Recent Posts

Sunday, June 7, 2026

ಕಾಸರಗೋಡು

ಕಾಸರಗೋಡುಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಜಲಪಾತ ವೀಕ್ಷಣೆಗೆ ಬಂದಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಅಬ್ದುಲ್ ಖಾದರ್ ಅಲ್ತಫ್, ಫೈಜಲ್ ಅದಿಲ್ ಮತ್ತು ಉಸ್ಮಾನ್ ಸಾಲೀಂ ಎಂಬ ಕಾಮುಕ ಆರೋಪಿಗಳಿಗೆ ನ್ಯಾಯಾಂಗ ಬಂಧನ..! – ಕಹಳೆ ನ್ಯೂಸ್

ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು ಮೂಲದ ಅಬ್ದುಲ್ ಖಾದರ್ ಅಲ್ತಫ್ (36), ಫೈಜಲ್ ಅದಿಲ್ (27) ಮತ್ತು ಉಸ್ಮಾನ್ ಸಾಲೀಂ (18) ಎಂಬ ಮೂವರು ಯುವಕರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.   ಬೆಳ್ತಂಗಡಿ: ಜಲಪಾತ ವೀಕ್ಷಣೆಗೆ ಬಂದಿದ್ದ ಮೂವರು ಯುವತಿಯರೊಂದಿಗೆ ಅನುಚಿತವಾಗಿ ವರ್ತಿಸಿ. ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳ ರಾಜ್ಯದ ಕಾಸರಗೋಡು...
ಕಾಸರಗೋಡುದಕ್ಷಿಣ ಕನ್ನಡಮಂಗಳೂರುಶುಭಾಶಯಸುದ್ದಿ

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ ಸೇರಿದಂತೆ 18 ಮಂದಿಗೆ ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಕೆಯುಡಬ್ಲುಜೆ ದತ್ತಿನಿಧಿ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಹಿರಿಯ ಪತ್ರಕರ್ತರಾದ ಹರೀಶ್ ಮಾಂಬಾಡಿ, ಸತೀಶ್ ಇರಾ, ಬಿ.ಎಂ.ಹನೀಫ್ ಸೇರಿ 18 ಮಂದಿಗೆ ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಸಹಯೋಗದೊಂದಿಗೆ ನೀಡುವ ದತ್ತಿನಿಧಿ ಪ್ರಶಸ್ತಿಯನ್ನು ಕಾಸರಗೋಡು ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು ಮತ್ತು ಕೆಯುಡಬ್ಲ್ಯುಜೆ ಕಾಸರಗೋಡು ಅಧ್ಯಕ್ಷ ಎ.ಆರ್. ಸುಬ್ಬಯ್ಯಕಟ್ಟೆ ಘೋಷಿಸಿದ್ದಾರೆ. ಮೇ 16ರಂದು ಕಾಸರಗೋಡು ಜಿಲ್ಲೆಯ...
ಉಡುಪಿಕಾಸರಗೋಡುದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಕೀರ್ತನ್ ಭಂಡಾರಿ ನಿರ್ದೇಶನದ ಬಹು ನಿರೀಕ್ಷಿತ `ಗಜಾನನ ಕ್ರಿಕೆಟರ್ಸ್” ತುಳು ಚಿತ್ರ ಮೇ 22ರಂದು ತೆರೆಗೆ..!! – ಕಹಳೆ ನ್ಯೂಸ್

