Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್ -ಕಹಳೆ ನ್ಯೂಸ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಆರ್ಯಾಪು ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ -ಕಹಳೆ ನ್ಯೂಸ್

ಪುತ್ತೂರು : ಆರ್ಯಾಪು ಶ್ರೀ ಚಕ್ರರಾಜರಾಜೇಶ್ವರಿ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ಪೂಜೆಯು ಆ.8 ರಂದು ಬೆಳಿಗ್ಗೆ 10 ಗಂಟೆಗೆ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ನಡೆಯಲಿದೆ. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಗಂಗಾಧರ ಅಮೀನ್, ಕಾರ್ಯದರ್ಶಿ ಶ್ರೀ ಜಯಂತ ಶೆಟ್ಟಿ, ಕಂಬಳದಡ್ಡ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾದ ಶ್ರೀ ಸಿ.ಟೆ.ಸುರೇಶ್, ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಭವ್ಯ ರಾಘವೇಣದ್ರ ಶೆಟ್ಟಿ,ಕಾರ್ಯದರ್ಶಿ ಶ್ರೀಮತಿ ನಳಿನಿ ಕೊಲ್ಯ, ಜೊತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಸ್ಕಾಂ ನೌಕರರ ಪಿಂಚಣಿಗೆ ಗ್ರಾಹಕರ ಹಣ ಬೇಡ: ವೇದವ್ಯಾಸ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ನೌಕರರ ಪಿಂಚಣಿ ಹಾಗೂ ಗ್ರ್ಯಾಚುಟಿಗಾಗಿ ಗ್ರಾಹಕರಿಂದ ಹಣ ವಸೂಲಿ ಮಾಡುತ್ತಿರುವುದು ಹಗಲು ದರೋಡೆಗೆ ಸಮಾನ ಎಂದು ಶಾಸಕ ವೇದವ್ಯಾಸ ಕಾಮತ್ ದೂರಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪಿಂಚಣಿ ಮತ್ತು ಗ್ರ್ಯಾಚುಟಿಗಾಗಿ ಗ್ರಾಹಕರ ಬಿಲ್ ಜೊತೆ ಹೆಚ್ಚುವರಿ ಹಣ ವಸೂಲಿ ಮಾಡುತ್ತಿರುವುದರ ಬಗ್ಗೆ ಮಾತನಾಡಿದ ಅದು ಹಿಂದಿನ ಸರ್ಕಾರದ ಯೋಜನೆ ಎಂದು ಸರ್ಕಾರದ ಪ್ರತಿನಿಧಿಗಳು ಹೇಳುತ್ತಿದ್ದಾರೆ. ಇದು ಶುದ್ಧ ಸುಳ್ಳು ಎಂಬುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಚಾಲನೆ; ಪತ್ರಿಕೆಗಳಲ್ಲಿ‌ ಸಾಹಿತ್ಯದ ಕವಿತೆಗಳು ಪ್ರಕಟವಾಗಲಿ-ವಿ.ಬಿ.ಕುಳಮರ್ವ -ಕಹಳೆ ನ್ಯೂಸ್

ಪುತ್ತೂರು :ಪತ್ರಿಕೆಗಳಲ್ಲಿ ಇತ್ತೀಚೆಗೆ ಸಾಹಿತ್ಯ ಬರಹಗಳು ಕಡಿಮೆಯಾಗುತ್ತಿವೆ. ಕಥೆ ಕವನಗಳು ಪ್ರಕಟವಾಗುವುದೇ ಇಲ್ಲ. ಸಾಹಿತ್ಯ ಓದುವ ಅಭಿರುಚಿ ಕುಂಠಿತವಾಗುತ್ತಿದೆ ಎಂದು ನಿವೃತ್ತ ಶಿಕ್ಷಕ ಕವಿ ವಿ.ಬಿ. ಕುಳಮರ್ವ ಕಾಸರಗೋಡು ಹೇಳಿದರು. ಹಿರಿಯ ಕವಿ ಗುಣಾಜೆ ರಾಮಚಂದ್ರ ಭಟ್ ಶಿಕ್ಷಕ ಕವಿಗಳಿಗಾಗಿ ಏರ್ಪಡಿಸಿದ ಅಂತಾರಾಜ್ಯಮಟ್ಟದ ಆಚಾರ್ಯ ಕವಿಗೋಷ್ಠಿಗೆ ಚಾಲನೆ ನೀಡಿ ಕವಿತೆಗಳ ವಿವಿಧ ಪ್ರಕಾರಗಳ ಬಗ್ಗೆ ಮಾತನಾಡಿ ಬಳಿಕ ಸ್ವರಚಿತ ಏಳೆ ಛಂದಸ್ಸಿನ ಕವನ ವಾಚನ ಮಾಡಿದರು. ನಿವೃತ್ತ ಪ್ರಾಚಾರ್ಯ ಗಝಲ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಲ್ಲಡ್ಕ ಮಾದರಿ ಶಾಲೆಯಲ್ಲಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ; ಕ್ರೀಡೆಗಳು ಆರೋಗ್ಯಕರ ಸ್ಪರ್ಧೆಯ ಜೊತೆಗೆ ವಿದ್ಯಾರ್ಥಿಗಳಿಗೆ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ.. ಪದ್ಮನಾಭ ರೈ -ಕಹಳೆ ನ್ಯೂಸ್

