Monday, May 4, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಸಂಸ್ಕಾರ ಭಾರತೀ ಯಿಂದ ನಟರಾಜ ಪೂಜನ್, ಉಪನ್ಯಾಸ..ಅಭಿನಂದನೆ ಕಾರ್ಯಕ್ರಮ ; ಕಲೆಯ ಅರಿವಿಗೆ ಪುರಾಣ ಜ್ಞಾನ ಅಗತ್ಯ – ಎಂ ಎಲ್ ಸಾಮಗ-ಕಹಳೆ ನ್ಯೂಸ್

ಮಂಗಳೂರು: ಭಾರತೀಯ ಕಲಾಪ್ರಕಾರಗಳ ಸಾಧನೆಗಾಗಿ ನಮ್ಮ ಪುರಾಣಗಳ ಹಿನ್ನೆಲೆ ಅತ್ಯಗತ್ಯ ಎಂದು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ, ಕಲಾಚಿಂತಕರೂ ಆದ ಡಾ.ಎಂ.ಎಲ್‌. ಸಾಮಗ ಹೇಳಿದರು. ಅವರು ಮಂಗಳವಾರ ಮಂಗಳೂರಿನ ಸಂಸ್ಕಾರ ಭಾರತಿ ಮಂಗಳೂರು ಮಹಾನಗರ ಘಟಕದ ವತಿಯಿಂದ ಮಂಗಳವಾರ ಸನಾತನ ನಾಟ್ಯಾಲಯದಲ್ಲಿ ನಡೆದ ನಟರಾಜ ಪೂಜನ್ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಭಾರತೀಯ ತತ್ತ್ವಶಾಸ್ತ್ರವನ್ನು ಪ್ರತಿನಿಧಿಸುವ ನಟರಾಜ‌ ವಿಗ್ರಹವೇ ನಮ್ಮ‌ದೇಶದ‌ಕಲಾ ಶ್ರೀಮಂತಿಕೆಯನ್ನೂ ತತ್ವಶಾಸ್ತ್ರದ ಸಮಗ್ರತೆಯನ್ನೂ ತೋರಿಸಿಕೊಡುತ್ತದೆ ಎಂದರು. ಜ್ಞಾನಕ್ಕಾಗಿ ಈಶ್ವರನೂ,‌ಆರೋಗ್ಯಕ್ಕಾಗಿ ಸೂರ್ಯನನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ – ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ಪದವಿ ಕಾಲೇಜಿನಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರತಿಜ್ಞಾ ವಿಧಿ ಸ್ವೀಕಾರ ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಶ್ರೀಯುತ ಸೀತಾರಾಮ ಕೇವಳ ನಿವೃತ್ತ ಪ್ರಾಂಶುಪಾಲರು ವಿದ್ಯಾರಶ್ಮಿ ವಿದ್ಯಾಲಯ ಸವಣೂರು ಮಾತನಾಡಿ , ನಮ್ಮ ಜೀವನದಲ್ಲಿ ನಾವು ಹೇಗಿರಬೇಕು ? ಮತ್ತು ಏನಾಗ ಬೇಕು ? ಎಂದು ನಾವೇ ತೀರ್ಮಾನಿಸ ಬೇಕು. ಜೀವನದಲ್ಲಿ ಲಭಿಸುವ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ “ಆಟಿದ ಲೇಸ್‌” – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು, ಪುತ್ತೂರು, ತುಳು ಸಾಹಿತ್ಯ ಸಂಘ ಹಾಗೂ ತುಳುವ ಮಹಾ ಸಭೆ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನ ಬೆಳ್ಳಿ ಹಬ್ಬ ಸಭಾಭವನದಲ್ಲಿ “ಆಟಿದ ಲೇಸ್‌”, ಮಂದಾರ ರಾಮಾಯಣ- ಅಜ್ಜೆರೆ ಸಾಲೆ- ಸುಗಿಪು-ದುನಿಪು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಂದಾರ ಪ್ರತಿಷ್ಠಾನದ ಅಧಯಕ್ಷರಾದ ಡಾ| ರಾಜೇಶ್‌ ಭಟ್‌ ರವರು ದೀಪ ಪ್ರಜ್ವಲಿಸಿ ಉದ್ಘಾಟಿಸಿ ಆಟಿ ತಿಂಗಳಿನ ಮಹತ್ವ, ತುಳುನಾಡು ಮತ್ತು ತುಳು ಭಾಷೆಯ ಸಮೃದ್ಧತೆಗಳ ಬಗ್ಗೆ ತಿಳಿಸಿದರು....