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್...
ಕಾಸರಗೋಡುಕೇರಳದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶಬರಿಮಲೆ ದರ್ಶನಕ್ಕೆ ತೆರಳಿದ್ದ ಬೆಳ್ತಂಗಡಿಯ ತೆಕ್ಕಾರಿನ 28 ವರ್ಷದ ಯುವಕ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಳ್ತಂಗಡಿ : ತಾಲೂಕಿನ ತೆಕ್ಕಾರಿನ ಯುವಕ ಸುಧೀರ್ ತೆಕ್ಕಾರು ( 28 ) ಶಬರಿಮಲೆ ಯಾತ್ರೆಗೆ ತೆರಳಿದ್ದು, ಈ ವೇಳೆ ಶಬರಿಮಲೆಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ವರದಿಯಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಪ್ಪಿನಂಗಡಿ ಪ್ರಖಂಡ ಸುರಕ್ಷಾ ಪ್ರಮುಖಗಿದ್ದ ಸುಧೀರ್ ಫ್ರೆಂಡ್ಸ್ ತೆಕ್ಕಾರು ತೆಕ್ಕಾರು ಸೇರಿದಂತೆ ಹತ್ತಾರು ಸಂಘಟನೆಗಳಲ್ಲಿ ಸಕ್ರಿಯವಾಗಿ ಸಮಾಜಸೇವೆ ಮಾಡುತ್ತಿದ್ದು, ಜನಮನ್ನಣೆ ಪಡೆದ್ದರು....
ಕಾಸರಗೋಡುಕೇರಳಜಿಲ್ಲೆರಾಜ್ಯಸುದ್ದಿ

ಕೇರಳ – ಕರ್ನಾಟಕ ಕನ್ನಡ ರಾಜ್ಯೋತ್ಸವ ಶಿವರಾಮ ಕಾಸರಗೋಡು 60ನೇ ಜನ್ಮದಿನೋತ್ಸವ ಪೋಸ್ಟರನ್ನು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಅವರಿಂದ ಬಿಡುಗಡೆ – ಕಹಳೆ ನ್ಯೂಸ್

ಕೇರಳ -ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮೋತ್ಸವ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ( ರಿ ) ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಬೆಳಿಗ್ಗೆ ಗಂಟೆ 11.00 ರಿಂದ ರಾತ್ರಿ 9.00 ರವರೆಗೆ ಹಮ್ಮಿಕೊಳ್ಳಲಾಗಿದೆ. ಇದರ ಪೋಸ್ಟರ್ ರನ್ನು...
ಕಾಸರಗೋಡುಜಿಲ್ಲೆಸುದ್ದಿ

ಅಡ್ಕ ಗೋಪಾಲಕೃಷ್ಣ ಭಟ್ ನಿವಾಸಕ್ಕೆ ಎಡನೀರು ಶ್ರೀಗಳ ಭೇಟಿ ; ಆರೋಗ್ಯ ವಿಚಾರಿಸಿ, ಅನುಗ್ರಹಿಸಿದ ಸಚ್ಚಿದಾನಂದಭಾರತೀ ಮಹಾಸ್ವಾಮಿಗಳು – ಕಹಳೆ ನ್ಯೂಸ್

ಕಾಸರಗೋಡು : ಎಡನೀರು ಮಠಾಧೀಶರಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು ಮಂಗಳವಾರ ನಿವೃತ್ತ ಮುಖ್ಯ ಶಿಕ್ಷಕರು, ಹಿರಿಯ ಪ್ರಸಿದ್ಧ ಯಕ್ಷಗಾನ ಕಲಾವಿದರು, ಮಲಯಾಳಂ ಯಕ್ಷಗಾನದ ಪಿತಾಮಹ ಎಂದೇ ಖ್ಯಾತರಾದ ಅಡ್ಕ ಗೋಪಾಲಕೃಷ್ಣ ಭಟ್ (92) ಅವರ ನಿವಾಸಕ್ಕೆ ಭೇಟಿ ನೀಡಿದರು. ಅವರ ಆರೋಗ್ಯ ವಿಚಾರಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು. ಅಡ್ಕ ಅವರು ಶ್ರೀ ಗುರುಗಳಲ್ಲಿ ತಮ್ಮ ಕಲಾಜೀವನದ ಅನುಭವಗಳನ್ನು ಹೇಳಿ ಶ್ರೀ ಗುರುಗಳ ಆಗಮನಕ್ಕೆಅತಿಯಾದ ಸಂತೋಷ...
ಕಾಸರಗೋಡುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಸೌಹಾರ್ದಕ್ಕೆ ಕಾಸರಗೋಡಿನ ಸೀತಂಗೋಳಿಯ ಸಂತೋಷ ಕ್ಲಬ್‌ನ ಒಂದು ‌ಮಾದರಿ ಓನಮ್ ಆಚರಣೆ: ರೇಮಂಡ್ ಡಿಕೂನಾ ತಾಕೊಡೆ ಶ್ಲಾಘನೆ – ಕಹಳೆ ನ್ಯೂಸ್

