Monday, May 4, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಯುವಸಮಾಜ ಧರ್ಮವನ್ನು ಸಂರಕ್ಷಿಸಬೇಕು : ಡಾ. ಬೆ.ನಾ ವಿಜಯೀಂದ್ರ ಆಚಾರ್ಯ -ಕಹಳೆ ನ್ಯೂಸ್

ಪುತ್ತೂರು : ನಮ್ಮಲ್ಲಿರುವ ಭಾವನೆಗಳನ್ನು ಜಾಗೃತವಾಗಿಡಲು ಆಧ್ಯಾತ್ಮಿಕ ಜ್ಞಾನ ಸಹಕಾರಿ. ಕಣ್ಣು, ಕಿವಿ ಮುಂತಾದ ಪಂಚೇAದ್ರಿಯಗಳಿಗೆ ಅದರದ್ದೇ ಆದ ಮಹತ್ವ ಇದೆ. ಅದರ ಸಮರ್ಥ ಬಳಕೆಯಿಂದ ನಾವು ಪ್ರತಿ ವಿಚಾರಗಳ ಬಗ್ಗೆ ವಿಮರ್ಶೆ ಮಾಡಿ ಮುಂದುವರಿಯಬೇಕು. ಮಾನವರ ಬದುಕು ತಿಳಿಯುವುದಕ್ಕಾಗಿ ಇದೆ ಎಂದು ಮೈಸೂರು ಅಂಭ್ರಣೀ ಗುರುಕುಲದ ನಿರ್ದೇಶಕ ಡಾ. ಬೆ.ನಾ ವಿಜಯೀಂದ್ರ ಆಚಾರ್ಯ ನುಡಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇಲ್ಲಿ ಸಂಸ್ಕೃತ ಸಂಘದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ವಿಶೇಷ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ವರ್ಷದ ಪ್ರಯುಕ್ತ ಭಾಂದವ್ಯಗಳ ಬಂಧನ ಎಂಬ ಶೀರ್ಷಿಕೆ ಅಡಿಯಲ್ಲಿ ಪೋಷಕರಿಗೆ ವಿಶೇಷ ಉಪನ್ಯಾಸ ನಡೆಯಿತು. ಅತಿಥಿ ಅಭ್ಯಾಗತರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ವಿಶೇಷ ಅಭ್ಯಾಗತರಾದ ಶ್ರೀ ಎನ್ . ಆರ್ ದಾಮೋದರ ಶರ್ಮ ಖ್ಯಾತ ವಾಗ್ಮಿಗಳು ಶ್ರೀ ನವಾಕ್ಷರಿ ಬಾರ್ಕೂರು, ಉಡುಪಿ, ಮಕ್ಕಳ ಹಾಗೂ ಪೋಷಕರ ನಡುವಿನ ಭಾಂದವ್ಯದ ಬಗ್ಗೆ ಮಾತನಾಡಿದರು. ನಾವೆಲ್ಲರೂ ಮೊದಲಾಗಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಕ್ರೀಡೆಯಲ್ಲಿ ಶಿಸ್ತು ಮುಖ್ಯ,ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ : ಅಬ್ಬಸ್ ಆಲಿ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡಾಕೂಟಗಳಲ್ಲಿ ಶಿಸ್ತು ಮುಖ್ಯವಾಗಿದೆ, ಶಿಸ್ತನ್ನು ರೂಡಿಸಿಕೊಂಡ ಕ್ರೀಡಾಪಟು ಉತ್ತಮ ಕ್ರೀಡಾಪಟುವಾಗಿ ಹೊರಹೊಮ್ಮಲು ಸಾಧ್ಯ ಆರೋಗ್ಯವಂತ ಪ್ರಜೆ ದೇಶದ ಆಸ್ತಿ ಇದ್ದಂತೆ ಈ ಅಸ್ತಿ ಶಾಶ್ವತವಾಗಿ ಮುಂದುವರಿಯಬೇಕಾದರೆ ಪಾಠದೊಂದಿಗೆ ಕ್ರೀಡೆಗೂ ಮಹತ್ವ ನೀಡಬೇಕಾದ್ದು ಅಗತ್ಯತೆ ಇದೆ ಎಂದು ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಆಲಿ ಬಿ.ಯಂ ಹೇಳಿದರು. ಅವರು ಗುರುವಾರ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಬೋಳಂತೂರು ಹಾಗೂ ದಾರುಲ್ ಅಶ್ ಅರಿಯ್ಯ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಸುಳ್ಯಹೆಚ್ಚಿನ ಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ -ಕಹಳೆ ನ್ಯೂಸ್

