Sunday, September 6, 2026

ಕಾಸರಗೋಡು

ಕಾಸರಗೋಡುಸುದ್ದಿ

ಸ್ಯಾಕ್ಸೋಫೋನ್ ಕಲಾವಿದೆ ವಿದ್ಯಾಶ್ರೀ ಅವರಿಗೆ ಪಯಸ್ವಿನಿ ಅಚೀವೆಂಟ್ ಅವಾರ್ಡ್ 2026 – ಕಹಳೆ ನ್ಯೂಸ್

ಕಾಸರಗೋಡು : ವಿದ್ಯಾಶ್ರೀ ದಯಾನಂದನ್ ಕುಮಾರ್ ಉತ್ತಮ ಸ್ಯಾಕ್ಸೋಫೋನ್ ಕಲಾವಿದೆ. ಮಂಗಳೂರು ನಿವಾಸಿ. ಎರಡು ದಶಕಗಳಿಂದ ಈ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ. ಒಂದು ಇವೆಂಟ್ ಮ್ಯಾನೇಜೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಕನ್ನಡ ಭವನ ಕಾಸರಗೋಡು ಇವರು ಕೊಡಮಾಡುವ ಪಯಸ್ವಿನಿ ಅಚೀವೆಂಟ್ ಅವಾರ್ಡ್ 2026 ಪ್ರಶಸ್ತಿಯನ್ನು ಭಾನುವಾರ ಸ್ವೀಕರಿಸಿದ್ದಾರೆ. 2010 ರಿಂದ ಸ್ಯಾಕ್ಸೋಫೋನ್ ವಾದನ ಮಾಡುತ್ತಾ ಬಂದಿದ್ದಾರೆ. ಹಲವು ಪ್ರದರ್ಶನಗಳನ್ನು ನಡೆಸಿದ್ದಾರೆ. ಇವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಸಾಧಕ ಪ್ರಶಸ್ತಿ,...
ಉಡುಪಿಉದ್ಯೋಗಕಾಸರಗೋಡುದಕ್ಷಿಣ ಕನ್ನಡಶಿಕ್ಷಣಸುದ್ದಿ

ALVA’S PRAGATI 2026 | ಆ. 7, 8ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ–2026’ ; ಉಡುಪಿಯಲ್ಲಿ ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಸುದ್ದಿಗೋಷ್ಠಿ – ಕಹಳೆ ನ್ಯೂಸ್

ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್‌ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು. ಉಡುಪಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು...
ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್ ಮತ್ತು ಉಸ್ಮಾನ್ ಸಾಲೀಂ ಎಂಬ ಕಾಮುಕ ಆರೋಪಿಗಳಿಗೆ ನ್ಯಾಯಾಂಗ ಬಂಧನ..! – ಕಹಳೆ ನ್ಯೂಸ್

ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.   ಬೆಳ್ತಂಗಡಿ: ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು...
ಕಾಸರಗೋಡುದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ. ಮೇ 16ರಂದು ಕಾಸರಗೋಡು ಜಿಲ್ಲೆಯ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
ಕಾಸರಗೋಡುಜಿಲ್ಲೆಸುದ್ದಿ

ಅಡ್ಕ ಗೋಪಾಲಕೃಷ್ಣ ಭಟ್ ನಿವಾಸಕ್ಕೆ ಎಡನೀರು ಶ್ರೀಗಳ ಭೇಟಿ ; ಆರೋಗ್ಯ ವಿಚಾರಿಸಿ, ಅನುಗ್ರಹಿಸಿದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಮಂಗಳವಾರ ನಿವೃತ್ತ ಮುಖ್ಯ ಶಿಕ್ಷಕರು, ಹಿರಿಯ ಪ್ರಸಿದ್ಧ ಯಕ್ಷಗಾನ ಕಲಾವಿದರು, ಮಲಯಾಳಂ ಯಕ್ಷಗಾನದ ಪಿತಾಮಹ ಎಂದೇ ಖ್ಯಾತರಾದ ಅಡ್ಕ ಗೋಪಾಲಕೃಷ್ಣ ಭಟ್ (92) ಅವರ ನಿವಾಸಕ್ಕೆ ಭೇಟಿ ನೀಡಿದರು. ಅವರ ಆರೋಗ್ಯ ವಿಚಾರಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಅಡ್ಕ ಅವರು ಶ್ರೀ ಗುರುಗಳಲ್ಲಿ ತಮ್ಮ ಕಲಾಜೀವನದ ಅನುಭವಗಳನ್ನು ಹೇಳಿ ಶ್ರೀ ಗುರುಗಳ ಆಗಮನಕ್ಕೆಅತಿಯಾದ ಸಂತೋಷ...
1 2 3 20
Page 1 of 20