ಕಾಸರಗೋಡು : ಸ್ವರ್ಣ ಮಹೋತ್ಸವದ ಹೊಸ್ತಿಲಿನಲ್ಲಿ ಇರುವ ಸಂತೋಷ್ ಆಟ್ಸ್ ಅ್ಯಂಡ್ ಸ್ಪೋರ್ಟ್ಸ್ ಕ್ಲಬ್ ಯಾವುದೇ, ಚರ್ಚ್, ದೇವಸ್ಥಾನ, ಮಸೀದಿ ಇಲ್ಲದೆ ಎಲ್ಲಾ ಧರ್ಮದ ಜನರು ಒಟ್ಟಿಗೆ ಇರಲು ಪ್ರೇರಣೆ ನೀಡಿ ಸೀತಾಂಗೊಳಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣ ಆದು ಸೌಹಾರ್ದಕ್ಕೆ ಮಾದರಿಯಾಗಿದೆ ಎಂದು ರೇಮಂಡ್ ಡಿಕೂನಾ ತಾಕೊಡೆ ನುಡಿದರು. ಅವರು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿಯ ಸೀತಂಗೋಳಿಯ ಸಂತೋಷ್ ಸ್ಪೋರ್ಟ್ಸ್ ಆ್ಯಂಡ್ ಆರ್ಟ್ಸ್ ಕ್ಲಬ್ ‌ನ ಸುವರ್ಣ ಮಹೋತ್ಸವ ವರ್ಷದ...
ಕಾಸರಗೋಡುಕ್ರೈಮ್ಜಿಲ್ಲೆಸುದ್ದಿ

ಪುತ್ರಿ ಮೇಲೆ ಆ್ಯಸಿಡ್ ದಾಳಿ ನಡೆಸಿದ ಅಪ್ಪ – ಕಹಳೆ ನ್ಯೂಸ್

ಕಾಸರಗೋಡು: ಬಾಲಕಿಯ ಮೇಲೆ ತಂದೆಯೇ ಆ್ಯಸಿಡ್ ದಾಳಿ ನಡೆಸಿದ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಪನತ್ತಡಿ ಗ್ರಾಮದಲ್ಲಿ ನಡೆದಿದೆ ಎಂದು ಜಿಲ್ಲಾ ಪೊಲೀಸರು ಶನಿವಾರ ತಿಳಿಸಿದ್ದಾರೆ. ಮತ್ತೊರ್ವ ಬಾಲಕಿಗೂ ಆಯಸಿಡ್ ದಾಳಿಯಿಂದಾಗಿ ಗಾಯಗಳಾಗಿವೆ. ಘಟನೆ ಸಂಬಂಧ ‍ರಾಜಪುರಂ ಪೊಲೀಸರು ಆರೋಪಿ, ಕರ್ನಾಟಕದ ದಕ್ಷಿಣ ಕನ್ನಡ ನಿವಾಸಿ ಮನೋಜ್ ಕೆ.ಸಿ (48) ಎಂಬಾತನ ಮೇಲೆ ‍ಪ್ರಕರಣ ದಾಖಲಿಸಿದ್ದಾರೆ. ಆರೋಪಿ ತಲೆ ಮರೆಸಿಕೊಂಡಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಶುಕ್ರವಾರ ರಾತ್ರಿ...
1 2 3 20
Page 1 of 20