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಜನಾಗ್ರಹ ಸಭೆಯ ಯಶಸ್ವಿಗೆ ಪೂರ್ವಭಾವಿ ಸಭೆ -ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀ ಧರ್ಮಸ್ಥಳ ಧರ್ಮ ರಕ್ಷಣಾ ವೇದಿಕೆ ಬಂಟ್ವಾಳ ವತಿಯಿಂದ ಆಗಸ್ಟ್ 20 ರಂದು ಬಂಟ್ವಾಳ ಸ್ಪರ್ಶ ಕಲಾ ಮಂದಿರದಲ್ಲಿ ಜರಗುವ ಜನಾಗೃಹ ಸಭೆಯ ಯಶಸ್ವಿಗೆ ಕಲ್ಲಡ್ಕ ನೇತಾಜಿ ಸ್ಮೃತಿ ಭವನದಲ್ಲಿ ಪೂರ್ವಭಾವಿ ಸಭೆ ಸೋಮವಾರ ಜರಗಿತು. ಧರ್ಮಸ್ಥಳ ಕ್ಷೇತ್ರದ ಕುರಿತು ಮಾಡುವ ಅಪಪ್ರಚಾರ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ತೇಜೋವದೇಯ ವಿರುದ್ಧ ಪ್ರತಿಭಟಿಸಲು ಆಯೋಜಿತ ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ; ನಾರಿಯರಿಗೆ ಗೌರವ ಕೊಡುವ ಸದ್ಭಾವ ಬೆಳೆಯಬೇಕು : ಸುಬ್ರಮಣ್ಯ ನಟ್ಟೋಜ -ಕಹಳೆ ನ್ಯೂಸ್

ಪುತ್ತೂರು: ಸ್ತ್ರೀಯರನ್ನು ನೋಡಿದಾಗ ಸಹೋದರಿ ಎನ್ನುವ ಭಾವನೆ ಒಡಮೂಡಬೇಕು. ನಾರಿಯರಿಗೆ ಗೌರವ ಕೊಡುವ ಸದ್ಭಾವ ಪುರುಷರಲ್ಲಿ ಬೆಳೆಯಬೇಕು. ರಕ್ಷೆಯಲ್ಲಿ ಕೇವಲ ಸೋದರತ್ವ ಮಾತ್ರವಲ್ಲದೆ ಒಗ್ಗಟ್ಟಿನ ಸಂದೇಶವೂ ಅಡಗಿದೆ. ನಾವೆಲ್ಲ ಒಂದೇ ಎನ್ನುವ ಐಕ್ಯತೆಯ ಸಂಕೇತವಾಗಿಯೂ ರಕ್ಷೆ ಕಾಣಿಸಿಕೊಳ್ಳುತ್ತದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಚರಿಸಲಾದ ರಕ್ಷಾಬಂಧನ ಕಾರ್ಯಕ್ರಮದಲ್ಲಿ ಭಾಗವಹಿಸಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾನವೀಯತೆ ಮೆರೆದ ಶೌರ್ಯ ಸ್ವಯಂಸೇವಕರು ; ದಾನಿಗಳ ನೆರವಿನಿಂದ 10 ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ವಿತರಣೆ ಮಾಡಿದ ತಂಡ-ಕಹಳೆ ನ್ಯೂಸ್

