Monday, September 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸದಸ್ಯತ್ವದ ಅರಿವಿನಿಂದ ನಾಯಕತ್ವದ ಬೆಳಕಿನೆಡೆಗೆ ಯುವ ಪಯಣ : ರಾಜೇಶ್ ಸುವರ್ಣ -ಕಹಳೆ ನ್ಯೂಸ್

ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವೆಯ ಸಂಕಲ್ಪಕ್ಕೆ ಶಕ್ತಿ ತುಂಬುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರವು ಮಾಣಿ ಕರ್ನಾಟಕ ಪ್ರೌಢಶಾಲೆಯ ಸಭಾಭವನದಲ್ಲಿ ಜರಗಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಯುವ ವಾಹಿನಿ ಕೇಂದ್ರ ಸಮಿತಿಯ ಬೈಲಾ ತಿದ್ದುಪಡಿ ಸಮಿತಿ ಸಂಚಾಲಕ ರಾಜೇಶ್ ಸುವರ್ಣ ಬಿಸಿ ರೋಡ್ರವರು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿರುವೆರ್ ಸೇವಾ ಟ್ರೆಸ್ಟ್. (ರಿ. )ನರಿಕೊಂಬು ಬಿಲ್ಲವರ ಸೌಹಾರ್ದ ಕುಟುಂಬ ಮಿಲನ – 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬಂಟ್ವಾಳ : ಬಿರುವೆರ್ ಸೇವಾ ಟ್ರೆಸ್ಟ್ ( ರಿ.)ನರಿಕೊಂಬು ಬಂಟ್ವಾಳ ಇದರ ವತಿಯಿಂದ ನಡೆಯುವ ಬಿಲ್ಲವರ ಸೌಹಾರ್ದ ಕುಟುಂಬ ಮಿಲನ - 2026 ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಜೂ.28 ರವಿವಾರ ಸಂಸ್ಥೆ ಕಚೇರಿಯಲ್ಲಿ ಸಂಘದ ಅಧ್ಯಕ್ಷರಾದ ಸೀತಾರಾಮ್ ಪೂಜಾರಿ ಬೋಳಂತುರು ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಗೌರವ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ನಾಟಿ, ಶ್ರೀಧರ ಮೇಸ್ತ್ರಿಸಾಜಂಕ್ಪಾಳಿಕೆ, ಗೌರವ ಸಲಹೆಗಾರ ಮಾಧವ ಕರ್ಬೆಟ್ಟು, ಉಪಾಧ್ಯಕ್ಷರ ಹರೀಶ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿಧಾತ್ರಿ ಕಲಾವಿದೆ‌ರ್ ಕುಡ್ಲ ಕಲಾ ಸಂಸ್ಥೆಯ ಆಶ್ರಯದಲ್ಲಿ ನಾಳೆ ವಿಧಾತ್ರಿ ಸಂಭ್ರಮ -2026; ‘ಜೈ ಹನುಮಾನ್‌’ ನಾಟಕ ಪ್ರದರ್ಶನ -ಕಹಳೆ ನ್ಯೂಸ್

ಮಂಗಳೂರು : ಕಳೆದ 17 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವಿಧಾತ್ರಿ ಕಲಾವಿದೆರ್ ಕುಡ್ಲ (ರಿ.) ಸಂಸ್ಥೆಯ ವತಿಯಿಂದ ವಿಧಾತ್ರಿ ಸಂಭ್ರಮ-2026 ಕಾರ್ಯಕ್ರವು ಜೂ. 28ರಂದು ಸಂಜೆ 4:30ಕ್ಕೆ ನಗರದ ಪುರಭವನ (ಟೌನ್‌ಹಾಲ್) ನಲ್ಲಿ ಜರಗಲಿದೆ ಮತ್ತು ಚಿದಾನಂದ ಅದ್ಯಪಾಡಿ ಸಾರಥ್ಯದಲ್ಲಿ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದ, ಭರತ್ ಎಸ್. ಕರ್ಕೇರ ರಚನೆಯ ತುಳು ಮತ್ತು ಕನ್ನಡ ಭಾಷೆಯಲ್ಲಿ ರಚನೆಯಾದ 'ಜೈ ಹನುಮಾನ್' ನಾಟಕ ಪ್ರದರ್ಶನ ನಡೆಯಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಾಟೆಕಲ್ ತಿರುವಿನಲ್ಲಿ ಪಿ.ಎ. ಕಾಲೇಜು ಬಸ್ ಅಪಘಾತ: ಬೈಕ್ ಸವಾರ ಗಂಭೀರ ಗಾಯ – ಕಹಳೆ ನ್ಯೂಸ್

