Wednesday, May 1, 2024

ಕಾಸರಗೋಡು

ಕಾಸರಗೋಡುಸುದ್ದಿ

ಮುಳ್ಳೇರಿಯಾದಲ್ಲಿ ಹೀಗೊಂದು ಖಾಲಿ ಬಾಟಲಿಗಳ ಸಂಗ್ರಹ….! –ಕಹಳೆ ನ್ಯೂಸ್

ಕಾಸರಗೋಡು : ಎಲ್ಲೆಂದರಲ್ಲಿ ಬೇಕಾ ಬಿಟ್ಟಿಯಾಗಿ ನೀರು, ರೆಡಿ ಜ್ಯೂಸುಗಳನ್ನು ಬಾಯಾರಿಕೆಗಳಾಗಿ ಕುಡಿದು ಎಲ್ಲೆಂದರಲ್ಲಿ ಬಿಸಾಡಿ ಮಾರ್ಗದ ಬದಿ ಪೇಟೆ ಪಟ್ಟಣಗಳನ್ನು ಗಲೀಜು ಮಾಡಿ ಅದಕ್ಕೊಂದು ಸೂಕ್ತ ವ್ಯವಸ್ಥೆ ನೀಡಿ ಮಾದರಿಯಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಕಾರಡ್ಕ ಗ್ರಾಮ ಪಂಚಾಯತ್ ಮುಳ್ಳೇರಿಯ ಪೇಟೆಯಲ್ಲಿ ಬಾಟಲ್ ತರಹ ದೊಡ್ಡ ಗಾತ್ರದಲ್ಲಿ ತಂತಿ ಬಲೆಯಲ್ಲಿ ನಿರ್ಮಿಸಿ ಅದರಲ್ಲಿ ಸಾರ್ವಜನಿಕರು ಕುಡಿದ ಬಾಟಲುಗಳನ್ನು ತುಂಬಿಸುವAತೆ ಮಾಡಿದ್ದಾರೆ .ಎಲ್ಲೆಂದರಲ್ಲಿ ಬಿಸಾಡಿ ಪರಿಸರ ನೈರ್ಮಲ್ಯ ಮಾಡುವುದಲ್ಲದೆ ಇದನ್ನು ಗುಜುರಿಯವರಿಗೆ...
ಕಾಸರಗೋಡುರಾಜಕೀಯಸುದ್ದಿ

ಕಾಸರಗೋಡು ಬಿಜೆಪಿಯಲ್ಲಿ ಮತ್ತೆ ಆಂತರಿಕ ಗುದ್ದಾಟ ; ಸ್ಥಳೀಯ ನಾಯಕರನ್ನು ಕಡೆಗಣಿಸಿ, ಟಿಕೆಟ್ ಗಿಟ್ಟಿಸಿಕೊಂಡ ಲೋಕಸಭಾ ಅಭ್ಯರ್ಥಿ ಅಶ್ವಿನಿ ವಿರುದ್ಧ ಭಿನ್ನಮತ ಸ್ಫೋಟ – ವರಿಷ್ಠರಿಗೆ ಪತ್ರ – ಕಹಳೆ ನ್ಯೂಸ್

ಕಾಸರಗೋಡು : ಕಾಸರಗೋಡಿನ ಬಿಜೆಪಿಯಲ್ಲಿ ಮತ್ತೆ ಆಂತರಿಕ ಗುದ್ದಾಟ ಆರಂಭವಾಗಿದೆ. ಸ್ಥಳೀಯ ನಾಯಕರನ್ನು ಕಡೆಗಣಿಸಿ, ತನ್ನ ಬೆಂಗಳೂರಿನ ಪ್ರಭಾವ ಬಳಸಿ ಲೋಕಸಭಾ ಚುನಾವಣೆಗೆ ಎನ್.ಡಿ.ಎ. ಟಿಕೆಟ್ ಗಿಟ್ಟಿಸಿಕೊಂಡ ಅಶ್ವಿನಿ ವಿರುದ್ಧವೇ ಈಗ ಭಿನ್ನಮತ ಸ್ಫೋಟಗೊಂಡಿದೆ.  ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಸೈಲೆಂಟ್ ಆಗಿದ್ದ ಕೆಲ ಬಿಜೆಪಿ ಜಿಲ್ಲಾ ಮಟ್ಟದ ನಾಯಕರು ಹಾಗೂ ರಾಜ್ಯದ ಪದಾಧಿಕಾರಿಗಳು ಪಕ್ಷದ ಹಿರಿಯರಿಗೆ ಈ ಪತ್ರ ಬರೆದಿರುವುದು ಬಹಿರಂಗವಾಗಿದೆ. ಈ ಪತ್ರದಲ್ಲಿ ಅಶ್ವಿನಿಯವ ಅಸಮರ್ಥತೆಯನ್ನೂ ಉಲ್ಲೇಖಿಸಲಾಗಿದೆ ಎಂದು ಮಾಹಿತಿ...
ಉತ್ತರ ಪ್ರದೇಶಕಾಸರಗೋಡುಸುದ್ದಿ

