Tuesday, May 5, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ -ಕಹಳೆ ನ್ಯೂಸ್

ಮಂಗಳೂರು : ವಿದ್ಯುತ್ ಸರಬರಾಜು ನಿಗಮಗಳ ನೌಕರರಿಗೆ ಪಿಂಚಣಿ ಹಾಗೂ ಗ್ರಾಚ್ಯುಟಿ ನೀಡಲು, ಗ್ರಾಹಕರಿಂದಲೇ ಹಣ ವಸೂಲಿ ಮಾಡುವ ಮೂಲಕ ಹಗಲು ದರೋಡೆಗಿಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಮರೋಳಿ-ಜೋಡುಕಟ್ಟೆ ಬಳಿ ಇರುವ ಮೆಸ್ಕಾಂ ಕಚೇರಿ (ಕುಲಶೇಖರ ಉಪವಿಭಾಗ) ಮುಂಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ನೌಕರರ ಪಿಂಚಣಿ ಹಾಗೂ ಗ್ರಾಚುಟಿಗೆ ನಮ್ಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನ -ಕಹಳೆ ನ್ಯೂಸ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಪುತ್ತೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಫುಟ್ಬಾಲ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ. ಈ ತಂಡದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಅಗತ್ಯ ಡಿ., ಎನ್.ಆರ್.ವಿವೇಕ್ ಸುಬ್ಬಯ್ಯ, ಅಕ್ಷಣ್. ಎಚ್. ಎಂ, ನಿಶಾಂತ್. ಕೆ , ಉಲ್ಲಾಸ್. ಡಿ.ಜಿ, ಮಾನಸ್. ಎಸ್.ಡಿ, ಎಚ್. ಎ ಚಿನ್ಮಯ್, ದರ್ಶನ್. ಎಚ್.ಕೆ, ಚಿರಾಗ್ ಠಾಗೂ ಪ್ರಥಮ ಪಿಯುಸಿಯ ಉಜ್ವಲ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟ ವಾರ್ಷಿಕೋತ್ಸವ- ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ ತಾಲೂಕು ಅಳಿಕೆ ವಲಯದ ಪುಣಚ ಮತ್ತು ತೋರಣಕಟ್ಟೆ ಒಕ್ಕೂಟದ 20 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಆಟಿದ ಕೂಟ ಕಾರ್ಯಕ್ರಮವು ಪುಣಚದ ಶ್ರೀ ದೇವಿ ವಿದ್ಯಾ ಕೇಂದ್ರ ದೇವಿನಗರದ ಜ್ಞಾನ ಭಾರತಿ ಸಭಾಂಗಣದಲ್ಲಿ ನಡೆಯಿತು. ಒಕ್ಕೂಟದ ಸದಸ್ಯರಿಂದ ಭಜನಾ ಕಾರ್ಯಕ್ರಮ ಮತ್ತು ಶ್ರೀದೇವಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ತದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಸಾರ್ವಜನಿಕರೊಂದಿಗೆ ಅನುಚಿತ ವರ್ತನೆ ಆರೋಪ: ಪೊಲೀಸರಿಗೊಪ್ಪಿಸಿದ ಸ್ಥಳೀಯರು – ಕಹಳೆ ನ್ಯೂಸ್