ಮಂಗಳೂರು : ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್‌ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಚಿಕ್ಕಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.ಆದರೆ ದ್ವಿಚಕ್ರ ವಾಹನ ಸವಾರ ಕೆಲಕಾಲ ಬಸ್‌ನಡಿ ಸಿಲುಕಿಕೊಂಡಿದ್ದು, ಸ್ಥಳದಲ್ಲಿದ್ದ ಸಾರ್ವಜನಿಕರು ತಕ್ಷಣ ಕ್ರೇನ್ ತರಿಸಿ ಬಸ್‌ನ್ನು ಮೇಲಕ್ಕೆತ್ತಿ ಸವಾರನನ್ನು ಹೊರತೆಗೆದರು.ಗಂಭೀರ ಗಾಯಗೊಂಡ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮುಖ್ಯ ಶಿಕ್ಷಕಿಯಾಗಿ ಪದೊನ್ನೋತಿ ಗೊಂಡ ಶಿಕ್ಷಕಿ ಚೇತನಾ ಕುಮಾರಿ ಯವರ ಬಿಳ್ಕೊಡುಗೆ ಸಮಾರಂಭ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ – ದಿವಾಕರ ಶೆಟ್ಟಿ – ಕಹಳೆ ನ್ಯೂಸ್

ಕಲ್ಲಡ್ಕ : ಒಂದು ಶಾಲೆಯ ಏಳಿಗೆ ಅಲ್ಲಿಯ ಶಿಕ್ಷಕರ ಹವ್ಯಾಸ ಮತ್ತು ಕಾರ್ಯತತ್ಪರತೆಯನ್ನು ಅವಲಂಬಿಸಿದೆ, ಶಿಕ್ಷಕರು ಶಾಲೆಯ ಭೌತಿಕ ಮತ್ತು ಶೈಕ್ಷಣಿಕ ಏಳಿಗೆಗೆ ಸೇವಾ ಮನೋಭಾವನೆಯಿಂದ ಕರ್ತವ್ಯ ನಿರ್ವಹಿಸಿದಾಗ ಅದರ ಫಲ ಉತ್ತಮವಾಗಿರುತ್ತದೆ.ಎಂದು ರೋಟರಿ ಕ್ಲಬ್ ಬಿಸಿ ರೋಡ್ ಸಿಟಿ ಅಧ್ಯಕ್ಷರಾದ ದಿವಾಕರ ಶೆಟ್ಟಿ ಹೇಳಿದರು. ಅವರು ಜೂನ್ 27 ಶನಿವಾರ ಬಾಳ್ತಿಲ ಗ್ರಾಮದ ಕಂಟಿಕ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆತ ಶಿಕ್ಷಕಿ ಚೇತನಾ ಕುಮಾರಿ ಯವರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಯಕ್ಷದ್ರುವ ಪಟ್ಲ ಪೌಂಡೇಶನ್ (ರಿ.) ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಯಕ್ಷ ಶಿಕ್ಷಣತರಬೇತಿ ಉದ್ಘಾಟನೆ -ಕಹಳೆ ನ್ಯೂಸ್

