯಲ್ಲಿ 9ನೇ ತರಗತಿಯ ದಿಗಂತ್ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ವಾಣಿಜ್ಯ ಹಾಗೂ ಕಲಾ ವಿಭಾಗದ ಪೋಷಕರ ಸಭೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ ನಡೆಯಿತು. ಮುಂಬರುವ ಪರೀಕ್ಷೆಗಳು, ಅದಕ್ಕಾಗಿ ವಿದ್ಯಾರ್ಥಿಗಳು ಮಾಡಬೇಕಾದ ತಯಾರಿಗಳ ಬಗ್ಗೆ ಹಲವು ಮಾಹಿತಿಗಳನ್ನು ಪೋಷಕರಿಗೆ ನೀಡಲಾಯಿತು. ಜತೆಗೆ ವಿದ್ಯಾರ್ಥಿಗಳು ಎದುರಿಸುತ್ತಿರುವ ವಿವಿಧ ಗೊಂದಲಗಳನ್ನು ಪರಿಹರಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ನಿಟ್ಟಿನಲ್ಲಿ ಈ ಸಭೆಯನ್ನು ನಡೆಸಲಾಯಿತು. ವಾಣಿಜ್ಯ ವಿಭಾಗದ ಉಪನ್ಯಾಸಕರಾದ ಶ್ರೀಧರ್ ಶೆಟ್ಟಿಗಾರ್ ಕಾಲೇಜಿನಲ್ಲಿ ಲಭ್ಯವಿರುವ ಸಿ.ಎ ಪ್ರವೇಶ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಾಮೇಶ್ವರ ಒಕ್ಕೂಟದ ವಾರ್ಷಿಕೋತ್ಸವ ; ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿ.. ಕೃಷ್ಣಯ್ಯ ಬಲ್ಲಾಳ್ -ಕಹಳೆ ನ್ಯೂಸ್

ವಿಟ್ಲ: : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಮಾಡುವ ವೀರೇಂದ್ರ ಹೆಗ್ಡೆಯವರ ದೂರ ದೃಷ್ಟಿಯ ಯೋಜನೆಗಳು ವಿಶ್ವಕ್ಕೆ ಮಾದರಿಯಾಗಿದ್ದು, ಈ ಮೂಲಕ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತೆ ಮಾಡಿ ಸುಬಿಕ್ಷ ಸಮಾಜ ನಿರ್ಮಿಸಿ ದೇಶ ಕಟ್ಟುವ ಕಾರ್ಯ ಮಾಡುತಿದ್ದು, ಅವರ ಯೋಜನೆ ಗಳಿಗೆ ನಾವು ಸಹಕಾರ ನೀಡಬೇಕಾಗಿದ್ದು, ಹೆಗ್ಡೆ ಹಾಗೂ ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುವವರ ವಿರುದ್ದ ನಾವು ಸೆಟದು ನಿಲ್ಲಬೇಕು ಎಂದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಂಚಿನ ಪದಕ – ಕಹಳೆ ನ್ಯೂಸ್

ಪುತ್ತೂರು : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸ್ವಸ್ತಿಕ ನ್ಯಾಷನಲ್ ಬಿಸ್‌ನೆಸ್ ಸ್ಕೂಲ್, ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ ಉರ್ವ ಮಾರ್ಕೆಟ್ ಬಳಿ ಇರುವ ಸುಲ್ತಾನ್ ಬತ್ತೇರಿ ಪ್ರದೇಶದ ವಾಟರ್ ಫ್ರಂಟ್ ಇಲ್ಲಿ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಅದಿತಿ ಆರ್ ರೈ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಸ್ಕಂದ ಬಳ್ಳಕ್ಕುರಾಯ ಸಾಂಪ್ರದಾಯಿಕ ಯೋಗಾಸನ ಸ್ಪರ್ಧೆಯಲ್ಲಿ ಕಂಚಿನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿ ನಲ್ಲಿ ಅದ್ವಯ ಸಾಹಿತ್ಯ ಸಂಘ ದಿಂದ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ವಿಚಾರ ಧಾರೆ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನ ಅದ್ವಯ ಸಾಹಿತ್ಯ ಸಂಘವು ಕಾಲೇಜಿನ ಆಂತರಿಕ ಗುಣಮಟ್ಟ ದ ಭರವಸೆಯ ಕೋಶ ದ ಸಹಭಾಗಿತ್ವದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ವಿಚಾರ ಗೋಷ್ಠಿಯನ್ನು ಕಾಲೇಜಿನ ಸಭಾಂಗಣದಲ್ಲಿ ಸಂಘಟಿಸಿತು. ಭಾರತ್ ಬೋಧ್ ಮಾಲ ಇದರ ಉಪನ್ಯಾಸ ಸರಣಿ 14 ರ ಶೀರ್ಷಿಕೆ ಸಾಹಿತ್ಯ ಮತ್ತು ಸಾಮಾಜಿಕ ಬದ್ಧತೆ ಎಂಬ ವಿಷಯದಲ್ಲಿ ಚುಟುಕು ಸಾಹಿತ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ -ಕಹಳೆ ನ್ಯೂಸ್

ಬಂಟ್ವಾಳ : ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಾಸ್ಥಾನ ಬಂಟ್ವಾಳ ದಲ್ಲಿ ಶಿವ ಪಂಚಾಕ್ಷರಿ ಮಂತ್ರ ಪಠಣ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ದ ಪಾವಿತ್ರ್ಯತೆಗಾಗಿ ಕ್ಷೇತ್ರವನ್ನು ಸಂರಕ್ಷಣೆ ಮಾಡುದಕ್ಕಾಗಿ ಶ್ರೀ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಸುವವರನ್ನು ಶಿಕ್ಷೀಸುವುದಕ್ಕಾಗಿ ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಓಂ ನಮಃ ಶಿವಾಯ ಜಪ ಯಜ್ಞವನ್ನು ಪಠಿ ಲಾಯಿತು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ ಬೆತ್ತಸರವು ರವರ ಅಧ್ಯಕ್ಷತೆಯಲ್ಲಿ ವೀರಕಂಭ ಮಜಿ ಶಾಲಾ ಸಭಾಭವನದಲ್ಲಿ ರವಿವಾರ ಜರಗಿತು. ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ಎರಡು ದಿನದ ಹಿಂದೆ ನಿಧನರಾದ ಸಂಘದ ನಿರ್ದೇಶಕ ಪದ್ಮನಾಭ ಬಂಗೇರ ಮಜಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ...
1 80 81 82 83 84 726
Page 82 of 726