ಪುತ್ತೂರು : ಕರ್ನಾಟಕ- ಕೇರಳ ಗಡಿ ಪ್ರದೇಶದ, ಪುತ್ತೂರು ತಾಲ್ಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಭಾನುವಾರ ಸಾರ್ವಜನಿಕರೊಂದಿಗೆ ಅನುಚಿತವಾಗಿ ವರ್ತಿಸಿ, ಜನರ ನೆಮ್ಮದಿಗೆ ಭಂಗ ಉಂಟು ಮಾಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಸ್ಥಳೀಯರೇ ಹಿಡಿದು ಕೈಕಾಲು ಕಟ್ಟಿ ಪೊಲೀಸರಿಗೆ ಒಪ್ಪಿಸಿದ್ದಾರೆ. ನಿಷೇಧಿತ ಮಾದಕ ವಸ್ತು ಸೇವಿಸಿ ಈ ರೀತಿ ವರ್ತಿಸುತ್ತಿದ್ದಾನೆ ಎಂಬ ಶಂಕೆಯಲ್ಲಿ ಸ್ಥಳೀಯರು ಹಗ್ಗದಿಂದ ಆತನ ಕೈ-ಕಾಲು ಕಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಈಶ್ವರಮಂಗಲ ಹೊರ ಠಾಣೆ ಪೊಲೀಸರು ಬಂದು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ವಲಯದ. ವಿಟ್ಲ ಪ ಪಡ್ನೂರು ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲವಲಯದ ವಿಟ್ಲ ಪದ್ನೋರು ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮ ಈ ದಿನ ಒಕ್ಕೂಟದ ಅಧ್ಯಕ್ಷರಾದ ಪ್ರೇಮಲತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕಿನಿಲ ಗೋಪಾಲ ಕೃಷ್ಣ ಭಟ್ ಮಾಡಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಉತ್ತಮ ಅಭಿಪ್ರಾಯವನ್ನು ತಿಳಿಸಿದರು. ಮುಖ್ಯ ಅತಿಥಿಯಾಗಿ ರಕ್ಷಣ ಕನ್ನಡ 2 ರ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ಒಕ್ಕೂಟದ ಜವಾಬ್ದಾರಿ ಸಂಘ ನಿರ್ವಹಣೆ ಬ್ಯಾಂಕ್ ವಿಧಿಸುವ ಬಡ್ಡಿ, ಮುಂತಾದ ವಿಚಾರಗಳ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟ ಮತ್ತು ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ಘಟಕ ಕಾಡಬೆಟ್ಟು ವಗ್ಗ ವತಿಯಿಂದ ಆಟಿದ ಲೇಸು ವಿಶೇಷ ಕಾರ್ಯಕ್ರಮ

ಬಂಟ್ವಾಳ: ತುಳುನಾಡಿನ ಆಚರಣೆಗಳು ತನ್ನದೇ ಆದ ವೈಶಿಷ್ಟ್ಯಗಳಿಂದ ವಿಶ್ವಕ್ಕೆ ಮಾದರಿಯಾಗಿದೆ, ಇಲ್ಲಿನ ಸಂಸ್ಕೃತಿ, ಆಹಾರ ಪದ್ಧತಿಗೆ ತನ್ನದೇ ಆದ ಪ್ರಾಮುಖ್ಯತೆ ಪಡೆದಿದ್ದು ಅದು ಇಂದು ನಶಿಸಿಹೋಗುವ ಹಂತದಲ್ಲಿದ್ದು ಅದನ್ನು ಉಳಿಸುವ ದೃಷ್ಟಿಯಿಂದ ಯುವ ಜನಾಂಗಕ್ಕೆ ತಿಳಿ ಹೇಳಲು ಆಟಿದ ಲೇಸು ಮುಂತಾದ ಕಾರ್ಯಕ್ರಮಗಳು ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಿನೇಶ್ ಡಿ ಹೇಳಿದರು. ಅವರು ಭಾನುವಾರ ಕಾಡಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಭವನದಲ್ಲಿ ಶ್ರೀ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಆ 04 ರಂದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ. ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ಕುಪ್ಪೆಪದವು ಶಕ್ತಿ ಕೇಂದ್ರದ ಪದಾಧಿಕಾರಿಗಳ ಆಯ್ಕೆ -ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ಕುಪ್ಪೆಪದವು ಶಕ್ತಿ ಕೇಂದ್ರದ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳ ಆಯ್ಕೆಯು ಎಡಪದವು ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹಾಬಲ ಸಾಲಿಯಾನ್ ಇವರ ಅಧ್ಯಕ್ಷತೆಯಲ್ಲಿ ಕುಪ್ಪೆಪದವು ಭಾರತೀಯ ಜನತಾ ಪಾರ್ಟಿಯ ಕಚೇರಿಯಲ್ಲಿ ನಡೆಯಿತು. ಕುಪ್ಪೆಪದವು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ಶೆಟ್ಟಿ ಉಳಿಪಾಡಿ ಗುತ್ತು. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ರಾಮಡ್ಕ. ಸದಸ್ಯರಾಗಿ ಸಂಜೀವ ಪೂಜಾರಿ ಶ್ರೀನಿಕೇತನ. ಶ್ರೀನಿವಾಸ ಶೆಟ್ಟಿ ಕಟ್ಟೆಪುನಿ. ಅಶೋಕ ಕಟ್ಟೆಮಾರ್ ಬಲಿ. 202...
1 94 95 96 97 98 726
Page 96 of 726