ಪಂಜ : ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಂಬಿಕಾ ವಿದ್ಯಾಲಯದಲ್ಲಿ ನೂತನ ಅಂತಸ್ತು ಹಾಗೂ ಕಾಂಪೋಸಿಟ್ ಲ್ಯಾಬ್ ಉದ್ಘಾಟನೆ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸಬೇಕು : ಲಕ್ಷಿ್ಮೀಶ ತೋಳ್ಪಾಡಿ -ಕಹಳೆ ನ್ಯೂಸ್

ಪುತ್ತೂರು: ಶಿಕ್ಷಣವನ್ನು ಇದು ಹೀಗೆಯೇ ಎಂದು ವ್ಯಾಖ್ಯಾನಿಸಲು ಸಾಧ್ಯವಿಲ್ಲ. ಅದನ್ನು ಸಾಕಾರಗೋಳಿಸುತ್ತಾ, ಆಳ ಅಗಲವನ್ನು ತಿಳಿಯುತ್ತಾ ಮುಂದೆ ಸಾಗಬೇಕು. ಆದರೆ ಪ್ರಶ್ನಿಸುವ ಮನೋಭಾವವನ್ನು ವಿದ್ಯಾರ್ಥಿಗಳಲ್ಲಿ ಶಿಕ್ಷಣ ಮೂಡಿಸಬೇಕು. ನಿಜವಾದ ಮನುಷ್ಯರೆನಿಸುವುದಕ್ಕೆ ಬೇಕಾದ ಮೂಲಭೂತ ಸಂಗತಿಗಳನ್ನು ಶಿಕ್ಷಣ ಒದಗಿಸಿಕೊಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಲಕ್ಷಿ್ಮೀಶ  ತೋಳ್ಪಾಡಿ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶುಕ್ರವಾರ ನಡೆದ ನೂತನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾವಿಭಾಗದ ಹಿರಿಯ ವಿದ್ಯಾರ್ಥಿನಿಯೊಂದಿಗೆ ಸಂವಾದ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವತಿಯಿಂದ , ಕಲಾವಿಭಾಗದ ವಿದ್ಯಾರ್ಥಿಗಳಿಗಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜೊತೆಗೆ ಸಂವಾದ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ವಾರ್ಷಿಕ ಪರೀಕ್ಷೆಯ ತಯಾರಿಗಳ ಕುರಿತಾದ ಮಾಹಿತಿಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯÁದ ಯುಕ್ತಶ್ರೀ ಪಿ ತಮ್ಮ ಅನುಭವಗಳನ್ನು ಹಂಚಿಕೊAಡರು. ಇವರು 2024- 25ನೇ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ 593 ಅಂಕಗಳೊAದಿಗೆ ರಾಜ್ಯಕ್ಕೆ 5 ನೇ ರಾಂಕ್ ಗಳಿಸಿದ್ದರು. ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೊಂಕಣಿ ಮಾನ್ಯತೆ ಮೊದಲು ನಮ್ಮ ಮನೆಯಲ್ಲಿ ಮತ್ತೆ ಸಮಾರಂಭದಲ್ಲಿ ಮಾಡುವ: ಪ್ರಶಾಂತ ಶೇಠ್ ಕೊಂಕಣಿಗರಿಗೆ ಕಿವಿಮಾತು -ಕಹಳೆ ನ್ಯೂಸ್

ಮಂಗಳೂರು : ಮೊದಲು ನಮ್ಮ ಮನೆಯಲ್ಲಿ ಮಕ್ಕಳ, ಹಿರಿಯರ ಜೊತೆಯಲ್ಲಿ ನಾವು ಕೊಂಕಣಿ ಮಾತನಾಡಿ ಮನೆಗೆ ಅದೇ ಆಧಿಕೃತ ಭಾಷೆಯನ್ನು ಮಾಡಿ ಭಾಷೆಯನ್ನು ಉಳಿಸಬೇಕು.ಅದೇ ಮಾನ್ಯತೆ. ನಂತರ ಬಂದು ಸಾರ್ವಜನಿಕ ಸಮಾರಂಭದಲ್ಲಿ ಭಾಷಣ ಮಾಡಲು ಯೋಗ್ಯತೆ ಬರುತ್ತದೆ ಎಂದು ಕೊಂಕಣಿ ಭಾಷಾ ಮಂಡಳ ಕರ್ನಾಟಕ ಇದರ ಕಾರ್ಯಕಾರಿ ಸದಸ್ಯರು ಆದ ಎಸ್ ಎಲ್ ಪ್ರಶಾಂತ ಶೇಠ್ ನುಡಿದರು. ಅವರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯಲ್ಲಿ ನಡೆದ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ...
1 82 83 84 85 86 726
Page 84 of 726