ಮಂಗಳೂರು: ಧ್ವನಿವರ್ಧಕ ಬಳಕೆಗೆ ಸಮಯ ಮಿತಿ: ಆಕ್ಷೇಪ -ಕಹಳೆ ನ್ಯೂಸ್
ಮಂಗಳೂರು: ಜಿಲ್ಲೆಯಲ್ಲಿ ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹಾಕುತ್ತಿರುವ ನೇರ ಪರಿಣಾಮ ನಾಟಕ ತಂಡಗಳ ಮೇಲೆ ಆಗುತ್ತಿದ್ದು, ನಾಟಕ ಪ್ರದರ್ಶನ ನೀಡಲು ಸಾಧ್ಯವಾಗದೆ ತೀವ್ರ ತೊಂದರೆಯಾಗಿದ್ದು, ಸಮಯಮಿತಿಗೆ ವಿನಾಯಿತಿ ನೀಡಬೇಕು ಎಂದು ತುಳುನಾಟಕ ಕಲಾವಿದರ ಒಕ್ಕೂಟದವರು ಒತ್ತಾಯಿಸಿದರು. ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಳುನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಕುಮಾರ್ ಮಲ್ಲೂರ್, 'ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿರುವ ಜೊತೆಗೆ, ರಾತ್ರಿ...