ಅಯೋಧ್ಯೆಯಲ್ಲಿ ಎಡನೀರು ಶ್ರೀಗಳು ; ಬಾಲರಾಮ ದೇವರ ದರ್ಶನ ಹಾಗೂ ಮಂಡಲೋತ್ಸದಲ್ಲಿ ಭಾಗಿಯಾದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು – ಕಹಳೆ ನ್ಯೂಸ್

ಉತ್ತರಪ್ರದೇಶ / ಕಾಸರಗೋಡು : ಕೇರಳದ ಏಕೈಕ ಶಂಕರಾಚಾರ್ಯ ಪೀಠದ ಶ್ರೀ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು ಅಯೋಧ್ಯೆಗೆ ಭೇಟಿ ನೀಡಿದ್ದು, ಬಾಲರಾಮ ದೇವರ ದರ್ಶನ ಪಡೆದಿದ್ದಾರೆ. ನಂತರ ಪೇಜಾವರ ಶ್ರೀಗಳ ನೇತೃತ್ವದಲ್ಲಿ ನಡೆಯುವ ಮಂಡಲೋತ್ಸವದಲ್ಲಿ ಭಾಗಿಯಾಗಿದ್ದಾರೆ. ಶ್ರೀಗಳ ಜೊತೆ ಮಠದ ಶಿಷ್ಯರು, ಕರ್ನಾಟಕ ಸರಕಾರದ ಮಾನವಹಕ್ಕುಗಳ ಆಯೋಗದ ಸದಸ್ಯರಾದ ಟಿ.ಶ್ಯಾಮ್ ಭಟ್ IAS, ಮಠದ ಮ್ಯಾನೇಜರ್ ರಾಜೇಂದ್ರ ಕಲ್ಲೂರಾಯ, ರಾಘವೇಂದ್ರ ಕೆದಿಲಾಯ ಸೇರಿದಂತೆ ಪ್ರಮುಖಗಳು ಭಾಗಿಯಾಗಿದ್ದರು....
ಕಾಸರಗೋಡುಜಿಲ್ಲೆಸುದ್ದಿ

ಕಾಸರಗೋಡು ಜಿಲ್ಲೆಯ ಕಜಮಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ತುಲು ಲಿಪಿ ನಾಮಫಲಕದ ಉದ್ಘಾಟನೆ – ಕಹಳೆ ನ್ಯೂಸ್

ಕಾಸರಗೋಡು : ಜಿಲ್ಲೆಯ ಕಜಮಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ 5ನೇ ಶುಭದಿನದಂದು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಸಾರಥ್ಯದಲ್ಲಿ ಕಜಮಲೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ತುಲು ಲಿಪಿ ನಾಮಫಲಕವನ್ನು ಕುಂಟಾರು ಶ್ರೀ ರವೀಶ್ ತಂತ್ರಿರವರ ಶುಭ ಹಸ್ತದಲ್ಲಿ ಉದ್ಘಾಟನೆ ಮಾಡಲಾಯಿತು. ಉದ್ಘಾಟನೆಯ ಬಳಿಕ ತುಲು ಭಾಷೆ, ಲಿಪಿ ಹಾಗೂ ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸುತ್ತಿರುವ ಜೈ ತುಲುನಾಡ್ (ರಿ.) ಸಂಘಟನೆಯನ್ನು ಶ್ಲಾಘಿಸಿ, ಇದೇ ರೀತಿ...
ಕಾಸರಗೋಡುಯಕ್ಷಗಾನ / ಕಲೆ

ಕುಂಬಳೆಯಲ್ಲಿ ಪ್ರಥಮ ಪ್ರದರ್ಶನ ಕಂಡ “ಕಣಿಪುರ ಶ್ರೀ ಬಾಲಗೋಪಾಲ” ನೃತ್ಯ ರೂಪಕ -ಕಹಳೆ ನ್ಯೂಸ್

ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ದೇವರ ಪುನಃ ಪ್ರತಿಷ್ಠಾ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಪ್ರಧಾನ ವೇದಿಕೆಯಲ್ಲಿ ಪುತ್ತೂರಿನ ವೈಷ್ಣವೀ ನಾಟ್ಯಾಲಯದ ವಿದುಷಿ ಯೋಗೀಶ್ವರೀ ಜಯಪ್ರಕಾಶ್ ಇವರು ನೃತ್ಯ ಸಂಯೋಜನೆ ಹಾಗೂ ನಿರ್ದೇಶನವನ್ನು ಮಾಡಿದ " ಶ್ರೀ ಬಾಲಗೋಪಾಲ" ಎನ್ನುವ ವಿನೂತನ ನೃತ್ಯ ರೂಪಕ ಪ್ರಪ್ರಥಮ ಬಾರಿಗೆ ಪ್ರದರ್ಶನಗೊಂಡು ಜನ ಮೆಚ್ಚುಗೆಗೆ ಪಾತ್ರವಾಯಿತು. ನೃತ್ಯ ರೂಪಕ ಹಾಗೂ ಭರತನಾಟ್ಯ ಪ್ರದರ್ಶನದಲ್ಲಿ ಬದಿಯಡ್ಕ ಹಾಗೂ ಕುಂಬಳೆ ಶಾಖೆಯ ಸುಮಾರು 50...
ಕಾಸರಗೋಡುದಕ್ಷಿಣ ಕನ್ನಡಸುದ್ದಿ

