Friday, March 6, 2026

ಕಾಸರಗೋಡು

ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
ಕಾಸರಗೋಡುಜಿಲ್ಲೆಸುದ್ದಿ

ಅಡ್ಕ ಗೋಪಾಲಕೃಷ್ಣ ಭಟ್ ನಿವಾಸಕ್ಕೆ ಎಡನೀರು ಶ್ರೀಗಳ ಭೇಟಿ ; ಆರೋಗ್ಯ ವಿಚಾರಿಸಿ, ಅನುಗ್ರಹಿಸಿದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಮಂಗಳವಾರ ನಿವೃತ್ತ ಮುಖ್ಯ ಶಿಕ್ಷಕರು, ಹಿರಿಯ ಪ್ರಸಿದ್ಧ ಯಕ್ಷಗಾನ ಕಲಾವಿದರು, ಮಲಯಾಳಂ ಯಕ್ಷಗಾನದ ಪಿತಾಮಹ ಎಂದೇ ಖ್ಯಾತರಾದ ಅಡ್ಕ ಗೋಪಾಲಕೃಷ್ಣ ಭಟ್ (92) ಅವರ ನಿವಾಸಕ್ಕೆ ಭೇಟಿ ನೀಡಿದರು. ಅವರ ಆರೋಗ್ಯ ವಿಚಾರಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಅಡ್ಕ ಅವರು ಶ್ರೀ ಗುರುಗಳಲ್ಲಿ ತಮ್ಮ ಕಲಾಜೀವನದ ಅನುಭವಗಳನ್ನು ಹೇಳಿ ಶ್ರೀ ಗುರುಗಳ ಆಗಮನಕ್ಕೆಅತಿಯಾದ ಸಂತೋಷ...
ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸೌಹಾರ್ದಕ್ಕೆ ಕಾಸರಗೋಡಿನ ಸೀತಂಗೋಳಿಯ ಸಂತೋಷ ಕ್ಲಬ್‌ನ ಒಂದು ‌ಮಾದರಿ ಓನಮ್ ಆಚರಣೆ: ರೇಮಂಡ್ ಡಿಕೂನಾ ತಾಕೊಡೆ ಶ್ಲಾಘನೆ – ಕಹಳೆ ನ್ಯೂಸ್

ಕಾಸರಗೋಡು : ಸ್ವರ್ಣ ಮಹೋತ್ಸವದ ಹೊಸ್ತಿಲಿನಲ್ಲಿ ಇರುವ ಸಂತೋಷ್ ಆಟ್ಸ್ ಅ್ಯಂಡ್ ಸ್ಪೋರ್ಟ್ಸ್ ಕ್ಲಬ್ ಯಾವುದೇ, ಚರ್ಚ್, ದೇವಸ್ಥಾನ, ಮಸೀದಿ ಇಲ್ಲದೆ ಎಲ್ಲಾ ಧರ್ಮದ ಜನರು ಒಟ್ಟಿಗೆ ಇರಲು ಪ್ರೇರಣೆ ನೀಡಿ ಸೀತಾಂಗೊಳಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ಆದು ಸೌಹಾರ್ದಕ್ಕೆ ಮಾದರಿಯಾಗಿದೆ ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿಯ ಸೀತಂಗೋಳಿಯ ಸಂತೋಷ್ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ‌ನ ಸುವರ್ಣ ಮಹೋತ್ಸವ ವರ್ಷದ...
ಕಾಸರಗೋಡುಕ್ರೈಮ್ಜಿಲ್ಲೆಸುದ್ದಿ

ಪುತ್ರಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಅಪ್ಪ – ಕಹಳೆ ನ್ಯೂಸ್

ಕಾಸರಗೋಡು: ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ. ಘಟನೆ ಸಂಬಂಧ ‍ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ‍ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಶುಕ್ರವಾರ ರಾತ್ರಿ...
ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಶ್ರೀ ಸಾರ್ವಜನಿಕ ಗಣೇಶೋತ್ಸವ ಮತ್ತು 70 ನೇ ಸಪ್ತಮಿ ಮಹೋತ್ಸವ -ಕಹಳೆ ನ್ಯೂಸ್