ಬಂಟ್ವಾಳ : ಬಡ ಕುಟುಂಬಗಳನ್ನು ಗುರುತಿಸಿ ಆಹಾರ ಧಾನ್ಯದ ಕಿಟ್ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ವಗ್ಗ- ಕಾಡಬೆಟ್ಟು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರು. ಸ್ಥಳೀಯ ದಾನಿಗಳು ಅಗತ್ಯ ಕಿಟ್ ಒದಗಿಸಿದ್ದು ಸ್ವಯಂಸೇವಕರಿಗೆ ಪ್ರೇರಣೆ ನೀಡಿದ್ದಾರೆ. ಸದಾ ಒಂದಲ್ಲಾ ಒಂದು ಮಾನವೀಯ ಚಟುವಟಿಕೆಗಳನ್ನು ನಡೆಸುತ್ತಿರುವ ಬಂಟ್ವಾಳ ತಾಲ್ಲೂಕಿನ ವಗ್ಗ- ಕಾಡಬೆಟ್ಟು ಶೌರ್ಯ ತಂಡವು ಕಳೆದ ವರ್ಷ ಮೂರು ಬಡ ಕುಟುಂಬಗಳಿಗೆ ಆಹಾರ ಧಾನ್ಯದ ಕಿಟ್ ನೀಡಿತ್ತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಜಾಗೃತಿ ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಕಾಲೇಜು, ಪುತ್ತೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಘಟಕ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ‘ನಶಾ ಮುಕ್ತ ಭಾರತ ಅಭಿಯಾನ’ ಜಾಗೃತಿ ಕಾರ್ಯಕ್ರಮವನ್ನು ಆಗಸ್ಟ್ 13, 2025 ರಂದು ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮವನ್ನು ಗ್ರಾಮಾಂತರ ಪೊಲೀಸ್ ಠಾಣೆ, ಪುತ್ತೂರಿನ ಉಪನಿರೀಕ್ಷಕರಾದ ಜಂಬುರಾಜ್ ಬಿ. ಮಹಾಜನ್ ಉದ್ಘಾಟಿಸಿದರು. ಅವರು ಮಾತನಾಡಿ, “ಮಾದಕ ವ್ಯಸನವು ವ್ಯಕ್ತಿಯ ಜೀವನವನ್ನಷ್ಟೇ ಅಲ್ಲ, ಕುಟುಂಬ ಮತ್ತು ಸಮಾಜದ ಶಾಂತಿಯನ್ನೂ ಹಾಳುಮಾಡುತ್ತದೆ. ವಿದ್ಯಾರ್ಥಿಗಳು ಇಂತಹ ವ್ಯಸನದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವಿಟ್ಲದ ನಾಡ ಕಚೇರಿಗೆ ನೂತನ ಕಟ್ಟಡ: ವ್ಯವಸ್ಥೆಯೇ ಇಲ್ಲ – ಕಹಳೆ ನ್ಯೂಸ್

ವಿಟ್ಲ: ವಿಟ್ಲ ಹೋಬಳಿಗೆ ಸಂಬಂಧಿಸಿದ ನಾಡಕಚೇರಿಯ ನೂತನ ಕಟ್ಟಡ ಉದ್ಘಾಟನೆಗೊಂಡರೂ ಮೂಲ ಸವಲತ್ತಿನ ಕೊರತೆಯಿಂದ ಸಾರ್ವಜನಿಕರು, ಇಸಬ್ಬಂದಿ ತೊಂದರೆ ಅನುಭವಿಸುತ್ತಿದ್ದಾರೆ. ಹೋಬಳಿಗೆ ಸಂಬಂಧಿಸಿ ನಾಡಕಚೇರಿಗೆ ನೂತನ ಕಟ್ಟಡ ನಿರ್ಮಿಸಿ ಕಚೇರಿ ಸ್ಥಳಾಂತರಿಸಲಾಗಿದೆ. ಆದರೆ, ಇಲ್ಲಿ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ಪ್ರಿಂಟರ್, ಇನ್ವರ್ಟರ್ ಇಲ್ಲದೆ ಜನರ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಈ ಹಿಂದೆ ವಿಟ್ಲ ನಾಡಕಚೇರಿ ಕಟ್ಟಡ ಐ.ಬಿ (ಅತಿಥಿಗೃಹ)ದ ಪಕ್ಕದ ಹಳೆಯ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿತ್ತು. ಇಲ್ಲಿ ದಾಖಲೆ ಪತ್ರ...
1 84 85 86 87 88 726
Page 86 of 726