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಎರಡು ಮಳಿಗೆಗಳು; ಲಕ್ಷಾಂತರ ರೂ. ನಷ್ಟ..! -ಕಹಳೆ ನ್ಯೂಸ್

ಕಾಸರಗೋಡು: ಶಾರ್ಟ್ ಸರ್ಕ್ಯೂಟ್ ನಿಂದ ಎರಡು ಮಳಿಗೆಗಳು ಬೆಂಕಿಗೆ ಧಗಧಗನೆ ಹೊತ್ತಿ ಉರಿದ ಘಟನೆ ಕಾಸರಗೋಡಿನ ಹಳೆ ಬಸ್ಸು ನಿಲ್ದಾಣ ಸಮೀಪ ನಡೆದಿದೆ. ಹಳೆ ಬಸ್ಸು ನಿಲ್ದಾಣ ಸಮೀಪದ ಸರಕು ಸಾಮಾಗ್ರಿ, ಮೊಬೈಲ್ ಹಾಗೂ ವಾಚ್ ವರ್ಕ್ಸ್ ಮಳಿಗೆಗಳಲ್ಲಿ ಈ ಬೆಂಕಿ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಬೆಂಕಿ ಅಪಘಾತ ನಡೆದಿದೆ ಎನ್ನಲಾಗುತ್ತಿದೆ. ಮೊಬೈಲ್ ಮಳಿಗೆಯಲ್ಲಿ ಮೂರು ಲಕ್ಷ ರೂ. ಹಾಗೂ ಸರಕು ಸಾಮಾಗ್ರಿ ಮಳಿಗೆಯಲ್ಲಿ ಸುಮಾರು...
ಕಾಸರಗೋಡುಬದಿಯಡ್ಕಸಂತಾಪಸುದ್ದಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಗೋಪಾಲ್ ಚೆಟ್ಟಿಯಾರ್ ನಿಧನ – ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 6, 2024: ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರೀಯ ಸೇವಾ ಪ್ರಮುಖ್ ಆಗಿ, ಕರ್ನಾಟಕ ದಕ್ಷಿಣ ಪ್ರಾಂತ ಸೇವಾ ಪ್ರಮುಖ್ ಆಗಿ, ಮಂಗಳೂರು ವಿಭಾಗ ಸಂಘಚಾಲಕರಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಗೋಪಾಲ್ ಚೆಟ್ಟಿಯಾರ್ (78) ಅವರು ಇಂದು ಬೆಳಗ್ಗೆ 2:45ಕ್ಕೆ ದೈವಾಧೀನರಾಗಿದ್ದಾರೆ. ಅವರು ಮೂಲತಃ ಕೇರಳದ ಪೆರ್ಲದವರು. ವಿದ್ಯಾರ್ಥಿ ಜೀವನದಿಂದಲ್ಲೇ ಸಂಘದ ಸ್ವಯಂಸೇವಕರು, ಕಾರ್ಯಕರ್ತರು. ತಹಸೀಲ್ದಾರರಾಗಿದ್ದ ಅವರು ನಿವೃತ್ತಿಯ ನಂತರ ಪೂರ್ಣಪ್ರಮಾಣದಲ್ಲಿ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಅವರ...
ಕಾಸರಗೋಡುಸುದ್ದಿ

ನಕಲಿ ಪಾಸ್‌ಪೋರ್ಟ್ ವೀಸಾ ದಂಧೆ ಭೇದಿಸಿದ ಕೇರಳ ಪೊಲೀಸರು – ಕಹಳೆ ನ್ಯೂಸ್

ಕಾಸರಗೋಡು : ನಕಲಿ ವೀಸಾ ದಂಧೆಯಲ್ಲಿ ತೊಡಗಿಕೊಂಡಿದ್ದ ಭಾರಿ ಜಾಲವೊಂದನ್ನು ಕೇರಳದ ಬೇಡಕಂ ಪೊಲೀಸರು ಭೇದಿಸಿದ್ದು ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ 37 ನಕಲಿ ಸೀಲುಗಳು, ಬ್ಯಾಂಕ್‌ಗಳು, ಕಾಲೇಜುಗಳು ಮತ್ತು ವೈದ್ಯರ ಲೆಟರ್‌ಹೆಡ್‌, ಲ್ಯಾಪ್ ಟಾಪ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರಲ್ಲಿ ದಕ್ಷಿಣ ಕೊರಿಯಾದ ಕೆಐಎ ಉದ್ಯೋಗಿಯೂ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಂಧಿತರಿಂದ ಮೂರು ಪಾಸ್‌ಪೋರ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ತ್ರಿಕರಿಪುರ ಗ್ರಾಮ ಪಂಚಾಯತ್‌ನ ಉಡುಂಬುಂತಲದ ಎಂ ಎ...
1 2 3 14
Page 1 of 14