ಪಟ್ಟೆ ಬಡಗನ್ನೂರು: ತಾನು ಪಡೆದ ಖ್ಯಾತಿಯನ್ನು ಇತರೆ ಕಲಾವಿದರಿಗೆ ಧಾರೆಯುವುದು ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಟ್ರಸ್ಟ್ ನ ಮುಖ್ಯ ಉದ್ದೇಶ ನಮ್ಮ ಮಣ್ಣಿನ ಕಲೆಯ ಮೂಲಕ ಸಂಸ್ಕೃತಿಯನ್ನು, ಕಲಿಕೆಯಲ್ಲಿ ಏಕಾಗ್ರತೆಯನ್ನು ಆತ್ಮಸ್ಥೈರ್ಯವನ್ನು ಮೂಡುವುದು.ಮನಸ್ಸಿಗೆ ನೆಮ್ಮದಿ ಕೊಡುವ ಕಲೆ ಅದೇ ಯಕ್ಷಗಾನದ ಕಲೆ ಎಂದು ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.)ಮಂಗಳೂರು ಇವರ ಸಹಯೋಗದೊಂದಿಗೆ ಉಚಿತ ಶಿಕ್ಷಣ ತರಬೇತಿಯನ್ನು ಉದ್ಘಾಟನೆ ಮಾಡಿ ಶ್ರೀ ವಾಸುದೇವ ಐತಾಳ ಪಣಂಬೂರು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗೋಸಾಗಾಟಕ್ಕೆ ಬ್ರೇಕ್: ಬಜರಂಗದಳದ ಮಾಹಿತಿ ಮೇರೆಗೆ ಪೊಲೀಸರ ಕಾರ್ಯಾಚರಣೆ – ಕಹಳೆ ನ್ಯೂಸ್

ಪುತ್ತೂರು: ಅಕ್ರಮವಾಗಿ ಹಸುವನ್ನು ಮಾಂಸ ಮಾಡುವ ಉದ್ದೇಶದಿಂದ ಯಾವುದೇ ಪರವಾನಿಗೆ ಇಲ್ಲದೆ ಸಾಗಾಟ ಮಾಡುತ್ತಿದ್ದ ಆರೋಪದ ಮೇಲೆ ಪುತ್ತೂರು ಗ್ರಾಮಾಂತರ ಪೊಲೀಸರು ಮೂವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಆರ್ಯಾಪು ಗ್ರಾಮದ ಮರಕ್ಕ ಸಮೀಪ ಈ ಕಾರ್ಯಾಚರಣೆ ನಡೆದಿದ್ದು, ಪೊಲೀಸ್ ಉಪನಿರೀಕ್ಷಕಿ (ತನಿಖೆ) ಸುಷ್ಮಾ ಜಿ. ಭಂಡಾರಿ ಅವರ ನೇತೃತ್ವದ ತಂಡ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಖಚಿತ ಮಾಹಿತಿಯ ಮೇರೆಗೆ ಪಿಕಪ್ ವಾಹನವನ್ನು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾಣಿಯಿಂದ ಸಂಪಾಜೆಗೆ ಸಂಪರ್ಕಿಸುವ ಹೈ ಸ್ಪೀಡ್ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನ ವರದಿ ರೆಡಿ, ಡಿಪಿಆರ್ ಸಲ್ಲಿಸುವಂತೆ ಶಾಸಕ ಅಶೋಕ್ ರೈ ಮನವಿ.- ಕಹಳೆ ನ್ಯೂಸ್

ಪುತ್ತೂರು : ಕೋಟ್ಯಂತರ ರೂ. ವೆಚ್ಚದಲ್ಲಿ ಬಹು ನಿರೀಕ್ಷೆಯ ಪ್ರಾಜೆಕ್ಟ್ ಆಗಿರುವ ಮಾಣಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಚತುಷ್ಪದ ಯೋಜನೆಯ ವರದಿ (ಡಿಪಿಆರ್) ಸಿದ್ಧವಾಗಿದ್ದು, ಅದರ ಅಪ್ರೂವಲ್‌ಗಾಗಿ ಸರಕಾರಕ್ಕೆ ಡಿಪಿಆರ್ ವರದಿ ಸಲ್ಲಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಆಯುಕ್ತರಿಗೆ ಪುತ್ತೂರು ಶಾಸಕ ಅಶೋಕ್ ರೈ ಮನವಿ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರಕಾರದ ಮೂಲಕ ೩.೧೯ ಕೋಟಿ ರೂ ವೆಚ್ಚದಲ್ಲಿ ಡಿಪಿಆರ್ ಸಿದ್ದಪಡಿಸಲಾಗಿದೆ. ಲೋಕೋಪಯೋಗಿ ಸಚಿವರಾಗಿದ್ದ ಸತೀಶ್ ಜಾರಕಿಹೊಳಿಯವರ ಮೂಲಕ ಮಾಣಿ- ಸಂಪಾಜೆ...
1 7 8 9 10 11 753
Page 9 of 753