ಕಲ್ಲಡ್ಕ : ಯಾವುದೇ ಕ್ರೀಡೆಗಳು ಕೇವಲ ಆಟವಲ್ಲ ಇದು ಒಗ್ಗಟ್ಟಿನಿಂದ ಆಡುವ ಒಂದು ಆರೋಗ್ಯಕರ ಸ್ಪರ್ಧೆಯಾಗಿದೆ. ಈ ಸ್ಪರ್ಧೆಗಳು ಕ್ರೀಡಾಮನೋಭಾವನೆಯನ್ನು ಬೆಳೆಸುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಸೌಹಾರ್ದತೆಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಪದ್ಮನಾಭ ರೈ ಹೇಳಿದರು. ಅವರು ಗುರುವಾರ ಕಲ್ಲಡ್ಕ ಮಾದರಿ ಶಾಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಬಂಟ್ವಾಳ ಹಾಗೂ ಮಾದರಿ ಹಿರಿಯ ಪ್ರಾಥಮಿಕ ಶಾಲೆ...
ಜಿಲ್ಲೆದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆ.ವಿ.ಜಿ ಪುಣ್ಯಸ್ಮರಣೆ -ಕಹಳೆ ನ್ಯೂಸ್

ಸುಳ್ಯ: ಶಿಕ್ಷಣಬ್ರಹ್ಮ ದಿವಂಗತ ಕುರುಂಜಿ ವೆಂಕಟರಮಣ ಗೌಡರು ಸ್ಥಾಪಿಸಿದ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಕೆವಿಜಿ ಯವರ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 7 ಬುದವಾರದಂದು ನೆರವೇರಿತು. ನೆಹರೂ ಮೆಮೋರಿಯಲ್ ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ್ ಪೇರಾಲು ದಿವಂಗತರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಪೂಜ್ಯರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ. ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

‘ಧಾರ್ಮಿಕ ಭಾವನೆಗೆ ಧಕ್ಕೆ’ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು -ಕಹಳೆ ನ್ಯೂಸ್

ಮಂಗಳೂರಿನ ಪಚ್ಚನಾಡಿ ಬಂದಲೆ ಎಂಬಲ್ಲಿ ಶ್ರೀಮಂತ ರಾಜಗುಳಿಗ ಕ್ಷೇತ್ರದಲ್ಲಿ ನಡೆದ ಆಟಿದ ಕೂಟ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣನ ವೇಷಧಾರಿಯಾದ 'ರವಿ ರಾಮಕುಂಜ' ಎಂಬವರು ಹಿಂದೂಗಳ ಆರಾಧ್ಯ ದೇವರಾದ ಶ್ರೀ ಕೃಷ್ಣ ಪರಮಾತ್ಮನ ವೇಷಧರಿಸಿಕೊಂಡು ಅಶ್ಲೀಲ ಭಂಗಿ ಮತ್ತು ಅಶ್ಲೀಲ ಪದ ಕೊಳಲು ಊದುವಾಗ ಶ್ರೀ ಕೃಷ್ಣನ ಇನ್ನೊಂದು ಹೆಸರಾದ ಮುರಾರಿ ಬಗ್ಗೆ 'ಆಯೆ ಸೈತೆ' ಅಲ್ಲದೆ ಕೃಷ್ಣ ವೇಶಧಾರಿ ಹಾಲಿಂಗನ ಮಾಡುವುದು ಅಸಂಬದ್ಧ ಶಬ್ದಗಳೊಂದಿಗೆ ಅನಾಗರಿಕವಾಗಿ ನಟಿಸಿದ್ದು ವರ್ತಿಸಿದ್ದು ಇದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಲಾ ಸಂಘದ ಉದ್ಘಾಟನೆ -ಕಹಳೆ ನ್ಯೂಸ್

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಕಲಾ ಸಂಘದ ವಿವಿಧ ಚಟುವಟಿಕೆಗಳ ಮುನ್ನುಡಿಯಾಗಿ ಸಂಘದ ಉದ್ಘಾಟನೆ ನೆರವೇರಿಸಲಾಯಿತು. ಉದ್ಘಾಟಕರಾಗಿ ವಿವೇಕಾನಂದ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥರಾದ ಅನಿತಾ ಕಾಮತ್ ಕೆ. ಇವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು. ಬಳಿಕ ಮಾತನಾಡಿದ ಅವರು ಕಲಾವಿಭಾಗ ಎಂಬುದು ಇತಿಹಾಸ, ಪರಂಪರೆ, ಸಂಸ್ಕೃತಿ, ದೇಶದ ಆರ್ಥಿಕ ಪರಿಸ್ಥಿತಿ, ವ್ಯವಹಾರ, ಅಭಿವೃದ್ಧಿ, ರಾಜಕೀಯ ವ್ಯವಸ್ಥೆಗಳು, ಸಮಾಜದ ಬಾಂಧವ್ಯ ಮುಂತಾದ ವೈವಿಧ್ಯಮಯ ವಿಷಯಗಳ ಸಾಗರ. ಕಲೆಯಿಂದ...
1 91 92 93 94 95 726
Page 93 of 726