ಕಾಸರಗೋಡು :ಕಾಸರಗೋಡು ಶ್ರೀ ಸಾರ್ವಜನಿಕ ಗಣೇಶೋತ್ಸವ ವತಿಯಿಂದ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 70 ನೇ ಸಪ್ತಮಿ‌ ಮಹೋತ್ಸವ,ಹಾಗೂ ಅಯುತ ನಾಳಿಕೇರ ಮಹಾಗಣಪತಿ ಯಾಗ ಅಗಸ್ಟ್ 27 ರಿಂದ ಸೆಪ್ಟೆಂಬರ್ 6 ತನಕ ನಡೆಯಲಿದೆ. ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ದೇವಸ್ಥಾನದಿಂದ ಗಣೇಶನ ವಿಗ್ರಹವನ್ನು ವಾದ್ಯ ಘೋಷಗಳ ನಡುವೆ ಮೆರವಣಿಗೆಯಲ್ಲಿ ತಂದು ಪ್ರತಿಷ್ಠೆ ನಡೆಯಿತು. ಬಳಿಕ ವಿಶೇಷ ಪೂಜೆ, ಧಾರ್ಮಿಕ ,ಕಾರ್ಯಗಳು ನಡೆದವು....
ಕಾಸರಗೋಡುಸುದ್ದಿ

ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ಎಡನೀರು ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ; ಜೂನ್.08 ರಂದು ಚಾತುರ್ಮಾಸ್ಯ ಸಮಿತಿ ಮಹಾಸಭೆ – ಕಹಳೆ ನ್ಯೂಸ್

ಕಾಸರಗೋಡು : ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನ ಶ್ರೀ ಎಡನೀರು ಮಠದ ಪರಮಪೂಜ್ಯ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಪಂಚಮ ಚಾತುರ್ಮಾಸ್ಯ ವ್ರತಾಚರಣೆಯು ಜುಲೈ 10 ರಿಂದ ಸೆಪ್ಟೆಂಬರ್ 07 ರ ವರೆಗೆ ನಡೆಯಲಿದೆ. ಪಂಚಮ ಚಾತುರ್ಮಾಸ್ಯ ವ್ರತಾಚರಣೆಯ ಪೂರ್ವಭಾವಿಯಾಗಿ ಚಾತುರ್ಮಾಸ್ಯ ಸಮಿತಿಯ ಮಹಾಸಭೆಯು ಜೂನ್ 08 ರಂದು ಸಂಜೆ 4.30 ಕ್ಕೆ ಶ್ರೀ ಎಡನೀರು ಮಠದಲ್ಲಿ ನಡೆಯಲಿದೆ ಎಂದು ಶ್ರೀಮಠದ ಮ್ಯಾನೇಜರ್ ಹಾಗೂ ಚಾತುರ್ಮಾಸ್ಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ....
ಕಾಸರಗೋಡುಕೇರಳಮಂಜೇಶ್ವರಸುದ್ದಿ

ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ” ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ” ಹಾಗೂ ” ಹಿಂದೂ ಜಾಗೃತಿ ಸಮಾವೇಶ ” – ಕಹಳೆ ನ್ಯೂಸ್

ಶ್ರೀ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಮ್ ಎಡನೀರು ಮಠ ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠ ಇದರ ಸಂಯುಕ್ತ ಆಶ್ರಯದಲ್ಲಿ ಮತ್ತು ವಿವಿಧ ಹಿಂದೂ ಸಂಘಟನೆಗಳ ಸಹಯೋಗದೊಂದಿಗೆ ಮೆ.04ರಂದು ಐಲ ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದ ಉತ್ಸವಾಂಗಣದ ಮೈದಾನದಲ್ಲಿ ಕಾಶ್ಮೀರ ಹುತಾತ್ಮರಿಗೆ ನುಡಿ ನಮನ ಹಾಗೂ ಹಿಂದೂ ಜಾಗೃತಿ ಸಮಾವೇಶ ನಡೆಯಲಿದೆ. ಭಾರತ ಮುಕುಟಮಣಿ ಕಾಶ್ಮೀರದ ಪಾಹಲ್ಗಮ್ ನಲ್ಲಿ ಎ.22 ರಂದು ನಡೆದ ಪಾಕಿಸ್ಥಾನಿ ಪ್ರೇರಿತ ದುಷ್ಟ ಭಯೋತ್ಪಾದಕರಿಂದ ನಡೆದ...
1 2 3 19
Page 1 of 19